ದೇಶ-ವಿದೇಶ

ಸೆ.15 ಇಂದು ಇಂಜಿನಿಯರ್ಸ್ ಡೇ | ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯರಿಗೊಂದು ಸೆಲ್ಯೂಟ್

ಸಮಗ್ರ ನ್ಯೂಸ್: ಸರ್ ಎಂ ವಿಶ್ವೇಶ್ವರಯ್ಯ ಅವರು ದೇಶಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ಅವರ ಜನ್ಮದಿನವಾದ ಸೆಪ್ಟೆಂಬರ್ 15ರಂದು ಪ್ರತಿ ವರ್ಷ ‘ಎಂಜಿನಿಯರ್ಸ್ ಡೇ’ ಆಗಿ ಆಚರಿಸಲಾಗುತ್ತದೆ. ಸರ್ ಎಂ. ವಿಶ್ವೇಶ್ವರಯ್ಯ ಅವರು ಪ್ರಖ್ಯಾತ ಇಂಜಿನಿಯರ್ ಮತ್ತು ರಾಜನೀತಿಜ್ಞರಾಗಿದ್ದರು ಮತ್ತು ಆಧುನಿಕ ಭಾರತವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಕೃಷ್ಣರಾಜ ಸಾಗರ ಅಣೆಕಟ್ಟಿನ ವಾಸ್ತುಶಿಲ್ಪಿ; ಅಣೆಕಟ್ಟುಗಳಲ್ಲಿ ನೀರು ವ್ಯರ್ಥವಾಗಿ ಹರಿಯುವುದನ್ನು ತಡೆಯಲು ಉಕ್ಕಿನ ಬಾಗಿಲುಗಳನ್ನು ರೂಪಿಸಿದರು.ಇಂದು ಬಹುಶಃ ಅನೇಕ ಜನರು ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು ಭಾರತದ […]

ಸೆ.15 ಇಂದು ಇಂಜಿನಿಯರ್ಸ್ ಡೇ | ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯರಿಗೊಂದು ಸೆಲ್ಯೂಟ್ Read More »

ಹೊಸ ಫೀಚರ್ ಪರಿಚಯಿಸಿದ ವಾಟ್ಸ್ಯಾಪ್

ಸಮಗ್ರ ನ್ಯೂಸ್: ಜನಪ್ರಿಯ ಮೆಸೆಂಜರ್‌ ಆಯಪ್ ಆಗಿರುವ ವಾಟ್ಸ್ ಆಯಪ್ ಹೊಸ ‘ವಾಟ್ಸ್ ಆ್ಯಪ್ ಚಾನೆಲ್ಸ್‌’ ಎಂಬ ಫೀಚರ್‌ ಅನ್ನು ಬಿಡುಗಡೆಗೊಳಿಸುತ್ತಿದೆ. ಇದೊಂದು ಏಕಮುಖ ಪ್ರಸಾರ ಪರಿಕರವಾಗಿದ್ದು, ಅಪ್‌ಡೇಟ್ಸ್‌ ಎಂಬ ಹೊಸ ಟ್ಯಾಬ್‌ನಲ್ಲಿ ನಿಮ್ಮ ಆಸಕ್ತಿಯ ಜನರು ಮತ್ತು ಸಂಸ್ಥೆಗಳಿಂದ ಅಪ್‌ಡೇಟ್‌ಗಳನ್ನು ಒದಗಿಸುತ್ತದೆ. ವಾಟ್ಸ್ ಆಯಪ್ ಚಾನಲ್ಸ್‌ ಎಂಬ ಈ ಹೊಸ ಫೀಚರ್‌ ಭಾರತ ಸಹಿತ 150ಕ್ಕೂ ಅಧಿಕ ದೇಶಗಳಲ್ಲಿ ಮುಂದಿನ ಕೆಲ ವಾರಗಳಲ್ಲಿ ಲಭ್ಯವಾಗಲಿದೆ. ಬಳಕೆದಾರರ ದೇಶದ ಆಧಾರದ ಮೇಲೆ ಸ್ವಯಂಚಾಲಿತವಾಗಿ ಫಿಲ್ಟರ್‌ ಮಾಡಲಾದ ಚಾನೆಲ್‌ಗಳನ್ನು

ಹೊಸ ಫೀಚರ್ ಪರಿಚಯಿಸಿದ ವಾಟ್ಸ್ಯಾಪ್ Read More »

ಇಂದಿನಿಂದ ಶಾಲಾ – ಕಾಲೇಜುಗಳಲ್ಲಿ ‘ಸಂವಿಧಾನ ಓದು’ ಆರಂಭ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಈಗಾಗಲೇ ಸಂವಿಧಾನ ಪೀಠಿಕೆ ಓದು ಶಾಲಾ ಕಾಲೇಜುಗಳಲ್ಲಿ ಕಡ್ಡಾಯಗೊಳಿಸಿತ್ತು. ಅಲ್ಲದೇ ಸಂವಿಧಾನ ಪೀಠಿಕೆ ಓದು ಪರಿಪಾಠವನ್ನು ಸೆ.15ರಿಂದ ಆರಂಭಿಸೋದಾಗಿ ತಿಳಿಸಿತ್ತು. ಅದರಂತೆ ಇಂದಿನಿಂದ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಓದು ಆರಂಭಗೊಳ್ಳಲಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆಯೇ ರಾಜ್ಯ ಸರ್ಕಾರ ಸುತ್ತೋಲೆ ಕೂಡ ಹೊರಡಿಸಿತ್ತು. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಫಲಕದಲ್ಲಿ ಅವಳಡಿಸಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿತ್ತು. ರಾಜ್ಯದ ಎಲ್ಲಾ

ಇಂದಿನಿಂದ ಶಾಲಾ – ಕಾಲೇಜುಗಳಲ್ಲಿ ‘ಸಂವಿಧಾನ ಓದು’ ಆರಂಭ Read More »

ಕಂಡುಕೇಳರಿಯದ ಭೀಕರ ಪ್ರವಾಹ| 5 ಸಾವಿರ ಹೆಣಗಳು ಪತ್ತೆ| 15 ಸಾವಿರ ಮಂದಿ ನಾಪತ್ತೆ| ಸ್ಮಶಾನ ಸದೃಶವಾದ ಲಿಬಿಯಾ!!

ಸಮಗ್ರ ನ್ಯೂಸ್: ಲಿಬಿಯಾದಲ್ಲಿ ಕಳೆದ ಸೋಮವಾರ ಬೀಸಿದ ಭಾರಿ ಚಂಡಮಾರುತದ ಪರಿಣಾಮ ಎರಡು ಅಣೆಕಟ್ಟು ಒಡೆದು ಸಂಭವಿಸಿದ ಅನಾಹುತಕ್ಕೆ ಸಾವಿರಾರು ಜನ ಬಲಿಯಾಗಿದ್ದು 5,000ಕ್ಕೂ ಹೆಚ್ಚು ಶವಗಳು ಪತ್ತೆಯಾಗಿವೆ. ಈ ಪೈಕಿ ಪ್ರವಾಹದಲ್ಲಿ ಅತಿ ಹೆಚ್ಚು ಹಾನಿಗೊಳಗಾದ ಡೆರ್ನಾ ನಗರವೊಂದರಲ್ಲೇ 5,000 ಶವಗಳು ಪತ್ತೆಯಾಗಿದ್ದು, ಇನ್ನೂ 10,000ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 15,000 ದಾಟುವ ಆತಂಕ ಉಂಟಾಗಿದೆ. ಘಟನೆಯಲ್ಲಿ 10,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಭಾರಿ ಪ್ರವಾಹದ ಪರಿಣಾಮ ರಕ್ಷಣಾ ಸಿಬ್ಬಂದಿಗೆ ಪೂರ್ಣ ಪ್ರಮಾಣದಲ್ಲಿ

ಕಂಡುಕೇಳರಿಯದ ಭೀಕರ ಪ್ರವಾಹ| 5 ಸಾವಿರ ಹೆಣಗಳು ಪತ್ತೆ| 15 ಸಾವಿರ ಮಂದಿ ನಾಪತ್ತೆ| ಸ್ಮಶಾನ ಸದೃಶವಾದ ಲಿಬಿಯಾ!! Read More »

ನಿಪಾ ವೈರಸ್ ಭೀತಿ| 7 ಗ್ರಾಮಗಳಲ್ಲಿ ಕಂಟೈನ್ ಮೆಂಟ್ ಝೋನ್ ಸ್ಥಾಪನೆ| ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ನಿಪಾ ವೈರಸ್‌ನಿಂದಾಗಿ ಇಬ್ಬರು ಸಾವನ್ನಪ್ಪಿದ ಕೇರಳದ ಕೋಝಿಕೋಡ್‌ನಲ್ಲಿ ಏಳು ಗ್ರಾಮ ಪಂಚಾಯಿತಿಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದ್ದು,ಶಾಲೆಗಳಿಗೆ ರಜೆ ಘೋಷಿಸಿಲಾಗಿದೆ. ಕೋಝಿಕ್ಕೋಡ್ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕ ಸೇರಿದಂತೆ ನಾಲ್ವರಲ್ಲಿ ನಾಲ್ಕು ನಿಪಾ ಪ್ರಕರಣಗಳು ದೃಢಪಟ್ಟ ನಂತರ ರಾಜ್ಯ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದ್ದು, ಪೀಡಿತ ಪ್ರದೇಶಗಳಲ್ಲಿ ಕೆಲವು ಶಾಲೆಗಳು ಮತ್ತು ಕಚೇರಿಗಳನ್ನು ಅಧಿಕಾರಿಗಳು ಮುಚ್ಚಿದ್ದಾರೆ. ಇನ್ನು ಅತಂಚೇರಿ, ಮಾರುತೊಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರ ಪಂಚಾಯಿತಿಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ ಎಂದು

ನಿಪಾ ವೈರಸ್ ಭೀತಿ| 7 ಗ್ರಾಮಗಳಲ್ಲಿ ಕಂಟೈನ್ ಮೆಂಟ್ ಝೋನ್ ಸ್ಥಾಪನೆ| ಶಾಲೆಗಳಿಗೆ ರಜೆ ಘೋಷಣೆ Read More »

ಸಿಂಗಾಪುರದ ಅಧ್ಯಕ್ಷರಾಗಿ‌ ಭಾರತೀಯ ಮೂಲದ ಷಣ್ಮುಗರತ್ನಂ ಆಯ್ಕೆ| ಸೆ.14ರಂದು ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಧರ್ಮನ್ ಷಣ್ಮುಗರತ್ನಂ ಸಿಂಗಾಪುರ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರು ಗುರುವಾರ (ಸೆ.14) ಸಿಂಗಾಪುರದ 9 ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇತ್ತೀಚೆಗೆ ಷಣ್ಮುಗರತ್ನಂ ಶೇ.70.4ರಷ್ಟು ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಅಧ್ಯಕ್ಷ ಹಲೀಮಾ ಯಾಕೋಬ್ ಅವರ ಅಧಿಕಾರಾವಧಿ ಸೆಪ್ಟೆಂಬರ್ 13 ರಂದು ಕೊನೆಗೊಳ್ಳುತ್ತದೆ. ಭಾರತೀಯ ಮೂಲದ ಧರ್ಮನ್ ಷಣ್ಮುಗರತ್ನಂ ಅವರು ಸೆಪ್ಟೆಂಬರ್ 14 ರಿಂದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಿಂಗಾಪುರದಲ್ಲಿ ಚುನಾಯಿತ ಅಧ್ಯಕ್ಷರ ಅಧಿಕಾರಾವಧಿ ಆರು ವರ್ಷಗಳಾಗಿವೆ. 66

ಸಿಂಗಾಪುರದ ಅಧ್ಯಕ್ಷರಾಗಿ‌ ಭಾರತೀಯ ಮೂಲದ ಷಣ್ಮುಗರತ್ನಂ ಆಯ್ಕೆ| ಸೆ.14ರಂದು ಅಧಿಕಾರ ಸ್ವೀಕಾರ Read More »

ಎಂಎಲ್ಎ ಟಿಕೆಟ್ ಆಮಿಷವೊಡ್ಡಿ ಬಹುಕೋಟಿ ವಂಚನೆ| ಚೈತ್ರಾ ಕುಂದಾಪುರ ಸೇರಿ‌ ನಾಲ್ವರು ಅರೆಸ್ಟ್

ಸಮಗ್ರ ನ್ಯೂಸ್: ಮುಂಬಯಿಯ ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಕೊನೆಗೂ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ . ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಬೆಂಗಳೂರು ಸಿಸಿಬಿ ಪೊಲೀಸರು ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಗೋವಿಂದ ಬಾಬು

ಎಂಎಲ್ಎ ಟಿಕೆಟ್ ಆಮಿಷವೊಡ್ಡಿ ಬಹುಕೋಟಿ ವಂಚನೆ| ಚೈತ್ರಾ ಕುಂದಾಪುರ ಸೇರಿ‌ ನಾಲ್ವರು ಅರೆಸ್ಟ್ Read More »

ಡೇನಿಯಲ್ ಚಂಡಮಾರುತ ಅಬ್ಬರ| ಲಿಬಿಯಾದಲ್ಲಿ 2000 ಕ್ಕೂ ಹೆಚ್ಚು ಮಂದಿ ಸಾವು; ಹಲವರು ಕಣ್ಮರೆ

ಸಮಗ್ರ ನ್ಯೂಸ್: ಉತ್ತರ ಆಫ್ರಿಕಾ ರಾಷ್ಟ್ರ ಲಿಬಿಯಾದ ಪೂರ್ವ ಭಾಗದಲ್ಲಿ ವಾರಾಂತ್ಯದಲ್ಲಿ ಅಬ್ಬರಿಸಿದ ಡೇನಿಯಲ್‌ ಚಂಡಮಾರುತದಿಂದ ಉಂಟಾದ ಪ್ರವಾಹದಲ್ಲಿ 2 ಸಾವಿರಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದು, ಸಾವಿರಾರು ಮಂದಿ ಕಣ್ಮರೆಯಾಗಿದ್ದಾರೆ ಎಂದು ಪೂರ್ವ ಲಿಬಿಯಾ ಸರ್ಕಾರದ ಪ್ರಧಾನಿ ಒಸಾಮಾ ಹಮದ್‌ ಸೋಮವಾರ ಹೇಳಿದ್ದಾರೆ. ‘ಅಲ್‌ ಮಸರ್‌ ಟೆಲಿವಿಷನ್‌’ಗೆ ನೀಡಿದ ದೂರವಾಣಿ ಸಂದರ್ಶನದಲ್ಲಿ ಒಸಾಮಾ ಹಮದ್‌ ಅವರು, ಮೆಡಿಟರೇನಿಯನ್‌ನಿಂದ ಡೇನಿಯಲ್‌ ಚಂಡಮಾರುತ ದೇಶಕ್ಕೆ ಅಪ್ಪಳಿಸಿದ ನಂತರ ವಿಪತ್ತು ವಲಯವೆಂದು ಘೋಷಿಸಲಾದ ಡರ್ನಾದಲ್ಲಿ ಪ್ರವಾಹವು ನೆರೆಹೊರೆಯ ಪ್ರದೇಶಗಳನ್ನು ಸಂಪೂರ್ಣ ನಾಶಪಡಿಸಿದೆ.

ಡೇನಿಯಲ್ ಚಂಡಮಾರುತ ಅಬ್ಬರ| ಲಿಬಿಯಾದಲ್ಲಿ 2000 ಕ್ಕೂ ಹೆಚ್ಚು ಮಂದಿ ಸಾವು; ಹಲವರು ಕಣ್ಮರೆ Read More »

ಸ್ಮಶಾನ ಸದೃಶವಾದ ಮೊರಾಕ್ಕೋ| ಶತಮಾನದ ಅತಿದೊಡ್ಡ ಭೂಕಂಪಕ್ಕೆ 2800 ಮಂದಿ ಬಲಿ

ಸಮಗ್ರ ನ್ಯೂಸ್: ಶತಮಾನದಲ್ಲೇ ದೇಶದ ಅತಿದೊಡ್ಡ ಭೂಕಂಪದಿಂದ ಸಾವಿನ ಸಂಖ್ಯೆ 2,800 ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಕ್ರವಾರ (ಸೆಪ್ಟೆಂಬರ್ 8) ತಡರಾತ್ರಿ ಹೈ ಅಟ್ಲಾಸ್ ಪರ್ವತಗಳಲ್ಲಿ ಸಂಭವಿಸಿದ 6.8 ತೀವ್ರತೆಯ ಭೂಕಂಪದಿಂದ ಬದುಕುಳಿದವರನ್ನು ಹುಡುಕುವ ಮೊರೊಕನ್ ಪ್ರಯತ್ನಗಳಿಗೆ ಸ್ಪೇನ್, ಯುಕೆ ಮತ್ತು ಕತಾರ್ನ ಶೋಧ ತಂಡಗಳು ಸೇರಿಕೊಂಡವು. ಸಾವಿನ ಸಂಖ್ಯೆ 2,862 ಕ್ಕೆ ಏರಿದೆ ಮತ್ತು 2,562 ಜನರು ಗಾಯಗೊಂಡಿದ್ದಾರೆ ಎಂದು ಸೋಮವಾರ ತಡರಾತ್ರಿ ವರದಿಯಾಗಿದೆ. ಭೂಕಂಪನ ವಲಯದ ಹೆಚ್ಚಿನ ಭಾಗವು

ಸ್ಮಶಾನ ಸದೃಶವಾದ ಮೊರಾಕ್ಕೋ| ಶತಮಾನದ ಅತಿದೊಡ್ಡ ಭೂಕಂಪಕ್ಕೆ 2800 ಮಂದಿ ಬಲಿ Read More »

ಬಿಸ್ಕೆಟ್ ಪ್ಯಾಕ್‌ನಲ್ಲಿ ಒಂದು ಬಿಸ್ಕೆಟ್ ಕಡಿಮೆ| ಗ್ರಾಹಕನಿಗೆ 1 ಲಕ್ಷ ರೂ. ಪರಿಹಾರ

ಸಮಗ್ರ ನ್ಯೂಸ್: ಬಿಸ್ಕೆಟ್ ಪ್ಯಾಕ್‌ನಲ್ಲಿ ಜಾಹೀರಾತಿನಲ್ಲಿ ತೋರಿಸಿದ್ದಕ್ಕಿಂತ ಒಂದೇ ಒಂದು ಬಿಸ್ಕೆಟ್ ಕಡಿಮೆ ಇದ್ದದ್ದಕ್ಕೆ ಗ್ರಾಹಕ ನ್ಯಾಯಾಲಯದ ಮೊರೆ ಹೋಗಿದ್ದು, ಗ್ರಾಹಕನಿಗೆ ಒಂದು ಲಕ್ಷ ಪರಿಹಾರ ನೀಡುವಂತೆ ಕೋರ್ಟ್ ಆದೇಶಿಸಿದೆ. ಚೆನ್ನೈ ಮೂಲದ ಪಿ ದಿಲ್ಲಿಬಾಬು ಎಂಬುವವರು ಸನ್‌ಫೀಸ್ಟ್ ಮಾರಿ ಲೈಟ್ ಬಿಸ್ಕೆಟ್‌ ಪ್ಯಾಕೆಟೊಂದನ್ನು ಖರೀದಿಸಿದ್ದರು. ಬಿಸ್ಕೆಟ್ ಪ್ಯಾಕ್ ನ ಜಾಹೀರಾತಿನ ಮೇಲೆ 16 ಬಿಸ್ಕೆಟ್ ಎಂದು ನಮೂದಿಸಲಾಗಿತ್ತು. ಆದರೆ ಅದರಲ್ಲಿ 15 ಬಿಸ್ಕೆಟ್‌ ಮಾತ್ರ ಇತ್ತು. ಆದ್ದರಿಂದಬಿಸ್ಕೆಟ್ ಸಂಸ್ಥೆಯ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು.ಈ ಬಗ್ಗೆ ಸ್ಪಷ್ಟನೆ

ಬಿಸ್ಕೆಟ್ ಪ್ಯಾಕ್‌ನಲ್ಲಿ ಒಂದು ಬಿಸ್ಕೆಟ್ ಕಡಿಮೆ| ಗ್ರಾಹಕನಿಗೆ 1 ಲಕ್ಷ ರೂ. ಪರಿಹಾರ Read More »