ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರಿಂದ ದೌರ್ಜನ್ಯ| ಹಾಡುಹಗಲೇ ನಡೆಯಿತು ‘ಪ್ರಜಾಪ್ರಭುತ್ವದ ಕಗ್ಗೊಲೆ!’
ಸಮಗ್ರ ನ್ಯೂಸ್: ರಾಷ್ಟ್ರರಾಜಧಾನಿಯಲ್ಲಿ ಒಂದು ಕಡೆ ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನವನ್ನು ಉದ್ಘಾಟನಿಸಿದರೆ, ಮತ್ತೊಂದೆಡೆ ಜಂತರ್-ಮಂತರ್ನಲ್ಲಿ ಒಂದು ರೀತಿಯಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ದೇಶಕ್ಕೆ ಪದಕ ಜಯಿಸಿದ ಭಜರಂಗ್ ಫೂನಿಯಾ, ವಿನೇಶ್ ಫೋಗಾಟ್, ಸಾಕ್ಷಿ ಮಲಿಕ್ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾರತೀಯ ಜನತಾ ಪಕ್ಷ(ಬಿಜೆಪಿ) ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ಭೂಷಣ್ ಶರಣ್ ಸಿಂಗ್ ಅವರ ಮೇಲೆ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಕೂಡಲೇ […]










