ದೇಶ-ವಿದೇಶ

ಆ ಊರಿನ ಪ್ರತೀ ಮನೆಯಲ್ಲೂ ಇದೆ ವಿಮಾನ| ಮನೆ ಎದುರೇ ವಿಮಾನ ಪಾರ್ಕಿಂಗ್| ಎಲ್ಲಿದೆ ಗೊತ್ತಾ ಈ ಊರು? ಸ್ಟೋರಿ ನೋಡಿ…

ಸಮಗ್ರ ಡಿಜಿಟಲ್ ಡೆಸ್ಕ್: ಗ್ಯಾರೇಜುಗಳು ಮತ್ತು ಕಾರುಗಳಿಂದ ತುಂಬಿರುವ ಬೀದಿಗಳು ಕಣ್ಣಿಗೆ ಬೀಳುವುದು ಸಾಮಾನ್ಯ. ಆದರೆ ವಿಮಾನಗಳು ಮತ್ತು ಹ್ಯಾಂಗರ್‌ಗಳಿಂದ ತುಂಬಿದ ಬೀದಿಗಳನ್ನು ನೀವು ಎಂದಾದರೂ ನೋಡಿದ್ದೀರಾ ? ಹೌದು, ಬೀದಿಯ ತುಂಬಾ ವಿಮಾನಗಳೇ ತುಂಬಿರುವ ಊರೊಂದಿದೆ. ಅವರು ಕೆಲಸ ಮತ್ತು ವ್ಯಾಪಾರಕ್ಕಾಗಿ ಪ್ರಯಾಣಿಸಲು ತಮ್ಮ ಅದ್ದೂರಿ ವೈಯಕ್ತಿಕ ವಿಮಾನಗಳನ್ನು ಬಳಸುತ್ತಾರೆ. ಇಂಥದ್ದೊಂದು ಹೈಫೈ ಊರು ಇರೋದು ಕ್ಯಾಲಿಪೋರ್ನಿಯಾದಲ್ಲಿ. ಇಲ್ಲಿನ ಕ್ಯಾಮರೂನ್ ಏರ್‌ಪಾರ್ಕ್ ಕ್ಯಾಲಿಫೋರ್ನಿಯಾದ ಒಂದು ಪಟ್ಟಣವಾಗಿದ್ದು, ಅಲ್ಲಿ ಪ್ರತಿಯೊಬ್ಬರೂ ವಿಮಾನಗಳನ್ನು ಹೊಂದಿದ್ದಾರೆ. ಕ್ಯಾಮರೂನ್ ಏರ್‌ಪಾರ್ಕ್‌ನಂತಹ ವಸತಿ […]

ಆ ಊರಿನ ಪ್ರತೀ ಮನೆಯಲ್ಲೂ ಇದೆ ವಿಮಾನ| ಮನೆ ಎದುರೇ ವಿಮಾನ ಪಾರ್ಕಿಂಗ್| ಎಲ್ಲಿದೆ ಗೊತ್ತಾ ಈ ಊರು? ಸ್ಟೋರಿ ನೋಡಿ… Read More »

ಭಾರತಕ್ಕೆ ಗಂಡಾಂತರ ಕಾದಿದೆ – ಕೋಡಿಮಠ ಶ್ರೀ ಭವಿಷ್ಯ

ಸಮಗ್ರ ನ್ಯೂಸ್: ಭಾರತಕ್ಕೆ ಈ ಬಾರಿ ದೊಡ್ಡ ಗಂಡಾತರವೊಂದು ಕಾದಿದೆ ಎಂದು ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು ಈ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವರ್ಷ ದೊಡ್ಡ ಅವಘಡ ನಡೆಯಲಿದೆ ಎಂದು ಹೇಳಿದ್ದೆ, ಅದರಂತೆಯೇ ಒಡಿಶಾದಲ್ಲಿ ರೈಲು ಅಪಘಾತ ಸಂಭವಿಸಿದೆ. ಈ ವರ್ಷ ದೇಶಕ್ಕೆ ಇನ್ನೊಂದು ಗಂಡಾಂತರ

ಭಾರತಕ್ಕೆ ಗಂಡಾಂತರ ಕಾದಿದೆ – ಕೋಡಿಮಠ ಶ್ರೀ ಭವಿಷ್ಯ Read More »

ಪ್ರಿಯತಮೆಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ

ಸಮಗ್ರ ನ್ಯೂಸ್: ಪ್ರಿಯತಮೆಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಕುಕ್ಕರ್ ನಲ್ಲಿ ಬೇಯಿಸಿರುವ ಭೀಕರ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ಮನೋಜ್ ಸಹಾನಿ (56) ಎಂದು ಗುರುತಿಸಲಾಗಿದ್ದು, ಈತ ತನ್ನ ಲಿವ್ ಇನ್ ಗೆಳತಿ ಸರಸ್ವತಿ ವೈದ್ಯ(36) ಎಂಬ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಆರೋಪಿ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ನಲ್ಲಿ ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್

ಪ್ರಿಯತಮೆಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ Read More »

ಕಾರಿನ ಚಕ್ರದಂತೆ ರೈಲಿನ ಟೈಯರ್ ಅನ್ನೂ ಬದಲಾಯಿಸ್ತಾರಂತೆ! ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ನಾವೆಲ್ಲಾ ಸಾಮನ್ಯವಾಗಿ ಬೈಕ್, ಕಾರಿನ ಚಕ್ರಗಳು ಹಾನಿಯಾದಾಗ ಅದನ್ನು ಬದಲಾಯಿಸಲಾಗುತ್ತದೆ ಎಂಬುದನ್ನು ಕೇಳಿರುತ್ತೇವೆ, ಮತ್ತು ನೋಡಿರುತ್ತೇವೆ. ಆದ್ರೆ ರೈಲಿನ ಚಕ್ರವನ್ನು ಸಹ ಚೇಂಜ್ ಮಾಡ್ತಾರೆ ಅನ್ನೋದು ನಿಮಗೆ ಗೊತ್ತಾ? ಹಾಗಿದ್ರೆ ಯಾವರೀತಿ ಚೇಂಜ್ ಮಾಡ್ತಾರೆ ಅನ್ನೋದನ್ನು ತಿಳಿದುಕೊಳ್ಳಬೇಕಾ? ಹಾಗಾದ್ರೆ ಈ ಕೆಳಗಿನ ಮಾಹಿತಿಯನ್ನು ಓದಿ. ಕಾರುಗಳು ಮತ್ತು ಬಸ್‌ಗಳಂತೆ ರೈಲುಗಳಲ್ಲಿ ಸಹ ಕಾಲಕಾಲಕ್ಕೆ ಅಧಿಕಾರಿಗಳು ಸೇವೆ ಸಲ್ಲಿಸುತ್ತಾರೆ. ಅಂದರೆ ಕಂಟೇನರ್‌ನ ಹಾನಿಗೊಳಗಾದ ಭಾಗವನ್ನು ಸರಿಪಡಿಸುತ್ತಾರೆ. ಅದೇ ರೀತಿ ರೈಲಿನ ಚಕ್ರಗಳನ್ನು ಸಹ ಬದಲಾಯಿಸಲಾಗುತ್ತದೆ. ರೈಲುಗಳಲ್ಲಿ

ಕಾರಿನ ಚಕ್ರದಂತೆ ರೈಲಿನ ಟೈಯರ್ ಅನ್ನೂ ಬದಲಾಯಿಸ್ತಾರಂತೆ! ಹೇಗೆ ಗೊತ್ತಾ? Read More »

ಒಡಿಶಾ ರೈಲು ದುರಂತದ ಸಂತ್ರಸ್ತರಿಗಾಗಿ ₹30 ಕೋಟಿ ನೀಡಿದ್ರಾ ವಿರಾಟ್ ಕೊಹ್ಲಿ? ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮೆಸೇಜ್ ನ ಅಸಲಿಯತ್ತೇನು?

ಸಮಗ್ರ ನ್ಯೂಸ್: ಒಡಿಶಾ ರೈಲು ದುರಂತದ ಸಂತ್ರಸ್ತರಿಗಾಗಿ ಟೀಮ್​ ಇಂಡಿಯಾದ ಮಾಜಿ ನಾಯಕ ವಿರಾಟ್​ ಕೊಹ್ಲಿ ಅವರು 30 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇಷ್ಟೇ ಅಲ್ಲದೆ, ಅನೇಕ ಮೊಬೈಲ್​ ವಾಟ್ಸ್​ಆಯಪ್​​ ಸ್ಟೇಟಸ್​ಗಳಲ್ಲಿ ಮೋದಿ ಅವರನ್ನು ಕೊಂಡಾಡುತ್ತಿದ್ದಾರೆ. ಆದರೆ, ಈ ಸುದ್ದಿ ಸುಳ್ಳು ಎಂದು ಫ್ರೀ ಪ್ರೆಸ್​ ಜರ್ನಲ್​ ವರದಿ ಮಾಡಿದೆ. ಕೊಹ್ಲಿ ಯಾವುದೇ ನೆರವು ಘೋಷಣೆ ಮಾಡಿಲ್ಲ. ಬದಲಾಗಿ ಅವರು ರೈಲು ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಕೊಹ್ಲಿ

ಒಡಿಶಾ ರೈಲು ದುರಂತದ ಸಂತ್ರಸ್ತರಿಗಾಗಿ ₹30 ಕೋಟಿ ನೀಡಿದ್ರಾ ವಿರಾಟ್ ಕೊಹ್ಲಿ? ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮೆಸೇಜ್ ನ ಅಸಲಿಯತ್ತೇನು? Read More »

ಒಡಿಶಾ: ರಾಶಿರಾಶಿ ಹೆಣಗಳ ನಡುವೆ ಉಸಿರು ಹಿಡಿದು‌ ಬಿದ್ದಿದ್ದ ಮಗನಿಗೆ ಪುನರ್ಜನ್ಮ ನೀಡಿದ ತಂದೆ!! ತಂದೆಯ ಆ ನಂಬಿಕೆ ಸುಳ್ಳಾಗಲಿಲ್ಲ! ಇಲ್ಲಿದೆ ಕಣ್ಣೀರು ತರಿಸುವ ಕಂಪ್ಲೀಟ್ ಸ್ಟೋರಿ…

ಸಮಗ್ರ ನ್ಯೂಸ್: ಒಡಿಶಾ ರೈಲು ದುರಂತದ ನೋವಿನ ಕತೆಗಳು ಒಂದೊಂದಾಗಿ ತೆರೆದುಕೊಳ್ಳುತ್ತಿದೆ. ಇದರ ನಡುವೆ ಕೆಲವು ಭಯಾನಕ ಘಟನೆಗಳೂ ನಡೆದಿದೆ. ಮಗನ ಬದುಕಿಸಲು ತಂದೆ ಬರೋಬ್ಬರಿ 230 ಕಿಲೋಮೀಟರ್ ಆಂಬ್ಯುಲೆನ್ಸ್ ಮೂಲಕ ತೆರಳಿ, ಕೊನೆಗೆ ಶವಗಾರದಲ್ಲಿಟ್ಟಿದ್ದ ಶವಗಳ ರಾಶಿಯಿಂದ ಮಗನ ಜೀವಂತವಾಗಿ ಹೊರತೆಗೆದು ಆಸ್ಪತ್ರೆ ದಾಖಲಿಸಿದ ಘಟನೆಯೂ ನಡೆದಿದೆ. ಎರಡು ದಿನದ ಸತತ ಹುಡುಕಾಟ ಹಾಗೂ ಪರಿಶ್ರಮದಿಂದ ಮಗನ ಜೀವವನ್ನು ಉಳಿಸಿದ ತಂದೆಗೆ ಎಲ್ಲರು ಶಹಬ್ಬಾಷ್ ಎಂದಿದ್ದಾರೆ. ಹೌರಾದ ಅಂಗಡಿ ಮಾಲೀಕ ಹೆಲರಾಮ್ ತನ್ನ 24 ವರ್ಷದ

ಒಡಿಶಾ: ರಾಶಿರಾಶಿ ಹೆಣಗಳ ನಡುವೆ ಉಸಿರು ಹಿಡಿದು‌ ಬಿದ್ದಿದ್ದ ಮಗನಿಗೆ ಪುನರ್ಜನ್ಮ ನೀಡಿದ ತಂದೆ!! ತಂದೆಯ ಆ ನಂಬಿಕೆ ಸುಳ್ಳಾಗಲಿಲ್ಲ! ಇಲ್ಲಿದೆ ಕಣ್ಣೀರು ತರಿಸುವ ಕಂಪ್ಲೀಟ್ ಸ್ಟೋರಿ… Read More »

ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ದುರಂತ

ಸಮಗ್ರ ನ್ಯೂಸ್: ಇಡೀ ಜಗತ್ತನ್ನು ಬೆಚ್ಚಿಬೀಳಿಸಿದ ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿದೆ ಎಂದು ವರದಿಯಾಗಿದೆ. ಬರ್ಗರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಒಡಿಶಾದ ಬಾಲಸೋರ್‌ನಲ್ಲಿ ಮೂರು ದಿನಗಳ ಹಿಂದಷ್ಟೇ ತ್ರಿವಳಿ ರೈಲು ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟಿದ್ದರು. ಈ ಕಹಿ ಘಟನೆ ಜನಮಾನಸದಿಂದ ಮಾಸುವ ಮೊದಲೇ ಒಡಿಶಾದಲ್ಲಿ ಮತ್ತೊಂದು ರೈಲು ಹಳ್ಳಿ ತಪ್ಪಿದ್ದು ಒಡಿಶಾದ ಬರಘಢ ಜಿಲ್ಲೆಯಲ್ಲಿ ಸುಣ್ಣದ ಕಲ್ಲು ಹೊತ್ತು ಸಾಗುತ್ತಿದ್ದ ಸರಕು ಸಾಗಣೆ ರೈಲಿನ 5

ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ದುರಂತ Read More »

ಪ.ಪೂ ಕಾಲೇಜು ಅತಿಥಿ ಉಪನ್ಯಾಸಕರ ನೇಮಕಾತಿಗೆ ಇಲಾಖೆ ಸೂಚನೆ

ಸಮಗ್ರ ನ್ಯೂಸ್: 2023 -24ನೇ ಶೈಕ್ಷಣಿಕ ಸಾರಿಗೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಬಡ್ತಿ, ನಿಧನ, ವಯೋ ನಿವೃತ್ತಿ, ಖಾಲಿ ಇರುವ ಹುದ್ದೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಖಾಲಿ ಇರುವ ಸ್ಥಾನಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಕಾರ್ಯಭಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಒಟ್ಟಾರೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ತಿಳಿಸಲಾಗಿದೆ. ಸಂಬಂಧಿಸಿದ ಜಿಲ್ಲಾ ಉಪ ನಿರ್ದೇಶಕರಿಗೆ, ಕಾಲೇಜುಗಳಿಗೆ ಪದವಿ ಪೂರ್ವ ಶಿಕ್ಷಣ

ಪ.ಪೂ ಕಾಲೇಜು ಅತಿಥಿ ಉಪನ್ಯಾಸಕರ ನೇಮಕಾತಿಗೆ ಇಲಾಖೆ ಸೂಚನೆ Read More »

ಒಡಿಶಾ ತ್ರಿವಳಿ ರೈಲು ದುರಂತ| ಮೂರೂ ರೈಲುಗಳು ಒಂದೇ ಕಡೆ ಹಳಿ ತಪ್ಪಿದ್ದು ಹೇಗೆ?

ಸಮಗ್ರ ನ್ಯೂಸ್: ದಶಕಗಳಿಂದ ಈಚೆಗೆ ಅತ್ಯಂತ ಭೀಕರ ಎನಿಸಿದ ತ್ರಿವಳಿ ರೈಲು ದುರಂತ 233 ಮಂದಿಯ ಜೀವ ಬಲಿ ಪಡೆದಿದೆ. ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ನಡೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಮೂರು ರೈಲುಗಳು ಒಂದೇ ಕಡೆ ಹಳಿ ತಪ್ಪಿರುವ ಬಗ್ಗೆ ಒಡಿಶಾ ಸರ್ಕಾರ ತಡರಾತ್ರಿ ಸ್ಪಷ್ಟನೆ ನೀಡಿದೆ. ಮೊದಲು ಬೆಂಗಳೂರಿನಿಂದ ಹೌರಾಗೆ ತೆರಳುತ್ತಿದ್ದ ಸೂಪರ್‍ಫಾಸ್ಟ್ ರೈಲು ಹಳಿ ತಪ್ಪಿ ಪಕ್ಕದ ಹಳಿಗೆ ಬೋಗಿಗಳು ಬಿದ್ದಿವೆ. ಚೆನ್ನೈಗೆ ಬರುತ್ತಿದ್ದ ಶಾಲಿಮರ್-ಚೆನ್ನೈ ಸೆಂಟ್ರಲ್ ಕೋರಮಂಡಲ ಎಕ್ಸ್‍ಪ್ರೆಸ್

ಒಡಿಶಾ ತ್ರಿವಳಿ ರೈಲು ದುರಂತ| ಮೂರೂ ರೈಲುಗಳು ಒಂದೇ ಕಡೆ ಹಳಿ ತಪ್ಪಿದ್ದು ಹೇಗೆ? Read More »

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಮೃತ ಮಹಿಳೆಯ ಮೇಲಿನ ಅತ್ಯಾಚಾರವು ಐಪಿಸಿ ಸೆಕ್ಷನ್ 376 ರ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗುವುದಿಲ್ಲ ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ‘ಡೆಡ್ ಬಾಡಿ’ ಎಂಬ ಪದವನ್ನು ಪರಿಚಯಿಸಲು ಈ ಸೆಕ್ಷನ್ ಗೆ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮೃತದೇಹಗಳ ಜೊತೆ ಸಂಭೋಗ ನಡೆಸುವವರಿಗೆ ಅತ್ಯಾಚಾರ ಅಪರಾಧದ ಅಡಿಯಲ್ಲಿ ಶಿಕ್ಷೆ ವಿಧಿಸುವ ಅವಕಾಶ ಇಲ್ಲದಿರುವ ಕಾರಣ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 377ಕ್ಕೆ (ಅಸ್ವಾಭಾವಿಕ ಲೈಂಗಿಕ ಅಪರಾಧಗಳು) ತಿದ್ದುಪಡಿ ತರಬೇಕು

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್ Read More »