ದೇಶ-ವಿದೇಶ

ಚಂದ್ರಯಾನ -3| ಲ್ಯಾಂಡರ್ ಇಳಿದ ಜಾಗಕ್ಕೆ ನಾಮಕರಣ ಮಾಡಿದ ಪ್ರಧಾನಿ ಮೋದಿ| ಏನದು ಹೊಸ ಹೆಸರು

ಸಮಗ್ರ ನ್ಯೂಸ್: ಚಂದ್ರಯಾನ -3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ’ ಎಂದು ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ತಿರಂಗಾ ಎಂಬುದಾಗಿ ನಾಮಕರಣ ಮಾಡಲಾಗುತ್ತದೆ ಎಂದು ಪ್ರಧಾನಿ ಮೋದಿ ಘೋಷಿಸಿದರು. ಇಂದು ಬೆಂಗಳೂರಿನ ಇಸ್ರೋ ಕಮಾಂಡಿಂಗ್ ಸೆಂಟರ್ ನಲ್ಲಿ ವಿಜ್ಞಾನಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಚಂದ್ರಯಾನ 3 ರ ವಿಕ್ರಮ್ ಲ್ಯಾಂಡರ್ನ ಟಚ್ಡೌನ್ ಪಾಯಿಂಟ್ ಅನ್ನು ‘ಶಿವ ಶಕ್ತಿ’ ಎಂದು ಕರೆಯಲಾಗುವುದು ಎಂದು ಪ್ರಧಾನಿ ಮೋದಿ ಎಂದು ಘೋಷಿಸಿದ್ದಾರೆ. ಬೆಂಗಳೂರಿನ ಇಸ್ರೋ ಕಮಾಂಡ್ ಸೆಂಟರ್ […]

ಚಂದ್ರಯಾನ -3| ಲ್ಯಾಂಡರ್ ಇಳಿದ ಜಾಗಕ್ಕೆ ನಾಮಕರಣ ಮಾಡಿದ ಪ್ರಧಾನಿ ಮೋದಿ| ಏನದು ಹೊಸ ಹೆಸರು Read More »

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ| ಮೊಳಗಿದ ‘ಜೈ ಜವಾನ್, ಜೈ ವಿಜ್ಞಾನ್’ ಘೋಷಣೆ

ಸಮಗ್ರ ನ್ಯೂಸ್: ಚಂದ್ರಯಾನ-3 ಸಕ್ಸಸ್ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದಾರೆ. ನಂತರ ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ಹೊರಗಡೆ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಜೈ ಮೋದಿ ಎಂಬ ಘೋಷಣೆ ಕೂಗಲು ಮುಂದಾದಾಗ ಅದನ್ನು ತಡೆದು, ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಮೋದಿ ಘೋಷಣೆ ಮಾಡಿದರು. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದೆ. ವಿದೇಶದಲ್ಲಿ ಇರುವಾಗಲೇ

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ| ಮೊಳಗಿದ ‘ಜೈ ಜವಾನ್, ಜೈ ವಿಜ್ಞಾನ್’ ಘೋಷಣೆ Read More »

WWE ಮಾಜಿ ಚಾಂಪಿಯನ್ ಬ್ರೇವೈಟ್ ಹೃದಯಾಘಾತಕ್ಕೆ ಬಲಿ

ಸಮಗ್ರ ನ್ಯೂಸ್: WWE ಮಾಜಿ ಚಾಂಪಿಯನ್‌ ಬ್ರೇ ವೈಟ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು. ನಮ್ಮ ಡಬ್ಲ್ಯೂ ಡಬ್ಲ್ಯೂಇ ಕುಟುಂಬದಲ್ಲಿ ಬ್ರೇ ವ್ಯಾಟ್ ಎಂದು ಕರೆಯಲ್ಪಡುವ ವಿಂಡಮ್ ರೊಟುಂಡಾ ಅವರು ಇಂದು ಮುಂಜಾನೆ ಅನಿರೀಕ್ಷಿತವಾಗಿ ನಿಧನರಾದರು ಎಂಬ ದುರಂತ ಸುದ್ದಿಯನ್ನು ನಮಗೆ ತಿಳಿಸಿದರು. ನಮ್ಮ ಪ್ರಾರ್ಥನೆಗಳು ಅವರ ಕುಟುಂಬದೊಂದಿಗೆ ಇದೆ” ಎಂದು ತ್ರಿಪಲ್ ಎಚ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಬ್ರೇ ವ್ಯಾಟ್ ಅವರ ನಿಜವಾದ ಹೆಸರು ವಿಂಡ್‌ಹ್ಯಾಮ್ ರೋಟುಂಡಾ. ಆರೋಗ್ಯ ಸಮಸ್ಯೆಯೊಂದಿಗೆ ಬಳಲುತ್ತಿದ್ದ ಅವರು

WWE ಮಾಜಿ ಚಾಂಪಿಯನ್ ಬ್ರೇವೈಟ್ ಹೃದಯಾಘಾತಕ್ಕೆ ಬಲಿ Read More »

ಈ ಬ್ರಿಟನ್ ನ್ಯೂಸ್ ಆ್ಯಂಕರ್ ಗೆ ಬರ್ನಾಲ್ ಕೊಡ್ಬೇಕಿತ್ತು| ಚಂದ್ರಯಾನ ಕುರಿತು ಆತ ಹೇಳಿದ್ದೇನು ಗೊತ್ತಾ?

ಸಮಗ್ರ ನ್ಯೂಸ್: ಚಂದ್ರಯಾನದ ಕುರಿತು ಬ್ರಿಟನ್‌ನ ನ್ಯೂಸ್‌ ಆಂಕರ್‌ ಒಬ್ರು ನೀಡಿರೋ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಬಾಹ್ಯಾಕಾಶದಲ್ಲಿ ಸಾಧನೆ ಮಾಡ್ತಿರುವ, ಚಂದ್ರನಲ್ಲಿಗೆ ತಲುಪುವ ಸಾಮರ್ಥ್ಯ ಇರೋ ದೇಶಕ್ಕೆ ವಿದೇಶಿ ನೆರವಿನ ಅಗತ್ಯ ಇರೋದಿಲ್ಲ. ಹೀಗಾಗಿ 2016 ರಿಂದ 2021ರವರೆಗೆ ಬ್ರಿಟನ್‌ ಭಾರತಕ್ಕೆ ನೀಡಿರುವ ಸುಮಾರು 2,388 ಕೋಟಿ ರೂಪಾಯಿ ನೆರವನ್ನ ಭಾರತ ವಾಪಸ್‌ ಕೊಡ್ಬೇಕು ಅಂತ ಜಿಬಿ ನ್ಯೂಸ್‌ ಅನ್ನೋ ನ್ಯೂಸ್ ಚಾನೆಲ್‌ನ ಆಂಕರ್ ಪ್ಯಾಟ್ರಿಕ್‌ ಕ್ರಿಸ್ಟ್ಸ್‌ ಹೇಳಿದಾರೆ. ಈ ಹೇಳಿಕೆಗೆ ಭಾರತೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಈ ಬ್ರಿಟನ್ ನ್ಯೂಸ್ ಆ್ಯಂಕರ್ ಗೆ ಬರ್ನಾಲ್ ಕೊಡ್ಬೇಕಿತ್ತು| ಚಂದ್ರಯಾನ ಕುರಿತು ಆತ ಹೇಳಿದ್ದೇನು ಗೊತ್ತಾ? Read More »

ಚುನಾವಣಾ ವಂಚನೆ; ಡೊನಾಲ್ಡ್ ಟ್ರಂಪ್ ಅರೆಸ್ಟ್

ಸಮಗ್ರ ನ್ಯೂಸ್: ಚುನಾವಣಾ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರುವಾರ ಬಂಧಿಸಿದ್ದಾರೆ. 2020ರ ಚುನಾವಣೆಯಲ್ಲಿ ಅಧಿಕಾರ ದುರ್ಬಳಕೆ, ಅಕ್ರಮ ಆರೋಪ ಮೇಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಲಾಗಿದೆ. 2020ರ ಅಧ್ಯಕ್ಷೀಯ ಚುನಾವಣೆ ವೇಳೆ ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದಿತ್ತು. ಪಿತೂರಿ, ವಂಚನೆ ಯತ್ನ ಸೇರಿದಂತೆ 13 ಪ್ರಕರಣಗಳು ದಾಖಲಾಗಿದ್ದವು. ಈ ಆರೋಪಗಳ ಮೇರೆಗೆ ಜಾರ್ಜಿಯಾ ಪೊಲೀಸರು, ಔಪಚಾರಿಕವಾಗಿ ಟ್ರಂಪ್​ರನ್ನು​​​​​​ ಬಂಧಿಸಿದ್ದು, ಸದ್ಯ ಅಟ್ಲಾಂಟಾದ ಫುಲ್ಟನ್ ಕೌಂಟಿ

ಚುನಾವಣಾ ವಂಚನೆ; ಡೊನಾಲ್ಡ್ ಟ್ರಂಪ್ ಅರೆಸ್ಟ್ Read More »

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ| ಅಲ್ಲು ಅರ್ಜುನ್ ಶ್ರೇಷ್ಠ ನಟ| ‘777 ಚಾರ್ಲಿ’ ಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ 2021ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನ ಪ್ರಕಟಿಸಿದೆ. 69ನೇ ರಾಷ್ಟ್ರೀಯ ಪ್ರಶಸ್ತಿಗಳನ್ನು ತೀರ್ಪುಗಾರರ ಸದಸ್ಯರು ವಾಚಿಸಿದರು. ಅಲ್ಲು ಅರ್ಜುನ್ ರಾಷ್ಟ್ರೀಯ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದು, 69 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತೆಲುಗು ನಾಯಕರೊಬ್ಬರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಕ್ಷಿತ್ ಶೆಟ್ಟಿ ನಟನೆ ಹಾಗೂ ಕಿರಣ್ ರಾಜ್ ನಿರ್ದೇಶನದ 777 ಚಾರ್ಲಿ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರಕ್ಕಾಗಿ ಮೀಸಲಿಟ್ಟ ರಾಷ್ಟ್ರೀಯ ಪ್ರಶಸ್ತಿಯು

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ| ಅಲ್ಲು ಅರ್ಜುನ್ ಶ್ರೇಷ್ಠ ನಟ| ‘777 ಚಾರ್ಲಿ’ ಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ Read More »

ವಿಶ್ವಕಪ್ ಚೆಸ್ ಫೈನಲ್| ರೋಚಕ ಪೈಪೋಟಿ ನೀಡಿ ವಿರೋಚಿತ ಸೋಲು ಕಂಡ ಪ್ರಜ್ಞಾನಂದ|

ಸಮಗ್ರ ನ್ಯೂಸ್: ವಿಶ್ವಕಪ್ ಚೆಸ್ ಫೈನಲ್ ಪಂದ್ಯದಲ್ಲಿ 2 ದಶಕಗಳ ಬಳಿಕ ಫೈನಲ್ ಪ್ರವೇಶಿಸಿದ ಭಾರತೀಯ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ವಿಶ್ವ ನಂ.1 ನಾರ್ವೆಯ ಮ್ಯಾಗ್ನಸ್ ಕಾರ್ಲ್ ಸೆನ್ ವಿರುದ್ಧ ಸೋಲು ಕಂಡಿದ್ದಾರೆ. ರಣರೋಚಕ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ವಿಶ್ವದ ನಂಬರ್ 1 ಚೆಸ್ ತಾರೆಗೆ ಎಲ್ಲಾ ರೀತಿಯಲ್ಲೂ ಪೈಪೋಟಿ ನೀಡುವಲ್ಲಿ ಪ್ರಜ್ಞಾನಂದ ಯಶಸ್ವಿಯಾಗಿದ್ದರು. ಆದರೆ ಟೈಬ್ರೇಕ್ ನಲ್ಲಿ ಮೇಲುಗೈ ಸಾಧಿಸುವ ಮೂಲಕ ಕಾರ್ಲ್ ಸೆನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. ಗುರುವಾರ ನಡೆದ

ವಿಶ್ವಕಪ್ ಚೆಸ್ ಫೈನಲ್| ರೋಚಕ ಪೈಪೋಟಿ ನೀಡಿ ವಿರೋಚಿತ ಸೋಲು ಕಂಡ ಪ್ರಜ್ಞಾನಂದ| Read More »

ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ| ಹಲವು ಮನೆಗಳು ಕುಸಿತ; ಜಲಸಮಾಧಿ ಶಂಕೆ

ಸಮಗ್ರ ನ್ಯೂಸ್: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಗುರುವಾರ ಭಾರೀ ಭೂಕುಸಿತ ಉಂಟಾದ ಪರಿಣಾಮ ಹಲವಾರು ಮನೆಗಳು ಕುಸಿದುಬಿದ್ದಿದ್ದು, ಅನೇಕ ಜನರು ಸಿಲುಕಿರುವ ಆತಂಕವಿದೆ ಎಂದು NDTV ವರದಿ ಮಾಡಿದೆ. ಕುಲು ಜಿಲ್ಲೆಯ ಅನ್ನಿ ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ಸುಮಾರು 8-9 ಬಹುಮಹಡಿ ಕಟ್ಟಡಗಳು ಭೂಕುಸಿತದಿಂದ ಏಕಾಏಕಿ ಕುಸಿದುಬಿದ್ದು ಭಾರೀ ಧೂಳು ಮೇಲೆದ್ದಿರುವ ದೃಶ್ಯವು ವೀಡಿಯೊದಲ್ಲಿ ಸೆರೆಯಾಗಿದೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿಯಾಗಿಲ್ಲ. ಕಳೆದ ಒಂದು ವಾರದ ಹಿಂದೆಯೇ ಕಟ್ಟಡ ತೆರವು ಮಾಡುವಂತೆ ಆಡಳಿತ ಮಂಡಳಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ| ಹಲವು ಮನೆಗಳು ಕುಸಿತ; ಜಲಸಮಾಧಿ ಶಂಕೆ Read More »

ಚಂದ್ರಯಾನ -3; ವಿಕ್ರಮ್ ಲ್ಯಾಂಡರ್ ನಿಂದ ಹೊರಬಂದ ಪ್ರಗ್ಯಾನ್| ಮುಂದೇನಾಗುತ್ತೆ ಗೊತ್ತಾ?

ಸಮಗ್ರ ನ್ಯೂಸ್: ಚಂದ್ರಯಾನ 3 ಕಾರ್ಯಾಚರಣೆಯ ಮುಕ್ಕಾಲು ಭಾಗ ಕೆಲಸ ಯಶಸ್ವಿಯಾಗಿ ಪೂರ್ಣಗೊಂಡಿದೆ. ವಿಕ್ರಮ್ ಲ್ಯಾಂಡರ್‌ ಚಂದ್ರನ ಮೇಲೆ ಇಳಿದಾಗಿದೆ. ಇದೀಗ ಅಸಲಿ ಕೆಲಸ ಪ್ರಾರಂಭ ಮಾಡಬೇಕಿದ್ದು, ರೋವರ್‌ ಪ್ರಗ್ಯಾನ್‌ ಕೂಡಾ ಲ್ಯಾಂಡರ್‌ನಿಂದ ಹೊರಬಂದಿದೆ. ಇಂದಿನಿಂದ 14 ದಿನಗಳ ಕಾಲ (ಭೂಮಿಯ ಪ್ರಕಾರದ ದಿನದ ಅಳತೆ‌ ಇದು ಚಂದ್ರನ ಒಂದು ದಿನ ) ಚಂದ್ರನ ಮೇಲೆ ಸಂಚರಿಸಲಿರುವ ಪ್ರಗ್ಯಾನ್‌ ರೋವರ್‌ ತನ್ನ ಕೆಲಸ ಮಾಡಲಿದೆ. ರೋವರ್‌ ಚಂದ್ರನ ಮೇಲ್ಮೈನಲ್ಲಿರುವ ಲೂನಾರ್‌ ರೆಗೊಲಿತ್‌ ಅಗ್ಲೂಟಿನೇಟ್ಸ್‌ ಅಂದರೆ ಘನಪದಾರ್ಥ ಅಧ್ಯಯನ

ಚಂದ್ರಯಾನ -3; ವಿಕ್ರಮ್ ಲ್ಯಾಂಡರ್ ನಿಂದ ಹೊರಬಂದ ಪ್ರಗ್ಯಾನ್| ಮುಂದೇನಾಗುತ್ತೆ ಗೊತ್ತಾ? Read More »

ಪರಾಕ್ರಮ ಮೆರೆದ ಇಸ್ರೋ ಅಭಿನಂದಿಸಲು ಇಂದು ಭೇಟಿ ನೀಡಲಿರುವ ಸಿಎಂ

ಸಮಗ್ರ ನ್ಯೂಸ್: ಚಂದ್ರನ ಅಂಗಳಕ್ಕೆ ಇಳಿಯುವಲ್ಲಿ ವಿಕ್ರಮ್ ಲ್ಯಾಂಡರ್​ ಯಶಸ್ವಿ ಹಿನ್ನೆಲೆ ಇಂದು ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಇಸ್ರೋ ಕೇಂದ್ರಕ್ಕೆ ಭೇಟಿ ನೀಡುವ ಮುಖ್ಯಮಂತ್ರಿಗಳು ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಸಿಎಂಗೆ ವಿಜ್ಞಾನ & ತಂತ್ರಜ್ಞಾನ ಸಚಿವ ಬೋಸರಾಜು ಸಾಥ್​​​​ ನೀಡಲಿದ್ದಾರೆ. ಚಂದ್ರನ ಅಂಗಳಕ್ಕೆ ಇಳಿಯುವಲ್ಲಿ ವಿಕ್ರಮ್ ಲ್ಯಾಂಡರ್​ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಇಸ್ರೋ(ISRO) ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಇಸ್ರೋದ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಲಿದ್ದಾರೆ. ಸಿಎಂಗೆ

ಪರಾಕ್ರಮ ಮೆರೆದ ಇಸ್ರೋ ಅಭಿನಂದಿಸಲು ಇಂದು ಭೇಟಿ ನೀಡಲಿರುವ ಸಿಎಂ Read More »