ದೇಶ-ವಿದೇಶ

Karnataka assembly election| ಕರ್ನಾಟಕ ವಿಧಾನಸಭಾ ಚುನಾವಣೆ| ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಕಣಕ್ಕೆ ಇಳಿಯಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಳೆದು ತೂಗಿ 124 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಳೆದು ತೂಗಿ 124 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ. ಕರ್ನಾಟಕ ವಿಧಾನಸಭೆ […]

Karnataka assembly election| ಕರ್ನಾಟಕ ವಿಧಾನಸಭಾ ಚುನಾವಣೆ| ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ Read More »

5 ಮತ್ತು 8ನೇ ತರಗತಿ ಪರೀಕ್ಷೆ ಮುಂದೂಡಿಕೆಗೆ ಹೈಕೋರ್ಟ್ ‌ನಕಾರ| ಮಾ.27ರಿಂದ ನಡೆಯಲಿದೆ ಎಕ್ಸಾಂ; ಹೀಗಿದೆ ವೇಳಾಪಟ್ಟಿ

ಸಮಗ್ರ ನ್ಯೂಸ್: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳ ಐದು ಮತ್ತು ಎಂಟನೇ ತರಗತಿಗಳಿಗೆ ಮಾ.27ರಿಂದ ನಡೆಯಲಿರುವ ಬೋರ್ಡ್‌ ಮಟ್ಟದ (ಮಂಡಳಿ) ಪರೀಕ್ಷೆಗಳನ್ನು ಮುಂದೂಡಬೇಕೆಂಬ ರಾಜ್ಯ ಖಾಸಗಿ ಅನುದಾನಿತ ರಹಿತ ಶಾಲೆಗಳ ಒಕ್ಕೂಟದ ಮನವಿಯನ್ನು ಹೈಕೋರ್ಟ್‌ ಮತ್ತೊಮ್ಮೆ ತಿರಸ್ಕರಿಸಿದೆ. ಬೋರ್ಡ್‌ ಪರೀಕ್ಷೆ ನಡೆಸುವ ಸಂಬಂಧ ಹೊರಡಿಸಿದ್ದ ಸುತ್ತೋಲೆಗಳನ್ನು ರದ್ದುಪಡಿಸಿ ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯು ನ್ಯಾಯಮೂರ್ತಿ ಜಿ. ನರೇಂದರ್‌ ಹಾಗೂ ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರಿದ್ದ ಪೀಠದ ಮುಂದೆ ಶುಕ್ರವಾರ

5 ಮತ್ತು 8ನೇ ತರಗತಿ ಪರೀಕ್ಷೆ ಮುಂದೂಡಿಕೆಗೆ ಹೈಕೋರ್ಟ್ ‌ನಕಾರ| ಮಾ.27ರಿಂದ ನಡೆಯಲಿದೆ ಎಕ್ಸಾಂ; ಹೀಗಿದೆ ವೇಳಾಪಟ್ಟಿ Read More »

ನಿಮ್ಮ ಆಧಾರ್ ಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯಾ? ಹೀಗೆ ಚೆಕ್ ಮಾಡಿ…

ಸಮಗ್ರ ನ್ಯೂಸ್: ಪ್ಯಾನ್​ ಕಾರ್ಡ್​ಗೆ ಆಧಾರ್ ಲಿಂಕ್ ಮಾಡಲು ಮಾ. 31 ಕಡೇ ದಿನವಾಗಿದ್ದು, ಅಷ್ಟರೊಳಗೆ ಲಿಂಕ್ ಮಾಡಿಕೊಂಡಿರದಿದ್ದರೆ, ಅಂಥವರ ಪ್ಯಾನ್​ ಕಾರ್ಡ್​ ಏ. 1ರಿಂದ ನಿಷ್ಕ್ರಿಯವಾಗಲಿದೆ. ಲಿಂಕ್ ಮಾಡಿಸಿದ್ದರೂ ಏನಾದರೂ ತಾಂತ್ರಿಕ ಕಾರಣದಿಂದಾಗಿ ಡಿ-ಲಿಂಕ್ ಆಗಿದ್ದರೆ ಎಂಬ ಚಿಂತೆಯೂ ಕಾಡಬಹುದು. ಅಂಥವರು ಪ್ಯಾನ್​- ಆಧಾರ್ ಲಿಂಕ್ ಸ್ಟೇಟಸ್​ ಆನ್​ಲೈನ್​ನಲ್ಲೇ ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು. https://eportal.incometax.gov.in/iec/foservices/#/pre-login/link-aadhaar-status ಈ ಮೇಲಿನ ಲಿಂಕ್ ಕ್ಲಿಕ್ ಮಾಡಿದ ಬಳಿಕ ಒಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಪ್ಯಾನ್ ನಂಬರ್​ ಮತ್ತು ಆಧಾರ್​ ನಂಬರ್​

ನಿಮ್ಮ ಆಧಾರ್ ಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯಾ? ಹೀಗೆ ಚೆಕ್ ಮಾಡಿ… Read More »

ಮಾ.27 ಅಥವಾ 28ಕ್ಕೆ ರಾಜ್ಯ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಜಾರಿ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಯ ಕುರಿತಂತೆ ಇದೇ‌ ಮಾ.27 ಅಥವಾ 28ರಂದು ಅಧಿಸೂಚನೆ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಚುನಾವಣಾ ಪೂರ್ವ ಸಿದ್ಧತೆ ಕೈಗೊಳ್ಳಲು ಜಿಲ್ಲೆಗಳಿಗೆ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿದುಬಂದಿದೆ. ಕರ್ನಾಟಕ ವಿಧಾನಸಭೆಗೆ ಯಾವುದೇ ಕ್ಷಣಗಳಲ್ಲಿ ಚುನಾವಣೆ ದಿನಾಂಕ ಘೋಷಣೆ ಆಗಬಹುದು. ಮಾರ್ಚ್ 27 ಅಥವಾ 28ರಂದು ಚುನಾವಣೆಯ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಮುಖ್ಯ ಚುನಾವಣಾ

ಮಾ.27 ಅಥವಾ 28ಕ್ಕೆ ರಾಜ್ಯ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಜಾರಿ ಸಾಧ್ಯತೆ Read More »

ಪ್ಯಾನ್- ಆಧಾರ್‌(pan-adhaar) ಜೋಡಣೆಗೆ ಅವಧಿ ವಿಸ್ತರಣೆಯಾಗುತ್ತಾ? ಇಲ್ಲಿದೆ‌ ಮಹತ್ವದ ಮಾಹಿತಿ

ಸಮಗ್ರ ನ್ಯೂಸ್: ಹಲವು ದಿನಗಳಿಂದ ಎಲ್ಲೆಡೆ ಆಧಾರ್ ಹಾಗೂ ಪ್ಯಾನ್ ಸಂಖ್ಯೆಯನ್ನು ಜೋಡಿಸುವಂತೆ ಸಾಕಷ್ಟು ಅರಿವು ಮೂಡಿಸಲಾಗಿದೆ. ಅಲ್ಲದೆ ಇದಕ್ಕಾಗಿ ಗಡುವನ್ನು ನೀಡಲಾಗಿತ್ತು. ಇದೀಗ ಈ ಗಡುವು ಹತ್ತಿರ ಬರುತ್ತಿದ್ದಂತೆ ಈ ದಿನಾಂಕವನ್ನು ಇನ್ನೊಮ್ಮೆ ವಿಸ್ತರಿಸಬೇಕೆಂಬ ಬೇಡಿಕೆ ಹೆಚ್ಚಾಗ ತೊಡಗಿದೆ. ಆದರೆ ಈ ವರ್ಷ ಈ ದಿನಾಂಕ ಇನ್ನೊಮ್ಮೆ ವಿಸ್ತರಿಸುವ ನಿರೀಕ್ಷೆ ಇಲ್ಲ. ಈಗಾಗಲೇ ಗಮನಿಸಿದರೆ PAN-Aadhaar ಜೋಡಣೆ ಮಾಡುವುದಕ್ಕೆ ಸಂಬಂಧಿಸಿದಂತೆ ಕಳೆದ ವರ್ಷದಿಂದ ಹಲವು ಬಾರಿ ದಿನಾಂಕಗಳನ್ನು ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸಸ್ ಇಲಾಖೆಯು

ಪ್ಯಾನ್- ಆಧಾರ್‌(pan-adhaar) ಜೋಡಣೆಗೆ ಅವಧಿ ವಿಸ್ತರಣೆಯಾಗುತ್ತಾ? ಇಲ್ಲಿದೆ‌ ಮಹತ್ವದ ಮಾಹಿತಿ Read More »

ನೂರರ ಸಂಭ್ರಮದಲ್ಲಿ ‘ಮನ್ ಕಿ ಬಾತ್’ | ಈ ಸಂಚಿಕೆಯ ಮೋದಿ ಮಾತಿಗೆ ಕಿವಿಯಾಗಲಿದೆ ಜಗತ್ತು

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ತಿಂಗಳ ಕೊನೆಯ ಭಾನುವಾರ ನಡೆಸಿಕೊಡುವ ಮನ್‌ ಕಿ ಬಾತ್‌ ರೇಡಿಯೊ ಕಾರ್ಯಕ್ರಮ ಹೆಚ್ಚು ಖ್ಯಾತಿಯಾಗಿದೆ. ಭಾರತದ ಕೋಟ್ಯಂತರ ಜನ ಅದನ್ನು ಕೇಳುತ್ತಾರೆ. ನರೇಂದ್ರ ಮೋದಿ ಅವರೂ ದೇಶದ ಅಭಿವೃದ್ಧಿ, ತಂತ್ರಜ್ಞಾನ, ಕೃಷಿ, ಸಿರಿಧಾನ್ಯ, ಬಾಲ ಪ್ರತಿಭೆಗಳಿಂದ ಹಿಡಿದು ಎಲ್ಲ ವಿಷಯಗಳ ಕುರಿತು ಮಾಹಿತಿ ಹಂಚಿಕೊಳ್ಳುತ್ತಾರೆ. ಇಂತಹ ಮನ್‌ ಕಿ ಬಾತ್‌ ರೇಡಿಯೊ ಕಾರ್ಯಕ್ರಮವು ಏಪ್ರಿಲ್‌ 30ರಂದು 100ನೇ ಆವೃತ್ತಿ ಪೂರ್ಣಗೊಳಿಸಲಿದ್ದು, ಇದಕ್ಕಾಗಿ ಬಿಜೆಪಿ ಹಲವು ಯೋಜನೆ ರೂಪಿಸಿದೆ.

ನೂರರ ಸಂಭ್ರಮದಲ್ಲಿ ‘ಮನ್ ಕಿ ಬಾತ್’ | ಈ ಸಂಚಿಕೆಯ ಮೋದಿ ಮಾತಿಗೆ ಕಿವಿಯಾಗಲಿದೆ ಜಗತ್ತು Read More »

ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ| 9 ಸಾವು; 100ಕ್ಕೂ ಹೆಚ್ಚು ಮಂದಿಗೆ ಗಾಯ

ಸಮಗ್ರ ನ್ಯೂಸ್: ಪಾಕಿಸ್ತಾನದಲ್ಲಿ ಕಳೆದ ದಿನ ರಾತ್ರಿ ಪ್ರಬಲ ಭೂಕಂಪ ಸಂಭವಿಸಿದ್ದು ಕನಿಷ್ಟ 9 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಾಕಿಸ್ತಾನದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಹಿಂದೂಕುಶ್ ಪ್ರದೇಶ ಎಂದು ಪಿಎಂಡಿ ಹೇಳಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.8 ಇದೆ. ಖೈಬರ್ ಪಖ್ತುಂಖ್ವಾ ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವರದಿಯ ಪ್ರಕಾರ, ಪಾಕಿಸ್ತಾನದಲ್ಲಿ ಭೂಕಂಪದ ಸಮಯದಲ್ಲಿ ಛಾವಣಿ, ಗೋಡೆ ಮತ್ತು ಮನೆ ಕುಸಿದ ಘಟನೆಗಳಲ್ಲಿ 9

ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ| 9 ಸಾವು; 100ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕನ್ನಡಿಗರಿಗೆ ಕನ್ನಡದಲ್ಲೇ ಯುಗಾದಿ‌ ಶುಭಾಶಯ ಕೋರಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ನಾಡಿನಾದ್ಯಂತ ಜನರು ಯುಗಾದಿ ಹಬ್ಬ ಸಂತಸದಲ್ಲಿದ್ದಾರೆ. ಮನೆ ಮನೆಯಲ್ಲೂ ಈ ಹಬ್ಬವನ್ನು ಆಚರಿಸುತ್ತಿದ್ದಾರೆ. ಅದರಂತೆಯೇ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಟ್ವೀಟ್​ ಮಾಡುವ ಮೂಲಕ ಪ್ರಾರ್ಥಿಸಿದ್ದಾರೆ. ಮೋದಿ ಅವರು ಟ್ವೀಟ್​ನಲ್ಲಿ ಎಲ್ಲರಿಗೂ ಸಂತಸದ ಯುಗಾದಿಯ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬವು, ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯ ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ

ಕನ್ನಡಿಗರಿಗೆ ಕನ್ನಡದಲ್ಲೇ ಯುಗಾದಿ‌ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಶಾಲಾ ಶಿಕ್ಷಣ ಇಲಾಖೆ

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಮಂಡಳಿಯನ್ನು ಒಂದು ಮಾಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂಬುದಾಗಿ ಮರು ನಾಮಕರಣ ಮಾಡಲಾಗಿತ್ತು. ಈ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ ಇಲಾಖೆ ಎಂದು ಮರು ಪದನಾಮೀಕರಿಸಿ ಸರ್ಕಾರ ಆದೇಶಿಸಿದೆ. ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಸಾರ್ವಜನಿಕ ಶಿಕ್ಷಣ ಆಯುಕ್ತರು ಹಾಗೂ ಅದರ ಅಧೀನದಲ್ಲಿ ಬರುವ

ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಶಾಲಾ ಶಿಕ್ಷಣ ಇಲಾಖೆ Read More »

ಭಾರತ ಕೇವಲ ಎರಡ್ಮೂರು ಮಂದಿಗೆ ಸೇರಿದ್ದಲ್ಲ; ಅದು ಎಲ್ಲಾ ಭಾರತೀಯರದ್ದು – ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ಈ ದೇಶ ಎಲ್ಲರಿಗೂ ಸೇರಿದ್ದು, ಯಾರೋ 2ರಿಂದ 3 ಮಂದಿಗೆ ಸೇರಿದ್ದಲ್ಲ ಅಥವಾ ಅದಾನಿಯವರದ್ದಲ್ಲ. ಬಿಜೆಪಿಯ ಮಿತ್ರರಾದ ಆಯ್ದ ಜನರಿಗೆ ಎಲ್ಲಾ ಲಾಭಗಳು ಸಿಗುತ್ತಿವೆ. ಇದುವೇ ಭ್ರಷ್ಟಾಚಾರಕ್ಕೆ ಕಾರಣ. ಕರ್ನಾಟಕದ ಸರ್ಕಾರವು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು. ಬೆಳಗಾವಿಯ ಸಿಪಿಎಡ್​ ಮೈದಾನದಲ್ಲಿ ನಡೆದ ‘ಯುವ ಕ್ರಾಂತಿ’ ಸಮಾವೇಶದಲ್ಲಿ ಮಾತನಾಡಿದ ಅವರು, ‘ಭಾರತ ಅದಾನಿಯವರದ್ದಲ್ಲ. ಬದಲಿಗೆ ರೈತರ,

ಭಾರತ ಕೇವಲ ಎರಡ್ಮೂರು ಮಂದಿಗೆ ಸೇರಿದ್ದಲ್ಲ; ಅದು ಎಲ್ಲಾ ಭಾರತೀಯರದ್ದು – ರಾಹುಲ್ ಗಾಂಧಿ Read More »