ದೇಶ-ವಿದೇಶ

ಪ.ಪೂ ಕಾಲೇಜು ಅತಿಥಿ ಉಪನ್ಯಾಸಕರ ನೇಮಕಾತಿಗೆ ಇಲಾಖೆ ಸೂಚನೆ

ಸಮಗ್ರ ನ್ಯೂಸ್: 2023 -24ನೇ ಶೈಕ್ಷಣಿಕ ಸಾರಿಗೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಬಡ್ತಿ, ನಿಧನ, ವಯೋ ನಿವೃತ್ತಿ, ಖಾಲಿ ಇರುವ ಹುದ್ದೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಖಾಲಿ ಇರುವ ಸ್ಥಾನಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಕಾರ್ಯಭಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಒಟ್ಟಾರೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ತಿಳಿಸಲಾಗಿದೆ. ಸಂಬಂಧಿಸಿದ ಜಿಲ್ಲಾ ಉಪ ನಿರ್ದೇಶಕರಿಗೆ, ಕಾಲೇಜುಗಳಿಗೆ ಪದವಿ ಪೂರ್ವ ಶಿಕ್ಷಣ […]

ಪ.ಪೂ ಕಾಲೇಜು ಅತಿಥಿ ಉಪನ್ಯಾಸಕರ ನೇಮಕಾತಿಗೆ ಇಲಾಖೆ ಸೂಚನೆ Read More »

ಒಡಿಶಾ ತ್ರಿವಳಿ ರೈಲು ದುರಂತ| ಮೂರೂ ರೈಲುಗಳು ಒಂದೇ ಕಡೆ ಹಳಿ ತಪ್ಪಿದ್ದು ಹೇಗೆ?

ಸಮಗ್ರ ನ್ಯೂಸ್: ದಶಕಗಳಿಂದ ಈಚೆಗೆ ಅತ್ಯಂತ ಭೀಕರ ಎನಿಸಿದ ತ್ರಿವಳಿ ರೈಲು ದುರಂತ 233 ಮಂದಿಯ ಜೀವ ಬಲಿ ಪಡೆದಿದೆ. ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ನಡೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಮೂರು ರೈಲುಗಳು ಒಂದೇ ಕಡೆ ಹಳಿ ತಪ್ಪಿರುವ ಬಗ್ಗೆ ಒಡಿಶಾ ಸರ್ಕಾರ ತಡರಾತ್ರಿ ಸ್ಪಷ್ಟನೆ ನೀಡಿದೆ. ಮೊದಲು ಬೆಂಗಳೂರಿನಿಂದ ಹೌರಾಗೆ ತೆರಳುತ್ತಿದ್ದ ಸೂಪರ್‍ಫಾಸ್ಟ್ ರೈಲು ಹಳಿ ತಪ್ಪಿ ಪಕ್ಕದ ಹಳಿಗೆ ಬೋಗಿಗಳು ಬಿದ್ದಿವೆ. ಚೆನ್ನೈಗೆ ಬರುತ್ತಿದ್ದ ಶಾಲಿಮರ್-ಚೆನ್ನೈ ಸೆಂಟ್ರಲ್ ಕೋರಮಂಡಲ ಎಕ್ಸ್‍ಪ್ರೆಸ್

ಒಡಿಶಾ ತ್ರಿವಳಿ ರೈಲು ದುರಂತ| ಮೂರೂ ರೈಲುಗಳು ಒಂದೇ ಕಡೆ ಹಳಿ ತಪ್ಪಿದ್ದು ಹೇಗೆ? Read More »

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಮೃತ ಮಹಿಳೆಯ ಮೇಲಿನ ಅತ್ಯಾಚಾರವು ಐಪಿಸಿ ಸೆಕ್ಷನ್ 376 ರ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗುವುದಿಲ್ಲ ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ‘ಡೆಡ್ ಬಾಡಿ’ ಎಂಬ ಪದವನ್ನು ಪರಿಚಯಿಸಲು ಈ ಸೆಕ್ಷನ್ ಗೆ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮೃತದೇಹಗಳ ಜೊತೆ ಸಂಭೋಗ ನಡೆಸುವವರಿಗೆ ಅತ್ಯಾಚಾರ ಅಪರಾಧದ ಅಡಿಯಲ್ಲಿ ಶಿಕ್ಷೆ ವಿಧಿಸುವ ಅವಕಾಶ ಇಲ್ಲದಿರುವ ಕಾರಣ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 377ಕ್ಕೆ (ಅಸ್ವಾಭಾವಿಕ ಲೈಂಗಿಕ ಅಪರಾಧಗಳು) ತಿದ್ದುಪಡಿ ತರಬೇಕು

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್ Read More »

360° ಕೋನದಲ್ಲಿ ನಿಮ್ಮ ಏರಿಯಾನ ವೀಕ್ಷಿಸಬಹುದು| ಗೂಗಲ್ ಮ್ಯಾಪ್ ನ ಹೊಸ ಪೀಚರ್ ‘ಸ್ಟ್ರೀಟ್ ವ್ಯೂ’ನಲ್ಲಿ

ಸಮಗ್ರ ನ್ಯೂಸ್: ಗೂಗಲ್ ಮ್ಯಾಪ್ ನ ಅತ್ಯಂತ ಉಪಯುಕ್ತವಾಗಿರೋ ಸ್ಟ್ರೀಟ್ ವ್ಯೂ ಫೀಚರ್ ಇದೀಗ ಇಡೀ ಭಾರತದಲ್ಲಿ ಲಭ್ಯವಾಗಿದೆ. ಈ ಫೀಚರ್ ಬಳಸಿ ಬಳಕೆದಾರರು ಕುಳಿತಲ್ಲೇ ತಮ್ಮ ನಗರ, ಹಳ್ಳಿ, ಶಾಲೆ, ಪಟ್ಟಣದ ಚಿತ್ರವನ್ನು 360 ಡಿಗ್ರಿ ಆ್ಯಂಗಲ್ನಲ್ಲಿ ವೀಕ್ಷಿಸಬಹುದು. 2016ರಲ್ಲಿ ಭಾರತದಲ್ಲಿ ಪ್ರಾರಂಭವಾಗಬೇಕಿದ್ದ ಈ ಫೀಚರ್ ಭದ್ರತಾ ಕಾರಣಗಳಿಂದಾಗಿ ತಡವಾಗಿ ಕಳೆದ ವರ್ಷ ದೇಶಕ್ಕೆ ಲಗ್ಗೆಯಿಟ್ಟಿತು. ಆದರೆ ಆರಂಭದಲ್ಲಿ ಬೆಂಗಳೂರು ಸೇರಿದಂತೆ ಭಾರತದ 10 ನಗರಗಳಲ್ಲಿ ಮಾತ್ರವೇ ಈ ಫೀಚರ್ ಲಭ್ಯವಾಗಿತ್ತು. ಇದೀಗ ಗೂಗಲ್ ಸ್ಟ್ರೀಟ್

360° ಕೋನದಲ್ಲಿ ನಿಮ್ಮ ಏರಿಯಾನ ವೀಕ್ಷಿಸಬಹುದು| ಗೂಗಲ್ ಮ್ಯಾಪ್ ನ ಹೊಸ ಪೀಚರ್ ‘ಸ್ಟ್ರೀಟ್ ವ್ಯೂ’ನಲ್ಲಿ Read More »

ಗುಡ್ ನ್ಯೂಸ್; ಸಿಲಿಂಡರ್ ಬೆಲೆಯಲ್ಲಿ ₹ 83.50 ಇಳಿಕೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 83.50 ರೂ.ಗೆ ಇಳಿಕೆಯಾಗಿದ್ದು, ಈ ಮೂಲಕ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 1,773 ರೂ.ಗೆ ತಲುಪಿದೆ. ಜೂನ್ 1 ರ ಇಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 83.50 ರೂ.ಗೆ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,773 ರೂ.ಇದೆ. ಆದಾಗ್ಯೂ, ದರಗಳ ಕಡಿತವು ವಾಣಿಜ್ಯ

ಗುಡ್ ನ್ಯೂಸ್; ಸಿಲಿಂಡರ್ ಬೆಲೆಯಲ್ಲಿ ₹ 83.50 ಇಳಿಕೆ Read More »

ಪ್ರಧಾ‌ನಿ ಮೋದಿ ಮೇಲೆ ದಾಳಿ ಸಂಚು| ದ.ಕ ಜಿಲ್ಲೆ 16 ಕಡೆಗಳಲ್ಲಿ ಎನ್ಐಎ ಮಿಂಚಿನ ದಾಳಿ

ಸಮಗ್ರ ನ್ಯೂಸ್: ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿಂನಗಡಿ, ವೇಣೂರು ಸೇರಿದಂತೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಇದೇ

ಪ್ರಧಾ‌ನಿ ಮೋದಿ ಮೇಲೆ ದಾಳಿ ಸಂಚು| ದ.ಕ ಜಿಲ್ಲೆ 16 ಕಡೆಗಳಲ್ಲಿ ಎನ್ಐಎ ಮಿಂಚಿನ ದಾಳಿ Read More »

ಆರೋಪ‌ ಸಾಬೀತಾದರೆ ಗಲ್ಲುಶಿಕ್ಷೆಗೆ ಸಿದ್ಧ| ಕುಸ್ತಿಪಟುಗಳ ಆಕ್ರೋಶದ ನಡುವೆ ಬ್ರಿಜ್ ಭೂಷಣ್ ಸಿಂಗ್ ಹೇಳಿಕೆ

ಸಮಗ್ರ ನ್ಯೂಸ್: ಲೈಂಗಿಕ ಕಿರುಕುಳದ ಆರೋಪದ ಮೇಲೆ WFI ಮುಖ್ಯಸ್ಥ ಬ್ರಿಜ್ ಭೂಷಣ್ ನನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನಾ ಕಾವು ಜೋರಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ (ಎಂಪಿ) ಮತ್ತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸರಣ್ ಸಿಂಗ್ ಈ ಹೇಳಿಕೆಗಳಿಂದ ವಿಚಲಿತರಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬ್ರಿಜ್ ಭೂಷಣ್, ‘ನಾನು ತಪ್ಪಿತಸ್ಥನಲ್ಲ. ನನ್ನ ಯಾವುದೇ ಸಣ್ಣ ಆರೋಪ ಸಾಬೀತಾದರೆ ಗಲ್ಲಿಗೇರಿಸಿ’ ಎಂದು ಹೇಳಿದರು. ಏತನ್ಮಧ್ಯೆ, ಕ್ರೀಡೆಯ ಅಂತರಾಷ್ಟ್ರೀಯ

ಆರೋಪ‌ ಸಾಬೀತಾದರೆ ಗಲ್ಲುಶಿಕ್ಷೆಗೆ ಸಿದ್ಧ| ಕುಸ್ತಿಪಟುಗಳ ಆಕ್ರೋಶದ ನಡುವೆ ಬ್ರಿಜ್ ಭೂಷಣ್ ಸಿಂಗ್ ಹೇಳಿಕೆ Read More »

ಇಂದಿನಿಂದ ರಾಜ್ಯದಲ್ಲಿ ಶೈಕ್ಷಣಿಕ ವರ್ಷಾರಂಭ| ”ಶಾಲೆಗೆ ಹೊರಡುವೆವು ನಾವು”

ಸಮಗ್ರ ನ್ಯೂಸ್: ಬೇಸಿಗೆ ರಜೆ ಮುಕ್ತಾಯವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಆರಂಭವಾಗಲಿವೆ. 2023 -24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿರಲಿದ್ದು, ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಈಗಾಗಲೇ ಶಾಲೆ ಪ್ರಾರಂಭೋತ್ಸವಕ್ಕೆ ಎಲ್ಲಾ ಶಾಲೆಗಳಲ್ಲಿಯೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೋಮವಾರ ಮತ್ತು ಮಂಗಳವಾರ ಶಾಲೆಯ ಕೊಠಡಿ, ಶೌಚಾಲಯ, ಕಾಂಪೌಂಡ್, ಆವರಣ ಎಲ್ಲವನ್ನು ಹಿರಿಯ ವಿದ್ಯಾರ್ಥಿಗಳು

ಇಂದಿನಿಂದ ರಾಜ್ಯದಲ್ಲಿ ಶೈಕ್ಷಣಿಕ ವರ್ಷಾರಂಭ| ”ಶಾಲೆಗೆ ಹೊರಡುವೆವು ನಾವು” Read More »

ಪತನಗೊಂಡ ವಿಮಾನದಿಂದ ಕಾಣೆಯಾದ ಮಕ್ಕಳಿಗಾಗಿ ಮುಂದುವರಿದ ಶೋಧ| ತಿಂಗಳು ಕಳೆದರೂ ನಾಲ್ಕು ಮಕ್ಕಳು ಬದುಕಿ ಸಿಗುವರೆಂಬ ನಿರೀಕ್ಷೆ

ಸಮಗ್ರ ನ್ಯೂಸ್: ಸುಮಾರು ಒಂದು ತಿಂಗಳ ಹಿಂದೆ ಕೊಲಂಬಿಯಾದ ಅಮೆಜಾನ್ ಕಾಡಿನಲ್ಲಿ ವಿಮಾನವೊಂದು ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ನಾಲ್ಕು ಮಕ್ಕಳ ಶವ ದೊರೆತಿರಲಿಲ್ಲ. ಅವರ ಜತೆ 11 ತಿಂಗಳ ಮಗು ಕೂಡ ಇತ್ತು ಎನ್ನಲಾಗಿದೆ. ಅರ್ಧ ತಿಂದಿರುವ ಹಣ್ಣು, ಮಗುವಿನ ಡೈಪರ್, ಒಂದು ಜತೆ ಶೂ ಪತ್ತೆಯಾಗಿದೆ. ಹಾಗಾಗಿ ಒಂದು ತಿಂಗಳಾದರೂ ಮಕ್ಕಳು ಬದುಕಿರಬಹುದು ಎನ್ನುವ ಭರವಸೆ ಒಂದೆಡೆ ಇದೆ. ಒಂದೊಮ್ಮೆ ಮೃತಪಟ್ಟಿದ್ದರೆ ಶ್ವಾನಗಳು ಅವರನ್ನು ಪತ್ತೆಹಚ್ಚುತ್ತವೆ. ಮೇ 1 ರಂದು ಕೊಲಂಬಿಯಾದ ಆಗ್ನೇಯದಲ್ಲಿ

ಪತನಗೊಂಡ ವಿಮಾನದಿಂದ ಕಾಣೆಯಾದ ಮಕ್ಕಳಿಗಾಗಿ ಮುಂದುವರಿದ ಶೋಧ| ತಿಂಗಳು ಕಳೆದರೂ ನಾಲ್ಕು ಮಕ್ಕಳು ಬದುಕಿ ಸಿಗುವರೆಂಬ ನಿರೀಕ್ಷೆ Read More »

ಧರೆಗುರುಳಿದ ಸಪ್ತರ್ಷಿಗಳು!! ಭೀಕರ ಗಾಳಿ ಮಳೆಗೆ ಭಾರೀ ಅನಾಹುತ; ಇಬ್ಬರ ಸಾವು

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿರುವ ಮಹಾಕಾಲ್ ಲೋಕ ಕಾರಿಡಾರ್ ಭಾನುವಾರ ಮಧ್ಯಾಹ್ನ ಬೀಸಿದ ಬಿರುಗಾಳಿಯಿಂದ ಸಪ್ತಋಷಿಗಳ ಪ್ರತಿಮೆಗಳಿಗೆ ಹಾನಿಯಾಗಿದೆ. ಏಳು ಪ್ರತಿಮೆಗಳಲ್ಲಿ ಆರು ಸ್ಥಳಾಂತರಗೊಂಡಿವೆ ಮತ್ತು ಎರಡು ಹಾನಿಗೊಳಗಾಗಿವೆ. ಇದರ ಜೊತೆಗೆ ಬಿರುಗಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಬಿರುಗಾಳಿಯಿಂದ ಪ್ರತಿಮೆಗಳಲ್ಲಿ ಕೆಲವು ನೆಲಕ್ಕೆ ಉರುಳಿದ್ದರಿಂದ ಕೈಗಳು ಮತ್ತು ತಲೆಗಳು ಮುರಿದಿವೆ. 2022 ರ ಅಕ್ಟೋಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ ಮಹಾಕಾಲ್ ಲೋಕ ದೇವಾಲಯದ ಕಾರಿಡಾರ್‌ನಲ್ಲಿ ಘಟನೆ ಸಂಭವಿಸಿದೆ. ದೇವಾಲಯದ ಕಾರಿಡಾರ್‌ನಲ್ಲಿ ಆರು ಪ್ರತಿಮೆಗಳನ್ನು

ಧರೆಗುರುಳಿದ ಸಪ್ತರ್ಷಿಗಳು!! ಭೀಕರ ಗಾಳಿ ಮಳೆಗೆ ಭಾರೀ ಅನಾಹುತ; ಇಬ್ಬರ ಸಾವು Read More »