ದೇಶ-ವಿದೇಶ

ಕಾರುಗಳು‌ ತನ್ನಿಂತಾನೇ ಬೆಂಕಿಗೆ ಆಹುತಿಯಾಗೋದು ಯಾಕೆ ಗೊತ್ತಾ? ಈ ಪ್ರಾಬ್ಲಂ ನಿಮ್ಮ ಕಾರಲ್ಲಿದ್ರೆ ಈಗ್ಲೇ ಸರಿಪಡಿಸ್ಕೊಳ್ಳಿ…

ಸಮಗ್ರ ನ್ಯೂಸ್: ಕಾರಿಗೆ ಬೆಂಕಿ ಹೊತ್ತಿಕೊಳ್ಳುವ, ಚಲಿಸುತ್ತಿರುವ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆಗಳು ದೇಶದ ಮೂಲೆ ಮೂಲೆಯಲ್ಲಿ ದಾಖಲಾಗಿದೆ. ಹಲವರು ಈಗಾಗಲೇ ಹಲವರು ಬೆಂಕಿಗೆ ಆಹುತಿಯಾಗಿದ್ದಾರೆ. ಪದೇ ಪದೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವ ಘಟನೆ ಕೇರಳದಲ್ಲಿ ತುಸು ಹೆಚ್ಚು. ಹೀಗಾಗಿ ತನಿಖಾಧಿಕಾರಿಗಳ ತಂಡ ಈ ಕುರಿತು ಅಧ್ಯಯನ ನಡೆಸಿ ಮಹತ್ವದ ವರದಿ ಬಹಿರಂಗಪಡಿಸಿದ್ದಾರೆ. ಒಟ್ಟು 207 ಕಾರುಗಳು ಬೆಂಕಿಗೆ ಆಹುತಿಯಾದ ಪ್ರಕರಣದ ತನಿಖೆ ನಡೆಸಿದ್ದಾರೆ. ಕಾರು ಬೆಂಕಿಗೆ ಆಹುತಿಯಾಗಲು 3 ಸಾಮಾನ್ಯ ಕಾರಣಗಳನ್ನು ತನಿಖಾಧಿಕಾರಿಗಳ […]

ಕಾರುಗಳು‌ ತನ್ನಿಂತಾನೇ ಬೆಂಕಿಗೆ ಆಹುತಿಯಾಗೋದು ಯಾಕೆ ಗೊತ್ತಾ? ಈ ಪ್ರಾಬ್ಲಂ ನಿಮ್ಮ ಕಾರಲ್ಲಿದ್ರೆ ಈಗ್ಲೇ ಸರಿಪಡಿಸ್ಕೊಳ್ಳಿ… Read More »

ಕಾವೇರಿ ವಿವಾದ| ಕರ್ನಾಟಕಕ್ಕೆ ಶಾಕ್ ನೀಡಿದ ಸುಪ್ರೀಂ| ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ

ಸಮಗ್ರ ನ್ಯೂಸ್: ಕಾವೇರಿ ಜಲ ವಿವಾದ ವಿಚಾರವಾಗಿ ಇಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ್ದು, ತಮಿಳುನಾಡಿಗೆ ಕೆಆರ್​ಎಸ್​ನಿಂದ 5000 ಕ್ಯೂಸೆಕ್​ ನೀರು ಹರಿಸಬೇಕು ಎಂದು ಆದೇಶ ಹೊರಡಿಸಿದೆ. ಹೀಗಾಗಿ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. CWMA ಆದೇಶ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿ, ಮುಂದಿನ 15 ದಿನಗಳ ಕಾಲ ಪ್ರತಿದಿನ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸಲು ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ. ಕರ್ನಾಟಕದಿಂದ ತಮಿಳುನಾಡಿಗೆ 5,000 ಕ್ಯೂಸೆಕ್ಸ್‌ ನೀರು

ಕಾವೇರಿ ವಿವಾದ| ಕರ್ನಾಟಕಕ್ಕೆ ಶಾಕ್ ನೀಡಿದ ಸುಪ್ರೀಂ| ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ Read More »

ಸದ್ಯದಲ್ಲೇ ಮಾರುಕಟ್ಟೆಗೆ ಬರಲಿದೆ ITEL ಕಂಪೆನಿಯ 10 ಸಾವಿರದ 5G ಸ್ಮಾರ್ಟ್ ಫೋನ್

ಸಮಗ್ರ ನ್ಯೂಸ್: ಭಾರತದಲ್ಲಿ ಸಹ 5ಜಿ ನೆಟ್​ವರ್ಕ್​ ವಿಸ್ತರಿಸುತ್ತಿದ್ದಂತೆ ಮೊಬೈಲ್​ ತಯಾರಿಕಾ ಕಂಪನಿಗಳು ಕಡಿಮೆ ಬಜೆಟ್​ ಗೆ 5ಜಿ ಫೋನ್​ಗಳನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ. 5G ಸ್ಮಾರ್ಟ್‌ಫೋನ್ ಖರೀದಿಸಬೇಕೆಂದರೆ 20 ಸಾವಿರ ಬೇಕಿತ್ತು. ಆದರೆ, ನಂತರದಲ್ಲಿ ರೂ.15 ಸಾವಿರದಿಂದ ರೂ.20 ಸಾವಿರದ ಬಜೆಟ್ ನಲ್ಲಿ 5ಜಿ ಮೊಬೈಲ್ ಗಳನ್ನು ಬಿಡುಗಡೆ ಮಾಡಲಾಯಿತು. ಈಗ, ರೂ.15 ಸಾವಿರದೊಳಗೆ 5ಜಿ ಸ್ಮಾರ್ಟ್ ಫೋನ್ ಗಳು ಲಭ್ಯವಿವೆ. ಈಗ ಬ್ಯಾಂಕ್ ಆಫರ್ ಗಳೊಂದಿಗೆ 12 ಸಾವಿರ ರೂ.ಗೆ 5ಜಿ ಮೊಬೈಲ್ ಖರೀದಿ

ಸದ್ಯದಲ್ಲೇ ಮಾರುಕಟ್ಟೆಗೆ ಬರಲಿದೆ ITEL ಕಂಪೆನಿಯ 10 ಸಾವಿರದ 5G ಸ್ಮಾರ್ಟ್ ಫೋನ್ Read More »

“ಸದನದೊಳಗಷ್ಟೇ ಗಲಾಟೆ ನಡೆಯುತ್ತೆ, ಹೊರಗಡೆ ಎಲ್ರೂ ಸ್ನೇಹಿತರೇ. ನಮ್ಮನ್ನು ನೋಡಿ ನೀವು ಗಲಾಟೆ ಮಾಡಿಕೊಳ್ಬೇಡಿ”| ಗಣೇಶೋತ್ಸವದಲ್ಲಿ ಸ್ಪೀಕರ್ ಯು.ಟಿ ಖಾದರ್ ಕಿವಿಮಾತು

”ನಾನು ಸ್ಪೀಕರ್ ಆದ ಬಳಿಕ ಪ್ರತಿಪಕ್ಷಗಳಿಗೆ ಹೆಚ್ಚಿನ ಅವಕಾಶ ಕೊಟ್ಟು ಸರಕಾರವನ್ನು ಸೂಕ್ತ ರೀತಿಯಲ್ಲಿ ನಡೆಯಲು ನನ್ನಿಂದಾದ ಸಹಕಾರ ನೀಡುತ್ತಿದ್ದೇನೆ. ಆದರೆ ಇದೇ ಕಾರಣಕ್ಕೆ ಸ್ಪೀಕರ್ ಸರಿಯಿಲ್ಲ ಎನ್ನುವವರೂ ಇದ್ದಾರೆ. ವಿಧಾನಸಭೆಯಲ್ಲಿ ನಡೆಯುವ ಗಲಾಟೆಗಳು ಕೇವಲ ಅಲ್ಲಿಗೆ ಮಾತ್ರ ಸೀಮಿತವಾಗಿರುತ್ತೆ ಹೊರಗಡೆ ಎಲ್ಲಾ ಪಕ್ಷಗಳ ನಾಯಕರು ಹೆಗಲ ಮೇಲೆ ಕೈಹಾಕಿಕೊಂಡು ಸ್ನೇಹಿತರಂತೆ ಇರುತ್ತಾರೆ. ಹೀಗಾಗಿ ಕೇವಲ ಗಲಾಟೆಯನ್ನು ಮಾತ್ರ ಟಿವಿಯಲ್ಲಿ ನೋಡಿ ಇಲ್ಲಿ ಗಲಾಟೆ ಮಾಡಿಕೊಳ್ಳಬೇಡಿ” ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಕಿವಿಮಾತು ಹೇಳಿದರು. ಅವರು

“ಸದನದೊಳಗಷ್ಟೇ ಗಲಾಟೆ ನಡೆಯುತ್ತೆ, ಹೊರಗಡೆ ಎಲ್ರೂ ಸ್ನೇಹಿತರೇ. ನಮ್ಮನ್ನು ನೋಡಿ ನೀವು ಗಲಾಟೆ ಮಾಡಿಕೊಳ್ಬೇಡಿ”| ಗಣೇಶೋತ್ಸವದಲ್ಲಿ ಸ್ಪೀಕರ್ ಯು.ಟಿ ಖಾದರ್ ಕಿವಿಮಾತು Read More »

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ

ಸಮಗ್ರ ನ್ಯೂಸ್: ಸೆಪ್ಟೆಂಬರ್ 22ರಿಂದ 27ರವರೆಗೆ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮೊದಲೆರಡು ಪಂದ್ಯಗಳಿಗೆ ಕರ್ನಾಟಕದ ಆಟಗಾರ ಕೆ ಎಲ್ ರಾಹುಲ್ ನಾಯಕತ್ವ ವಹಿಸಲಿದ್ದು, ಕೊನೆಯ ಪಂದ್ಯದಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಏಷ್ಯಾ ಕಪ್ ಗೆಲುವಿನ ಹುಮ್ಮಸ್ಸಿನಲ್ಲಿ ಇರುವ ಭಾರತ ತಂಡ, ಸೆಪ್ಟೆಂಬರ್ 22, 24 ಮತ್ತು 27 ರಂದು ಏಕದಿನ ಪಂದ್ಯಗಳಲ್ಲಿ ಆಡಲಿದೆ. ಈ ಸರಣಿಯ ಮೂಲಕ ಭಾರತ ತಂಡಕ್ಕೆ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಾಪಾಸಾಗಲಿದ್ದು, ಮೊದಲೆರಡು ಪಂದ್ಯಗಳಲ್ಲಿ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ Read More »

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ ಕರ್ನಾಟಕದ ಹೊಯ್ಸಳ ದೇವಾಲಯಗಳು

samagra news: ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಕರ್ನಾಟಕದ ಹೊಯ್ಸಳ ದೇವಾಲಯಗಳು ಸ್ಥಾನ ಪಡೆದಿವೆ. ಸೋಮನಾಥಪುರಲ್ಲಿರುವ ಕೇಶವ ದೇವಸ್ಥಾನ, ಬೇಲೂರಿನಲ್ಲಿರುವ ಚನ್ನಕೇಶವ ದೇವಸ್ಥಾನ ಹಾಗೂ ಹಳೆಬೀಡಿನಲ್ಲಿರುವ ಹೊಯ್ಸಳೇವರ ದೇವಸ್ಥಾನಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರಿವೆ. ಇದು ಕನ್ನಡಿಗರ ಪಾಲಿಗೆ ಹೆಮ್ಮೆ ಸಂಗತಿಯಾಗಿದೆ.ಈ ದೇವಾಲಯಗಳನ್ನು ವಿಶ್ವ ಪರಂಪರೆ ತಾಣಗಳ ಪಟ್ಟಿಗೆ 2022-23ರಲ್ಲಿ ಸೇರಿಸುವ ಸಂಬಂಧ ಕೇಂದ್ರದ ಸಂಸ್ಕೃತಿ ಮತ್ತು ಪ್ರಾಚ್ಯವಸ್ತು ಸರ್ವೇಕ್ಷಣಾಲಯ ಸಚಿವಾಲಯ ಭಾರತದಿಂದ ನಾಮನಿರ್ದೇಶನ ಮಾಡಿ 2022ರ ಫೆಬ್ರವರಿ ತಿಂಗಳಲ್ಲಿ ಕಳುಹಿಸಿತ್ತು. ಕೇಂದ್ರದ

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ ಕರ್ನಾಟಕದ ಹೊಯ್ಸಳ ದೇವಾಲಯಗಳು Read More »

33% ಮಹಿಳಾ ಮೀಸಲಾತಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ?

ಸಮಗ್ರ ನ್ಯೂಸ್:‌ನಿನ್ನೆ(ಸೆ.18) ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿಯನ್ನು ಅಂಗೀಕರಿಸಲು ಅನುಮೋದನೆ ನೀಡಲಾಗಿದೆ ಎನ್ನಲಾಗಿದೆ. ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33 ಅಥವಾ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಕಾಯ್ದಿರಿಸಲು ಈ ಕಾಯ್ದೆಯಲ್ಲಿ ಪ್ರಸ್ತಾಪಿಸಿದೆ. ಈ ಮಸೂದೆಯು ಎಸ್ಸಿ, ಎಸ್ಟಿ ಮತ್ತು ಆಂಗ್ಲೋ-ಇಂಡಿಯನ್ನರಿಗೆ ಶೇಕಡಾ 33 ರಷ್ಟು ಕೋಟಾದೊಳಗೆ ಉಪ ಮೀಸಲಾತಿಯನ್ನುಕೂಡ ಪ್ರಸ್ತಾಪಿಸುತ್ತದೆ. ಪ್ರತಿ ಸಾರ್ವತ್ರಿಕ ಚುನಾವಣೆಯ ನಂತರ ಮೀಸಲು ಸ್ಥಾನಗಳನ್ನು ಬದಲಾವಣೆ ಮಾಡಬೇಕು ಎಂದು ಮಸೂದೆಯಲ್ಲಿ

33% ಮಹಿಳಾ ಮೀಸಲಾತಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ? Read More »

ಸಂಸತ್ತಿನ ವಿಶೇಷ ಅಧಿವೇಶನ/ ನಾಳೆಯಿಂದ ನೂತನ ಸಂಸತ್ ಭವನದಲ್ಲಿ

ಸಮಗ್ರ ನ್ಯೂಸ್: ಸೆ. 18ರಿಂದ 23ರವರೆಗೆ ಐದು ದಿನಗಳ ಕಾಲ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದ ಮೊದಲ ದಿನದ ಕಲಾಪ ಹಳೆಯ ಸಂಸತ್ ಭವನದಲ್ಲಿ ಆರಂಭಗೊಂಡಿದ್ದು, ನಾಳೆಯಿಂದ ನೂತನ ಸಂಸತ್ ಭವನದಲ್ಲಿ ಮುಂದುವರೆಯಲಿದೆ. ಕಳೆದ ಮೇ ತಿಂಗಳಿನಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ ನೂತನ ಸಂಸತ್ ಭವನದ ಲೋಕಸಭೆಯಲ್ಲಿ 888 ಸದಸ್ಯರಿಗೆ ಮತ್ತು ರಾಜ್ಯಸಭೆಯಲ್ಲಿ 300 ಸದಸ್ಯರಿಗೆ ಆಸನದ ವ್ಯವಸ್ಥೆ ‌ಇದೆ. ನಾಲ್ಕು ಅಂತಸ್ತಿನ ಕಟ್ಟಡವು ತ್ರಿಕೋನ ಆಕಾರವನ್ನು ಹೊಂದಿದ್ದು, ಜ್ಞಾನ ದ್ವಾರ, ಶಕ್ತಿ ದ್ವಾರ ಮತ್ತು ‌ಕರ್ಮ

ಸಂಸತ್ತಿನ ವಿಶೇಷ ಅಧಿವೇಶನ/ ನಾಳೆಯಿಂದ ನೂತನ ಸಂಸತ್ ಭವನದಲ್ಲಿ Read More »

ಇಂದಿನಿಂದ 5 ದಿ‌ನ ಸಂಸತ್ ನ ವಿಶೇಷ ಅಧಿವೇಶನ

ಸಮಗ್ರ ನ್ಯೂಸ್: ಗೌರಿ ಗಣೇಶ ಹಬ್ಬದ ದಿನವಾದ ಇಂದು ಮೋದಿ ಸರ್ಕಾರದ 5 ದಿನದ ವಿಶೇಷ ಅಧಿವೇಶನ ಆರಂಭ ಆಗುತ್ತೆ. ಹಳೇ ಸಂಸತ್ ಕಟ್ಟಡದಲ್ಲಿ ಅಧಿವೇಶನ ನಡೆದರೆ, ಮಂಗಳವಾರದಿಂದ ನೂತನ ಸಂಸತ್​ ಭವನ ಸೆಂಟ್ರಲ್​ ವಿಸ್ತಾದಲ್ಲಿ ಅಧಿವೇಶನ ಮುಂದುವರೆಯಲಿದೆ. ಆದರೆ ಇದಕ್ಕೂ ವಿಪಕ್ಷಗಳು ಅಪಸ್ವರ ಎತ್ತಿದ್ದರೂ ,ಸಂಸತ್​ ಕಲಾಪದಲ್ಲಿ ಬಿಜೆಪಿ (BJP) ಪ್ರಮುಖವಾಗಿ 5 ಬಿಲ್​​ಗಳನ್ನ ಮಂಡಿಸಲು ತಯಾರಿ ಮಾಡಿಕೊಂಡಿದೆ. ಮೋದಿ ಸರ್ಕಾರ ದಿಢೀರ್​ ಅಂತ ವಿಶೇಷ ಅಧಿವೇಶನ ಏರ್ಪಡಿಸಿದೆ. ಇಂದಿನಿಂದ ಸೆಪ್ಟೆಂಬರ್​ 22ರವರೆಗೆ ಸಂಸತ್​ ಕಲಾಪ

ಇಂದಿನಿಂದ 5 ದಿ‌ನ ಸಂಸತ್ ನ ವಿಶೇಷ ಅಧಿವೇಶನ Read More »

ಯುನೆಸ್ಕೋ ಪಟ್ಟಿ ಸೇರಿದ ‘ಶಾಂತಿನಿಕೇತನ’

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿರುವ ಶಾಂತಿನಿಕೇತನ ಪಟ್ಟಣವನ್ನು UNESCO ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಿದೆ. ಶಾಂತಿನಿಕೇತನವನ್ನು 1901 ರಲ್ಲಿ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರು ವಿಶ್ವವಿದ್ಯಾನಿಲಯ ಪಟ್ಟಣವಾಗಿ ಸ್ಥಾಪಿಸಿದರು. 1901 ರಲ್ಲಿ ಖ್ಯಾತ ಕವಿ ಮತ್ತು ತತ್ವಜ್ಞಾನಿ ರವೀಂದ್ರನಾಥ ಟ್ಯಾಗೋರ್ ಅವರಿಂದ ಗ್ರಾಮೀಣ ಪಶ್ಚಿಮ ಬಂಗಾಳದಲ್ಲಿ ಸ್ಥಾಪಿಸಲಾದ ಶಾಂತಿನಿಕೇತನವು ಪ್ರಾಚೀನ ಭಾರತೀಯ ಸಂಪ್ರದಾಯಗಳ ಆಧಾರದ ಮೇಲೆ ವಸತಿ ಶಾಲೆ ಮತ್ತು ಕಲೆಯ ಕೇಂದ್ರವಾಗಿತ್ತು . ಧಾರ್ಮಿಕ ಮತ್ತು ಸಾಂಸ್ಕೃತಿಕ ಗಡಿಗಳನ್ನು ಮೀರಿದ

ಯುನೆಸ್ಕೋ ಪಟ್ಟಿ ಸೇರಿದ ‘ಶಾಂತಿನಿಕೇತನ’ Read More »