ದೇಶ-ವಿದೇಶ

ಎರಡು ಸಾವಿರ ನೋಟು ಬದಲಾವಣೆಗೆ ಇಂದೇ ಕೊನೆದಿನ

ಸಮಗ್ರ ನ್ಯೂಸ್: ಸಾರ್ವಜನಿಕರೇ ಇಲ್ಲಿ ಗಮನಿಸಿ, ₹. 2,000 ರೂಪಾಯಿ ನೋಟುಗಳ ವಿನಿಮಯ, ಠೇವಣಿ ಮಾಡಲು ಇಂದೇ ಕೊನೆಯ ದಿನವಾಗಿದೆ. ಕಳೆದ ಮೇ.19ರಂದು ಎರಡು ಸಾವಿರ ರೂಪಾಯಿ ನೋಟುಗಳ ಚಲಾವಣೆ ರದ್ದುಪಡಿಸಿ ಆರ್‌ಬಿಐ ಆದೇಶಿಸಿತ್ತು. ಸೆಪ್ಟೆಂಬರ್ 30 ನೋಟುಗಳನ್ನು ವಿನಿಮಯ ಅಥವಾ ಠೇವಣಿ ಇಡಲು ಕಡೆಯ ದಿನ ಎಂದು ಆರ್‌ಬಿಐ ನಿಗದಿಪಡಿಸಿತ್ತು. ನೋಟುಗಳ ವಿನಿಮಯಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ನೀಡಿದ್ದ ಗಡುವು ಇಂದು ಮುಕ್ತಾಯಗೊಳ್ಳಲಿದೆ. ಎಲ್ಲಾ ಬ್ಯಾಂಕ್‌ಗಳಲ್ಲಿಯೂ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವ ಸೌಲಭ್ಯ ಕಲ್ಪಿಸಲಾಗಿತ್ತು. ಈಗಾಗಲೇ ಶೇ.93ರಷ್ಟು […]

ಎರಡು ಸಾವಿರ ನೋಟು ಬದಲಾವಣೆಗೆ ಇಂದೇ ಕೊನೆದಿನ Read More »

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ; ಕಾನೂನಾಗಿ ಮಾರ್ಪಾಡು

ಸಮಗ್ರ ನ್ಯೂಸ್: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಗೆ ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ. ಶುಕ್ರವಾರ ಕಾನೂನು ಸಚಿವಾಲಯ ಹೊರಡಿಸಿದ ಅಧಿಸೂಚನೆಯ ಪ್ರಕಾರ, ರಾಷ್ಟ್ರಪತಿಗಳು ಗುರುವಾರ ಒಪ್ಪಿಗೆ ನೀಡಿದ್ದು, ಈಗ, ಇದನ್ನು ಅಧಿಕೃತವಾಗಿ ಸಂವಿಧಾನ(106 ನೇ ತಿದ್ದುಪಡಿ) ಕಾಯಿದೆ ಎಂದು ಕರೆಯಲಾಗುತ್ತದೆ. ಅದರ ನಿಬಂಧನೆಯ ಪ್ರಕಾರ, ಕೇಂದ್ರ ಸರ್ಕಾರವು ಅಧಿಕೃತ ಗೆಜೆಟ್‌ನಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸುವ ದಿನಾಂಕದಂದು ಇದು ಜಾರಿಗೆ ಬರುತ್ತದೆ. ಮುರ್ಮು ಅವರ

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ; ಕಾನೂನಾಗಿ ಮಾರ್ಪಾಡು Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ‘ಯಕ್ಷತರಂಗ’ ಯಕ್ಷಗಾನ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಸಮಗ್ರ ನ್ಯೂಸ್:‌ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ “ಯಕ್ಷತರಂಗ” ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ಆಶ್ರಯದಲ್ಲಿ ಸೆ.29 ರಂದು ಯಕ್ಷಗಾನ ತಂಡದ ಉದ್ಘಾಟನೆಯನ್ನು ದೀಪ ಬೆಳಗುವುದರ ಮೂಲಕ ಯಕ್ಷಗಾನ ಗುರುಗಳಾದ ರಾಧಾಕೃಷ್ಣ ಗೌಡ ಅಗೋಳಿಕಜೆ ನೆರವೇರಿಸಿದರು. ಈ ಸಮಯದಲ್ಲಿ ರಚನಾರವರು ಗಣಪತಿ ದೇವರನ್ನು ಸ್ತುತಿಸಿದರು.ಐಕ್ಯೂಎಸಿ ಸಂಯೋಜಕರಾದ ಪ್ರೊ. ಲತಾ ಬಿ. ಟಿ.ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ್ದರು. ಯಕ್ಷತರಂಗದ ಸಂಯೋಜಕರಾದ ಪ್ರೊ.ಮನೋಹರ.ಕೆ. ಪ್ರಾಸ್ತವಿಕ ನುಡಿಗಳನ್ನಾಡಿದರು. ಕಲ್ಪನಾರವರು ಕಾರ್ಯಕ್ರಮವನ್ನು ನಿರೂಪಿಸಿದರು. ಒಂಪ್ರಕಾಶ್ ಸ್ವಾಗತಿದರು. ಯಕ್ಷತರಂಗದ ವಿದ್ಯಾರ್ಥಿ ನಾಯಕನಾದ ಉದಯ್

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ‘ಯಕ್ಷತರಂಗ’ ಯಕ್ಷಗಾನ ತರಬೇತಿ ಕಾರ್ಯಕ್ರಮ ಉದ್ಘಾಟನೆ Read More »

SSLC, PUC ಪಾಸ್​ ಆಗಿದ್ರೆ ಸಾಕು; 81,000 ಸಂಬಳ ಸಿಗೋ ಕೆಲಸ ಇಲ್ಲಿದೆ!

ಸಮಗ್ರ ಉದ್ಯೋಗ: Indian Armyಗೆ ಸೇರಬೇಕು ಎಂದು ಅದೆಷ್ಟೋ ವರ್ಷಗಳಿಂದ ಸತತ ಪ್ರಯತ್ನ ಪಡ್ತಾ ಇದ್ದೀರಾ? ನಿಮಗಾಗಿ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ ನೋಡಿ. ಒಟ್ಟು 37 ಮೆಸೆಂಜರ್, ಕುಕ್, ಸಫಾಯಿವಾಲಾ ಹುದ್ದೆಗಳನ್ನು ಭರ್ತಿ ಮಾಡಲಿದೆ. ಹೀಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ತಡಮಾಡದೇ ಬೇಗ ಅರ್ಜಿ ಹಾಕಿ. ಸೆಪ್ಟೆಂಬರ್ 30, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗವಿದು, ಮಿಸ್​ ಮಾಡ್ಲೇಬೇಡಿ. ಇನ್ನಷ್ಟು

SSLC, PUC ಪಾಸ್​ ಆಗಿದ್ರೆ ಸಾಕು; 81,000 ಸಂಬಳ ಸಿಗೋ ಕೆಲಸ ಇಲ್ಲಿದೆ! Read More »

ಮಸೀದಿ ಬಳಿ ಆತ್ಮಾಹುತಿ ಬಾಂಬ್ ದಾಳಿ| 52 ಮಂದಿ‌ ಸಾವು

ಸಮಗ್ರ ನ್ಯೂಸ್: ಮಸೀದಿಯೊಂದರ ಬಳಿ ಆತ್ಮಾಹುತಿ ಸ್ಫೋಟಕ ದಾಳಿ ಸಂಭವಿಸಿದ್ದು, ಕನಿಷ್ಠ 52 ಮಂದಿ ಮೃತಪಟ್ಟು 130 ಜನ ಗಾಯಗೊಂಡಿರುವ ಭೀಕರ ಘಟನೆ ಪಾಕಿಸ್ತಾನದ ಬಲುಚಿಸ್ತಾನ ಪ್ರಾಂತ್ಯದಲ್ಲಿ ನಡೆದಿದೆ. ಪಾಕಿಸ್ತಾನದ ಮಸ್ತಂಗ್‌ನ ಮದೀನ ಮಸೀದಿಯಲ್ಲಿ ಪ್ರವಾದಿ ಮಹಮ್ಮದ್‌ ಅವರ ಜನ್ಮದಿನ ಈದ್‌ ಮಿಲಾದ್‌ ಆಚರಿಸಲು ಜನರು ಸೇರಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರಲ್ಲಿ ಕರ್ತವ್ಯದಲ್ಲಿದ್ದ ಮಸ್ತಂಗ್‌ನ ಡಿಎಸ್‌ಪಿ ನವಾಜ್ ಗಮ್ಮೋರಿ ಕೂಡಾ ಸೇರಿದ್ದಾರೆ. ಡಿಎಸ್‌ಪಿ ಇದ್ದ ಕಾರಿನ ಪಕ್ಕದಲ್ಲೇ ದಾಳಿಕೋರ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ. ಘಟನೆಯಲ್ಲಿ

ಮಸೀದಿ ಬಳಿ ಆತ್ಮಾಹುತಿ ಬಾಂಬ್ ದಾಳಿ| 52 ಮಂದಿ‌ ಸಾವು Read More »

ಆಹಾರಗಳನ್ನು ದಿನಪತ್ರಿಕೆಗಳಲ್ಲಿ ಪ್ಯಾಕ್ ಮಾಡೋದನ್ನ ತಕ್ಷಣ ನಿಲ್ಲಿಸಿ| ಮಾರಾಟಗಾರರಿಗೆ FSSAI ಸೂಚನೆ

ಸಮಗ್ರ ನ್ಯೂಸ್: ಆಹಾರ ಪದಾರ್ಥಗಳನ್ನು ಪ್ಯಾಕಿಂಗ್ ಮಾಡಲು ಪತ್ರಿಕೆಗಳನ್ನು ಬಳಸುತ್ತಿದ್ದರೆ ಇಂದೇ ಈ ಕೆಲಸವನ್ನು ನಿಲ್ಲಿಸಿ ಜಾಗರೂಕರಾಗಿರಿ. ಏಕೆಂದರೆ, ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಆಹಾರ ಮಾರಾಟಗಾರರು ಮತ್ತು ಗ್ರಾಹಕರಿಗೆ ಪ್ರಮುಖ ಆರೋಗ್ಯ ಅಪಾಯಗಳನ್ನು ಉಲ್ಲೇಖಿಸಿ ಆಹಾರ ಪದಾರ್ಥಗಳನ್ನು ಪ್ಯಾಕಿಂಗ್ ಮಾಡಲು, ಬಡಿಸಲು ಮತ್ತು ಸಂಗ್ರಹಿಸಲು ಪತ್ರಿಕೆಗಳನ್ನು ಬಳಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಕೇಳಿದೆ. FSSAI ಸಿಇಒ ಜಿ ಕಮಲಾ ವರ್ಧನ್ ರಾವ್ ದೇಶಾದ್ಯಂತ ಗ್ರಾಹಕರು ಮತ್ತು ಆಹಾರ ಮಾರಾಟಗಾರರು ಆಹಾರ ಪದಾರ್ಥಗಳನ್ನು ಪ್ಯಾಕಿಂಗ್

ಆಹಾರಗಳನ್ನು ದಿನಪತ್ರಿಕೆಗಳಲ್ಲಿ ಪ್ಯಾಕ್ ಮಾಡೋದನ್ನ ತಕ್ಷಣ ನಿಲ್ಲಿಸಿ| ಮಾರಾಟಗಾರರಿಗೆ FSSAI ಸೂಚನೆ Read More »

ವಾಟ್ಸ್ಯಾಪ್ ನಿಂದ ಮತ್ತೊಂದು ಹೊಸ ಪೀಚರ್| ನಿಮ್ಮ ಸ್ಟೇಟಸ್ ನಿಮ್ಗೆ 24 ಗಂಟೆಗೂ ಮೀರಿ ಇಟ್ಕೋಬಹುದು

ಸಮಗ್ರ ನ್ಯೂಸ್: 2 ಬಿಲಿಯನ್ ಜಾಗತಿಕ ಬಳಕೆದಾರರನ್ನು ಹೊಂದಿರುವ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ ಆ್ಯಪ್ ದಿನಕ್ಕೊಂದು ನೂತನ ಫೀಚರ್​ಗಳನ್ನು ಘೋಷಿಸುತ್ತಿದೆ. ನೂತನ ಅಪ್ಡೇಟ್​ಗಳನ್ನು ನೀಡಿ ಬಳಕೆದಾರರಿಗೆ ಮತ್ತಷ್ಟು ಹತ್ತಿರವಾಗುತ್ತಿರುವ ವಾಟ್ಸ್​ಆಯಪ್ ಇದೀಗ ಬೆರಗುಗೊಳಿಸುವ ಅಪ್ಡೇಟ್ ನೀಡಲು ಮುಂದಾಗಿದೆ. ವಾಟ್ಸ್​ಆಯಪ್​ನಲ್ಲಿ ಪ್ರಸ್ತುತ ಬಳಕೆದಾರರು ತಮ್ಮ ಸ್ಟೇಟಸ್ ಅನ್ನು 24 ಗಂಟೆಗಳವರೆಗೆ ಇರುವ ರೀತಿಯಲ್ಲಿ ಪೋಸ್ಟ್ ಮಾಡಬಹುದು. ಆದರೆ ಇತ್ತೀಚಿನ ವರದಿಯ ಪ್ರಕಾರ ಈ 24 ಗಂಟೆಗಳ ಅವಧಿಯನ್ನು ವಾಟ್ಸ್​ಆಯಪ್​ ವಿಸ್ತರಿಸಲಿದೆಯಂತೆ. ವಾಟ್ಸ್​ಆಯಪ್ ಅಪ್‌ಡೇಟ್‌ಗಳ ಬಗ್ಗೆ

ವಾಟ್ಸ್ಯಾಪ್ ನಿಂದ ಮತ್ತೊಂದು ಹೊಸ ಪೀಚರ್| ನಿಮ್ಮ ಸ್ಟೇಟಸ್ ನಿಮ್ಗೆ 24 ಗಂಟೆಗೂ ಮೀರಿ ಇಟ್ಕೋಬಹುದು Read More »

SSC ಸಿಬ್ಬಂದಿ ಆಯ್ಕೆ ಆಯೋಗದಲ್ಲಿ 7547 ಹುದ್ದೆಗಳಿಗೆ ಆಹ್ವಾನ! ನಾಳೆಯೇ ಲಾಸ್ಟ್ ಡೇಟ್

ಸಮಗ್ರ ಉದ್ಯೋಗ: Staff Selection Commission ಖಾಲಿ ಇರುವ 7547 ಕಾನ್ಸ್​ಟೇಬಲ್ (Exicutive) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಬರಮಾಡಿಕೊಳ್ಳುತ್ತಿದೆ. ಅರ್ಹ ಹಾಗೂ ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್​ ಸೆಲೆಕ್ಷನ್ ಕಮಿಷನ್ ​(SSC) ನ ವೆಬ್​ಸೈಟ್​ನಲ್ಲಿ ನೋಡಬೇಕು. ಆಸಕ್ತರು ಸೆಪ್ಟೆಂಬರ್ 30, 2023 ಅಂದರೆ ನಾಳೆಯೊಳಗೆ ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿssc.nic.inಗೆ ಭೇಟಿ ನೀಡಬಹುದು. ಇದರ ಬಗ್ಗೆ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ,

SSC ಸಿಬ್ಬಂದಿ ಆಯ್ಕೆ ಆಯೋಗದಲ್ಲಿ 7547 ಹುದ್ದೆಗಳಿಗೆ ಆಹ್ವಾನ! ನಾಳೆಯೇ ಲಾಸ್ಟ್ ಡೇಟ್ Read More »

SSC ಸಿಬ್ಬಂದಿ ಆಯ್ಕೆ ಆಯೋಗದಲ್ಲಿ 7547 ಹುದ್ದೆಗಳಿಗೆ ಆಹ್ವಾನ! ನಾಳೆಯೇ ಲಾಸ್ಟ್ ಡೇಟ್

ಸಮಗ್ರ ಉದ್ಯೋಗ: Staff Selection Commission ಖಾಲಿ ಇರುವ 7547 ಕಾನ್ಸ್​ಟೇಬಲ್ (Exicutive) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಬರಮಾಡಿಕೊಳ್ಳುತ್ತಿದೆ. ಅರ್ಹ ಹಾಗೂ ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್​ ಸೆಲೆಕ್ಷನ್ ಕಮಿಷನ್ ​(SSC) ನ ವೆಬ್​ಸೈಟ್​ನಲ್ಲಿ ನೋಡಬೇಕು. ಆಸಕ್ತರು ಸೆಪ್ಟೆಂಬರ್ 30, 2023 ಅಂದರೆ ನಾಳೆಯೊಳಗೆ ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿssc.nic.inಗೆ ಭೇಟಿ ನೀಡಬಹುದು. ಇದರ ಬಗ್ಗೆ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ,

SSC ಸಿಬ್ಬಂದಿ ಆಯ್ಕೆ ಆಯೋಗದಲ್ಲಿ 7547 ಹುದ್ದೆಗಳಿಗೆ ಆಹ್ವಾನ! ನಾಳೆಯೇ ಲಾಸ್ಟ್ ಡೇಟ್ Read More »

ಸೆಕ್ಸ್ ಗೆ ಒಲ್ಲೆನೆಂದ 15ರ ಬಾಲೆ| ಒಬ್ಬಂಟಿಯಾಗಿದ್ದ ಆಕೆಯನ್ನು ಪ್ರಿಯಕರ ಹಾಗೂ‌ ಮತ್ತಿಬ್ಬರು ಸೇರಿ ಮಾಡಿದ್ದೇನು ಗೊತ್ತಾ? ಬೆಚ್ಚಿಬೀಳಿಸುವ ವಿಕೃತ ಸ್ಟೋರಿ

ಸಮಗ್ರ ನ್ಯೂಸ್: ಸೆಕ್ಸ್ ನಡೆಸಲು ಒಪ್ಪದ 15 ವರ್ಷದ ಯುವತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಆನಂತರ ಆಕೆಯ ಶವದ ಜೊತೆ ಸಂಭೋಗ ನಡೆಸಿದ ಆರೋಪದಲ್ಲಿ ರೈಲ್ವೆ ಸಿಬ್ಬಂದಿ ಸೇರಿದಂತೆ ಮೂವರನ್ನು ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 9ರಂದು ಈ ಘಟನೆ ನಡೆದಿದ್ದು, ಹತ್ಯೆ ನಡೆದ ದಿನವೇ ಅಪ್ರಾಪ್ತ ವಯಸ್ಸಿನ ಯುವತಿಯ ಮೃತದೇಹ ಕರೀಂಗಂಜ್ ಪಟ್ಟಣದ ಬೈಪಾಸ್ ನಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಮಾಹಿತಿ ನೀಡಿದ ಕರೀಂಗಂಜ್ ಎಸ್ಪಿ ಪಾರ್ಥ ಪ್ರತೀಂ ದಾಸ್, ”ಶವಸಂಭೋಗ (ನೆರ್ಕೊಫಿಲಿಯಾ)

ಸೆಕ್ಸ್ ಗೆ ಒಲ್ಲೆನೆಂದ 15ರ ಬಾಲೆ| ಒಬ್ಬಂಟಿಯಾಗಿದ್ದ ಆಕೆಯನ್ನು ಪ್ರಿಯಕರ ಹಾಗೂ‌ ಮತ್ತಿಬ್ಬರು ಸೇರಿ ಮಾಡಿದ್ದೇನು ಗೊತ್ತಾ? ಬೆಚ್ಚಿಬೀಳಿಸುವ ವಿಕೃತ ಸ್ಟೋರಿ Read More »