ಎಂಎಲ್ಎ ಟಿಕೆಟ್ ಆಮಿಷವೊಡ್ಡಿ ಬಹುಕೋಟಿ ವಂಚನೆ| ಚೈತ್ರಾ ಕುಂದಾಪುರ ಸೇರಿ ನಾಲ್ವರು ಅರೆಸ್ಟ್
ಸಮಗ್ರ ನ್ಯೂಸ್: ಮುಂಬಯಿಯ ಉದ್ಯಮಿಯೊಬ್ಬರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಕೊನೆಗೂ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ . ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಬೆಂಗಳೂರು ಸಿಸಿಬಿ ಪೊಲೀಸರು ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಗೋವಿಂದ ಬಾಬು […]
ಎಂಎಲ್ಎ ಟಿಕೆಟ್ ಆಮಿಷವೊಡ್ಡಿ ಬಹುಕೋಟಿ ವಂಚನೆ| ಚೈತ್ರಾ ಕುಂದಾಪುರ ಸೇರಿ ನಾಲ್ವರು ಅರೆಸ್ಟ್ Read More »










