ದೇಶ-ವಿದೇಶ

ಸೊಳ್ಳೆಗಳ ಸಾಮ್ರಾಜ್ಯದತ್ತ ಇಣುಕು ನೋಟ| ವಿಶ್ವ ಸೊಳ್ಳೆಗಳ ದಿನ –ಆಗಸ್ಟ್20

ಸಮಗ್ರ ನ್ಯೂಸ್: ಜಗತ್ತಿನಾದ್ಯಂತ ಆಗಸ್ಟ್ 20ನ್ನು ವಿಶ್ವ ಸೊಳ್ಳೆಗಳ ದಿನ ಎಂದು ಆಚರಿಸಲಾಗುತ್ತಿದೆ. ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ದೃಷ್ಟಿಯಿಂದ ಈ ಆಚರಣೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಮನುಕುಲದ ಮಹೋನ್ನತಿಗೆ ಮಹತ್ತರ ಕೊಡುಗೆ ನೀಡಿ, 1902ರಲ್ಲಿ ವೈದ್ಯ ವಿಜ್ಞಾನಕ್ಕಾಗಿ ನೊಬೆಲ್ ಪ್ರಶಸ್ತಿ ದೊರೆತ ಭಾರತೀಯ ಸಂಜಾತ ಬ್ರಿಟಿಷ್ ವೈದ್ಯ ಸರ್ ರೋನಾಲ್ಡ್ ರೋಸ್ ಅವರನ್ನು ಸ್ಮರಿಸುವ ಸುದಿನ. 1897ನೇ ಆಗಸ್ಟ್ 20ರಂದು ತಾನು ಮಾಡಿದ ಸಂಶೋಧನೆಗಳ ಮೂಲಕ ಸೊಳ್ಳೆಗಳಿಂದ ಮನುಷ್ಯನಿಗೆ ಮಲೇರಿಯಾ ಹರಡುತ್ತದೆ ಎಂದು ಜಗತ್ತಿಗೆ ಸಾರಿ […]

ಸೊಳ್ಳೆಗಳ ಸಾಮ್ರಾಜ್ಯದತ್ತ ಇಣುಕು ನೋಟ| ವಿಶ್ವ ಸೊಳ್ಳೆಗಳ ದಿನ –ಆಗಸ್ಟ್20 Read More »

ಕಣಿವೆಗೆ ಉರುಳಿದ ಸೇನಾ ವಾಹನ|ಒಂಬತ್ತು ಸೇನಾ ಸಿಬ್ಬಂದಿ ಹುತಾತ್ಮ

ಸಮಗ್ರ ನ್ಯೂಸ್: ‘ಲಡಾಖ್’ನಲ್ಲಿ ಸೇನಾ ವಾಹನವು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂಬತ್ತು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಈ ಕುರಿತು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದು, ಲಡಾಖ್’ನಲ್ಲಿ ಕಲ್ಲಿನ ಕಣಿವೆಗೆ ಸೇನಾ ವಾಹನ ಡಿಕ್ಕಿ ಹೊಡೆದ ಪರಿಣಾಮ, ಕಂದಕಕ್ಕೆ ಕಾರು ಬಿದ್ದು ಏಳು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ. ಕ್ಯಾರಿ ಪಟ್ಟಣದಿಂದ 7 ಕಿ.ಮೀ ದೂರದಲ್ಲಿ ನಡೆದ ಅಪಘಾತದಲ್ಲಿ ಏಳು ಭಾರತೀಯ ಸೇನಾ ಸೈನಿಕರು

ಕಣಿವೆಗೆ ಉರುಳಿದ ಸೇನಾ ವಾಹನ|ಒಂಬತ್ತು ಸೇನಾ ಸಿಬ್ಬಂದಿ ಹುತಾತ್ಮ Read More »

ಲಂಡನ್: ಒಂದೇ ವರ್ಷದಲ್ಲಿ 7 ಶಿಶುಗಳನ್ನ ಹತ್ಯೆ ಮಾಡಿದ ಬ್ರಿಟಿಷ್‌ ನರ್ಸ್| ಭಾರತೀಯ ಮೂಲದ ವೈದ್ಯನಿಂದ ಬಲೆಗೆ

ಸಮಗ್ರ ನ್ಯೂಸ್: ಕಳೆದ ಒಂದು ವರ್ಷದಲ್ಲಿ 7 ನವಜಾತ ಶಿಶುಗಳನ್ನ ಹತ್ಯೆ ಮಾಡಿ, ಇನ್ನೂ 6 ಶಿಶುಗಳನ್ನು ಕೊಲ್ಲಲು ಪ್ರಯತ್ನಿಸಿದ್ದ ಬ್ರಿಟಿಷ್ ನರ್ಸ್ ಒಬ್ಬಳನ್ನು ತಪ್ಪಿತಸ್ಥೆ ಎಂದು ನ್ಯಾಯಾಲಯ ಪರಿಗಣಿಸಿದ್ದು, ಆರೋಪಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಕ್ರೌನ್ ಪ್ರಾಸಿಕ್ಯೂಷನ್ ಸೇವೆ ತಿಳಿಸಿದೆ. ಹಂತಕಿ ಲೂಸಿ ಲೆಟ್ಬಿ ಎಂದು ಗುರುತಿಸಲಾಗಿದ್ದು, 2015ರ ಜೂನ್ ರಿಂದ 2016ರ ಜೂನ್ ನಡುವೆ ವಾಯವ್ಯ ಇಂಗ್ಲೆಂಡ್‌ನ ಕೌಂಟೆಸ್ ಆಫ್ ಚೆಸ್ಟರ್ ಆಸ್ಪತ್ರೆಯಲ್ಲಿ ಈ ಸರಣಿ ಕೊಲೆಗಳನ್ನ ಮಾಡಿದ್ದಾಳು. ಕಳೆದ ಅಕ್ಟೋಬರ್‌ನಿಂದ ಪ್ರಕರಣದ ವಿಚಾರಣೆ

ಲಂಡನ್: ಒಂದೇ ವರ್ಷದಲ್ಲಿ 7 ಶಿಶುಗಳನ್ನ ಹತ್ಯೆ ಮಾಡಿದ ಬ್ರಿಟಿಷ್‌ ನರ್ಸ್| ಭಾರತೀಯ ಮೂಲದ ವೈದ್ಯನಿಂದ ಬಲೆಗೆ Read More »

ಅಮರನಾಥ ಯಾತ್ರೆಗೆ ಹೊರಟಿದ್ದ ಯಾತ್ರಾರ್ಥಿ 300 ಅಡಿ ಆಳಕ್ಕೆ ಬಿದ್ದು ಸಾವು

ಸಮಗ್ರನ್ಯೂಸ್:ಅಮರನಾಥ ಯಾತ್ರೆಗೆ ಹೊರಟಿದ್ದ ಯಾತ್ರಾರ್ಥಿಯೊಬ್ಬರು 300 ಅಡಿ ಆಳಕ್ಕೆ ಬಿದ್ದು ಆ. 18ರಂದು ಮೃತಪಟ್ಟಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಪವಿತ್ರ ಅಮರನಾಥ (Amaranata) ಗುಹೆಯಿಂದ ಹಿಂತಿರುಗುತ್ತಿದ್ದಾಗ ಕಾಳಿಮಾತಾ ಬಳಿ ಜಾರಿ 300 ಅಡಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಮೃತರನ್ನು ಬಿಹಾರದ ರೋಹ್ತಾಸ್ ಜಿಲ್ಲೆಯ ತುಂಬ ಗ್ರಾಮದ ನಿವಾಸಿ ವಿಜಯ್ ಕುಮಾರ್ ಶಾ(50) ಎಂದು ಎಂದು ಗುರುತಿಸಲಾಗಿದೆ. ವಿಜಯ್ ಕುಮಾರ್ ಶಾ ಮಮತಾ ಕುಮಾರಿ ಎಂಬಾವರೊಂದಿಗೆ ಪವಿತ್ರ ಗುಹೆಯಿಂದ ಹಿಂತಿರುಗುತ್ತಿದ್ದಾಗ ಕಾಳಿಮಾತೆಯ ಬಳಿ ಕಾಲು

ಅಮರನಾಥ ಯಾತ್ರೆಗೆ ಹೊರಟಿದ್ದ ಯಾತ್ರಾರ್ಥಿ 300 ಅಡಿ ಆಳಕ್ಕೆ ಬಿದ್ದು ಸಾವು Read More »

ಪದೇ ಪದೇ ಮೊಬೈಲ್ ಚಾರ್ಜ್ ಮಾಡ್ತೀರ?! ಹಾಗಿದ್ರೆ ನೀವು ಇದನ್ನು ಓದಲೇಬೇಕು

ಸಮಗ್ರ ನ್ಯೂಸ್:ಇಂದಿನ ದಿನಗಳಲ್ಲಿ ಪ್ರತಿಯೊಬ್ಬರ ಕೈಯಲ್ಲಿ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಅದರೊಂದಿಗೆ ಬೆಳಿಗ್ಗೆಯಿಂದ ಸಂಜೆಯವರೆಗೆ ಸಾಕಷ್ಟು ಕೆಲಸ ಮಾಡಲಾಗುತ್ತಿದೆ. ಆದರೆ ನೀವು ದಿನಕ್ಕೆ ಎಷ್ಟು ಬಾರಿ ಚಾರ್ಜ್ ಮಾಡುತ್ತಿದ್ದೀರಿ ಎಂಬುದನ್ನು ಎಂದಾದರು ಗಮನಿಸಿದ್ದೀರಾ? ಅತಿಯಾಗಿ ಮೊಬೈಲ್ ಚಾರ್ಜ್ ಮಾಡುವುದರಿಂದ ಬ್ಯಾಟರಿ ಹಾಳಾಗಬಹುದು. ಮತ್ತು ಕಡಿಮೆ ಚಾರ್ಜ್ ಮಾಡುವುದರಿಂದ ಬ್ಯಾಟರಿ ಹಾನಿಗೋಳಗಾಗಬಹುದು. ಹಗಲಿನಲ್ಲಿ ಪದೇ ಪದೇ ಫೋನ್ ಚಾರ್ಜ್ ಮಾಡುವ ಅಭ್ಯಾಸವನ್ನು ಇಂದೇ ನಿಲ್ಲಿಸಿ. ಒಂದೆಡೆ ಬ್ಯಾಟರಿ (Smartphone Battery) ಖಾಲಿಯಾದ ಕಾರಣ ಫೋನ್ ಬಳಸಲಾಗುವುದಿಲ್ಲ, ಆದರೆ

ಪದೇ ಪದೇ ಮೊಬೈಲ್ ಚಾರ್ಜ್ ಮಾಡ್ತೀರ?! ಹಾಗಿದ್ರೆ ನೀವು ಇದನ್ನು ಓದಲೇಬೇಕು Read More »

ಚಂದ್ರಯಾನ-3 ನೌಕೆಯಿಂದ ಬೇರ್ಪಟ್ಟ ‘ವಿಕ್ರಮ್’| ಐತಿಹಾಸಿಕ ಸಾಧನೆಯ ಹಾದಿಯಲ್ಲಿ ‘ಇಸ್ರೋ’

ಸಮಗ್ರ ನ್ಯೂಸ್: ಚಂದ್ರಯಾನ-3 ರ ಲ್ಯಾಂಡರ್ ‘ವಿಕ್ರಮ್’ ಯಶಸ್ವಿಯಾಗಿ ಬಾಹ್ಯಾಕಾಶ ನೌಕೆಯಿಂದ ಬೇರ್ಪಟ್ಟಿದ್ದು, ಈಗ ಆಗಸ್ಟ್ 23 ರಂದು ಚಂದ್ರನ ಮೇಲೆ ಇಳಿಯುವ ನಿರೀಕ್ಷೆಯಿದೆ. “LM ಅನ್ನು ಪ್ರೊಪಲ್ಷನ್ ಮಾಡ್ಯೂಲ್ (PM) ನಿಂದ ಯಶಸ್ವಿಯಾಗಿ ಬೇರ್ಪಡಿಸಲಾಗಿದೆ. ನಾಳೆಗೆ ಯೋಜಿಸಲಾದ ಡೀಬೂಸ್ಟಿಂಗ್ ಮೇಲೆ LM ಸ್ವಲ್ಪ ಕಡಿಮೆ ಕಕ್ಷೆಗೆ ಇಳಿಯಲಿದೆ” ಎಂದು ISRO ಟ್ವೀಟ್‌ನಲ್ಲಿ ತಿಳಿಸಿದೆ. ಒಮ್ಮೆ ಚಂದ್ರನ ಮೇಲೆ ಲ್ಯಾಂಡರ್ ವಿಕ್ರಮ್ ಪ್ರಗ್ಯಾನ್ ರೋವರ್ ಅನ್ನು ಛಾಯಾಚಿತ್ರ ಮಾಡುತ್ತದೆ, ಇದು ಚಂದ್ರನ ಮೇಲ್ಮೈಯಲ್ಲಿ ಭೂಕಂಪನ ಚಟುವಟಿಕೆಯನ್ನು ಅಧ್ಯಯನ

ಚಂದ್ರಯಾನ-3 ನೌಕೆಯಿಂದ ಬೇರ್ಪಟ್ಟ ‘ವಿಕ್ರಮ್’| ಐತಿಹಾಸಿಕ ಸಾಧನೆಯ ಹಾದಿಯಲ್ಲಿ ‘ಇಸ್ರೋ’ Read More »

ಚಂದ್ರನ ಅಂತಿಮ ಕಕ್ಷೆಗೆ ಕಾಲಿಟ್ಟ ಚಂದ್ರಯಾನ-3 ನೌಕೆ

ಸಮಗ್ರ ನ್ಯೂಸ್: ಚಂದ್ರಯಾನ-3 ನೌಕೆ ಆಗಸ್ಟ್‌ 23ರಂದು ಚಂದ್ರನಲ್ಲಿ ಇಳಿಯುವ ನಿರೀಕ್ಷೆ ಇದ್ದು, ಚಂದ್ರಯಾನ-3 ನೌಕೆ ಚಂದ್ರನ ಮೇಲ್ಪದರದಿಂದ ಕೇವಲ 163 ಕಿಲೋ ಮೀಟರ್‌ ದೂರದಲ್ಲಿದೆ ಎಂದು ತಿಳಿದು ಬಂದಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಜು.14 ರಂದು ಚಂದ್ರಯಾನ-3 ನೌಕೆಯನ್ನು ಯಶಸ್ವಿಯಾಗಿ ಉಡಾವಣೆಗೊಳಿಸಲಾಗಿತ್ತು. ಇದೀಗ ಚಂದ್ರಯಾನ-3 ನೌಕೆಯ ಅಂತಿಮ ಸುತ್ತು ಯಶಸ್ವಿಯಾಗಿ ನೆರವೇರಿದ್ದು, ಚಂದ್ರಯಾನ 3 ನೌಕೆ ಚಂದಿರನಿಗೆ ಮತ್ತಷ್ಟು ಸನಿಹವಾಗಿದೆ ಎಂದು ಇಸ್ರೋ (ಇಂಡಿಯನ್‌ ಸ್ಪೇಸ್‌ ರಿಸರ್ಚ್‌ ಆರ್ಗನೈಸೇಶನ್) ‌ಆ.16 ರಂದು

ಚಂದ್ರನ ಅಂತಿಮ ಕಕ್ಷೆಗೆ ಕಾಲಿಟ್ಟ ಚಂದ್ರಯಾನ-3 ನೌಕೆ Read More »

ಅಪ್ ಡೇಟ್ ಆಗಿರಿ, ಯಾವುದೂ ಅಸಾಧ್ಯವಲ್ಲ| ಗೊತ್ತಿಲ್ಲದ್ದನ್ನು ಕೇಳಿ ತಿಳಿಯೋದ್ರಿಂದ ನಾವೇನೂ ದಡ್ಡರಾಗಲ್ಲ!

ಸಮಗ್ರ ನ್ಯೂಸ್: ಯಾವುದೇ ವ್ಯಕ್ತಿ ಇರಲಿ ಯಾವುದೇ ಕೆಲಸವಿರಲಿ ಕಾಲಕಾಲಕ್ಕೆ ಅಪಡೇಟ್ ಆಗುತ್ತಿರಬೇಕು. ಕ್ಷಣಕ್ಷಣಕ್ಕೂ ಹೊಸತನ ಹರಿಯುತ್ತಿರುವ ಇಂದಿನ ಕಾಲದಲ್ಲಿ ಅದಕ್ಕೆ ತಕ್ಕಂತೆ ಒಗ್ಗಿಕೊಳ್ಳದಿದ್ದರೆ ಕೆಲಸ ಕಷ್ಟ ಎನಿಸಲಾರಂಭಿಸುತ್ತದೆ. ಕೆಲಸಕ್ಕೆ ಹೋಗಬೇಕು ಎಂದರೆ ಒಂದು ತರಹದ ಬೇಸರ, ಜುಗುಪ್ಸೆ ಮೂಡಲಾರಂಭಿಸುತ್ತದೆ. ದಿನಗಳು ಉರುಳಿದಂತೆ ಇದು ಮಾನಸಿಕ ಖಿನ್ನತೆಗೆ ಎಡೆ ಮಾಡಿಕೊಡುತ್ತದೆ. ಅದರಿಂದ ಆ ವ್ಯಕ್ತಿಯ ವೈಯಕ್ತಿಕ ಜೀವನದ ಜತೆ ಜತೆಗೆ ಇಡೀ ಕುಟುಂಬದ ಮೇಲೆ ಪರಿಣಾಮ ಬೀರುತ್ತದೆ. ಏಕೆಂದರೆ ಖಿನ್ನತೆಗೊಳಗಾದ ಆ ವ್ಯಕ್ತಿ ಸದಾ ಒತ್ತಡದಲ್ಲಿರುತ್ತಾನೆ. ಕೆಲಸದಲ್ಲಿರುವ

ಅಪ್ ಡೇಟ್ ಆಗಿರಿ, ಯಾವುದೂ ಅಸಾಧ್ಯವಲ್ಲ| ಗೊತ್ತಿಲ್ಲದ್ದನ್ನು ಕೇಳಿ ತಿಳಿಯೋದ್ರಿಂದ ನಾವೇನೂ ದಡ್ಡರಾಗಲ್ಲ! Read More »

ದೇಶದಲ್ಲಿ ಮತ್ತೆ ಮೋದಿ ಪ್ರಧಾನಿಯಾಗ್ತಾರಾ? ಬಿಜೆಪಿಗೆ ಶಾಕ್ ನೀಡಿದ CNX ಸಮೀಕ್ಷೆ

ಸಮಗ್ರ ನ್ಯೂಸ್: ಮುಂದಿನ ವರ್ಷ 2024ರಲ್ಲಿ ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಲೋಕಸಭಾ ಕ್ಷೇತ್ರ ಸಮೀಕ್ಷೆ ತಿಳಿಸಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸತತ ಮೂರನೇ ಬಾರಿಗೆ ಭರ್ಜರಿ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಮರಳಲಿದೆಯೇ.? ಇಂಡಿಯಾ ಟಿವಿ ಸಿಎನ್‌ಎಕ್ಸ್ ವಿರೋಧ ಪಕ್ಷಗಳ ಮೈತ್ರಿಕೂಟ ರಚನೆಯಾದ ನಂತರ ಸಮೀಕ್ಷೆ ನಡೆಸಿದ್ದು, ಅದರ ಫಲಿತಾಂಶಗಳು ಜುಲೈ ಕೊನೆಯಲ್ಲಿ ಬಿಡುಗಡೆಯಾಗಿತ್ತು. ಸಮೀಕ್ಷೆಯಲ್ಲಿ ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, ಎನ್ಡಿಎ ಸರ್ಕಾರ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಮರಳಬಹುದು, ಆದರೂ ಈ

ದೇಶದಲ್ಲಿ ಮತ್ತೆ ಮೋದಿ ಪ್ರಧಾನಿಯಾಗ್ತಾರಾ? ಬಿಜೆಪಿಗೆ ಶಾಕ್ ನೀಡಿದ CNX ಸಮೀಕ್ಷೆ Read More »

ದೇಶಕ್ಕೆ 15 ಸಾವಿರ ಹಂಚಿಕೆಯ ‘ವಿಶ್ವಕರ್ಮ’ ಯೋಜನೆ ಘೋಷಿಸಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಸಾಂಪ್ರದಾಯಿಕ ಕೌಶಲ್ಯ ಹೊಂದಿರುವವರಿಗೆ ಮುಂದಿನ ತಿಂಗಳಲ್ಲಿ 13,000 ರಿಂದ 15,000 ಕೋಟಿ ರೂ.ಗಳ ಹಂಚಿಕೆಯೊಂದಿಗೆ ಸರ್ಕಾರ ವಿಶ್ವಕರ್ಮ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಪ್ರಧಾನಿ ಮೋದಿ ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಹೇಳಿದರು. “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಈಗ ಜನಸಂಖ್ಯೆಯ ದೃಷ್ಟಿಯಿಂದ ಪ್ರಮುಖ ದೇಶವಾಗಿದೆ. ಇಷ್ಟು ದೊಡ್ಡ ದೇಶದಲ್ಲಿ, ನನ್ನ ಕುಟುಂಬದ 140 ಕೋಟಿ ಸದಸ್ಯರು ಇಂದು ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದ್ದಾರೆ” ಎಂದು ಅವರು ಹೇಳಿದರು. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಈಗ ಜನಸಂಖ್ಯೆಯ

ದೇಶಕ್ಕೆ 15 ಸಾವಿರ ಹಂಚಿಕೆಯ ‘ವಿಶ್ವಕರ್ಮ’ ಯೋಜನೆ ಘೋಷಿಸಿದ ಪ್ರಧಾನಿ ಮೋದಿ Read More »