ದೇಶ-ವಿದೇಶ

ಡಿಗ್ರಿ ಪಾಸ್​ ಆಗಿದ್ರೆ ಸಾಕು, ಈ ಜಾಬ್​ಗೆ ಅಪ್ಲೇ ಮಾಡಬಹುದು!

ಸಮಗ್ರ ಉದ್ಯೋಗ: Bagalkot Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 14 ಟೆಕ್ನಿಕಲ್ ಅಸಿಸ್ಟೆಂಟ್, ತಾಲೂಕ್ MIS ಕೋಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಅಕ್ಟೋಬರ್ 19, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಸಿರಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- 1ಹಾರ್ಟಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- 7ಫಾರೆಸ್ಟ್ರಿ ಟೆಕ್ನಿಕಲ್ ಅಸಿಸ್ಟೆಂಟ್- 4ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್)- 1ತಾಲೂಕ್ MIS ಕೋಆರ್ಡಿನೇಟರ್- 1 Education:ಸಿರಿಕಲ್ಚರ್ […]

ಡಿಗ್ರಿ ಪಾಸ್​ ಆಗಿದ್ರೆ ಸಾಕು, ಈ ಜಾಬ್​ಗೆ ಅಪ್ಲೇ ಮಾಡಬಹುದು! Read More »

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಪ್ರಸಿದ್ಧಿಯಾಗಿರುವ ಯಕ್ಷಗಾನ ಬಯಲಾಟವು ಮೊದಲ ಬಾರಿಗೆ ಭಾರತದ ಜಮ್ಮು ಕಾಶ್ಮೀರದಲ್ಲಿ ಪ್ರದರ್ಶನಗೊಂಡು ಮೈ ರೋಮಾಂಚನಗೊಳಿಸಿದೆ. ವಿಶೇಷವಾಗಿ ಪಾವಂಜೆ ಮೇಳದ ಕಲಾವಿದರು ದೇವಿ ಮಹಾತ್ಮೆ ಯಕ್ಷಗಾನವನ್ನು ಪ್ರಸ್ತುತಪಡಿಸಿದ್ದು, ಖುದ್ದು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹ ಅವರೇ ಹಾಜರಿದ್ದು ಮೆಚ್ಚುಗೆ ವ್ಯಕ್ತಪಡಿಸಿದರು. ಅಕ್ಟೋಬರ್‌ 2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್‌-ಇ-ಕಾಶ್ಮೀರ್‌ ಇಂಟರ್‌ ನ್ಯಾಶನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಮಂಗಳೂರಿನ

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ Read More »

ಪ್ರಧಾನಿ ಮೋದಿ ವಾಟ್ಸಾಪ್ ಯೂನಿವರ್ಸಿಟಿ ಕುಲಪತಿ – ಕೆಟಿಆರ್

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ” ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ” ಎಂದು ಕರೆದ ಕೆಟಿಆರ್‌, “ಪಿಎಂ ಮೋದಿಯವರ ಬಿಜೆಪಿ ದೊಡ್ಡ ‘ಸುಳ್ಳುʼ ಮತ್ತು ‘ಮೋಸʼದ ಫ್ಯಾಕ್ಟರಿಯಾಗಿದ್ದು, ಅದು ಹಸಿ ಸುಳ್ಳುಗಳನ್ನು ಹೇಳುತ್ತದೆ. ಮೋದಿಯಂತಹ ಮೋಸಗಾರರ ಜೊತೆ ಎಂದಿಗೂ ಬೆರೆಯದ ಹೋರಾಟಗಾರ ಕೆಸಿಆರ್” ಎಂದು ಟ್ವೀಟ್‌ ಮಾಡಿದ್ದಾರೆ. “ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಪೂರ್ಣ ಸುಳ್ಳು ಹೇಳುವ ಮೂಲಕ ತಮ್ಮ ಸ್ಥಾನಮಾನದ ಬೆಲೆಯನ್ನು ಕುಗ್ಗಿಸಿಕೊಂಡಿದ್ದಾರೆ” ಎಂದು ಕೆಟಿಆರ್ ಟೀಕಿಸಿದರು. “ಮಾನಸಿಕ ಸ್ಥಿಮಿತ ಕಳೆದುಕೊಂಡು ಎನ್‌ಡಿಎ ಸೇರಲು,

ಪ್ರಧಾನಿ ಮೋದಿ ವಾಟ್ಸಾಪ್ ಯೂನಿವರ್ಸಿಟಿ ಕುಲಪತಿ – ಕೆಟಿಆರ್ Read More »

ಏಷ್ಯನ್ ಗೇಮ್ಸ್; ಜಾವಲಿನ್ ನಲ್ಲಿ ನೀರಜ್ ಗೆ ಚಿನ್ನ, ಬೆಳ್ಳಿ ಗೆದ್ದ ಕಿಶೋರ್

ಸಮಗ್ರ ನ್ಯೂಸ್: ಏಷ್ಯನ್ ಗೇಮ್ಸ್ 2023ರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನ ಮತ್ತು ಕಿಶೋರ್ ಜೇನಾ ಬೆಳ್ಳಿ ಪದಕ ಜಯಿಸಿದ್ದಾರೆ. ಜಾವೆಲಿನ್ ವಿಭಾಗದಲ್ಲಿ ಚಿನ್ನ ತಮ್ಮ ಬಳಿಯೇ ಉಳಿಸಿರುವ ನೀರಜ್, 88.88 ಮೀಟರ್ ದೂರ ಜಾವೆಲಿನ್ ಎಸೆದು ಗಮನ ಸೆಳೆದಿದ್ದಾರೆ. ನೀರಜ್‌ಗೆ ತಕ್ಕ ಪೈಪೋಟಿ ಒಡ್ಡಿದ ಭಾರತೀಯವರೇ ಆದ ಕಿಶೋರ್ ಜೇನಾ 87.54 ಮೀಟರ್ ದೂರ ಜಾವೆಲಿನ್ ಎಸೆದು ಬೆಳ್ಳಿ ಪದಕಕ್ಕೆ ಅರ್ಹರಾದರು. ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವೀರ ನೀರಜ್, 2018ರ

ಏಷ್ಯನ್ ಗೇಮ್ಸ್; ಜಾವಲಿನ್ ನಲ್ಲಿ ನೀರಜ್ ಗೆ ಚಿನ್ನ, ಬೆಳ್ಳಿ ಗೆದ್ದ ಕಿಶೋರ್ Read More »

ಡಿಗ್ರಿ ಪಾಸ್​ ಆಗಿದ್ಯಾ? ಹಾಗಾದ್ರೆ ಈ ಜಾಬ್​ಗೆ ಟ್ರೈ ಮಾಡಿ, ತಿಂಗಳಿಗೆ 1 ಲಕ್ಷ ಸಂಬಳ!

ಸಮಗ್ರ ಉದ್ಯೋಗ: Sports Authority of India ಹುದ್ದೆಗೆ ಆಹ್ವಾನ ಮಾಡ್ತಾ ಇದೆ. ಒಟ್ಟು 64 ಹೈ ಪರ್ಫಾರ್ಮೆನ್ಸ್​ ಅನಾಲಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 5, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಫಿಜಿಯೋಥೆರಪಿಸ್ಟ್- 12ಸ್ಟ್ರೆಂಥ್ & ಕಂಡಿಶನಿಂಗ್ ಎಕ್ಸ್​ಪರ್ಟ್​- 28ಫಿಜಿಯಾಲಾಜಿಸ್ಟ್​- 8ಸೈಕಾಲಾಜಿಸ್ಟ್​- 4ಬಯೋಮೆಕ್ಯಾನಿಕ್ಸ್​-10ನ್ಯೂಟ್ರಿಶನಿಸ್ಟ್-1ಬಯೋಕೆಮಿಸ್ಟ್​-1 Education:ಫಿಜಿಯೋಥೆರಪಿಸ್ಟ್- ಫಿಜಿಯೋಥೆರಪಿಯಲ್ಲಿ ಪದವಿಸ್ಟ್ರೆಂಥ್ & ಕಂಡಿಶನಿಂಗ್ ಎಕ್ಸ್​ಪರ್ಟ್​- ಸ್ಪೋರ್ಟ್ಸ್​ ಕೋಚಿಂಗ್​ನಲ್ಲಿ

ಡಿಗ್ರಿ ಪಾಸ್​ ಆಗಿದ್ಯಾ? ಹಾಗಾದ್ರೆ ಈ ಜಾಬ್​ಗೆ ಟ್ರೈ ಮಾಡಿ, ತಿಂಗಳಿಗೆ 1 ಲಕ್ಷ ಸಂಬಳ! Read More »

ಹಳಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ರೈಲು

ಸಮಗ್ರ ನ್ಯೂಸ್: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐಎಲ್)ಗೆ ಸ್ಟೀಲ್ ಲೋಡ್ ಸಾಗಿಸುತ್ತಿದ್ದ ಸರಕು ರೈಲು ಹಳಿತಪ್ಪಿದ್ದು, ವ್ಯಾಗನ್ ಹಳಿ ಮೇಲೆ ಹೋಗಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ. ರೈಲು ಬಳ್ಳಾರಿಯಿಂದ ತಮಿಳುನಾಡಿನ ಕಾಂಚೀಪುರಂಗೆ ತೆರಳುತ್ತಿತ್ತು. ಘಟನೆಯಲ್ಲಿ ಕೆಲವು ಬೈಕ್​ಗಳಿಗೆ ಹಾನಿಯಾಗಿದೆ ಎಂದು ಮಾಹಿತಿ ಲಭಿಸಿದೆ. ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಲಾರಿ ಚಾಲಕರೊಬ್ಬರು ನಾನು ಲಾರಿ ಚಾಲಕ, ಸರಕುಗಳನ್ನು ತುಂಬಿದ ಬಳಿಕ ಬಿಲ್ಲಿಂಗ್ ಪ್ರಕ್ರಿಯೆ ಮಾಡುತ್ತಿದ್ದ

ಹಳಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ರೈಲು Read More »

ಸಿಕ್ಕಿಂ: ಭೀಕರ ಮೇಘಸ್ಫೋಟ| 23 ಯೋಧರ ಸಹಿತ ಹಲವು ಸೇನಾ ವಾಹನಗಳು ಕಣ್ಮರೆ

ಸಮಗ್ರ ನ್ಯೂಸ್: ತೀಸ್ತಾ ನದಿಯಲ್ಲಿ ನೀರಿನ ಮಟ್ಟ ಏರಿಕೆಗೊಂಡ ಪರಿಣಾಮ ಉಂಟಾದ ಪ್ರವಾಹಕ್ಕೆ ಸಿಕ್ಕಿಂನ ಲೊನಾಕ್ ಪ್ರದೇಶದಲ್ಲಿ ಭೀಕರ ಮೇಘಸ್ಫೋಟಕ್ಕೆ (Sikkim cloud burst) 23 ಯೋಧರ ಸಹಿತ ಹಲವು ಸೇನಾ ವಾಹನಗಳು ಕಣ್ಮರೆಯಾಗಿದೆ. ಚುಂಗ್ಥಾಂಗ್ ಅಣೆಕಟ್ಟಿನ ನೀರನ್ನು ಬಿಡುಗಡೆ ಮಾಡಿದ್ದರಿಂದ ತೀಸ್ತಾ ನದಿಯಲ್ಲಿ ನೀರಿನ ಮಟ್ಟವು ಸುಮಾರು 15-20 ಅಡಿಗಳಷ್ಟು ಏರಿಕೆಯಾಗಿದೆ. ಲಾಚೆನ್ ಕಣಿವೆಯ ಉದ್ದಕ್ಕೂ ಕೆಲವು ಸೇನಾ ವಾಹನಗಳ ಮತ್ತು ಸೇನಾ ಸಂಸ್ಥೆಗಳ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ. ಸದ್ಯ ಕೆಲ ವಾಹನಗಳು ಕೆಸರಿನಲ್ಲಿ

ಸಿಕ್ಕಿಂ: ಭೀಕರ ಮೇಘಸ್ಫೋಟ| 23 ಯೋಧರ ಸಹಿತ ಹಲವು ಸೇನಾ ವಾಹನಗಳು ಕಣ್ಮರೆ Read More »

‘ನೀವು ನಮ್ಮನ್ನು ಹೊರ ಹಾಕಬಹುದು, ಆದರೆ ಮುಂದೊಮ್ಮೆ ದೇಶವೇ ನಿಮ್ಮನ್ನು ಹೊರಕಳಿಸುತ್ತೆ’ | ಪ್ರಧಾನಿ ಮೋದಿ ವಿರುದ್ದ ಸಂಸದೆ ಆಕ್ರೋಶ

ಸಮಗ್ರ ನ್ಯೂಸ್: ‘ ಮಾನ್ಯ ಪ್ರಧಾನಮಂತ್ರಿಯವರೇ ಕೇಳಿ.. ನೀವು ನಮ್ಮನ್ನು ಎಳೆದು ಹೊರಹಾಕಬಹುದು, ಆದರೆ ನಿಮ್ಮನ್ನು ಇಂಡಿಯಾನೇ ಹೊರಹಾಕುತ್ತೆ… ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೃಣಮೂಲ ಕಾಂಗ್ರೆಸ್​ನ ನಾಯಕರು ಹೀಗೊಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಈ ವಾಗ್ದಾಳಿ ನಡೆಸಿದ್ದಾರೆ. ಟಿಎಂಸಿ ನಾಯಕರ ನಿಯೋಗವು ಇಂದು ಕೇಂದ್ರ ಗ್ರಾಮೀಣ ಅಭಿವೃದ್ಧಿ ಖಾತೆಯ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರನ್ನು ಭೇಟಿಯಾಗಲು ಅವಕಾಶ ಕೋರಿ ಸಮಯ ನಿಗದಿ ಮಾಡಿಕೊಂಡಿದ್ದರು. ಆರು ಗಂಟೆಗೆ ಭೇಟಿ

‘ನೀವು ನಮ್ಮನ್ನು ಹೊರ ಹಾಕಬಹುದು, ಆದರೆ ಮುಂದೊಮ್ಮೆ ದೇಶವೇ ನಿಮ್ಮನ್ನು ಹೊರಕಳಿಸುತ್ತೆ’ | ಪ್ರಧಾನಿ ಮೋದಿ ವಿರುದ್ದ ಸಂಸದೆ ಆಕ್ರೋಶ Read More »

ಬೀದರ್ ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೀದರ್​ನ ಏರ್​ ಬೇಸ್​ಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದರ್ ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ. ಛತ್ತೀಸ್​ ಗಢದ ಜಗದಾಲಪುರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಬೀದರ್​ನ ವಾಯು ಸೇನೆ ತರಬೇತಿ ಕೇಂದ್ರಕ್ಕೆ ಆಗಮಿಸಲಿದ್ದಾರೆ. ಬಳಿಕ 2:15ಕ್ಕೆ ಬೀದರ್ ಏರ್ ಬೇಸ್ ನಿಂದ ಸೇನಾ ಹೆಲಿಕಾಪ್ಟರ್ ಮೂಲಕ ತೆಲಂಗಾಣ ರಾಜ್ಯದ ನಿಜಾಮಾಬಾದ್

ಬೀದರ್ ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ Read More »

ಗುಡಿಸಲಿಗೆ ನುಗ್ಗಿದ ಟ್ರಕ್… ಕಾರ್ಮಿಕರು ಸಾವು

ಸಮಗ್ರ ನ್ಯೂಸ್: ಕೂಲಿ ಕಾರ್ಮಿಕರೇ ಹಾಗೇ ತಮ್ಮ ಜೀವನ ಕಟ್ಟಿಕೊಳ್ಳಲು ಒಂದು ಕಡೆಯಿಂದ ಮತ್ತೊಂದು ಕಡೆ ವಲಸೆ ಹೋಗುತ್ತಿರುತ್ತಾರೆ. ಅದರೆ ದುರ್ವಿಧಿ ನೋಡಿ ಸೋಮವಾರ ಮುಂಜಾನೆ ನಡೆದ ಭಯಾನಕ ಅಪಘಾತವೊಂದರಲ್ಲಿ ಅಮಾಯಕ ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅತಿ ವೇಗದಿಂದ ಬಂದ ಟ್ರಕ್‌ವೊಂದು ಗುಡಿಸಲಿಗೆ ನುಗ್ಗಿದ ಪರಿಣಾಮ ಗುಡಿಸಲಿನಲ್ಲಿದ್ದ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಂದಹಾಗೆ ಮೃತ ಕಾರ್ಮಿಕರೆಲ್ಲ ಮಧ್ಯಪ್ರದೇಶ ಮೂಲದವರಾಗಿದ್ದು, ರಸ್ತೆ ಕಾಮಗಾರಿ ನಿಮಿತ್ತ ನಂದೂರಕ್ಕೆ ತೆರಳಿ ರಸ್ತೆ

ಗುಡಿಸಲಿಗೆ ನುಗ್ಗಿದ ಟ್ರಕ್… ಕಾರ್ಮಿಕರು ಸಾವು Read More »