ದೇಶ-ವಿದೇಶ

ಮಣಿಪುರ ಹಿಂಸಾಚಾರ ಪ್ರಕರಣ| ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಬಳಿಕ ಮೌನ ಮುರಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಎಸ್‌ಟಿ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಮಣಿಪುರದಲ್ಲಿ ಎರಡು ಜನಾಂಗಗಳ ನಡುವೆ ಹಿಂಸಾಚಾರ ಆರಂಭವಾದಾಗಿನಿಂದ ಪ್ರಧಾನಿ ಮೋದಿಯವರು ಈ ಕುರಿತು ಮಾತನಾಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಎಷ್ಟೇ ಟೀಕೆಗಳು ಬಂದರೂ ಮೌನಹಿಸಿದ್ದ ಪ್ರಧಾನಿ ಮೋದಿಯವರು 77 ದಿನಗಳ ನಂತರ ಮೌನ ಮುರಿದಿದ್ದು, “ಈ ಘಟನೆಗಳಿಂದ ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ” ಎಂದಿದ್ದಾರೆ. ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರದ ವಿಡಿಯೋ ಬಹಿರಂಗಗೊಂಡ ನಂತರ ಮಾತನಾಡಿರುವ ಅವರು, “ಮಣಿಪುರದ ಘಟನೆಯು ಮುನ್ನೆಲೆಗೆ ಬಂದಿರುವುದು […]

ಮಣಿಪುರ ಹಿಂಸಾಚಾರ ಪ್ರಕರಣ| ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಬಳಿಕ ಮೌನ ಮುರಿದ ಪ್ರಧಾನಿ ಮೋದಿ Read More »

ಟೊಮ್ಯಾಟೊ ಮೇಲೆ ಸಬ್ಸಿಡಿ ನೀಡಿದ ಕೇಂದ್ರ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಸಬ್ಸಿಡಿ ಟೊಮೆಟೊ ಬೆಲೆಯನ್ನು ಗುರುವಾರದಿಂದ ಪ್ರತಿ ಕೆ.ಜಿ.ಗೆ 80 ರೂ.ಗಳಿಂದ 70 ರೂ.ಗೆ ಇಳಿಸಿದೆ. ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (NCCF) ಮತ್ತು ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ (NAFED) ಮೂಲಕ ದೆಹಲಿ-ಎನ್ಸಿಆರ್ ಮತ್ತು ಇತರ ಕೆಲವು ಪ್ರಮುಖ ನಗರಗಳಲ್ಲಿ ಕೇಂದ್ರವು ಜನರಿಗೆ ಕೆಜಿಗೆ 80 ರೂ.ಗಳ ಸಬ್ಸಿಡಿ ದರದಲ್ಲಿ ಟೊಮೆಟೊವನ್ನು ಮಾರಾಟ ಮಾಡುತ್ತಿದೆ. ಟೊಮ್ಯಾಟೊದ ಅಖಿಲ ಭಾರತ ಸರಾಸರಿ ಚಿಲ್ಲರೆ ಬೆಲೆಗಳು ಪ್ರತಿ ಕೆ.ಜಿ.ಗೆ ಸುಮಾರು

ಟೊಮ್ಯಾಟೊ ಮೇಲೆ ಸಬ್ಸಿಡಿ ನೀಡಿದ ಕೇಂದ್ರ Read More »

ಇಸ್ರೋ ಚಂದ್ರಯಾನ-3| ಮೂರನೇ ಕಕ್ಷೆಗೆ ಎಂಟ್ರಿ ಕೊಟ್ಟ ನೌಕೆ

ಸಮಗ್ರ ನ್ಯೂಸ್: ಇಸ್ರೋ ವಿಜ್ಞಾನಿಗಳ ಪರಿಶ್ರಮಕ್ಕೆ ಫಲ ಸಿಕ್ಕಿದ್ದು, ಮತ್ತೊಂದು ಹಂತಕ್ಕೆ ‘ಚಂದ್ರಯಾನ-3’ ನೌಕೆ ಏರಿದೆ. 3ನೇ ಕಕ್ಷೆಗೆ ನೌಕೆಯನ್ನು ಸೇರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಸ್ರೋ ಮಂಗಳವಾರ ಚಂದ್ರಯಾನ -3 ಗಗನನೌಕೆಯ ಮೂರನೇ ಕಕ್ಷೆಯನ್ನು ಹೆಚ್ಚಿಸುವ ತಂತ್ರವನ್ನು ಯಶಸ್ವಿಯಾಗಿ ನಡೆಸಿತು ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಯೋಜನೆ ಪ್ರಕಾರ ‘ಚಂದ್ರಯಾನ-3’ ಬಾಹ್ಯಾಕಾಶ ನೌಕೆಯು 51400 ಕಿಮೀ x 228 ಕಿಮೀ ಕಕ್ಷೆ ತಲುಪಿದೆ. ಈಗ ನೌಕೆಯನ್ನು ಮತ್ತೊಂದು ಹಂತಕ್ಕೆ ಏರಿಸಲು ಸಿದ್ಧತೆ ನಡೆದಿದೆ ಎಂದು ಹೇಳಲಾಗಿದೆ.

ಇಸ್ರೋ ಚಂದ್ರಯಾನ-3| ಮೂರನೇ ಕಕ್ಷೆಗೆ ಎಂಟ್ರಿ ಕೊಟ್ಟ ನೌಕೆ Read More »

ಬೇಬಿ ಪೌಡರ್ ನಿಂದ ವ್ಯಕ್ತಿಗೆ ಕ್ಯಾನ್ಸರ್| 18 . 8 ಮಿ. ಡಾಲರ್ ಪಾವತಿಸಲು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿಗೆ ಕೋರ್ಟ್ ಆದೇಶ

ಸಮಗ್ರ ನ್ಯೂಸ್: ಜಾನ್ಸನ್ ಮತ್ತು ಜಾನ್ಸನ್ ತನ್ನ ಬೇಬಿ ಪೌಡರ್‌ನಿಂದ ಕ್ಯಾನ್ಸರ್ ಕಾಣಿಸಿಕೊಂಡಿದೆ ಎಂದು ಹೇಳಿದ ಕ್ಯಾಲಿಫೋರ್ನಿಯಾದ ವ್ಯಕ್ತಿಗೆ 18.8 ಮಿಲಿಯನ್ ಡಾಲರ್ ಪಾವತಿಸಬೇಕು ಎಂದು ಯುಎಸ್‌ ನ್ಯಾಯಾಲಯದ ತೀರ್ಪುಗಾರರು ಕಂಪನಿಗೆ ಆದೇಶಿಸಿದ್ದಾರೆ. ಜಾನ್ಸನ್ ಮತ್ತು ಜಾನ್ಸನ್ ಬೇಬಿ ಪೌಡರ್ ಅಮೆರಿಕದಲ್ಲಿ ಮಾತ್ರವಲ್ಲದೆ ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಅತ್ಯಂತ ಜನಪ್ರಿಯ ಬೇಬಿ ಉತ್ಪನ್ನವಾಗಿದೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ, ಜಾನ್ಸನ್ ಮತ್ತು ಜಾನ್ಸನ್ ಬೇಬಿ ಪೌಡರ್ ಬಳಸಿದ ನಂತರ ವ್ಯಕ್ತಿಯೊಬ್ಬರಿಗೆ ಕ್ಯಾನ್ಸರ್ ಬಂದಿದೆ. ಈ ಪ್ರಕರಣದಲ್ಲಿ ಎಮೋರಿ

ಬೇಬಿ ಪೌಡರ್ ನಿಂದ ವ್ಯಕ್ತಿಗೆ ಕ್ಯಾನ್ಸರ್| 18 . 8 ಮಿ. ಡಾಲರ್ ಪಾವತಿಸಲು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿಗೆ ಕೋರ್ಟ್ ಆದೇಶ Read More »

ಇಸ್ಲಾಮಾಬಾದ್:ರಾತ್ರೋರಾತ್ರಿ ನೆಲಸಮವಾದ ಹಿಂದೂ ದೇವಾಲಯ

ಸಮಗ್ರ ನ್ಯೂಸ್: ಪಾಕಿಸ್ತಾನದ (Pakistan) ಕರಾಚಿ (Karachi)ಯ ಸೋಲ್ಜರ್ ಬಜಾರ್‌ನ 150 ವರ್ಷಗಳಷ್ಟು ಹಳೆಯದಾದ ಮಾರಿ ಮಾತಾ ಹಿಂದೂ ದೇವಾಲಯ (Hindu Temple)ವನ್ನು ಜು. 14ರಂದು ತಡರಾತ್ರಿ ನೆಲಸಮಗೊಳಿಸಲಾಗಿದೆ. ಬುಲ್ಡೋಜರ್‌ ಬಳಸಿ ತಡರಾತ್ರಿ ಈ ಪ್ರದೇಶದಲ್ಲಿ ವಿದ್ಯುತ್ ಇಲ್ಲದ ಸಂದರ್ಭದಲ್ಲಿ ರಾತ್ರಿಯೆಲ್ಲಾ ಕಾರ್ಯಾಚರಣೆ ನಡೆಸಿ ಹೊರಗಿನ ಗೋಡೆಗಳು ಮತ್ತು ಮುಖ್ಯ ಗೇಟ್ ಅನ್ನು ಹಾಗೆಯೇ ಬಿಟ್ಟು, ಒಳಗಿನ ದೇವಾಲಯದ ಸಂಪೂರ್ಣ ರಚನೆಯನ್ನು ಕೆಡವಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ. ಮಾರಿ ಮಾತಾ ದೇವಸ್ಥಾನವು ಮುಖಿ ಚೋಹಿತ್ರಮ್ ರಸ್ತೆಯಲ್ಲಿದ್ದು, ಸೋಲ್ಜರ್

ಇಸ್ಲಾಮಾಬಾದ್:ರಾತ್ರೋರಾತ್ರಿ ನೆಲಸಮವಾದ ಹಿಂದೂ ದೇವಾಲಯ Read More »

ಚಿರತೆಗಳ ಸಾವಿಗೆ ಕತ್ತಿನ ರೆಡಿಯೋ ಕಾಲರ್‍ ಕಾರಣ ಎಂದ ತಜ್ಞರು

ಸಮಗ್ರ ನ್ಯೂಸ್: ಇತ್ತಿಚೇಗೆ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ 2 ಚಿರತೆಗಳು ಸಾವನ್ನಪ್ಪಿದ್ದವು. ಅವುಗಳ ಕತ್ತಿಗೆ ಅಳವಡಿಸಲಾಗಿದ್ದ ರೇಡಿಯೋ ಕಾಲರ್‌ನಿಂದ ಸೋಂಕು ತಗುಳಿ 2 ಚಿರತೆಗಳು ಸಾವನಪ್ಪಿದೆ ಎಂದು ತಿಳಿದು ಬಂದಿದೆ. ಕಳೆದ ಮಂಗಳವಾರ ತೇಜಸ್ ಹಾಗೂ ಶುಕ್ರವಾರ ಸೂರಜ್ ಎಂಬ ಚಿರತೆಗಳು ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಸಾವನ್ನಪ್ಪಿದ್ದವು. ತೇಜಸ್ ಕೆಲ ದಿನಗಳ ಹಿಂದೆ ಹೆಣ್ಣು ಚೀತಾಗಳೊಂದಿಗೆ ಕಾದಾಡಿ ಗಾಯಗೊಂಡಿತ್ತು. ಬಳಿಕ ಅದು ಸಾವನ್ನಪ್ಪಿತ್ತು ಎಂದು ಹೇಳಲಾಗಿತ್ತು, ಮತ್ತು ಅದರ ಕತ್ತಿನ ಸುತ್ತ ಆಗಿದ್ದ ಸೋಂಕು ಕೂಡಾ

ಚಿರತೆಗಳ ಸಾವಿಗೆ ಕತ್ತಿನ ರೆಡಿಯೋ ಕಾಲರ್‍ ಕಾರಣ ಎಂದ ತಜ್ಞರು Read More »

ಕೆವಿಜಿ ಐಪಿಎಸ್ ನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ

ಸಮಗ್ರ ನ್ಯೂಸ್: ಸುಳ್ಯದ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಜು.15ರಂದು ‘ಅಬಾಕಸ್ ‘ ಗಣಿತ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾ ಆಡಿಟೋರಿಯಮ್ ನಲ್ಲಿ ದೀಪವನ್ನು ಬೆಳಗಿಸುವುದರ ಮೂಲಕ ‘ಅಬಾಕಸ್ ‘ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ‘ಅಬಾಕಸ್ ‘ ತರಗತಿಯನ್ನು ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳು ಗಣಿತದಲ್ಲಿ ಬರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ ಜೊತೆಗೆ ಅವರ ಬೌದ್ಧಿಕ ಸಾಮರ್ಥ್ಯ ವೃದ್ಧಿಗೊಳ್ಳುತ್ತದೆ ಎಂದು ತಿಳಿಸಿದರು. ‘ಅಬಾಕಸ್ ‘ ತರಗತಿಯ ಬಗ್ಗೆ

ಕೆವಿಜಿ ಐಪಿಎಸ್ ನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ Read More »

ಬೆಕ್ಕಿನ ಮರಿ ಎಂದು ಚಿರತೆ ಮರಿಯನ್ನು ಮನೆಗೆ ತಂದ ಮಕ್ಕಳು…..!!

ಸಮಗ್ರ ನ್ಯೂಸ್: ಮಕ್ಕಳು ದನ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಗದ್ದೆಯಲ್ಲಿದ್ದ ಎರಡು ಚಿರತೆ ಮರಿಗಳನ್ನು ಬೆಕ್ಕಿನ ಮರಿ ಎಂದು ಮನೆಗೆ ತೆಗೆದುಕೊಂಡು ಬಂದ ಘಟನೆ ದೆಹಲಿಯ ಗುರಗ್ರಾಮದಲ್ಲಿ ನಡೆದಿದೆ. ಗುರುಗ್ರಾಮ್‌ನಿಂದ 56 ಕಿ.ಲೋ ದೂರದಲ್ಲಿರುವ ನುಹ್‌ನ ಕೋಟ್ಲಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು. ಮಕ್ಕಳು ತಮ್ಮ ಪಾಲಕರೊಂದಿಗೆ ದನ ಮೇಯಿಸಲು ಹೋಗಿದ್ದು, ಸಣ್ಣ ಮರಿಗಳನ್ನು ಆಟವಾಡುತ್ತಿರುವುದನ್ನು ಕಂಡು ಬೆಕ್ಕಿನ ಮರಿಗಳು ಎಂದು ಮನೆಗೆ ಕರೆತಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಗುರುವಾರ ರಾತ್ರಿ ಮಕ್ಕಳು ಚಿರತೆ ಮರಿಗಳೊಂದಿಗೆ ಮನೆಯಲ್ಲಿ ಆಟವಾಡುತ್ತಿರುವುದು

ಬೆಕ್ಕಿನ ಮರಿ ಎಂದು ಚಿರತೆ ಮರಿಯನ್ನು ಮನೆಗೆ ತಂದ ಮಕ್ಕಳು…..!! Read More »

ಇನ್ಮುಂದೆ ಫ್ರಾನ್ಸ್‌ನಲ್ಲೂ ರೂಪಾಯಿಯಲ್ಲೇ ವ್ಯವಹಾರ!: ಪ್ರಧಾನಿ ಮೋದಿ

ಪ್ಯಾರಿಸ್‌: ಇನ್ಮುಂದೆ ಫ್ರಾನ್ಸ್‌ನಲ್ಲಿರುವ ಅನಿವಾಸಿ ಭಾರತೀಯರು ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಬಳಸಿಕೊಂಡು ಭಾರತಲ್ಲಿರುವ ಸಂಬಂಧಿಕರಿಗೆ ಹಣವನ್ನು ಕಳುಹಿಸಬಹುದು ಜೊತೆಗೆ ಭಾರತದಿಂದ ತೆರಳಿದ ಪ್ರವಾಸಿಗರು ರೂಪಾಯಿಯಲ್ಲೇ ವ್ಯವಹಾರ ನಡೆಸಬಹುದು. ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಫ್ರಾನ್ಸ್ ಮತ್ತು ಭಾರತ ಫ್ರಾನ್ಸ್‌ನಲ್ಲಿ ಯುಪಿಐ ಬಳಸಲು ಒಪ್ಪಿಕೊಂಡಿವೆ. ಮುಂಬರುವ ದಿನಗಳಲ್ಲಿ ಇದು ಐಫೆಲ್ ಟವರ್‌ನಿಂದ ಪ್ರಾರಂಭವಾಗಲಿದೆ. ಭಾರತದ ಪ್ರವಾಸಿಗರು ಫ್ರಾನ್ಸಿನಲ್ಲಿ ರೂಪಾಯಿ ಮೂಲಕವೇ ವ್ಯವಹಾರ ನಡೆಸಬಹುದು ಎಂದು ಹೇಳಿದರು. ಭಾರತದಲ್ಲಿ ಅತ್ಯಂತ ಯಶಸ್ವಿಯಾಗಿರುವ ಪಾವತಿ

ಇನ್ಮುಂದೆ ಫ್ರಾನ್ಸ್‌ನಲ್ಲೂ ರೂಪಾಯಿಯಲ್ಲೇ ವ್ಯವಹಾರ!: ಪ್ರಧಾನಿ ಮೋದಿ Read More »

ಮತ್ತೊಂದು ಚೀತಾ ಸಾವು| ಕುನೋ ಉದ್ಯಾನದಲ್ಲಿ ಸಾವನ್ನಪ್ಪಿದ ಸೂರಜ್| ನಾಲ್ಕೇ ತಿಂಗಳಲ್ಲಿ ಅಸುನೀಗಿದ 8ನೇ ಚೀತಾ

ಸಮಗ್ರ ನ್ಯೂಸ್: ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನದಲ್ಲಿ ಶುಕ್ರವಾರ ಗಂಡು ಚೀತಾ ಸೂರಜ್ ಸಾವನ್ನಪ್ಪಿದೆ. ಈ ಉದ್ಯಾನದಲ್ಲಿ ಸುಮಾರು 4 ತಿಂಗಳುಗಳಲ್ಲಿ ಸಾವನ್ನಪ್ಪಿರುವ 8ನೇ ಚೀತಾ ಇದಾಗಿದೆ. ಇಂದು ಮುಂಜಾನೆ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಆಫ್ರಿಕಾದಿಂದ ತರಲಾಗಿದ್ದ ಚೀತಾ ಸೂರಜ್ ಶವವಾಗಿ ಪತ್ತೆಯಾಗಿದೆ. ಸೂರಜ್ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರವಷ್ಟೇ ಮತ್ತೊಂದು ಗಂಡು ಚೀತಾ ತೇಜಸ್ ಶವವಾಗಿ ಪತ್ತೆಯಾಗಿತ್ತು. ಕೆಲ ದಿನಗಳ ಹಿಂದೆ ಹೆಣ್ಣು ಚೀತಾದೊಂದಿಗೆ ಕಾದಾಟ ನಡೆಸಿದ್ದು, ಬಳಿಕ ಅದು

ಮತ್ತೊಂದು ಚೀತಾ ಸಾವು| ಕುನೋ ಉದ್ಯಾನದಲ್ಲಿ ಸಾವನ್ನಪ್ಪಿದ ಸೂರಜ್| ನಾಲ್ಕೇ ತಿಂಗಳಲ್ಲಿ ಅಸುನೀಗಿದ 8ನೇ ಚೀತಾ Read More »