ಮನೀಶ್ ಸಿಸೋಡಿಯಾ ಜೈಲು ವಾಸ ಮುಕ್ತಾಯ/ 17 ತಿಂಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆ
ಸಮಗ್ರ ನ್ಯೂಸ್: 17 ತಿಂಗಳ ಜೈಲು ವಾಸದ ಬಳಿಕ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಬಳಿಕ ಸಿಸೋಡಿಯಾ ಅವರು ಬಿಡುಗಡೆಯಾಗಿ ಹೊರ ಬಂದಿದ್ದಾರೆ. ಸಿಸೋಡಿಯಾ ಅವರನ್ನು 2023 ರ ಫೆಬ್ರವರಿ 26ರಂದು ಸಿಬಿಐ, ಎರಡು ವಾರಗಳ ನಂತರ ಇಡಿ ಬಂಧಿಸಿತ್ತು. ಈಗ ಎರಡೂ ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಜೈಲಿನಿಂದ […]
ಮನೀಶ್ ಸಿಸೋಡಿಯಾ ಜೈಲು ವಾಸ ಮುಕ್ತಾಯ/ 17 ತಿಂಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆ Read More »