ದೇಶ-ವಿದೇಶ

ಪಾರ್ಟ್​ ಟೈಂ ಜಾಬ್​ ಹುಡುಕ್ತಾ ಇದ್ದೀರ? ಹಾಗಾದ್ರೆ ಈ ಫಾರ್ಮ್​ ಫಿಲ್​ ಮಾಡಿ!

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಪಾರ್ಟ್​ ಟೈಂ ಟೀಚರ್ (Psychology) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. Education: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೈಕಾಲಜಿಯಲ್ಲಿ ಎಂ.ಎ, NET/SLET ಪೂರ್ಣಗೊಳಿಸಿರಬೇಕು. Age: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ […]

ಪಾರ್ಟ್​ ಟೈಂ ಜಾಬ್​ ಹುಡುಕ್ತಾ ಇದ್ದೀರ? ಹಾಗಾದ್ರೆ ಈ ಫಾರ್ಮ್​ ಫಿಲ್​ ಮಾಡಿ! Read More »

ಡಿಗ್ರೀ ಪಾಸ್​ ಆಗಿದ್ರೆ ಸಾಕು, ಮ್ಯಾನೇಜರ್​ ಪೋಸ್ಟ್​ಗೆ ಅಪ್ಲೇ ಮಾಡಬಹುದು!

ಸಮಗ್ರ ಉದ್ಯೋಗ: BOB Financial Solutions Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಝೋನಲ್ ರಿಲೇಶನ್​ಶಿಪ್ ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ. ಅಕ್ಟೋಬರ್ 7, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಉದ್ಯೋಗದ ಬಗ್ಗೆ ಕಂಪ್ಲೀಟ್​ ಡೀಟೇಲ್ಸ್​ ಇಲ್ಲಿದೆ ನೋಡಿ. Education: ಬ್ಯಾಂಕ್ ಆಫ್ ಬರೋಡಾ ಫೈನಾನ್ಶಿಯಲ್ ಸೊಲ್ಯೂಷನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ,

ಡಿಗ್ರೀ ಪಾಸ್​ ಆಗಿದ್ರೆ ಸಾಕು, ಮ್ಯಾನೇಜರ್​ ಪೋಸ್ಟ್​ಗೆ ಅಪ್ಲೇ ಮಾಡಬಹುದು! Read More »

ಟೀಚರ್​ ಜಾಬ್​ ಖಾಲಿ ಇದೆ. 40,000 ಸಂಬಳ! ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: University of Agriculture Sciences Dharwad ಹೈರಿಂಗ್​ ಮಾಡ್ತಾ ಇದೆ. ಗುತ್ತಿಗೆ ಆಧಾರದ ಮೇಲೆ ಅಕೌಂಟೆನ್ಸಿ ವಿಭಾಗದಲ್ಲಿ ಶಿಕ್ಷಕ ಹುದ್ದೆಗೆ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. Education: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಕಾಂ, ಪಿಎಚ್​.ಡಿ ಪೂರ್ಣಗೊಳಿಸಿರಬೇಕು. Age: ಕೃಷಿ ವಿಜ್ಞಾನ

ಟೀಚರ್​ ಜಾಬ್​ ಖಾಲಿ ಇದೆ. 40,000 ಸಂಬಳ! ಈಗಲೇ ಅಪ್ಲೈ ಮಾಡಿ Read More »

ಸಿಕ್ಕಿಂ ಪ್ರವಾಹಕ್ಕೆ ಸಿಲುಕಿ 21 ಮಂದಿ ಸಾವು/ 118 ಮಂದಿ ನಾಪತ್ತೆ

ಸಮಗ್ರ ನ್ಯೂಸ್: ಸಿಕ್ಕಿಂನ ತೀಸ್ತಾ ನದಿಯ ಪ್ರವಾಹಕ್ಕೆ ಸಿಲುಕಿ ಬಲಿಯಾದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಇದರಲ್ಲಿ ಏಳು ಯೋಧರು ಸೇರಿದ್ದಾರೆ. ಪ್ರವಾಹಕ್ಕೆ ಸಿಲುಕಿರುವ 118 ಜನರು ಇನ್ನೂ ಕೂಡ ಪತ್ತೆಯಾಗಿಲ್ಲ. ಪ್ರವಾಹಕ್ಕೆ ಸಿಲುಕಿ 23 ಸೈನಿಕರು ನಾಪತ್ತೆಯಾಗಿದ್ದು, ಅದರಲ್ಲಿ 7 ಜನರ ಮೃತದೇಹ ಸಿಕ್ಕಿದೆ. ಇನ್ನುಳಿದ 16 ಜನ ಯೋಧರು ಇನ್ನೂ ಪತ್ತೆಯಾಗಿಲ್ಲ. ಸೇನೆ ಮತ್ತು ವಾಯುಪಡೆಯ ಮೂಲಕ ಎಲ್ಲರನ್ನೂ ಸ್ಥಳಾಂತರ ಮಾಡುತ್ತಿದ್ದೇವೆ ಎಂದು ಸಿಕ್ಕಿಂನ ಮುಖ್ಯ ಕಾರ್ಯದರ್ಶಿ ವಿಜಯ್ ಭೂಷಣ್ ಪಾಠಕ್ ಹೇಳಿದ್ದಾರೆ.

ಸಿಕ್ಕಿಂ ಪ್ರವಾಹಕ್ಕೆ ಸಿಲುಕಿ 21 ಮಂದಿ ಸಾವು/ 118 ಮಂದಿ ನಾಪತ್ತೆ Read More »

ಎರಡು ಸಾವಿರ ನೋಟು ಬದಲಾವಣೆಗೆ ನಾಳೆ(ಅ.07) ಕೊನೇ ದಿನ|

ಸಮಗ್ರ ನ್ಯೂಸ್: 2,000 ರೂ.ಗಳ ನೋಟುಗಳನ್ನು ಇತರ ನೋಟುಗಳೊಂದಿಗೆ ಠೇವಣಿ ಮಾಡುವ ಅಥವಾ ವಿನಿಮಯ ಮಾಡಲು (ಅ.07) ನಾಳೆ ಕೊನೆಯ ದಿನವಾಗಿದೆ. ಮೇ 19ರಂದು ಈ ಬಗ್ಗೆ ಆರ್‌ಬಿಐ ಸುತ್ತೋಲೆ ಹೊರಡಿಸಿ ಸೆ.30ರೊಳಗೆ ನೋಟು ವಿನಿಮಯ ಮಾಡಿಕೊಳ್ಳುವಂತೆ ಮುನ್ಸೂಚನೆ ಕೊಟ್ಟಿದ್ದು, ಬಳಿಕ ಒಂದು ವಾರದ ಮಟ್ಟಿಗೆ ವಿಸ್ತರಿಸಿತ್ತು. ಅಕ್ಟೋಬರ್ 8ರ ನಂತರ 2 ಸಾವಿರ ರೂ ನೋಟುಗಳನ್ನು ಸ್ವೀಕರಿಸಿ ಅವುಗಳನ್ನು ಗ್ರಾಹಕರ ಖಾತೆಗೆ ಜಮೆ ಮಾಡುವುದು ಅಥವಾ ಬೇರೆ ಮುಖಬೆಲೆ ನೋಟುಗಳ ಜತೆ ವಿನಿಮಯ ಮಾಡುವುದನ್ನು ಬ್ಯಾಂಕುಗಳು

ಎರಡು ಸಾವಿರ ನೋಟು ಬದಲಾವಣೆಗೆ ನಾಳೆ(ಅ.07) ಕೊನೇ ದಿನ| Read More »

ಬೆಂಗಳೂರಿನಲ್ಲಿ ಜಾಬ್​ ಹುಡುಕುತ್ತಿದ್ದೀರಾ? ಇಂದೇ ಇಲ್ಲಿಗೆ ರೆಸ್ಯೂಮ್​ ಕಳುಹಿಸಿ

ಸಮಗ್ರ ಉದ್ಯೋಗ: Institute for Social & Economic Change ಹೈರಿಂಗ್​ ಮಾಡ್ತಾ ಇದ್ದಾರೆ. ಒಟ್ಟು 1 ಅಕೌಂಟ್ಸ್​ & ಆಫೀಸ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಅಕ್ಟೋಬರ್ 6, 2023 ಅಂದರೆ ಇವತ್ತೇ ಕೊನೆಯ ದಿನವಾಗಿದೆ. ಅಷ್ಟರೊಳಗೆ ಆಸಕ್ತರು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

ಬೆಂಗಳೂರಿನಲ್ಲಿ ಜಾಬ್​ ಹುಡುಕುತ್ತಿದ್ದೀರಾ? ಇಂದೇ ಇಲ್ಲಿಗೆ ರೆಸ್ಯೂಮ್​ ಕಳುಹಿಸಿ Read More »

ಮುಂಬೈ: ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಅಗ್ನಿ ಅವಗಡ| 6 ಮಂದಿ ಸಾವು | 40 ಮಂದಿ ಗಾಯ

ಸಮಗ್ರ ನ್ಯೂಸ್: ಮುಂಬೈನ ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಸೆ. 6ರಂದು ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡ ಘಟನೆ ಮುಂಜಾನೆ ಸುಮಾರು 3 ಗಂಟೆಗೆ ವೇಳೆ ನಡೆದಿದೆ ಬೆಂಕಿ ಹೊತ್ತಿಕೊಂಡಿದ್ದರಿಂದ ಹಲವಾರು ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಕಾರ್ಯಾಚರಣೆ ನಡೆಸಿದ್ದು, ವಿವರಗಳ ಪ್ರಕಾರ ಏಳು ಅಂತಸ್ತಿನ ಕಟ್ಟಡದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ತಂಪಾಗಿಸುವ ಪ್ರಯತ್ನಗಳು

ಮುಂಬೈ: ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಅಗ್ನಿ ಅವಗಡ| 6 ಮಂದಿ ಸಾವು | 40 ಮಂದಿ ಗಾಯ Read More »

ಭಾರತಕ್ಕೆ ಬಂದು ಹಿಂದೂ ಸಂಪ್ರದಾಯದಂತೆ ವಿವಾಹವಾದ ರಷ್ಯಾದ 3 ಜೋಡಿಗಳು!

ಸಮಗ್ರ ನ್ಯೂಸ್: ಭಾರತೀಯರ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿ ಹೇಗೆ ಪ್ರಭಾವ ಬೀರುತ್ತಿದಿಯೋ, ಅದೇ ರೀತಿ ಭಾರತೀಯ ಸಂಪ್ರದಾಯ, ಪದ್ದತಿಗಳು ವಿದೇಶಿಗರ ಮೇಲೆ ಪ್ರಭಾವ ಬೀರುತ್ತಿದೆ. ಇದಕ್ಕೆ ಉದಾಹರಣೆ ಎಂದರೆ ರಷ್ಯಾದ 3 ಜೋಡಿಗಳು ತಮ್ಮ ದೇಶದಿಂದ ಬಂದು ಇಲ್ಲಿ, ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಹರಿದ್ವಾರದ ಆಶ್ರಮದಲ್ಲಿ ನಡೆದ ವಿವಾಹ, ಎಲ್ಲಾ ಸಂಪ್ರದಾಯಗಳನ್ನು ಅನುಸರಿಸಲಾಯಿತು. ಕೆಂಪು ಶೆರ್ವಾನಿ ಮತ್ತು ಪೇಟವನ್ನು ಧರಿಸಿದ ಮೂವರು ವರಗಳನ್ನು ಮೆರವಣಿಗೆ ಮೂಲಕ ಮಂಟಪಕ್ಕೆ ಕರೆತರಲಾಯಿತು. ವಧು-ವರರು ಮದುವೆ ಮೆರವಣಿಗೆಯೊಂದಿಗೆ

ಭಾರತಕ್ಕೆ ಬಂದು ಹಿಂದೂ ಸಂಪ್ರದಾಯದಂತೆ ವಿವಾಹವಾದ ರಷ್ಯಾದ 3 ಜೋಡಿಗಳು! Read More »

ಶ್ವೇತಭವನದ ಸಿಬ್ಬಂದಿಗಳಿಗೆ ಕಚ್ಚಿದ ಅಧ್ಯಕ್ಷ ಬೈಡನ್ ರ ನಾಯಿ ಕಮಾಂಡರ್!!

ಸಮಗ್ರ ನ್ಯೂಸ್: ಹಲವಾರು ಸಿಬ್ಬಂದಿಗಳನ್ನು ಕಚ್ಚಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರ ನಾಯಿ ಕಮಾಂಡರ್ ಅನ್ನು ಶ್ವೇತಭವನದಿಂದ ತೆಗೆದುಹಾಕಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಹಲವಾರು ಸಿಬ್ಬಂದಿಗೆ ಕಚ್ಚಿದ ಎರಡು ವರ್ಷದ ಜರ್ಮನ್ ಶೆಫರ್ಡ್ ಅನ್ನು ಅಜ್ಞಾತ ಸ್ಥಳಕ್ಕೆ ಕಳುಹಿಸಿದ್ದಾರೆ. 2021 ರಲ್ಲಿ ಮುದ್ದಾದ ನಾಯಿಮರಿಯಾಗಿ ಶ್ವೇತಭವನಕ್ಕೆ ಆಗಮಿಸಿದ ಕಮಾಂಡರ್, ಹೆಚ್ಚು ಕಚ್ಚುವ ಘಟನೆಗಳಲ್ಲಿ ಭಾಗಿಯಾಗಿದೆ ಎಂದು ಸಿಎನ್‌ಎನ್ ಮತ್ತು ಆಕ್ಸಿಯೋಸ್ ವರದಿ ಮಾಡಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಸೀಕ್ರೆಟ್ ಸರ್ವಿಸ್ ತನ್ನ 11 ಏಜೆಂಟರನ್ನು

ಶ್ವೇತಭವನದ ಸಿಬ್ಬಂದಿಗಳಿಗೆ ಕಚ್ಚಿದ ಅಧ್ಯಕ್ಷ ಬೈಡನ್ ರ ನಾಯಿ ಕಮಾಂಡರ್!! Read More »

ಈ ಜಾಬ್​ಗೆ ಬೇಗ ಅಪ್ಲೇ ಮಾಡಿ, ತಿಂಗಳಿಗೆ 71,000 ಸಂಬಳ!

ಸಮಗ್ರ ಉದ್ಯೋಗ: National Centre For Biological Sciences ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸುತ್ತಿದೆ. ಒಟ್ಟು 1 Program Manager ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್ 6, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇದರ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ. Education: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ

ಈ ಜಾಬ್​ಗೆ ಬೇಗ ಅಪ್ಲೇ ಮಾಡಿ, ತಿಂಗಳಿಗೆ 71,000 ಸಂಬಳ! Read More »