ದೇಶ-ವಿದೇಶ

ತಮಿಳುನಾಡು: ಕಂದಕಕ್ಕೆ ಉರುಳಿದ ಬಸ್| 8 ಮಂದಿ ಸಾವು| ಹಲವರು ಗಂಭೀರ

ಸಮಗ್ರ ನ್ಯೂಸ್: ತಮಿಳುನಾಡಿನ ಕೂನೂರು ಬಳಿಯ ಮರಪಾಲಂ ಬಳಿ ಬಸ್ ಕಮರಿಗೆ ಬಿದ್ದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಆಘಾತಕಾರಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ 55 ಜನರು ಪ್ರಯಾಣಿಸುತ್ತಿದ್ದ ಬಸ್ಸು 100 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಈ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಕೊಯಮತ್ತೂರು ವಲಯದ ಪೊಲೀಸ್ […]

ತಮಿಳುನಾಡು: ಕಂದಕಕ್ಕೆ ಉರುಳಿದ ಬಸ್| 8 ಮಂದಿ ಸಾವು| ಹಲವರು ಗಂಭೀರ Read More »

ಪೋಲೀಸ್ ಕಾರಿನ ಮೇಲೆ ಏರಿ ಮಹಿಳೆಯ ಡ್ಯಾನ್ಸ್| ರೀಲ್ಸ್ ಗಾಗಿ ಅನುಮತಿ ಕೊಟ್ಟ ಅಧಿಕಾರಿ ಅಮಾನತು

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ (Social Media) ರೀಲ್ಸ್‌ ಹವಾ ಜಾಸ್ತಿಯಾಗಿದ್ದು, ಹೆಚ್ಚಿನ ವೀವ್ಸ್‌ಗಾಗಿ ಕಂಡ ಕಂಡ ಸ್ಥಳಗಳಲ್ಲಿ ವೀಡಿಯೋ ಮಾಡಲು ಶುರು ಮಾಡಿದ್ದಾರೆ. ಪಂಜಾಬ್‌ನಲ್ಲಿ ಮಹಿಳೆಯೊಬ್ಬಳು ರೀಲ್ಸ್‌ಗಾಗಿ ಪೊಲೀಸ್‌ (Punjab Police) ವಾಹನ ಬಳಸಿಕೊಂಡಿದ್ದಾಳೆ. ಪಾಯಲ್‌ ಪರಮ್‌ ಎಂಬ ಮಹಿಳೆ ತನ್ನ ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಾಗಿ ಪೊಲೀಸ್‌ ವಾಹನವನ್ನು ಬಳಸಿಕೊಂಡಿದ್ದಾಳೆ. ಈ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಂತೆ ಪೊಲೀಸ್‌ ವಾಹವನ್ನು ರೀಲ್ಸ್‌ ಮಾಡಲು ಅನುಮತಿ ನೀಡಿದ್ದ ಜಲಂಧರ್‌ ಪೊಲೀಸ್‌ ಠಾಣೆಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪೋಲೀಸ್ ಕಾರಿನ ಮೇಲೆ ಏರಿ ಮಹಿಳೆಯ ಡ್ಯಾನ್ಸ್| ರೀಲ್ಸ್ ಗಾಗಿ ಅನುಮತಿ ಕೊಟ್ಟ ಅಧಿಕಾರಿ ಅಮಾನತು Read More »

ಮನೆಕಟ್ಟುವವರಿಗೆ ಶಾಕ್| ಸಿಮೆಂಟ್ ದರದಲ್ಲಿ ಭಾರೀ ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಸಿಮೆಂಟ್‌ ದರವು ಅಕ್ಟೋಬರ್‌ 1ರಿಂದ ಮತ್ತೆ ಏರಿಕೆಯಾಗಲಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ದಕ್ಷಿಣ ವಲಯದಲ್ಲಿ ಚೀಲವೊಂದಕ್ಕೆ 30ರಿಂದ 40 ರೂ. ಏರಿಕೆಯಾಗಲಿದ್ದರೆ, ಉತ್ತರ ವಲಯದಲ್ಲಿ 10 ರಿಂದ 20 ರೂ. ಏರಿಕೆಯಾಗುವ ಸಂಭವವಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಈಗಾಗಲೇ ಕಳೆದ ಒಂದು ತಿಂಗಳಲ್ಲಿ ಸಿಮೆಂಟ್‌ ದರ ಶೇ. 12ರಿಂದ 13ರಷ್ಟು ಹೆಚ್ಚಾಗಿದೆ. ಭಾರತದಾದ್ಯಂತ ಸಿಮೆಂಟ್‌ನ ಸರಾಸರಿ ಬೆಲೆ ಪ್ರಸ್ತುತ ಪ್ರತಿ 50 ಕೆಜಿ ಚೀಲಕ್ಕೆ 382 ರೂ.ಗೆ ತಲುಪಿದೆ. ಈಶಾನ್ಯ ಭಾಗಗಳಲ್ಲಿ ಸಿಮೆಂಟ್‌

ಮನೆಕಟ್ಟುವವರಿಗೆ ಶಾಕ್| ಸಿಮೆಂಟ್ ದರದಲ್ಲಿ ಭಾರೀ ಹೆಚ್ಚಳ ಸಾಧ್ಯತೆ Read More »

ಎರಡು ಸಾವಿರ ನೋಟು ಬದಲಾವಣೆ ಮಾಡಲು ಕಾಲಾವಕಾಶ ವಿಸ್ತರಿಸಿದ ಆರ್‌ಬಿಐ

ಸಮಗ್ರ ನ್ಯೂಸ್: ಬ್ಯಾಂಕುಗಳಲ್ಲಿ 2,000 ರೂ. ನೋಟು ವಿನಿಮಯಕ್ಕೆ ಅ.7ರ ವರೆಗೆ ಕಾಲಾವಕಾಶ ವಿಸ್ತರಣೆ ಮಾಡಿದೆ. ಈ ಬಗ್ಗೆ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್.ಬಿ. ಐ) ಆದೇಶ ಹೊರಡಿಸಿದೆ. ಈ ಹಿಂದಿನ ಆದೇಶದಲ್ಲಿ ಇವತ್ತು ಸೆ.30 ರವರೆಗೆ ಅವಕಾಶ ನೀಡಿತ್ತು. ಆದರೆ 2016ರ ನಗದು ಅಮಾನ್ಯೀಕರಣ ಪ್ರಕ್ರಿಯೆಯ ಬಳಿಕವು ಭಾರತದಲ್ಲಿ 2000 ರೂ.ಗಳ ನೋಟು ಚಾಲನೆಗೆ ಬಂದಿತ್ತು.

ಎರಡು ಸಾವಿರ ನೋಟು ಬದಲಾವಣೆ ಮಾಡಲು ಕಾಲಾವಕಾಶ ವಿಸ್ತರಿಸಿದ ಆರ್‌ಬಿಐ Read More »

ಎರಡನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್ ಕೊಹ್ಲಿ – ಅನುಷ್ಕಾ..!

ಸಮಗ್ರ ನ್ಯೂಸ್: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿಗಳು ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಸದ್ಯ ಅನುಷ್ಕಾ ಶರ್ಮಾ ಗರ್ಭೀಣಿಯಾಗಿದ್ದು ಹೀಗಾಗಿಯೇ ಅವರು ಕೆಲವು ದಿನಗಳಿಂದ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಎಂದು ಹೇಳಲಾಗುತ್ತಿದೆ 2017 ರಂದು ಇಟಲಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಅನುಷ್ಕಾ ಮತ್ತು ವಿರಾಟ್ ಕೊಹ್ಲಿ ದಂಪತಿಗಳಿಗೆ 2021 ರ ಜನವರಿಯಲ್ಲಿ ಹೆಣ್ಣು ಮಗು ಜನಿಸಿತ್ತು. ಇದೀಗ ಎರಡನೇ

ಎರಡನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್ ಕೊಹ್ಲಿ – ಅನುಷ್ಕಾ..! Read More »

ಯೂನಿವರ್ಸಿಟಿಯಲ್ಲಿ ಕೆಲಸ ಮಾಡಲು ಇಚ್ಛಿಸುತ್ತೀರಾ? ಅಪ್ಲೇ ಮಾಡಿ, ಇವತ್ತೇ ಲಾಸ್ಟ್​ ದಿನ!

ಸಮಗ್ರ ಉದ್ಯೋಗ: Guru Gobind Singh Indraprastha University ಉದ್ಯೋಗಕ್ಕಾಗಿ ಅಭ್ಯರ್ಥಿಗಳನ್ನು ಹೈರಿಂಗ್​ ಮಾಡ್ತಾ ಇದೆ. 15 ರಿಸರ್ಚ್​ ಅಸೋಸಿಯೇಟ್, ಫೀಲ್ಡ್​ ಇನ್ವೆಸ್ಟಿಗೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 30, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಇವತ್ತೇ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಬಹುದು. ಇನ್ನಷ್ಟು ಮಾಹಿತಿಗಾಗಿ ಕೆಳಗೆ ಚೆಕ್​ ಮಾಡಿ. Job Information:ರಿಸರ್ಚ್​ ಅಸೋಸಿಯೇಟ್ -1ಫೀಲ್ಡ್​ ಇನ್ವೆಸ್ಟಿಗೇಟರ್- 14 Education:ರಿಸರ್ಚ್​ ಅಸೋಸಿಯೇಟ್ – ಸ್ನಾತಕೋತ್ತರ ಪದವಿ, ಎಂ.ಫಿಲ್,

ಯೂನಿವರ್ಸಿಟಿಯಲ್ಲಿ ಕೆಲಸ ಮಾಡಲು ಇಚ್ಛಿಸುತ್ತೀರಾ? ಅಪ್ಲೇ ಮಾಡಿ, ಇವತ್ತೇ ಲಾಸ್ಟ್​ ದಿನ! Read More »

ಎರಡು ಸಾವಿರ ನೋಟು ಬದಲಾವಣೆಗೆ ಇಂದೇ ಕೊನೆದಿನ

ಸಮಗ್ರ ನ್ಯೂಸ್: ಸಾರ್ವಜನಿಕರೇ ಇಲ್ಲಿ ಗಮನಿಸಿ, ₹. 2,000 ರೂಪಾಯಿ ನೋಟುಗಳ ವಿನಿಮಯ, ಠೇವಣಿ ಮಾಡಲು ಇಂದೇ ಕೊನೆಯ ದಿನವಾಗಿದೆ. ಕಳೆದ ಮೇ.19ರಂದು ಎರಡು ಸಾವಿರ ರೂಪಾಯಿ ನೋಟುಗಳ ಚಲಾವಣೆ ರದ್ದುಪಡಿಸಿ ಆರ್‌ಬಿಐ ಆದೇಶಿಸಿತ್ತು. ಸೆಪ್ಟೆಂಬರ್ 30 ನೋಟುಗಳನ್ನು ವಿನಿಮಯ ಅಥವಾ ಠೇವಣಿ ಇಡಲು ಕಡೆಯ ದಿನ ಎಂದು ಆರ್‌ಬಿಐ ನಿಗದಿಪಡಿಸಿತ್ತು. ನೋಟುಗಳ ವಿನಿಮಯಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ನೀಡಿದ್ದ ಗಡುವು ಇಂದು ಮುಕ್ತಾಯಗೊಳ್ಳಲಿದೆ. ಎಲ್ಲಾ ಬ್ಯಾಂಕ್‌ಗಳಲ್ಲಿಯೂ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವ ಸೌಲಭ್ಯ ಕಲ್ಪಿಸಲಾಗಿತ್ತು. ಈಗಾಗಲೇ ಶೇ.93ರಷ್ಟು

ಎರಡು ಸಾವಿರ ನೋಟು ಬದಲಾವಣೆಗೆ ಇಂದೇ ಕೊನೆದಿನ Read More »

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ; ಕಾನೂನಾಗಿ ಮಾರ್ಪಾಡು

ಸಮಗ್ರ ನ್ಯೂಸ್: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಗೆ ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ. ಶುಕ್ರವಾರ ಕಾನೂನು ಸಚಿವಾಲಯ ಹೊರಡಿಸಿದ ಅಧಿಸೂಚನೆಯ ಪ್ರಕಾರ, ರಾಷ್ಟ್ರಪತಿಗಳು ಗುರುವಾರ ಒಪ್ಪಿಗೆ ನೀಡಿದ್ದು, ಈಗ, ಇದನ್ನು ಅಧಿಕೃತವಾಗಿ ಸಂವಿಧಾನ(106 ನೇ ತಿದ್ದುಪಡಿ) ಕಾಯಿದೆ ಎಂದು ಕರೆಯಲಾಗುತ್ತದೆ. ಅದರ ನಿಬಂಧನೆಯ ಪ್ರಕಾರ, ಕೇಂದ್ರ ಸರ್ಕಾರವು ಅಧಿಕೃತ ಗೆಜೆಟ್‌ನಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸುವ ದಿನಾಂಕದಂದು ಇದು ಜಾರಿಗೆ ಬರುತ್ತದೆ. ಮುರ್ಮು ಅವರ

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ; ಕಾನೂನಾಗಿ ಮಾರ್ಪಾಡು Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ‘ಯಕ್ಷತರಂಗ’ ಯಕ್ಷಗಾನ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಸಮಗ್ರ ನ್ಯೂಸ್:‌ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ “ಯಕ್ಷತರಂಗ” ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ಆಶ್ರಯದಲ್ಲಿ ಸೆ.29 ರಂದು ಯಕ್ಷಗಾನ ತಂಡದ ಉದ್ಘಾಟನೆಯನ್ನು ದೀಪ ಬೆಳಗುವುದರ ಮೂಲಕ ಯಕ್ಷಗಾನ ಗುರುಗಳಾದ ರಾಧಾಕೃಷ್ಣ ಗೌಡ ಅಗೋಳಿಕಜೆ ನೆರವೇರಿಸಿದರು. ಈ ಸಮಯದಲ್ಲಿ ರಚನಾರವರು ಗಣಪತಿ ದೇವರನ್ನು ಸ್ತುತಿಸಿದರು.ಐಕ್ಯೂಎಸಿ ಸಂಯೋಜಕರಾದ ಪ್ರೊ. ಲತಾ ಬಿ. ಟಿ.ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ್ದರು. ಯಕ್ಷತರಂಗದ ಸಂಯೋಜಕರಾದ ಪ್ರೊ.ಮನೋಹರ.ಕೆ. ಪ್ರಾಸ್ತವಿಕ ನುಡಿಗಳನ್ನಾಡಿದರು. ಕಲ್ಪನಾರವರು ಕಾರ್ಯಕ್ರಮವನ್ನು ನಿರೂಪಿಸಿದರು. ಒಂಪ್ರಕಾಶ್ ಸ್ವಾಗತಿದರು. ಯಕ್ಷತರಂಗದ ವಿದ್ಯಾರ್ಥಿ ನಾಯಕನಾದ ಉದಯ್

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ‘ಯಕ್ಷತರಂಗ’ ಯಕ್ಷಗಾನ ತರಬೇತಿ ಕಾರ್ಯಕ್ರಮ ಉದ್ಘಾಟನೆ Read More »

SSLC, PUC ಪಾಸ್​ ಆಗಿದ್ರೆ ಸಾಕು; 81,000 ಸಂಬಳ ಸಿಗೋ ಕೆಲಸ ಇಲ್ಲಿದೆ!

ಸಮಗ್ರ ಉದ್ಯೋಗ: Indian Armyಗೆ ಸೇರಬೇಕು ಎಂದು ಅದೆಷ್ಟೋ ವರ್ಷಗಳಿಂದ ಸತತ ಪ್ರಯತ್ನ ಪಡ್ತಾ ಇದ್ದೀರಾ? ನಿಮಗಾಗಿ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ ನೋಡಿ. ಒಟ್ಟು 37 ಮೆಸೆಂಜರ್, ಕುಕ್, ಸಫಾಯಿವಾಲಾ ಹುದ್ದೆಗಳನ್ನು ಭರ್ತಿ ಮಾಡಲಿದೆ. ಹೀಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ತಡಮಾಡದೇ ಬೇಗ ಅರ್ಜಿ ಹಾಕಿ. ಸೆಪ್ಟೆಂಬರ್ 30, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗವಿದು, ಮಿಸ್​ ಮಾಡ್ಲೇಬೇಡಿ. ಇನ್ನಷ್ಟು

SSLC, PUC ಪಾಸ್​ ಆಗಿದ್ರೆ ಸಾಕು; 81,000 ಸಂಬಳ ಸಿಗೋ ಕೆಲಸ ಇಲ್ಲಿದೆ! Read More »