ದೇಶ-ವಿದೇಶ

ಪಿಯುಸಿ ಪಾಸ್​ ಆಗಿದ್ರೆ ಸಾಕು, 60,000 ಸಂಬಳ ಸಿಗೋ ಉದ್ಯೋಗಕ್ಕೆ ಹೋಗಬಹುದು!

ಸಮಗ್ರ ಉದ್ಯೋಗ: Rashtriya Military School Bengaluru ಉದ್ಯೋಗ ಖಾಲಿ ಇದೆ, ಹೀಗಾಗಿ ಆಹ್ವಾನಿಸುತ್ತಿದೆ. ಒಟ್ಟು 2 ಲೋವರ್ ಡಿವಿಶನ್ ಕ್ಲರ್ಕ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು Online ಮೂಲಕ ಅಪ್ಲೈ ಮಾಡಿ. ಬೆಂಗಳೂರಿನಲ್ಲಿ ಕೆಲಸ ಮಾಡುವ ಆಸಕ್ತಿ ಇದ್ರೆ ಬೇಗ ಅಪ್ಲೈ ಮಾಡಿ. ಉದ್ಯೋಗಕ್ಕೆ ಅಪ್ಲೈ ಮಾಡೋದು ಹೇಗೆ? ಸಂಬಳ ಎಷ್ಟು? ಹೀಗೆ ನಿಮ್ಮೆಲ್ಲಾ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ.ರಾಷ್ಟ್ರೀಯ ಮಿಲಿಟರಿ […]

ಪಿಯುಸಿ ಪಾಸ್​ ಆಗಿದ್ರೆ ಸಾಕು, 60,000 ಸಂಬಳ ಸಿಗೋ ಉದ್ಯೋಗಕ್ಕೆ ಹೋಗಬಹುದು! Read More »

ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟ ಪಾಕ್ ಕ್ರಿಕೆಟ್ ತಂಡ| ಹೈದರಾಬಾದ್ ನಲ್ಲಿ ಬಾಬರ್ ಗೆ ಕೇಸರಿ ಶಾಲು ಹೊದಿಸಿ ಸ್ವಾಗತ

ಸಮಗ್ರ ನ್ಯೂಸ್: ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನ ತಂಡ ಬುಧವಾರ ತಡರಾತ್ರಿ ಭಾರತಕ್ಕೆ ಆಗಮಿಸಿದ್ದು, ಹೈದರಾಬಾದ್‌ ನಲ್ಲಿ ಕಲರ್ ಫುಲ್ ಶಾಲು ಹೊದಿಸಿ ಆಟಗಾರರನ್ನು ಸ್ವಾಗತಿಸಲಾಯಿತು. ಬಾಬರ್‌ ಅಜಂ ನೇತೃತ್ವದ ಪಾಕಿಸ್ತಾನ ತಂಡ ದುಬೈ ಮೂಲಕ ಸುಮಾರು 9 ಗಂಟೆಗಳ ಪ್ರಯಾಣದ ಮೂಲಕ ಹೈದರಬಾದಾದ್‌ ಗೆ ಬಂದಿಳಿಯಿತು. ಅಕ್ಟೋಬರ್‌ 5ರಿಂದ ವಿಶ್ವಕಪ್‌ ಟೂರ್ನಿ ಅಧಿಕೃತವಾಗಿ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್‌ 29ರಂದು ನ್ಯೂಜಿಲೆಂಡ್‌ ವಿರುದ್ಧ ಮೊದಲ ಅಭ್ಯಾಸ ಪಂದ್ಯದಲ್ಲಿ ಪಾಲ್ಗೊಳ್ಳಲಿದೆ. ಅಕ್ಟೋಬರ್‌ 3ರಂದು ಆಸ್ಟ್ರೇಲಿಯಾ ವಿರುದ್ಧ ಎರಡನೇ ಅಭ್ಯಾಸ

ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟ ಪಾಕ್ ಕ್ರಿಕೆಟ್ ತಂಡ| ಹೈದರಾಬಾದ್ ನಲ್ಲಿ ಬಾಬರ್ ಗೆ ಕೇಸರಿ ಶಾಲು ಹೊದಿಸಿ ಸ್ವಾಗತ Read More »

Job Vacancy: ತಿಂಗಳಿಗೆ 50 ರಿಂದ 60 ಸಾವಿರದವರೆಗೆ ಸಂಬಳ, ಬೇಗ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: Central Warehousing Corporation -CEWACOR ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಯಂಗ್ ಪ್ರೊಫೆಶನಲ್ (Young Professional) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಅಕ್ಟೋಬರ್ 4, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ & ತೆಲಂಗಾಣದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.ಹುದ್ದೆಯ ಮಾಹಿತಿ:ಯಂಗ್ ಪ್ರೊಫೆಶನಲ್

Job Vacancy: ತಿಂಗಳಿಗೆ 50 ರಿಂದ 60 ಸಾವಿರದವರೆಗೆ ಸಂಬಳ, ಬೇಗ ಅರ್ಜಿ ಸಲ್ಲಿಸಿ! Read More »

ವಿಶ್ವ ರೇಬಿಸ್ ದಿನ, ಸೆಪ್ಟಂಬರ್ 28

ಪ್ರತಿ ವರ್ಷ ಸೆಪ್ಟಂಬರ್ 28ರಂದು ವಿಶ್ವದಾದ್ಯಂತ ವಿಶ್ವ ರೇಬಿಸ್ ದಿನ ಎಂದು ಆಚರಿಸಿ, ರೇಬಿಸ್ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. 2007ನೇ ವರ್ಷದಿಂದ ಈ ಆಚರಣೆ ಜಾರಿಗೆ ಬಂದಿತು. 2023ನೇ ವರ್ಷದ ಆಚರಣೆಯ ಧ್ಯೇಯ ವಾಕ್ಯ “Rabies one health, Zero Deaths” ಅಂದರೆ “ರೇಬಿಸ್ ಒಂದೇ ಆರೋಗ್ಯ, ಶೂನ್ಯ ಸಾವು” ಎಂಬುದಾಗಿದೆ. ಸೆಪ್ಟಂಬರ್ 28ರಂದು ಮೊದಲ ರೇಬಿಸ್ ಲಸಿಕೆಯನ್ನು ಅಭಿವೃದ್ಧಿ ಪಡಿಸಿದ ಪ್ರೆಂಚ್ ರಸಾಯನ ಶಾಸ್ತ್ರ ತಜ್ಞ ಹಾಗೂ ಸೂಕ್ಷ್ಮ ಜೀವಿ ವಿಜ್ಞಾನಿ, “ಸರ್

ವಿಶ್ವ ರೇಬಿಸ್ ದಿನ, ಸೆಪ್ಟಂಬರ್ 28 Read More »

PGCIL Recruitment: ಯಾವುದೇ ಉದ್ಯೋಗದ ಅನುಭವ ಬೇಕಿಲ್ಲ, ತಿಂಗಳಿಗೆ 1 ಲಕ್ಷ ಸಂಬಳ ನಿಮ್ಮದಾಗಿಸಿಕೊಳ್ಳಿ!

ಸಮಗ್ರ ಉದ್ಯೋಗ: ಉದ್ಯೋಗಕ್ಕಾಗಿ ಪರದಾಡ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ನೋಡಿ ನಿಮಗೆ ಒಂದು ಗುಡ್​ ನ್ಯೂಸ್​. 41 ಜೂನಿಯರ್ ಆಫೀಸರ್ ಟ್ರೈನಿ ಹುದ್ದೆಗಳು ಇಲ್ಲಿ ಖಾಲಿ ಇವೆ. Power Grid Corporation of India ಸೆಪ್ಟೆಂಬರ್ 2023 ರ PGCIL ಅಫಿಶಿಯಲ್​ ಅಧಿಸೂಚನೆಯನ್ನು ಹೊರ ಬಿಟ್ಟಿದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ನೀವಿಲ್ಲಿ ಕಾಣಬಹುದು. ಬೇಗ ಅಪ್ಲೇ ಮಾಡಿ, ಒಳ್ಳೆಯ ಸ್ಯಾಲರಿಯನ್ನು ನಿಮ್ಮದಾಗಿಸಿಕೊಳ್ಳಿ. ಹುದ್ದೆ ಜೂನಿಯರ್ ಆಫೀಸರ್ ಟ್ರೈನಿ (HR),ಸಂಸ್ಥೆ: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ಉದ್ಯೋಗ

PGCIL Recruitment: ಯಾವುದೇ ಉದ್ಯೋಗದ ಅನುಭವ ಬೇಕಿಲ್ಲ, ತಿಂಗಳಿಗೆ 1 ಲಕ್ಷ ಸಂಬಳ ನಿಮ್ಮದಾಗಿಸಿಕೊಳ್ಳಿ! Read More »

BEML Recruitment: ಬರೋಬ್ಬರಿ 119 ಹುದ್ದೆಗಳಿಗೆ ಆಹ್ವಾನ ನೀಡ್ತಾ ಇದೆ BEML , ಕೈ ತುಂಬಾ ಸಂಬಳ ಕೂಡ!

ಸಮಗ್ರ ಉದ್ಯೋಗ: 119 ITI ಮತ್ತು Diploma Trainee, Staff Nurse ಉದ್ಯೋಗಕ್ಕಾಗಿ Bharat Earth Movers Limited ಅರ್ಜಿ ಆಹ್ವಾನಿಸಲಾಯಿತು. ಆಸಕ್ತ ಅಭ್ಯರ್ಥಿಗಳು ಕೆಳಗೆ ಮಾಡಿದ ದಿನಾಂಕದ ಮೊದಲು ಅರ್ಜಿ ಹಾಕಿ, ಉತ್ತಮ ಹುದ್ದೆಯನ್ನ ನಿಮ್ಮದಾಗಿಸಿಕೊಳ್ಳಬಹುದು. ಆನ್​ಲೈನ್​ ಮೂಲಕ ಈ ಇದ್ಯೋಗಕ್ಕೆ ಅರ್ಜಿ ಹಾಕಬಹುದು. ಇಲ್ಲಿ ಕೆಳಗೆ ನೀಡಲಾದ ಲಿಂಕ್ ಮೂಲಕ ಅಥವಾ ವೆಬ್​ಸೈಟ್​ ಮೂಲಕ ಅರ್ಜಿ ಹಾಕಬಹುದು. ಸಂಸ್ಥೆಯ ಹೆಸರು: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ( BEML )ಪೋಸ್ಟ್‌ಗಳ ಸಂಖ್ಯೆ: 119ಉದ್ಯೋಗ ಸ್ಥಳ:

BEML Recruitment: ಬರೋಬ್ಬರಿ 119 ಹುದ್ದೆಗಳಿಗೆ ಆಹ್ವಾನ ನೀಡ್ತಾ ಇದೆ BEML , ಕೈ ತುಂಬಾ ಸಂಬಳ ಕೂಡ! Read More »

ಹೊಸ ಟ್ರೇಡ್ ಮಾರ್ಕ್ ಗಳ ಮೊರೆಹೋದ ಬಜಾಜ್| ಈ ಹೆಸರುಗಳು‌ ಮಾರ್ಕೆಟ್ ಕ್ಯಾಚ್ ಮಾಡೋದು ಗ್ಯಾರಂಟಿ!!

ಸಮಗ್ರ ನ್ಯೂಸ್: ಭಾರತದ ಅತಿದೊಡ್ಡ ದ್ವಿಚಕ್ರ ವಾಹನ ಕಂಪನಿಗಳಲ್ಲಿ ಒಂದಾಗಿರುವ ಬಜಾಜ್ ಆಟೋ ಇದೀಗ ತನ್ನ ಮುಂಬರುವ ಉತ್ಪನ್ನಗಳಿಗೆ ಬೆರಳೆಣಿಕೆಯ ಹೆಸರುಗಳನ್ನು ಟ್ರೇಡ್‌ಮಾರ್ಕ್ ಮಾಡಿದೆ. ಜಿಂಗರ್, ಎಲಿಕ್ಸಿರ್, ಔರಾ, ಬಾಂಬರ್ ಇವು ಸದ್ಯ ಬಜಾಜ್ ತನ್ನ ಭವಿಷ್ಯದ ಉತ್ಪನ್ನಗಳ ಟ್ರೇಡ್‌ಮಾರ್ಕ್‌ಗಳು. ಈ ಹೊಸ ಹೆಸರುಗಳು ಯಾವ ಮಾದರಿಗಳಿಗೆ ನೀಡಬಹುದು ಎಂದು ತಿಳಿಯುವ ಮೊದಲು ಬಜಾಜ್ ಈ ಹಿಂದೆಯೂ ಕೆಲ ಟ್ರೇಡ್‌ಮಾರ್ಕ್ ಸಲ್ಲಿಸಿದ್ದ ಒಂದಷ್ಟು ಹೆಸರುಗಳನ್ನು ನೋಡೋಣ. ರೇಸರ್, ಹ್ಯಾಮರ್, ಸ್ವಿಂಗ್, ಜಿನೀ, ಫ್ರೀರೈಡರ್, ಕ್ಯಾಲಿಬರ್, ನ್ಯೂರಾನ್, ಟ್ವಿನ್ನರ್,

ಹೊಸ ಟ್ರೇಡ್ ಮಾರ್ಕ್ ಗಳ ಮೊರೆಹೋದ ಬಜಾಜ್| ಈ ಹೆಸರುಗಳು‌ ಮಾರ್ಕೆಟ್ ಕ್ಯಾಚ್ ಮಾಡೋದು ಗ್ಯಾರಂಟಿ!! Read More »

ಮದುವೆ ಮಂಟಪದಲ್ಲಿ ಭೀಕರ ಅಗ್ನಿ ದುರಂತ| ಕನಿಷ್ಠ 100 ಮಂದಿ ಸಾವು

ಸಮಗ್ರ ನ್ಯೂಸ್: ಮದುವೆ ಮಂಟಪವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 100 ಮಂದಿ ಮೃತಪಟ್ಟು, 150 ಮಂದಿ ಗಾಯಗೊಂಡ ಘಟನೆ ಉತ್ತರ ಇರಾನ್ ನ ಬಾಗ್ದಾದ್ ನಲ್ಲಿ ಸಂಭವಿಸಿದೆ. ರಾಜಧಾನಿ ಬಾಗ್ದಾದ್ನ ವಾಯುವ್ಯಕ್ಕೆ ಸುಮಾರು 335 ಕಿಲೋಮೀಟರ್ ದೂರದಲ್ಲಿರುವ ಉತ್ತರ ನಗರ ಮೊಸುಲ್ನ ಹೊರಗೆ ನಡೆದಿರುವ ಘಟನೆಯಾಗಿದೆ. ಬೆಂಕಿಯ ಕಾರಣದ ಬಗ್ಗೆ ತಕ್ಷಣದ ಮಾಹಿತಿ ತಿಳಿದು ಬಂದಿಲ್ಲ. ಟೆಲಿವಿಷನ್ ದೃಶ್ಯಾವಳಿಗಳು ಮದುವೆ ಮಂಟಪದ ಒಳಗೆ ಸುಟ್ಟುಹೋದ ಅವಶೇಷಗಳನ್ನು ತೋರಿಸಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸೋ ಕಾರ್ಯದಲ್ಲಿ ನಿರತರಾಗಿದ್ದಾರೆ.

ಮದುವೆ ಮಂಟಪದಲ್ಲಿ ಭೀಕರ ಅಗ್ನಿ ದುರಂತ| ಕನಿಷ್ಠ 100 ಮಂದಿ ಸಾವು Read More »

ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

ಸಮಗ್ರ ನ್ಯೂಸ್: ರಾಷ್ಟ್ರಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಯ ಗರಗ ಕ್ಷೇತ್ರೀಯ ಸೇವಾ ಸಂಘವು 2023ರ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ”ಗೆ ಭಾಜನವಾಗಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯ ತೀರ್ಮಾನವನ್ನು ಅಂಗೀಕರಿಸಿ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನವಾದ ಅ. 2ರಂದು ಸಂಜೆ 4.30

ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ Read More »

ಅಯೋಧ್ಯಾ ರಾಮ‌ ಮಂದಿರ/ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಸಾಧ್ಯತೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಕಾರ್ಯ ಮುಕ್ತಾಯದ ಹಂತದಲ್ಲಿ ಇದ್ದು, ಮುಂದಿನ ವರ್ಷದ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಮಾಡುವ ಸಾಧ್ಯತೆ ಇದೆ ಎಂದು ದೇವಾಲಯ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ. ಜನವರಿ 20ರಿಂದ 24ರವರೆಗೆ ನಡೆಯುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದು, ಮೂರ್ತಿ ಪ್ರತಿಷ್ಠಾಪನೆಯ ದಿನಾಂಕವನ್ನು ನಿರ್ಧರಿಸಿ, ಪ್ರಧಾನಿಯವರಿಗೆ ತಿಳಿಸಬೇಕಿದೆ ಎಂದು ಮಿಶ್ರಾ ಹೇಳಿದ್ದಾರೆ. ಈ ವರ್ಷದ ಅಂತ್ಯಕ್ಕೆ ನೆಲಮಹಡಿಯ ಕಾಮಗಾರಿ ಅಂತ್ಯಗೊಳ್ಳಲಿದ್ದು, ಜನವರಿ ತಿಂಗಳ

ಅಯೋಧ್ಯಾ ರಾಮ‌ ಮಂದಿರ/ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಸಾಧ್ಯತೆ Read More »