ದೇಶ-ವಿದೇಶ

ದೇಶೀಯ ಮೊಬೈಲ್ ಮಾರ್ಕೆಟ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಒನ್ ಪ್ಲಸ್ ನಾರ್ಡ್-3| ಏನಿದರ ಸ್ಪೆಷಲ್ ಫೀಚರ್ಸ್ ಗೊತ್ತಾ?

ಸಮಗ್ರ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಮೊಬೈಲ್‌ ಮಾರುಕಟ್ಟೆಗೆ ಒನ್‌ಪ್ಲಸ್‌ ನಾರ್ಡ್‌ 3 ಸ್ಮಾರ್ಟ್‌ಫೋನ್‌ ಗ್ರ್ಯಾಂಡ್‌ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 9000 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 MP ಸೆನ್ಸಾರ್‌ ಒಳಗೊಂಡಿದೆ. ಒನ್‌ಪ್ಲಸ್‌ ನಾರ್ಡ್‌ 3 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಹೈ ಲೆವೆಲ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಕಂಡುಬರುವ ಟ್ರೈ ಸ್ಟೇಟ್‌ ಅಲರ್ಟ್‌ ಸ್ಲೈಡರ್‌ ಅನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ […]

ದೇಶೀಯ ಮೊಬೈಲ್ ಮಾರ್ಕೆಟ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಒನ್ ಪ್ಲಸ್ ನಾರ್ಡ್-3| ಏನಿದರ ಸ್ಪೆಷಲ್ ಫೀಚರ್ಸ್ ಗೊತ್ತಾ? Read More »

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.6) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.6ರ ಗುರುವಾರ ರಜೆ ಘೋಷಿಸಿ ಆದೇಶಿಸಲಾಗಿದೆ. ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಕುರಿತಂತೆ ಆದೇಶಿಸಿದ್ದು, ಮಳೆ ವಿಪರೀತವಾಗಿ ಸುರಿಯುತ್ತಿರುವ ಪರಿಣಾಮ ಎಚ್ಚರಿಕೆ ವಹಿಸಲು ಪ್ರಾಕೃತಿಕ ವಿಕೋಪ ಪಡೆ ಹಾಗೂ ಆಡಳಿತಕ್ಕೆ ಸೂಚಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.6) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ Read More »

80Km ಮೈಲೇಜ್ ಇರುವ ಹೀರೋ ಬೈಕ್ ಕೊಳ್ಳಲು ಹಾತೊರೆಯುತ್ತಿರುವ ಜನ! | ಇದರ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ಸಾಕಷ್ಟು ವರ್ಷಗಳಿಂದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಹೀರೋ ಮೋಟೋಕಾರ್ಪ್ (Hero Motocorp) ಸಂಸ್ಥೆಯ ಒಂದು ದ್ವಿಚಕ್ರ ವಾಹನ ತನ್ನ ಮಾರುಕಟ್ಟೆಯನ್ನು ವರ್ಷದಿಂದ ವರ್ಷಕ್ಕೆ ಹೆಚ್ಚಿಸಿಕೊಳ್ಳುತ್ತಲೇ ಇದೆ. ಬಜೆಟ್ ಹಾಗೂ ಮೈಲೇಜ್ ವಿಚಾರಕ್ಕೆ ಬಂದರೆ ಈ ಬೈಕಿನ ಮುಂದೆ ನಿಲ್ಲುವರು ಯಾರು ಇಲ್ಲ. ದಿನನಿತ್ಯದ ಪ್ರಯಾಣಕ್ಕೆ ವಾಹನವನ್ನು ಬಳಸುವ ಪ್ರತಿಯೊಬ್ಬರ ಫೇವರೆಟ್ ಬೈಕ್ ಇದಾಗಿದೆ. ಇದರ ಹೆಸರು ಹೇಳಿ ವಿವರಿಸಬೇಕಾದ ಅಗತ್ಯವಿಲ್ಲ. ಅದು Hero Splendor ಹೊರತು ಬೇರಾವುದಲ್ಲ. ಹೀರೋ ಸಂಸ್ಥೆಯ ಪ್ರತಿಯೊಂದು ಸೆಗ್ಮೆಂಟ್ ನಲ್ಲಿ

80Km ಮೈಲೇಜ್ ಇರುವ ಹೀರೋ ಬೈಕ್ ಕೊಳ್ಳಲು ಹಾತೊರೆಯುತ್ತಿರುವ ಜನ! | ಇದರ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ Read More »

ಬಿಜೆಪಿ ”ವಾಷಿಂಗ್ ಮೆಷಿನ್”; ತನಿಖಾ ಸಂಸ್ಥೆಗಳು “ಡಿಟರ್ಜೆಂಟ್”| ಬಂದಿದೆ ಮೋದಿ ವಾಶಿಂಗ್ ಪೌಡರ್!!

ಸಮಗ್ರ ನ್ಯೂಸ್: ಬಿಜೆಪಿಯನ್ನು “ವಾಷಿಂಗ್ ಮೆಷಿನ್” ಎಂದು ಕರೆದಿರುವ ಕಾಂಗ್ರೆಸ್, ಕೇಂದ್ರೀಯ ತನಿಖಾ ಸಂಸ್ಥೆಗಳನ್ನು “ಡಿಟರ್ಜೆಂಟ್” ಗಳಾಗಿ ಬಳಸಿಕೊಳ್ಳುತ್ತದೆ ಎಂದು ಬಣ್ಣಿಸಿದೆ. ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಬಂಡಾಯವನ್ನು ಉಲ್ಲೇಖಿಸಿ ಕಾಂಗ್ರೆಸ್‌ನ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ. “ನಿನ್ನೆ ಮುಂಬೈನಲ್ಲಿ ಬಿಜೆಪಿ ವಾಷಿಂಗ್ ಮೆಷಿನ್ ತನ್ನ ಐಸಿಇ (ಆದಾಯ ತೆರಿಗೆ, ಸಿಬಿಐ, ಇಡಿ) ಡಿಟರ್ಜೆಂಟ್‌ನೊಂದಿಗೆ ಮರುಪ್ರಾರಂಭ ಮಾಡಿತು. ಪ್ರತಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಬಿಜೆಪಿ ಪ್ರೇರಿತ ಸಂಸ್ಕಾರವನ್ನು ಹಾಕಲಾಯಿತು. ಜೂನ್ 23 ರಂದು ಪಾಟ್ನಾದಲ್ಲಿ ಸಭೆ ಸೇರಿದ

ಬಿಜೆಪಿ ”ವಾಷಿಂಗ್ ಮೆಷಿನ್”; ತನಿಖಾ ಸಂಸ್ಥೆಗಳು “ಡಿಟರ್ಜೆಂಟ್”| ಬಂದಿದೆ ಮೋದಿ ವಾಶಿಂಗ್ ಪೌಡರ್!! Read More »

SSLC ವಿದ್ಯಾರ್ಥಿಗಳೇ ನಿಮಗೊಂದು ಮುಖ್ಯವಾದ ಮಾಹಿತಿ| ಪೂರಕ ಪರೀಕ್ಷೆಯ ಸ್ಕ್ಯಾನ್ಡ್‌ ಪ್ರತಿ ಬಗ್ಗೆ ಇಲ್ಲಿದೆ ವಿವರ

ಸಮಗ್ರ ನ್ಯೂಸ್ : ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಈಗ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿಯೊಂದನ್ನು ವಿದ್ಯಾರ್ಥಿಗಳಿಗೆ ನೀಡಿದ್ದು, ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ , ಮರುಎಣಿಕೆಗೆ ಅರ್ಜಿಯನ್ನು ಆಹ್ವಾನಿಸಿದೆ.‌ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಸ್ಕ್ಯಾನ್ಡ್‌ ಪ್ರತಿ, ಮರು ಮೌಲ್ಯಮಾಪನಕ್ಕಾಗಿ ವಿದ್ಯಾರ್ಥಿಗಳು https://kseab.karnataka.gov.in ಈ ಲಿಂಕ್‌ ಮೂಲಕ ಭೇಟಿ ನೀಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-07-2023 ಆಗಿರುತ್ತದೆ. ಉತ್ತರ ಪತ್ರಿಕೆಗಳ ಮರಎಣಿಕೆಗೆ ಅರ್ಜಿ ಸಲ್ಲಿಸಲು ದಿನಾಂಕ 04-07-2023 ರಿಂದ

SSLC ವಿದ್ಯಾರ್ಥಿಗಳೇ ನಿಮಗೊಂದು ಮುಖ್ಯವಾದ ಮಾಹಿತಿ| ಪೂರಕ ಪರೀಕ್ಷೆಯ ಸ್ಕ್ಯಾನ್ಡ್‌ ಪ್ರತಿ ಬಗ್ಗೆ ಇಲ್ಲಿದೆ ವಿವರ Read More »

ಪ್ರಧಾನಿ ಮೋದಿ ಮನೆ ಮೇಲೆ ಡ್ರೋನ್ ಹಾರಾಟ|ತನಿಖೆ ಆರಂಭಿಸಿದ ದೆಹಲಿ ಪೊಲೀಸರು

ಸಮಗ್ರ ನ್ಯೂಸ್: ಪ್ರಧಾನಿ ನರೆಂದ್ರ ಮೋದಿ ಅವರ ಮನೆಯ ಮೇಲೆ ಡ್ರೋನ್ ಒಂದು ಅನುಮಾನಾಸ್ಪದವಾಗಿ ಹಾರಾಟ ನಡೆಸಿದರ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸ ರೆಡ್ ನೋ ಫ್ಲೈ ಝೋನ್ ಅಥವಾ ನೋ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ. ಸೋಮವಾರ ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಮೋದಿ ನಿವಾಸದ ಮೇಲೆ ಡ್ರೋನ್ ಹಾರಾಡಿದೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬರುತ್ತಲೇ ಅಧಿಕಾರಿಗಳು ಎಚ್ಚೆತ್ತು ಈ ಬಗ್ಗೆ ತೀವ್ರ ತನಿಖೆ ಪ್ರಾರಂಭಿಸಿದ್ದಾರೆ.

ಪ್ರಧಾನಿ ಮೋದಿ ಮನೆ ಮೇಲೆ ಡ್ರೋನ್ ಹಾರಾಟ|ತನಿಖೆ ಆರಂಭಿಸಿದ ದೆಹಲಿ ಪೊಲೀಸರು Read More »

ಚಲಿಸುತ್ತಿರುವ ಬಸ್ ನಲ್ಲೇ ಸೆಕ್ಸ್ ನಲ್ಲಿ ತೊಡಗಿದ ಕಂಡಕ್ಟರ್ ಮತ್ತು ಮತ್ತೊಬ್ಬಾಕೆ!! ಹಿಂಬದಿ ಸೀಟ್ ನಲ್ಲಿ ನಡೀತಾ ಇತ್ತು ರಾಸಲೀಲೆ…

ಸಮಗ್ರ ನ್ಯೂಸ್: ಚಲಿಸುತ್ತಿರುವ ಬಸ್ಸಿನಲ್ಲೇ ಕಂಡಕ್ಟರ್ ಯೊಬ್ಬ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಲಕ್ನೋಗೆ ತೆರಳುತ್ತಿದ್ದ ಹತ್ರಾಸ್ ಡಿಪೋದ ಬಸ್‌ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಂಡಕ್ಟರ್ ಬಸ್‌ ಹಿಂಬದಿ ಸೀಟಿನಲ್ಲಿ ಕುಳಿತಿರುವುದನ್ನು ಪ್ರಯಾಣಿಕರೊಬ್ಬರು ನೋಡಿದ್ದಾರೆ. ಕಂಡಕ್ಟರ್ ವರ್ತನೆ ವಿಚಿತ್ರವಾಗಿ ಕಾಣುತ್ತಿದ್ದರಿಂದ ಪ್ರಯಾಣಿರೊಬ್ಬರು ಮೊಬೈಲ್‌ ನಲ್ಲಿ ಇದನ್ನು ಚಿತ್ರೀಕರಣ ಮಾಡುತ್ತಾ ಹೋಗಿದ್ದಾರೆ. ಹತ್ತಿರ ಹೋಗಿ ನೋಡಿದಾಗ ಕಂಬಳಿಯೊಳಗೆ ಮಹಿಳೆಯೊಬ್ಬರೊಂದಿಗೆ ಕಂಡಕ್ಟರ್ ಲೈಂಗಿಕ ಕ್ರಿಯೆಯನ್ನು ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಪ್ರಯಾಣಿಕ ವಿಡಿಯೋ ಮಾಡುತ್ತಿರುವಾಗಲೇ ಕಂಡಕ್ಟರ್ ಎಚ್ಚೆತ್ತುಕೊಂಡು

ಚಲಿಸುತ್ತಿರುವ ಬಸ್ ನಲ್ಲೇ ಸೆಕ್ಸ್ ನಲ್ಲಿ ತೊಡಗಿದ ಕಂಡಕ್ಟರ್ ಮತ್ತು ಮತ್ತೊಬ್ಬಾಕೆ!! ಹಿಂಬದಿ ಸೀಟ್ ನಲ್ಲಿ ನಡೀತಾ ಇತ್ತು ರಾಸಲೀಲೆ… Read More »

ಎಸ್ಎಸ್ಎಲ್ ಸಿ ಪೂರಕ ಪಲಿತಾಂಶ ಪ್ರಕಟ| ಬಾಲಕಿಯರೇ ಮೇಲುಗೈ

ಸಮಗ್ರ ನ್ಯೂಸ್: ಜೂನ್ ತಿಂಗಳಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. 1,11,781 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 46,270 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ. 41.39ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಎಸ್‌ಎಂಎಸ್ ಮೂಲಕವೂ ವಿದ್ಯಾರ್ಥಿಗಳಿಗೆ ಫಲಿತಾಂಶ ಕಳುಹಿಸಿಕೊಡಲಾಗುತ್ತದೆ ಎಂದು ಮಂಡಳಿ ತಿಳಿಸಿದೆ. ಪರೀಕ್ಷೆಗೆ ಹಾಜರಾದ 71,134 ಬಾಲಕರಲ್ಲಿ 27,705 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.38 ಫಲಿತಾಂಶ ಬಂದಿದೆ.

ಎಸ್ಎಸ್ಎಲ್ ಸಿ ಪೂರಕ ಪಲಿತಾಂಶ ಪ್ರಕಟ| ಬಾಲಕಿಯರೇ ಮೇಲುಗೈ Read More »

ಜೂ.30: SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ (ಜೂ.30) ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈಗ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:30.06.2023 ರಂದು ಬೆಳಿಗ್ಗೆ 11.00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ. ನಾಳೆ ಬೆಳಿಗ್ಗೆ ವಿದ್ಯಾರ್ಥಿಗಳು 11 ಗಂಟೆಯ ಬಳಿಕ ಮಂಡಳಿಯ ಜಾಲತಾಣ https://karresults.nic.in ಗೆ ಭೇಟಿ ನೀಡಿ ನಿಮ್ಮ ಫಲಿತಾಂಶವನ್ನು

ಜೂ.30: SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ? Read More »

ಇನ್ಮುಂದೆ JEE ಅಡ್ವಾನ್ಸ್ ಪರೀಕ್ಷೆ ಬರೆಯಬೇಕಿಲ್ಲ

ಸಮಗ್ರ ನ್ಯೂಸ್: ಪರೀಕ್ಷಾ ಮಾದರಿಯನ್ನು ಪರಿಶೀಲಿಸಲು ಐಐಟಿ ಕೌನ್ಸಿಲ್ ಅನ್ನು ಕೇಳಲಾಗಿದ್ದು. ಇದರಿಂದ ಕೋಚಿಂಗ್‌ಗಳನ್ನು ಕಡಿಮೆ ಮಾಡಬಹುದು. ಇದಕ್ಕಾಗಿ ಐಐಟಿ ದೆಹಲಿಗೆ ೫ ತಿಂಗಳೊಳಗೆ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಐಐಟಿ ಅಡ್ವಾನ್ಸ್ ಬದಲಿಗೆ ಜಂಟಿ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ, ಐಐಟಿ ಕೌನ್ಸಿಲ್ ಸಭೆಯಲ್ಲೂ ಕೇಂದ್ರ ಸರ್ಕಾರ ಈ ಬಗ್ಗೆ ಸಲಹೆಯನ್ನು ಮುಂದಿಟ್ಟಿದ್ದು, ಸಿಎಫ್‌ಟಿಐ, ಐಐಟಿ, ಎನ್‌ಐಟಿ ಸೇರಿದಂತೆ ದೇಶದ ಇತರೆ ಕೇಂದ್ರ ಅನುದಾನಿತ ತಾಂತ್ರಿಕ ಸಂಸ್ಥೆಗಳಲ್ಲಿ ಪ್ರವೇಶಕ್ಕೆ

ಇನ್ಮುಂದೆ JEE ಅಡ್ವಾನ್ಸ್ ಪರೀಕ್ಷೆ ಬರೆಯಬೇಕಿಲ್ಲ Read More »