ದೇಶ-ವಿದೇಶ

33% ಮಹಿಳಾ ಮೀಸಲಾತಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ?

ಸಮಗ್ರ ನ್ಯೂಸ್:‌ನಿನ್ನೆ(ಸೆ.18) ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿಯನ್ನು ಅಂಗೀಕರಿಸಲು ಅನುಮೋದನೆ ನೀಡಲಾಗಿದೆ ಎನ್ನಲಾಗಿದೆ. ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33 ಅಥವಾ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಕಾಯ್ದಿರಿಸಲು ಈ ಕಾಯ್ದೆಯಲ್ಲಿ ಪ್ರಸ್ತಾಪಿಸಿದೆ. ಈ ಮಸೂದೆಯು ಎಸ್ಸಿ, ಎಸ್ಟಿ ಮತ್ತು ಆಂಗ್ಲೋ-ಇಂಡಿಯನ್ನರಿಗೆ ಶೇಕಡಾ 33 ರಷ್ಟು ಕೋಟಾದೊಳಗೆ ಉಪ ಮೀಸಲಾತಿಯನ್ನುಕೂಡ ಪ್ರಸ್ತಾಪಿಸುತ್ತದೆ. ಪ್ರತಿ ಸಾರ್ವತ್ರಿಕ ಚುನಾವಣೆಯ ನಂತರ ಮೀಸಲು ಸ್ಥಾನಗಳನ್ನು ಬದಲಾವಣೆ ಮಾಡಬೇಕು ಎಂದು ಮಸೂದೆಯಲ್ಲಿ […]

33% ಮಹಿಳಾ ಮೀಸಲಾತಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ? Read More »

ಸಂಸತ್ತಿನ ವಿಶೇಷ ಅಧಿವೇಶನ/ ನಾಳೆಯಿಂದ ನೂತನ ಸಂಸತ್ ಭವನದಲ್ಲಿ

ಸಮಗ್ರ ನ್ಯೂಸ್: ಸೆ. 18ರಿಂದ 23ರವರೆಗೆ ಐದು ದಿನಗಳ ಕಾಲ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದ ಮೊದಲ ದಿನದ ಕಲಾಪ ಹಳೆಯ ಸಂಸತ್ ಭವನದಲ್ಲಿ ಆರಂಭಗೊಂಡಿದ್ದು, ನಾಳೆಯಿಂದ ನೂತನ ಸಂಸತ್ ಭವನದಲ್ಲಿ ಮುಂದುವರೆಯಲಿದೆ. ಕಳೆದ ಮೇ ತಿಂಗಳಿನಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ ನೂತನ ಸಂಸತ್ ಭವನದ ಲೋಕಸಭೆಯಲ್ಲಿ 888 ಸದಸ್ಯರಿಗೆ ಮತ್ತು ರಾಜ್ಯಸಭೆಯಲ್ಲಿ 300 ಸದಸ್ಯರಿಗೆ ಆಸನದ ವ್ಯವಸ್ಥೆ ‌ಇದೆ. ನಾಲ್ಕು ಅಂತಸ್ತಿನ ಕಟ್ಟಡವು ತ್ರಿಕೋನ ಆಕಾರವನ್ನು ಹೊಂದಿದ್ದು, ಜ್ಞಾನ ದ್ವಾರ, ಶಕ್ತಿ ದ್ವಾರ ಮತ್ತು ‌ಕರ್ಮ

ಸಂಸತ್ತಿನ ವಿಶೇಷ ಅಧಿವೇಶನ/ ನಾಳೆಯಿಂದ ನೂತನ ಸಂಸತ್ ಭವನದಲ್ಲಿ Read More »

ಇಂದಿನಿಂದ 5 ದಿ‌ನ ಸಂಸತ್ ನ ವಿಶೇಷ ಅಧಿವೇಶನ

ಸಮಗ್ರ ನ್ಯೂಸ್: ಗೌರಿ ಗಣೇಶ ಹಬ್ಬದ ದಿನವಾದ ಇಂದು ಮೋದಿ ಸರ್ಕಾರದ 5 ದಿನದ ವಿಶೇಷ ಅಧಿವೇಶನ ಆರಂಭ ಆಗುತ್ತೆ. ಹಳೇ ಸಂಸತ್ ಕಟ್ಟಡದಲ್ಲಿ ಅಧಿವೇಶನ ನಡೆದರೆ, ಮಂಗಳವಾರದಿಂದ ನೂತನ ಸಂಸತ್​ ಭವನ ಸೆಂಟ್ರಲ್​ ವಿಸ್ತಾದಲ್ಲಿ ಅಧಿವೇಶನ ಮುಂದುವರೆಯಲಿದೆ. ಆದರೆ ಇದಕ್ಕೂ ವಿಪಕ್ಷಗಳು ಅಪಸ್ವರ ಎತ್ತಿದ್ದರೂ ,ಸಂಸತ್​ ಕಲಾಪದಲ್ಲಿ ಬಿಜೆಪಿ (BJP) ಪ್ರಮುಖವಾಗಿ 5 ಬಿಲ್​​ಗಳನ್ನ ಮಂಡಿಸಲು ತಯಾರಿ ಮಾಡಿಕೊಂಡಿದೆ. ಮೋದಿ ಸರ್ಕಾರ ದಿಢೀರ್​ ಅಂತ ವಿಶೇಷ ಅಧಿವೇಶನ ಏರ್ಪಡಿಸಿದೆ. ಇಂದಿನಿಂದ ಸೆಪ್ಟೆಂಬರ್​ 22ರವರೆಗೆ ಸಂಸತ್​ ಕಲಾಪ

ಇಂದಿನಿಂದ 5 ದಿ‌ನ ಸಂಸತ್ ನ ವಿಶೇಷ ಅಧಿವೇಶನ Read More »

ಯುನೆಸ್ಕೋ ಪಟ್ಟಿ ಸೇರಿದ ‘ಶಾಂತಿನಿಕೇತನ’

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿರುವ ಶಾಂತಿನಿಕೇತನ ಪಟ್ಟಣವನ್ನು UNESCO ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಿದೆ. ಶಾಂತಿನಿಕೇತನವನ್ನು 1901 ರಲ್ಲಿ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರು ವಿಶ್ವವಿದ್ಯಾನಿಲಯ ಪಟ್ಟಣವಾಗಿ ಸ್ಥಾಪಿಸಿದರು. 1901 ರಲ್ಲಿ ಖ್ಯಾತ ಕವಿ ಮತ್ತು ತತ್ವಜ್ಞಾನಿ ರವೀಂದ್ರನಾಥ ಟ್ಯಾಗೋರ್ ಅವರಿಂದ ಗ್ರಾಮೀಣ ಪಶ್ಚಿಮ ಬಂಗಾಳದಲ್ಲಿ ಸ್ಥಾಪಿಸಲಾದ ಶಾಂತಿನಿಕೇತನವು ಪ್ರಾಚೀನ ಭಾರತೀಯ ಸಂಪ್ರದಾಯಗಳ ಆಧಾರದ ಮೇಲೆ ವಸತಿ ಶಾಲೆ ಮತ್ತು ಕಲೆಯ ಕೇಂದ್ರವಾಗಿತ್ತು . ಧಾರ್ಮಿಕ ಮತ್ತು ಸಾಂಸ್ಕೃತಿಕ ಗಡಿಗಳನ್ನು ಮೀರಿದ

ಯುನೆಸ್ಕೋ ಪಟ್ಟಿ ಸೇರಿದ ‘ಶಾಂತಿನಿಕೇತನ’ Read More »

ಸೆ.15 ಇಂದು ಇಂಜಿನಿಯರ್ಸ್ ಡೇ | ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯರಿಗೊಂದು ಸೆಲ್ಯೂಟ್

ಸಮಗ್ರ ನ್ಯೂಸ್: ಸರ್ ಎಂ ವಿಶ್ವೇಶ್ವರಯ್ಯ ಅವರು ದೇಶಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ಅವರ ಜನ್ಮದಿನವಾದ ಸೆಪ್ಟೆಂಬರ್ 15ರಂದು ಪ್ರತಿ ವರ್ಷ ‘ಎಂಜಿನಿಯರ್ಸ್ ಡೇ’ ಆಗಿ ಆಚರಿಸಲಾಗುತ್ತದೆ. ಸರ್ ಎಂ. ವಿಶ್ವೇಶ್ವರಯ್ಯ ಅವರು ಪ್ರಖ್ಯಾತ ಇಂಜಿನಿಯರ್ ಮತ್ತು ರಾಜನೀತಿಜ್ಞರಾಗಿದ್ದರು ಮತ್ತು ಆಧುನಿಕ ಭಾರತವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಕೃಷ್ಣರಾಜ ಸಾಗರ ಅಣೆಕಟ್ಟಿನ ವಾಸ್ತುಶಿಲ್ಪಿ; ಅಣೆಕಟ್ಟುಗಳಲ್ಲಿ ನೀರು ವ್ಯರ್ಥವಾಗಿ ಹರಿಯುವುದನ್ನು ತಡೆಯಲು ಉಕ್ಕಿನ ಬಾಗಿಲುಗಳನ್ನು ರೂಪಿಸಿದರು.ಇಂದು ಬಹುಶಃ ಅನೇಕ ಜನರು ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು ಭಾರತದ

ಸೆ.15 ಇಂದು ಇಂಜಿನಿಯರ್ಸ್ ಡೇ | ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯರಿಗೊಂದು ಸೆಲ್ಯೂಟ್ Read More »

ಹೊಸ ಫೀಚರ್ ಪರಿಚಯಿಸಿದ ವಾಟ್ಸ್ಯಾಪ್

ಸಮಗ್ರ ನ್ಯೂಸ್: ಜನಪ್ರಿಯ ಮೆಸೆಂಜರ್‌ ಆಯಪ್ ಆಗಿರುವ ವಾಟ್ಸ್ ಆಯಪ್ ಹೊಸ ‘ವಾಟ್ಸ್ ಆ್ಯಪ್ ಚಾನೆಲ್ಸ್‌’ ಎಂಬ ಫೀಚರ್‌ ಅನ್ನು ಬಿಡುಗಡೆಗೊಳಿಸುತ್ತಿದೆ. ಇದೊಂದು ಏಕಮುಖ ಪ್ರಸಾರ ಪರಿಕರವಾಗಿದ್ದು, ಅಪ್‌ಡೇಟ್ಸ್‌ ಎಂಬ ಹೊಸ ಟ್ಯಾಬ್‌ನಲ್ಲಿ ನಿಮ್ಮ ಆಸಕ್ತಿಯ ಜನರು ಮತ್ತು ಸಂಸ್ಥೆಗಳಿಂದ ಅಪ್‌ಡೇಟ್‌ಗಳನ್ನು ಒದಗಿಸುತ್ತದೆ. ವಾಟ್ಸ್ ಆಯಪ್ ಚಾನಲ್ಸ್‌ ಎಂಬ ಈ ಹೊಸ ಫೀಚರ್‌ ಭಾರತ ಸಹಿತ 150ಕ್ಕೂ ಅಧಿಕ ದೇಶಗಳಲ್ಲಿ ಮುಂದಿನ ಕೆಲ ವಾರಗಳಲ್ಲಿ ಲಭ್ಯವಾಗಲಿದೆ. ಬಳಕೆದಾರರ ದೇಶದ ಆಧಾರದ ಮೇಲೆ ಸ್ವಯಂಚಾಲಿತವಾಗಿ ಫಿಲ್ಟರ್‌ ಮಾಡಲಾದ ಚಾನೆಲ್‌ಗಳನ್ನು

ಹೊಸ ಫೀಚರ್ ಪರಿಚಯಿಸಿದ ವಾಟ್ಸ್ಯಾಪ್ Read More »

ಇಂದಿನಿಂದ ಶಾಲಾ – ಕಾಲೇಜುಗಳಲ್ಲಿ ‘ಸಂವಿಧಾನ ಓದು’ ಆರಂಭ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಈಗಾಗಲೇ ಸಂವಿಧಾನ ಪೀಠಿಕೆ ಓದು ಶಾಲಾ ಕಾಲೇಜುಗಳಲ್ಲಿ ಕಡ್ಡಾಯಗೊಳಿಸಿತ್ತು. ಅಲ್ಲದೇ ಸಂವಿಧಾನ ಪೀಠಿಕೆ ಓದು ಪರಿಪಾಠವನ್ನು ಸೆ.15ರಿಂದ ಆರಂಭಿಸೋದಾಗಿ ತಿಳಿಸಿತ್ತು. ಅದರಂತೆ ಇಂದಿನಿಂದ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಓದು ಆರಂಭಗೊಳ್ಳಲಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆಯೇ ರಾಜ್ಯ ಸರ್ಕಾರ ಸುತ್ತೋಲೆ ಕೂಡ ಹೊರಡಿಸಿತ್ತು. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಫಲಕದಲ್ಲಿ ಅವಳಡಿಸಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿತ್ತು. ರಾಜ್ಯದ ಎಲ್ಲಾ

ಇಂದಿನಿಂದ ಶಾಲಾ – ಕಾಲೇಜುಗಳಲ್ಲಿ ‘ಸಂವಿಧಾನ ಓದು’ ಆರಂಭ Read More »

ಕಂಡುಕೇಳರಿಯದ ಭೀಕರ ಪ್ರವಾಹ| 5 ಸಾವಿರ ಹೆಣಗಳು ಪತ್ತೆ| 15 ಸಾವಿರ ಮಂದಿ ನಾಪತ್ತೆ| ಸ್ಮಶಾನ ಸದೃಶವಾದ ಲಿಬಿಯಾ!!

ಸಮಗ್ರ ನ್ಯೂಸ್: ಲಿಬಿಯಾದಲ್ಲಿ ಕಳೆದ ಸೋಮವಾರ ಬೀಸಿದ ಭಾರಿ ಚಂಡಮಾರುತದ ಪರಿಣಾಮ ಎರಡು ಅಣೆಕಟ್ಟು ಒಡೆದು ಸಂಭವಿಸಿದ ಅನಾಹುತಕ್ಕೆ ಸಾವಿರಾರು ಜನ ಬಲಿಯಾಗಿದ್ದು 5,000ಕ್ಕೂ ಹೆಚ್ಚು ಶವಗಳು ಪತ್ತೆಯಾಗಿವೆ. ಈ ಪೈಕಿ ಪ್ರವಾಹದಲ್ಲಿ ಅತಿ ಹೆಚ್ಚು ಹಾನಿಗೊಳಗಾದ ಡೆರ್ನಾ ನಗರವೊಂದರಲ್ಲೇ 5,000 ಶವಗಳು ಪತ್ತೆಯಾಗಿದ್ದು, ಇನ್ನೂ 10,000ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 15,000 ದಾಟುವ ಆತಂಕ ಉಂಟಾಗಿದೆ. ಘಟನೆಯಲ್ಲಿ 10,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಭಾರಿ ಪ್ರವಾಹದ ಪರಿಣಾಮ ರಕ್ಷಣಾ ಸಿಬ್ಬಂದಿಗೆ ಪೂರ್ಣ ಪ್ರಮಾಣದಲ್ಲಿ

ಕಂಡುಕೇಳರಿಯದ ಭೀಕರ ಪ್ರವಾಹ| 5 ಸಾವಿರ ಹೆಣಗಳು ಪತ್ತೆ| 15 ಸಾವಿರ ಮಂದಿ ನಾಪತ್ತೆ| ಸ್ಮಶಾನ ಸದೃಶವಾದ ಲಿಬಿಯಾ!! Read More »

ನಿಪಾ ವೈರಸ್ ಭೀತಿ| 7 ಗ್ರಾಮಗಳಲ್ಲಿ ಕಂಟೈನ್ ಮೆಂಟ್ ಝೋನ್ ಸ್ಥಾಪನೆ| ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ನಿಪಾ ವೈರಸ್‌ನಿಂದಾಗಿ ಇಬ್ಬರು ಸಾವನ್ನಪ್ಪಿದ ಕೇರಳದ ಕೋಝಿಕೋಡ್‌ನಲ್ಲಿ ಏಳು ಗ್ರಾಮ ಪಂಚಾಯಿತಿಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದ್ದು,ಶಾಲೆಗಳಿಗೆ ರಜೆ ಘೋಷಿಸಿಲಾಗಿದೆ. ಕೋಝಿಕ್ಕೋಡ್ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕ ಸೇರಿದಂತೆ ನಾಲ್ವರಲ್ಲಿ ನಾಲ್ಕು ನಿಪಾ ಪ್ರಕರಣಗಳು ದೃಢಪಟ್ಟ ನಂತರ ರಾಜ್ಯ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದ್ದು, ಪೀಡಿತ ಪ್ರದೇಶಗಳಲ್ಲಿ ಕೆಲವು ಶಾಲೆಗಳು ಮತ್ತು ಕಚೇರಿಗಳನ್ನು ಅಧಿಕಾರಿಗಳು ಮುಚ್ಚಿದ್ದಾರೆ. ಇನ್ನು ಅತಂಚೇರಿ, ಮಾರುತೊಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರ ಪಂಚಾಯಿತಿಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ ಎಂದು

ನಿಪಾ ವೈರಸ್ ಭೀತಿ| 7 ಗ್ರಾಮಗಳಲ್ಲಿ ಕಂಟೈನ್ ಮೆಂಟ್ ಝೋನ್ ಸ್ಥಾಪನೆ| ಶಾಲೆಗಳಿಗೆ ರಜೆ ಘೋಷಣೆ Read More »

ಸಿಂಗಾಪುರದ ಅಧ್ಯಕ್ಷರಾಗಿ‌ ಭಾರತೀಯ ಮೂಲದ ಷಣ್ಮುಗರತ್ನಂ ಆಯ್ಕೆ| ಸೆ.14ರಂದು ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಧರ್ಮನ್ ಷಣ್ಮುಗರತ್ನಂ ಸಿಂಗಾಪುರ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರು ಗುರುವಾರ (ಸೆ.14) ಸಿಂಗಾಪುರದ 9 ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇತ್ತೀಚೆಗೆ ಷಣ್ಮುಗರತ್ನಂ ಶೇ.70.4ರಷ್ಟು ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಅಧ್ಯಕ್ಷ ಹಲೀಮಾ ಯಾಕೋಬ್ ಅವರ ಅಧಿಕಾರಾವಧಿ ಸೆಪ್ಟೆಂಬರ್ 13 ರಂದು ಕೊನೆಗೊಳ್ಳುತ್ತದೆ. ಭಾರತೀಯ ಮೂಲದ ಧರ್ಮನ್ ಷಣ್ಮುಗರತ್ನಂ ಅವರು ಸೆಪ್ಟೆಂಬರ್ 14 ರಿಂದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಿಂಗಾಪುರದಲ್ಲಿ ಚುನಾಯಿತ ಅಧ್ಯಕ್ಷರ ಅಧಿಕಾರಾವಧಿ ಆರು ವರ್ಷಗಳಾಗಿವೆ. 66

ಸಿಂಗಾಪುರದ ಅಧ್ಯಕ್ಷರಾಗಿ‌ ಭಾರತೀಯ ಮೂಲದ ಷಣ್ಮುಗರತ್ನಂ ಆಯ್ಕೆ| ಸೆ.14ರಂದು ಅಧಿಕಾರ ಸ್ವೀಕಾರ Read More »