ದೇಶ-ವಿದೇಶ

ಮಸೀದಿ ಬಳಿ ಆತ್ಮಾಹುತಿ ಬಾಂಬ್ ದಾಳಿ| 52 ಮಂದಿ‌ ಸಾವು

ಸಮಗ್ರ ನ್ಯೂಸ್: ಮಸೀದಿಯೊಂದರ ಬಳಿ ಆತ್ಮಾಹುತಿ ಸ್ಫೋಟಕ ದಾಳಿ ಸಂಭವಿಸಿದ್ದು, ಕನಿಷ್ಠ 52 ಮಂದಿ ಮೃತಪಟ್ಟು 130 ಜನ ಗಾಯಗೊಂಡಿರುವ ಭೀಕರ ಘಟನೆ ಪಾಕಿಸ್ತಾನದ ಬಲುಚಿಸ್ತಾನ ಪ್ರಾಂತ್ಯದಲ್ಲಿ ನಡೆದಿದೆ. ಪಾಕಿಸ್ತಾನದ ಮಸ್ತಂಗ್‌ನ ಮದೀನ ಮಸೀದಿಯಲ್ಲಿ ಪ್ರವಾದಿ ಮಹಮ್ಮದ್‌ ಅವರ ಜನ್ಮದಿನ ಈದ್‌ ಮಿಲಾದ್‌ ಆಚರಿಸಲು ಜನರು ಸೇರಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರಲ್ಲಿ ಕರ್ತವ್ಯದಲ್ಲಿದ್ದ ಮಸ್ತಂಗ್‌ನ ಡಿಎಸ್‌ಪಿ ನವಾಜ್ ಗಮ್ಮೋರಿ ಕೂಡಾ ಸೇರಿದ್ದಾರೆ. ಡಿಎಸ್‌ಪಿ ಇದ್ದ ಕಾರಿನ ಪಕ್ಕದಲ್ಲೇ ದಾಳಿಕೋರ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ. ಘಟನೆಯಲ್ಲಿ […]

ಮಸೀದಿ ಬಳಿ ಆತ್ಮಾಹುತಿ ಬಾಂಬ್ ದಾಳಿ| 52 ಮಂದಿ‌ ಸಾವು Read More »

ಆಹಾರಗಳನ್ನು ದಿನಪತ್ರಿಕೆಗಳಲ್ಲಿ ಪ್ಯಾಕ್ ಮಾಡೋದನ್ನ ತಕ್ಷಣ ನಿಲ್ಲಿಸಿ| ಮಾರಾಟಗಾರರಿಗೆ FSSAI ಸೂಚನೆ

ಸಮಗ್ರ ನ್ಯೂಸ್: ಆಹಾರ ಪದಾರ್ಥಗಳನ್ನು ಪ್ಯಾಕಿಂಗ್ ಮಾಡಲು ಪತ್ರಿಕೆಗಳನ್ನು ಬಳಸುತ್ತಿದ್ದರೆ ಇಂದೇ ಈ ಕೆಲಸವನ್ನು ನಿಲ್ಲಿಸಿ ಜಾಗರೂಕರಾಗಿರಿ. ಏಕೆಂದರೆ, ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಆಹಾರ ಮಾರಾಟಗಾರರು ಮತ್ತು ಗ್ರಾಹಕರಿಗೆ ಪ್ರಮುಖ ಆರೋಗ್ಯ ಅಪಾಯಗಳನ್ನು ಉಲ್ಲೇಖಿಸಿ ಆಹಾರ ಪದಾರ್ಥಗಳನ್ನು ಪ್ಯಾಕಿಂಗ್ ಮಾಡಲು, ಬಡಿಸಲು ಮತ್ತು ಸಂಗ್ರಹಿಸಲು ಪತ್ರಿಕೆಗಳನ್ನು ಬಳಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಕೇಳಿದೆ. FSSAI ಸಿಇಒ ಜಿ ಕಮಲಾ ವರ್ಧನ್ ರಾವ್ ದೇಶಾದ್ಯಂತ ಗ್ರಾಹಕರು ಮತ್ತು ಆಹಾರ ಮಾರಾಟಗಾರರು ಆಹಾರ ಪದಾರ್ಥಗಳನ್ನು ಪ್ಯಾಕಿಂಗ್

ಆಹಾರಗಳನ್ನು ದಿನಪತ್ರಿಕೆಗಳಲ್ಲಿ ಪ್ಯಾಕ್ ಮಾಡೋದನ್ನ ತಕ್ಷಣ ನಿಲ್ಲಿಸಿ| ಮಾರಾಟಗಾರರಿಗೆ FSSAI ಸೂಚನೆ Read More »

ವಾಟ್ಸ್ಯಾಪ್ ನಿಂದ ಮತ್ತೊಂದು ಹೊಸ ಪೀಚರ್| ನಿಮ್ಮ ಸ್ಟೇಟಸ್ ನಿಮ್ಗೆ 24 ಗಂಟೆಗೂ ಮೀರಿ ಇಟ್ಕೋಬಹುದು

ಸಮಗ್ರ ನ್ಯೂಸ್: 2 ಬಿಲಿಯನ್ ಜಾಗತಿಕ ಬಳಕೆದಾರರನ್ನು ಹೊಂದಿರುವ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ ಆ್ಯಪ್ ದಿನಕ್ಕೊಂದು ನೂತನ ಫೀಚರ್​ಗಳನ್ನು ಘೋಷಿಸುತ್ತಿದೆ. ನೂತನ ಅಪ್ಡೇಟ್​ಗಳನ್ನು ನೀಡಿ ಬಳಕೆದಾರರಿಗೆ ಮತ್ತಷ್ಟು ಹತ್ತಿರವಾಗುತ್ತಿರುವ ವಾಟ್ಸ್​ಆಯಪ್ ಇದೀಗ ಬೆರಗುಗೊಳಿಸುವ ಅಪ್ಡೇಟ್ ನೀಡಲು ಮುಂದಾಗಿದೆ. ವಾಟ್ಸ್​ಆಯಪ್​ನಲ್ಲಿ ಪ್ರಸ್ತುತ ಬಳಕೆದಾರರು ತಮ್ಮ ಸ್ಟೇಟಸ್ ಅನ್ನು 24 ಗಂಟೆಗಳವರೆಗೆ ಇರುವ ರೀತಿಯಲ್ಲಿ ಪೋಸ್ಟ್ ಮಾಡಬಹುದು. ಆದರೆ ಇತ್ತೀಚಿನ ವರದಿಯ ಪ್ರಕಾರ ಈ 24 ಗಂಟೆಗಳ ಅವಧಿಯನ್ನು ವಾಟ್ಸ್​ಆಯಪ್​ ವಿಸ್ತರಿಸಲಿದೆಯಂತೆ. ವಾಟ್ಸ್​ಆಯಪ್ ಅಪ್‌ಡೇಟ್‌ಗಳ ಬಗ್ಗೆ

ವಾಟ್ಸ್ಯಾಪ್ ನಿಂದ ಮತ್ತೊಂದು ಹೊಸ ಪೀಚರ್| ನಿಮ್ಮ ಸ್ಟೇಟಸ್ ನಿಮ್ಗೆ 24 ಗಂಟೆಗೂ ಮೀರಿ ಇಟ್ಕೋಬಹುದು Read More »

SSC ಸಿಬ್ಬಂದಿ ಆಯ್ಕೆ ಆಯೋಗದಲ್ಲಿ 7547 ಹುದ್ದೆಗಳಿಗೆ ಆಹ್ವಾನ! ನಾಳೆಯೇ ಲಾಸ್ಟ್ ಡೇಟ್

ಸಮಗ್ರ ಉದ್ಯೋಗ: Staff Selection Commission ಖಾಲಿ ಇರುವ 7547 ಕಾನ್ಸ್​ಟೇಬಲ್ (Exicutive) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಬರಮಾಡಿಕೊಳ್ಳುತ್ತಿದೆ. ಅರ್ಹ ಹಾಗೂ ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್​ ಸೆಲೆಕ್ಷನ್ ಕಮಿಷನ್ ​(SSC) ನ ವೆಬ್​ಸೈಟ್​ನಲ್ಲಿ ನೋಡಬೇಕು. ಆಸಕ್ತರು ಸೆಪ್ಟೆಂಬರ್ 30, 2023 ಅಂದರೆ ನಾಳೆಯೊಳಗೆ ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿssc.nic.inಗೆ ಭೇಟಿ ನೀಡಬಹುದು. ಇದರ ಬಗ್ಗೆ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ,

SSC ಸಿಬ್ಬಂದಿ ಆಯ್ಕೆ ಆಯೋಗದಲ್ಲಿ 7547 ಹುದ್ದೆಗಳಿಗೆ ಆಹ್ವಾನ! ನಾಳೆಯೇ ಲಾಸ್ಟ್ ಡೇಟ್ Read More »

SSC ಸಿಬ್ಬಂದಿ ಆಯ್ಕೆ ಆಯೋಗದಲ್ಲಿ 7547 ಹುದ್ದೆಗಳಿಗೆ ಆಹ್ವಾನ! ನಾಳೆಯೇ ಲಾಸ್ಟ್ ಡೇಟ್

ಸಮಗ್ರ ಉದ್ಯೋಗ: Staff Selection Commission ಖಾಲಿ ಇರುವ 7547 ಕಾನ್ಸ್​ಟೇಬಲ್ (Exicutive) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಬರಮಾಡಿಕೊಳ್ಳುತ್ತಿದೆ. ಅರ್ಹ ಹಾಗೂ ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್​ ಸೆಲೆಕ್ಷನ್ ಕಮಿಷನ್ ​(SSC) ನ ವೆಬ್​ಸೈಟ್​ನಲ್ಲಿ ನೋಡಬೇಕು. ಆಸಕ್ತರು ಸೆಪ್ಟೆಂಬರ್ 30, 2023 ಅಂದರೆ ನಾಳೆಯೊಳಗೆ ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿssc.nic.inಗೆ ಭೇಟಿ ನೀಡಬಹುದು. ಇದರ ಬಗ್ಗೆ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ,

SSC ಸಿಬ್ಬಂದಿ ಆಯ್ಕೆ ಆಯೋಗದಲ್ಲಿ 7547 ಹುದ್ದೆಗಳಿಗೆ ಆಹ್ವಾನ! ನಾಳೆಯೇ ಲಾಸ್ಟ್ ಡೇಟ್ Read More »

ಸೆಕ್ಸ್ ಗೆ ಒಲ್ಲೆನೆಂದ 15ರ ಬಾಲೆ| ಒಬ್ಬಂಟಿಯಾಗಿದ್ದ ಆಕೆಯನ್ನು ಪ್ರಿಯಕರ ಹಾಗೂ‌ ಮತ್ತಿಬ್ಬರು ಸೇರಿ ಮಾಡಿದ್ದೇನು ಗೊತ್ತಾ? ಬೆಚ್ಚಿಬೀಳಿಸುವ ವಿಕೃತ ಸ್ಟೋರಿ

ಸಮಗ್ರ ನ್ಯೂಸ್: ಸೆಕ್ಸ್ ನಡೆಸಲು ಒಪ್ಪದ 15 ವರ್ಷದ ಯುವತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಆನಂತರ ಆಕೆಯ ಶವದ ಜೊತೆ ಸಂಭೋಗ ನಡೆಸಿದ ಆರೋಪದಲ್ಲಿ ರೈಲ್ವೆ ಸಿಬ್ಬಂದಿ ಸೇರಿದಂತೆ ಮೂವರನ್ನು ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 9ರಂದು ಈ ಘಟನೆ ನಡೆದಿದ್ದು, ಹತ್ಯೆ ನಡೆದ ದಿನವೇ ಅಪ್ರಾಪ್ತ ವಯಸ್ಸಿನ ಯುವತಿಯ ಮೃತದೇಹ ಕರೀಂಗಂಜ್ ಪಟ್ಟಣದ ಬೈಪಾಸ್ ನಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಮಾಹಿತಿ ನೀಡಿದ ಕರೀಂಗಂಜ್ ಎಸ್ಪಿ ಪಾರ್ಥ ಪ್ರತೀಂ ದಾಸ್, ”ಶವಸಂಭೋಗ (ನೆರ್ಕೊಫಿಲಿಯಾ)

ಸೆಕ್ಸ್ ಗೆ ಒಲ್ಲೆನೆಂದ 15ರ ಬಾಲೆ| ಒಬ್ಬಂಟಿಯಾಗಿದ್ದ ಆಕೆಯನ್ನು ಪ್ರಿಯಕರ ಹಾಗೂ‌ ಮತ್ತಿಬ್ಬರು ಸೇರಿ ಮಾಡಿದ್ದೇನು ಗೊತ್ತಾ? ಬೆಚ್ಚಿಬೀಳಿಸುವ ವಿಕೃತ ಸ್ಟೋರಿ Read More »

ಮಥುರಾ:ಟ್ರ್ಯಾಕ್ ಬಿಟ್ಟು ಪ್ಲಾಟ್ ಫಾರ್ಮ್ ನಲ್ಲಿ ಚಲಿಸಿದ ಉಗಿಬಂಡಿ

ಸಮಗ್ರ ನ್ಯೂಸ್: ರೈಲೊಂದು ತಡರಾತ್ರಿ ಟ್ರ್ಯಾಕ್ ಬಿಟ್ಟು ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಘಟನೆ ಉತ್ತರ ಪ್ರದೇಶದ ಮಥುರಾ ರೈಲು ನಿಲ್ದಾಣದಲ್ಲಿ ನಡೆದಿದೆ. ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ ರೈಲೊಂದು ಏಕಾಏಕಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಘಟನೆ ಮಥುರಾ ಜಂಕ್ಷನ್‌ನಲ್ಲಿ ತಡರಾತ್ರಿ ನಡೆದಿದೆ. ರೈಲು ಶಕುರ್ ಬಸ್ತಿಯಿಂದ ಸೆ.27ರಂದು ರಾತ್ರಿ 10:49ಕ್ಕೆ ಮಥುರಾ ನಿಲ್ದಾಣಕ್ಕೆ ಬಂದಿದ್ದು, ಎಲ್ಲಾ ಪ್ರಯಾಣಿಕರು ರೈಲಿನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಇದ್ದಕ್ಕಿದ್ದಂತೆ ರೈಲು ಪ್ಲಾಟ್‌ಫಾರ್ಮ್‌ಗೆ ನುಗ್ಗಿದೆ. ಈ ವೇಳೆ ತಕ್ಷಣ ಪ್ರಯಾಣಿಕರು ರೈಲಿನಿಂದ ಇಳಿದಿದ್ದರಿಂದ ಘಟನೆಯಲ್ಲಿ ಯಾವುದೇ ಪ್ರಾಣಹಾನಿ

ಮಥುರಾ:ಟ್ರ್ಯಾಕ್ ಬಿಟ್ಟು ಪ್ಲಾಟ್ ಫಾರ್ಮ್ ನಲ್ಲಿ ಚಲಿಸಿದ ಉಗಿಬಂಡಿ Read More »

371 ದಿನಗಳ ಬಳಿಕ ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆದ ಗಗನಯಾತ್ರಿ| ಹೊಸ ಇತಿಹಾಸ ಬರೆದ ಅಮೆರಿಕಾ

ಸಮಗ್ರ ನ್ಯೂಸ್: ಅಮೆರಿಕದ ಗಗನಯಾತ್ರಿ 371 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದ ನಂತರ ಸುರಕ್ಷಿತವಾಗಿ ಭೂಮಿಗೆ ಬಂದಿಳಿದಿದ್ದಾರೆ. ರೂಬಿಯೊ ಮತ್ತು ಅವರ ಇಬ್ಬರು ರಷ್ಯಾದ ಸಹೋದ್ಯೋಗಿ ಗಗನಯಾತ್ರಿಗಳಾದ ಸೆರ್ಗೆಯ್ ಪ್ರೊಕೊಪಿಯೆವ್ ಮತ್ತು ಡಿಮಿಟ್ರಿ ಪೆಟೆಲಿನ್ – ಬುಧವಾರದಂದು ಸ್ಥಳೀಯ ಸಮಯ 5:17 ಕ್ಕೆ (7:17 am ET) ರಷ್ಯಾದ ಸೊಯುಜ್ MS-23 ಕ್ಯಾಪ್ಸುಲ್‌ನಲ್ಲಿ ಕಝಾಕಿಸ್ತಾನ್‌ನಲ್ಲಿ ಲ್ಯಾಂಡಿಂಗ್‌ ಆದರು. ಫ್ರಾಂಕ್‌ ರೂಬಿಯೊರನ್ನು 180 ದಿನಗಳ ಕಾರ್ಯಾಚರಣೆಗೆಕಳುಹಿಸಲಾಗಿತ್ತು. ಆದರೆ ಅವರ ಬಾಹ್ಯಾಕಾಶನೌಕೆಯ ಅಸಮರ್ಪಕ ಕಾರ್ಯದಿಂದಾಗಿ ಭೂಮಿಗೆಮರಳಲು ಸಾಧ್ಯವಾಗಲಿಲ್ಲ. ಫ್ರಾಂಕ್‌ ರೂಬಿಯೊಬಾಹ್ಯಾಕಾಶದಲ್ಲಿ ಹೆಚ್ಚು

371 ದಿನಗಳ ಬಳಿಕ ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆದ ಗಗನಯಾತ್ರಿ| ಹೊಸ ಇತಿಹಾಸ ಬರೆದ ಅಮೆರಿಕಾ Read More »

ಕೊಟ್ಟಿಗೆಹಾರ: ನವದೆಹಲಿಯಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ ರಾಷ್ಟೀಯ ಮಟ್ಟದ ಕ್ರೀಡಾಕೂಟಕ್ಕೆ ನಜರೆತ್ ಶಾಲೆಯ ವಿಧ್ಯಾರ್ಥಿಗಳು ಆಯ್ಕೆ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ಸಿ.ಐ.ಎಸ್.ಸಿ.ಇ(CISCE) ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ನ ನಜರೆತ್ ಶಾಲೆಯ ನಾಲ್ಕು ವಿದ್ಯಾರ್ಥಿಗಳಿಗೆ ಕಂಚು. 14ರ ವಯೋಮಾನದ ಬಾಲಕರ ವಿಭಾಗದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ನಜರೆತ್ ಶಾಲೆಯ ಅಧೀರತ್ ಹೆಚ್.ಎನ್., ಧೀಮಂತ್ ಎಂ., ತನ್ಮಯ್ ಗೌಡ ಡಿ.ಆರ್. ಮತ್ತು ವಿಧಾತ್ ಟಿ. ಗೌಡ ಭಾಗವಹಿಸಿ ಕಂಚಿನ ಪದಕ ಪಡೆದಿದ್ದಾರೆ. ನಜರೆತ್ ಶಾಲೆಯ ದೈಹಿಕ ಶಿಕ್ಷಕ ಪ್ರವೀಣ್ ಆರ್. 14ರ ವಯೋಮಾನದ ಬಾಲಕರ ಕರ್ನಾಟಕ ತಂಡದ ತರಬೇತುದಾರರಾಗಿದ್ದಾರೆ.

ಕೊಟ್ಟಿಗೆಹಾರ: ನವದೆಹಲಿಯಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ ರಾಷ್ಟೀಯ ಮಟ್ಟದ ಕ್ರೀಡಾಕೂಟಕ್ಕೆ ನಜರೆತ್ ಶಾಲೆಯ ವಿಧ್ಯಾರ್ಥಿಗಳು ಆಯ್ಕೆ Read More »

SBI Recruitment: ಗುಡ್ ನ್ಯೂಸ್ ಕೊಟ್ಟ SBI, ಅರ್ಜಿ ಸಲ್ಲಿಕೆ ಮುಂದೂಡಿದೆ! ಸ್ಯಾಲರಿ ಎಸ್ಟು ಗೊತ್ತಾ?

ಸಮಗ್ರ ಉದ್ಯೋಗ: State Bank of India ಅಥವಾ ಭಾರತೀಯ ಸ್ಟೇಟ್ ಬ್ಯಾಂಕ್ Application ಸಲ್ಲಿಕೆ ದಿನಾಂಕವನ್ನು ಮುಂದೂಡಿದೆ. ಅಧಿಸೂಚನೆ ಪ್ರಕಾರ, ಒಟ್ಟು 2000 ಪ್ರೊಬೇಶನರಿ ಆಫೀಸರ್ (PO) ಹುದ್ದೆಗಳು ಖಾಲಿ ಇದೆ. ಈ ಮೊದಲು ಸೆಪ್ಟೆಂಬರ್ 27, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಈಗ ಆ ದಿನಾಂಕವನ್ನು ಅಕ್ಟೋಬರ್ 3, 2023ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಹುದು. ಈ ಕುರಿತ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ

SBI Recruitment: ಗುಡ್ ನ್ಯೂಸ್ ಕೊಟ್ಟ SBI, ಅರ್ಜಿ ಸಲ್ಲಿಕೆ ಮುಂದೂಡಿದೆ! ಸ್ಯಾಲರಿ ಎಸ್ಟು ಗೊತ್ತಾ? Read More »