ದೇಶ-ವಿದೇಶ

ಅಂತರಾಷ್ಟ್ರೀಯ ವಿಜ್ಞಾನ ಮೇಳದಲ್ಲಿ ಉಪ್ಪಿನಂಗಡಿ ಶಾಲಾ ವಿದ್ಯಾರ್ಥಿಯ ಮಾದರಿ ಪ್ರದರ್ಶನ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಸರ್ಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅಬ್ದುಲ್ ಬಾಶಿತ್ ಜಪಾನ್‌ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ಈ ಮೂಲಕ ಗ್ರಾಮೀಣ ವಿದ್ಯಾರ್ಥಿಯೊಬ್ಬರು ರಾಷ್ಟ್ರವನ್ನು ಪ್ರತಿನಿಧಿಸಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನ ಕಡವಿನಬಾಗಿಲು ನಿವಾಸಿ ಇಲಿಯಾಸ್ ಪಾಷ ಹಾಗೂ ಸಬಿಯಾ ಎಂಬುವರ ಪುತ್ರ ನಿವಾಸಿ ಅಬ್ದುಲ್ ಬಾಸಿತ್ ತಾನು ಅನ್ವೇಷಿಸಿದ ‘ಸೀವಿಂಗ್ ಚಯರ್ ಫಾರ್ ಹ್ಯಾಂಡಿಕ್ಯಾಪ್ಸ್’ ಎಂಬ ವಿಜ್ಞಾನ ಮಾದರಿಯನ್ನು ಜಪಾನ್‌ನಲ್ಲಿ ಜೂನ್ 15ರಿಂದ 21ರವರೆಗೆ ನಡೆಯಲಿರುವ ಅಂತರರಾಷ್ಟ್ರೀಯ ವಿಜ್ಞಾನ ಸಮ್ಮೇಳನ ‘ಸುಕುರಾ’ದಲ್ಲಿ […]

ಅಂತರಾಷ್ಟ್ರೀಯ ವಿಜ್ಞಾನ ಮೇಳದಲ್ಲಿ ಉಪ್ಪಿನಂಗಡಿ ಶಾಲಾ ವಿದ್ಯಾರ್ಥಿಯ ಮಾದರಿ ಪ್ರದರ್ಶನ Read More »

ಪಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಘೋಷಣೆ| ಕಡಿಮೆಯಾಯ್ತು ಟೋಲ್ ದರ

ಸಮಗ್ರ ನ್ಯೂಸ್: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬುಧವಾರ ಹೆದ್ದಾರಿಯಲ್ಲಿ ತೊಂದರೆಯಿಲ್ಲದ ಪ್ರಯಾಣಕ್ಕೆ ಅನುಕೂಲವಾಗುವಂತೆ ಫಾಸ್ಟ್ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿರುವುದಾಗಿ ಘೋಷಿಸಿದೆ. X ನಲ್ಲಿ ಈ ಬಗ್ಗೆ ಘೋಷಣೆ ಮಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಆಗಸ್ಟ್ 15, 2025 ರಿಂದ ಜಾರಿಗೆ ಬರುವಂತೆ ಒಂದು ವರ್ಷಕ್ಕೆ ಈ ಪಾಸ್ನ ಬೆಲೆ 3,000 ರೂ.ಗಳಾಗಿರುತ್ತದೆ ಎಂದು ಹೇಳಿದರು. ಇತ್ತೀಚಿನ ಫಾಸ್ಟ್ಟ್ಯಾಗ್ ಪಾಸ್ ಕಾರುಗಳು, ಜೀಪ್ಗಳು ಮತ್ತು ವ್ಯಾನ್ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಮತ್ತು

ಪಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಘೋಷಣೆ| ಕಡಿಮೆಯಾಯ್ತು ಟೋಲ್ ದರ Read More »

ಅಹಮದಾಬಾದ್ ವಿಮಾನ ದುರಂತ| ಎಲ್ಲಾ 242 ಮಂದಿ ಪ್ರಯಾಣಿಕರು ದುರ್ಮರಣ

ಸಮಗ್ರ ನ್ಯೂಸ್: ಅಹಮದಾಬಾದ್ ನಿಂದ ಲಂಡನ್ ಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನ AI 171 ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನಗೊಂಡಿತು. 232 ಪ್ರಯಾಣಿಕರಿದ್ದ ಪ್ರಯಾಣಿಕ ವಿಮಾನವು ಮೇಘನಿನಗರ ಬಳಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡಿದ್ದು, ಆ ಪ್ರದೇಶದಲ್ಲಿ ಭೀತಿ ಮೂಡಿಸಿದೆ. ಅಪಘಾತದಲ್ಲಿ 242 ಮಂದಿಯೂ ಸಾವನ್ನಪ್ಪಿದ್ದಾರೆ ಎಂಬುದಾಗಿ ವರದಿಯಾಗಿದೆ. ಅಪಘಾತದ ಸ್ಥಳದಿಂದ ದಟ್ಟವಾದ ಹೊಗೆ ವಸ್ತ್ರಾಪುರದವರೆಗೂ ಗೋಚರಿಸಿತು. ಅಗ್ನಿಶಾಮಕ ದಳ ಸೇರಿದಂತೆ ತುರ್ತು ಪ್ರತಿಕ್ರಿಯೆ ತಂಡಗಳು ತಕ್ಷಣ ಸ್ಥಳಕ್ಕೆ

ಅಹಮದಾಬಾದ್ ವಿಮಾನ ದುರಂತ| ಎಲ್ಲಾ 242 ಮಂದಿ ಪ್ರಯಾಣಿಕರು ದುರ್ಮರಣ Read More »

ಅಹಮದಾಬಾದ್ ವಿಮಾನ ದುರಂತ| ಗುಜರಾತ್ ಮಾಜಿ ಸಿಎಂ‌‌ ವಿಜಯ್ ರೂಪಾನಿ ದುರ್ಮರಣ

ಸಮಗ್ರ ನ್ಯೂಸ್: ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ದುರ್ಮರಣವನ್ನಪ್ಪಿದ್ದಾರೆ. ರೂಪಾಣಿ ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದರು ಎನ್ನಲಾಗಿದೆ. ಇಂದು ಮಧ್ಯಾಹ್ನ 1.39ಕ್ಕೆ ವಿಮಾನ ಟೇಕ್ ಆಫ್ ಆಗಬೇಕಿತ್ತು. ಟೇಕಾಫ್ ಆಗಿ ಐದು ನಿಮಿಷಕ್ಕೆ ಈ ದುರ್ಘಟನೆ ನಡೆದಿದೆ. ಆಗುವ 5 ನಿಮಿಷಕ್ಕೆ ಮೊದಲು ಈ ದುರ್ಘಟನೆ ನಡೆದಿದೆ. ಲಂಡನ್ ಗೆ ಹೊರಟಿದ್ದ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಈಗಾಗಲೇ ಸಾವನ್ನಪ್ಪಿದವರ ಸಂಖ್ಯೆ 105ರಷ್ಟಾಗಿದೆ. ಈ ಪೈಕಿ 20ಕ್ಕೂ ಅಧಿಕ

ಅಹಮದಾಬಾದ್ ವಿಮಾನ ದುರಂತ| ಗುಜರಾತ್ ಮಾಜಿ ಸಿಎಂ‌‌ ವಿಜಯ್ ರೂಪಾನಿ ದುರ್ಮರಣ Read More »

ಅಹ್ಮದಾಬಾದ್: ಪತನಗೊಂಡು ಕಾಲೇಜು ಹಾಸ್ಟೆಲ್ ಗೆ ಅಪ್ಪಳಿಸಿದ ವಿಮಾನ| 30 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

ಸಮಗ್ರ ನ್ಯೂಸ್: ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿಇಂದು ಮಧ್ಯಾಹ್ನ ವಿಮಾನ ದುರಂತ ನಡೆದಿದ್ದು, 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನವಾಗಿದೆ. ಪತನಗೊಂಡ ವಿಮಾನವು ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ಗೆ ಅಪ್ಪಳಿಸಿದ್ದು, ಮಧ್ಯಾಹ್ನ ಊಟಕ್ಕೆ ಬಂದಿದ್ದ 30 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೇಘನಿ ನಗರ ಪ್ರದೇಶದಲ್ಲಿರುವ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲಿಗೆ ಪತನಗೊಂಡ ವಿಮಾನ ನುಗ್ಗಿದ್ದು, ಹಾಸ್ಟೆಲ್‌ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಮಾನ ಹಾಸ್ಟೆಲ್‌ಗೆ ನುಗ್ಗುತ್ತಿದ್ದಂತೆ ಕೆಲ ವಿದ್ಯಾರ್ಥಿಗಳು ಕಟ್ಟಡದಿಂದ

ಅಹ್ಮದಾಬಾದ್: ಪತನಗೊಂಡು ಕಾಲೇಜು ಹಾಸ್ಟೆಲ್ ಗೆ ಅಪ್ಪಳಿಸಿದ ವಿಮಾನ| 30 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ Read More »

ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ| 130 ಮಂದಿ ಪ್ರಯಾಣಿಕರು ಬಲಿ!?

ಸಮಗ್ರ ನ್ಯೂಸ್: ಗುಜರಾತ್ ನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಅಹ್ಮದಾಬಾದ್ ಏರ್ಪೋರ್ಟ್ ಬಳಿಯೇ ವಿಮಾನ ಒಂದು ಪತನವಾಗಿದೆ. ಟೇಕಾಫ್ ಆಗುವಾಗ ವಿಮಾನ ತಾಂತ್ರಿಕ ದೋಷದಿಂದ ಪತನವಾಗಿದೆ ಎಂದು ತಿಳಿದುಬಂದಿದೆ. ಅಹಮದಾಬಾದ್ ನಿಂದ ಏರ್ ಇಂಡಿಯಾನಾ ವಿಮಾನ ಲಂಡನ್ ಗೆ ತೆರಳುತ್ತಿದ್ದ ವಿಮಾನ ಟೇಕಾಪ್ ಆದ ಕೆಲವೇ ಕ್ಷಣದಲ್ಲಿ ಪತನವಾಗಿದೆ. ಗಾಯಾಳುಗಳನ್ನು ಅಹ್ಮದಾಬಾದ್ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಏರ್ಪೋರ್ಟ್ ಬಳಿ ವಿಮಾನ ಹೊತ್ತಿ ಉರಿಯುತ್ತಿದೆ. ವಿಮಾನದಲ್ಲಿ 133 ಪ್ರಯಾಣಿಕರು ಇರುವ ಮಾಹಿತಿ ಇದೆ. ವಿಮಾನದಲ್ಲಿ ಸಿಬ್ಬಂದಿಗಳು

ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ| 130 ಮಂದಿ ಪ್ರಯಾಣಿಕರು ಬಲಿ!? Read More »

ವನ್ ಪ್ಲಸ್ 13S ಇಂದಿನಿಂದ ಮಾರಾಟ ಶುರು| ಏನಿದರ ಸ್ಪೆಷಾಲಿಟಿ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಅಮೆಜಾನ್ ಮೂಲಕ OnePlus 13s ಸ್ಮಾರ್ಟ್ಫೋನ್ ಇಂದು ತನ್ನ ಮೊದಲ ಮಾರಾಟವನ್ನು ಮಧ್ಯಾಹ್ನ 12 ಗಂಟೆಯಿಂದ ಶುರುವಾಗಲಿದೆ. ಈ ಹೊಸ ಕಾಂಪ್ಯಾಕ್ಟ್ OnePlus ಸ್ಮಾರ್ಟ್‌ಫೋನ್ ಕಂಪನಿಯ ಅಧಿಕೃತ ವೆಬ್‌ಸೈಟ್ ಮತ್ತು ಇ-ಕಾಮರ್ಸ್ ದೈತ್ಯ ಅಮೆಜಾನ್ ಸೇರಿದಂತೆ ಎಲ್ಲಾ ಆನ್‌ಲೈನ್ ಮತ್ತು ಆಫ್‌ಲೈನ್ ಅಂಗಡಿಗಳಲ್ಲಿ ಮಧ್ಯಾಹ್ನದಿಂದ ಖರೀದಿಗೆ ಲಭ್ಯವಿರುತ್ತದೆ. ಈ OnePlus 13s ಸ್ಮಾರ್ಟ್ಫೋನ್ ಬರೋಬ್ಬರಿ 12GB RAM ಮತ್ತು ಅನೇಕ ಇಂಟ್ರೆಸ್ಟಿಂಗ್ ಮತ್ತು ಪವರ್ಫುಲ್ ಫೀಚರ್ಗಳಿಂದ ತುಂಬಿದೆ. ಸ್ಮಾರ್ಟ್ಫೋನ್ ಮೊದಲ ಮಾರಾಟವನ್ನು ಆಚರಿಸಲು ಕಂಪನಿಯು

ವನ್ ಪ್ಲಸ್ 13S ಇಂದಿನಿಂದ ಮಾರಾಟ ಶುರು| ಏನಿದರ ಸ್ಪೆಷಾಲಿಟಿ? ಇಲ್ಲಿದೆ ಡೀಟೈಲ್ಸ್ Read More »

ಥಾಯ್ ಸುಂದರಿ ಓಪಲ್ ಸುಚಾತ ಮಿಸ್ ವಲ್ಡ್ 2025

ಸಮಗ್ರ ನ್ಯೂಸ್: ಹೈದರಾಬಾದ್‌ನಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಓಪಲ್ ಸುಚಾತ ಮಿಸ್ ವರ್ಲ್ಡ್ ಆಗಿ ಹೊರಹೊಮ್ಮಿದ್ದಾರೆ. ಥೈಲ್ಯಾಂಡ್‌ ಮೂಲದ ಸುಂದರಿ ಈ ಬಾರಿಯ ಮಿಸ್ ವರ್ಲ್ಡ್-2025 ವಿಜೇತರಾಗುವ ಮೂಲಕ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಗೆದ್ದ ವಿಶ್ವ ಸುಂದರಿಗೆ ಚಿನ್ನದಿಂದ ಮಾಡಿದ ವಜ್ರ ಖಚಿತ ಕೀರಿತವನ್ನು ತೊಡಿಸಲಾಗುತ್ತದೆ.ಈ ಪ್ರತಿಷ್ಠಿತ ಮಿಸ್ ವರ್ಲ್ಡ್ ಕಿರೀಟ ಹಿಂದಿನ ಯಾವುದೇ ಕಿರೀಟಕ್ಕಿಂತ ಭಿನ್ನವಾಗಿದೆ.175.49 ಕ್ಯಾರೆಟ್‌ಗಳ 1,770 ವಜ್ರಗಳಿಂದ ಮಾಡಿದ, 18 ಕ್ಯಾರೆಟ್ ಬಿಳಿ ಚಿನ್ನದಲ್ಲಿ ಹೊಂದಿಸಲಾಗಿದೆ. ಈ

ಥಾಯ್ ಸುಂದರಿ ಓಪಲ್ ಸುಚಾತ ಮಿಸ್ ವಲ್ಡ್ 2025 Read More »

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಮೇ.31ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ಮೇ 31ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಮೇ.31ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »

ರಾಜ್ಯಾದ್ಯಂತ ಇಂದಿನಿಂದ ಶಾಲಾರಂಭ| ಮಕ್ಕಳ ಸ್ವಾಗತಕ್ಕೆ ತಯಾರಾಗಿದೆ ಶಾಲಾ ಶಿಕ್ಷಣ ಇಲಾಖೆ

ಸಮಗ್ರ ನ್ಯೂಸ್: ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪುನರಾರಂಭವಾಗುತ್ತಿದೆ. ಈ ಸಲುವಾಗಿ ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಇಂದುರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಜರಾಗಬೇಕು. ಶಾಲಾ ಆವರಣ, ಕೊಠಡಿಗಳು, ಶೌಚಾಲಯ, ಮೇಲ್ಚಾವಣಿ ಹಾಗೂ ಬಿಸಿಯೂಟದ ಪರಿಕರಗಳನ್ನು ಸ್ವಚ್ಛಗೊಳಿಸಬೇಕು. ತಳಿರು ತೋರಣ, ರಂಗೋಲಿ ಬಿಡಿಸಿ ಶಾಲೆಗಳನ್ನು ಅಲಂಕರಿಸಬೇಕು. ಮೇ 30ರಂದು ಮಕ್ಕಳನ್ನು ಸ್ವಾಗತಿಸಲು ಎಲ್ಲ ಶಾಲೆಗಳು ಸಜ್ಜುಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಬಿಸಿಯೂಟಕ್ಕೆ ಅಗತ್ಯವಾದ ಪಡಿತರ, ಬೇಳೆ, ತರಕಾರಿ, ಮೊಟ್ಟೆ ತಂದಿಟ್ಟುಕೊಳ್ಳಬೇಕು. ಶುದ್ಧ

ರಾಜ್ಯಾದ್ಯಂತ ಇಂದಿನಿಂದ ಶಾಲಾರಂಭ| ಮಕ್ಕಳ ಸ್ವಾಗತಕ್ಕೆ ತಯಾರಾಗಿದೆ ಶಾಲಾ ಶಿಕ್ಷಣ ಇಲಾಖೆ Read More »