ದೇಶ-ವಿದೇಶ

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ| ಸಾರ್ವಕಾಲಿಕ ಕುಸಿತ ಕಂಡ ಏಷ್ಯಾದ ಪ್ರಮುಖ ಕರೆನ್ಸಿ

ಸಮಗ್ರ ನ್ಯೂಸ್: ಅಮೆರಿಕದ ಡಾಲರ್ ಎದುರು 37 ಪೈಸೆ ಕುಸಿತ ದಾಖಲಿಸಿರುವ ರೂಪಾಯಿ ಮೌಲ್ಯವು, ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಸೋಮವಾರದ ವಹಿವಾಟಿನ ಅಂತ್ಯಕ್ಕೆ ₹84.09ಕ್ಕೆ ತಲುಪಿದೆ. ಅಮೆರಿಕದ ಡಾಲರ್ ಎದುರು ರೂಪಾಯಿಯ ಸಾರ್ವಕಾಲಿಕ ಕನಿಷ್ಠ ಮೌಲ್ಯ ಇದಾಗಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಬಿಕ್ಕಟ್ಟು ಮತ್ತು ಅಮೆರಿಕದಲ್ಲಿನ ಆರ್ಥಿಕ ಹಿಂಜರಿತದ ಆತಂಕದ ನಡುವೆ ಜಾಗತಿಕ ಮಾರುಕಟ್ಟೆಗಳಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಮುಂದಾಗಿದ್ದರಿಂದ ಈ ಬೆಳವಣಿಗೆ ದಾಖಲಾಗಿದೆ. ಭಾರತೀಯ ಷೇರು ಮಾರುಕಟ್ಟೆಗಳಲ್ಲಿನ ತೀವ್ರ ಕುಸಿತ ಮತ್ತು […]

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ| ಸಾರ್ವಕಾಲಿಕ ಕುಸಿತ ಕಂಡ ಏಷ್ಯಾದ ಪ್ರಮುಖ ಕರೆನ್ಸಿ Read More »

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ| ಸಾರ್ವಕಾಲಿಕ ಕುಸಿತ ಕಂಡ ಏಷ್ಯಾದ ಪ್ರಮುಖ ಕರೆನ್ಸಿ

ಸಮಗ್ರ ನ್ಯೂಸ್: ಅಮೆರಿಕದ ಡಾಲರ್ ಎದುರು 37 ಪೈಸೆ ಕುಸಿತ ದಾಖಲಿಸಿರುವ ರೂಪಾಯಿ ಮೌಲ್ಯವು, ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಸೋಮವಾರದ ವಹಿವಾಟಿನ ಅಂತ್ಯಕ್ಕೆ ₹84.09ಕ್ಕೆ ತಲುಪಿದೆ. ಅಮೆರಿಕದ ಡಾಲರ್ ಎದುರು ರೂಪಾಯಿಯ ಸಾರ್ವಕಾಲಿಕ ಕನಿಷ್ಠ ಮೌಲ್ಯ ಇದಾಗಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಬಿಕ್ಕಟ್ಟು ಮತ್ತು ಅಮೆರಿಕದಲ್ಲಿನ ಆರ್ಥಿಕ ಹಿಂಜರಿತದ ಆತಂಕದ ನಡುವೆ ಜಾಗತಿಕ ಮಾರುಕಟ್ಟೆಗಳಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಮುಂದಾಗಿದ್ದರಿಂದ ಈ ಬೆಳವಣಿಗೆ ದಾಖಲಾಗಿದೆ. ಭಾರತೀಯ ಷೇರು ಮಾರುಕಟ್ಟೆಗಳಲ್ಲಿನ ತೀವ್ರ ಕುಸಿತ ಮತ್ತು

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ| ಸಾರ್ವಕಾಲಿಕ ಕುಸಿತ ಕಂಡ ಏಷ್ಯಾದ ಪ್ರಮುಖ ಕರೆನ್ಸಿ Read More »

ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ ರಾಜೀನಾಮೆ

ಸಮಗ್ರ ನ್ಯೂಸ್: ಪ್ರತಿಭಟನಾಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಭುಗಿಲಿದ್ದಿರುವ ಹಿಂಸಾಚಾರ ನೂರಾರು ಮಂದಿಯನ್ನು ಬಲಿ ಪಡೆದಿರುವ ಬೆನ್ನಲ್ಲೆ ಇಂದು ಬಾಂಗ್ಲಾದೇಶ ಪ್ರಧಾನಿ ಶೇಕ್‌ ಹಸೀನಾ ರಾಜಿನಾಮೆ ನೀಡಿದ್ದಾರೆ ಎಂದು thehindu.com ವರದಿ ಮಾಡಿದೆ. ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಉದ್ನಿಗ್ನತೆ ನಡುವೆ ಪ್ರಧಾನಿ ಶೇಖ್ ಹಸೀನಾ ಅವರು ‘ಸುರಕ್ಷಿತ ಸ್ಥಳ’ಕ್ಕಾಗಿ ಢಾಕಾ ಅರಮನೆ ತೊರೆದಿದ್ದಾರೆ ಎಂದು ಅವರ ನಿಕಟ ಮೂಲವೊಂದು ತಿಳಿಸಿದೆ. ಹಸೀನಾ ಆಡಳಿತದ ಮೇಲೆ ಹೆಚ್ಚುತ್ತಿರುವ ಅಶಾಂತಿ ಮತ್ತು ಒತ್ತಡದ ಮಧ್ಯೆ

ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ ರಾಜೀನಾಮೆ Read More »

ಕಾಲೇಜು ಕ್ಯಾಂಪಸ್ ನಲ್ಲೇ ವಿದ್ಯಾರ್ಥಿ ಜೋಡಿಯ ಲಿಪ್ ಲಾಕ್| ವಿಡಿಯೋ ವೈರಲ್!!

ಸಮಗ್ರ ನ್ಯೂಸ್: ಕಾಲೇಜು ಕ್ಯಾಂಪಸ್ ನಲ್ಲಿ ಅಸಹ್ಯಕರ ಘಟನೆ ನಡೆದಿದ್ದು, ಲಿಪ್ ಲಾಕ್ ಮಾಡಿದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಕಳೆದ ವರ್ಷದ ವಿಡಿಯೋ ಎನ್ನಲಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ವೈರಲ್ ಆಗುತ್ತಿದೆ. ನೋಯ್ಡಾದ ಕಾಲೇಜು ಕ್ಯಾಂಪಸ್ನಲ್ಲಿ ಹುಡುಗಿ ಮತ್ತು ಹುಡುಗ ರೊಮ್ಯಾಂಟಿಕ್ ಶೈಲಿಯಲ್ಲಿ ಚುಂಬಿಸುತ್ತಿರುವ ವೀಡಿಯೊ ವೈರಲ್ ಆಗಿದೆ. ಈ ವೀಡಿಯೊದಲ್ಲಿ, ಹುಡುಗಿ ಮತ್ತು ಹುಡುಗ ತಮ್ಮ ತೋಳುಗಳಲ್ಲಿ ಬಂಧಿಯಾಗಿ ಪರಸ್ಪರ ಚುಂಬಿಸುತ್ತಿದ್ದಾರೆ. ಹುಡುಗ ಮತ್ತು ಹುಡುಗಿ ಇಬ್ಬರೂ ಪರಸ್ಪರ ಚುಂಬಿಸುತ್ತಿದ್ದಾಗ, ಯಾರೋ ಹಿಂದಿನಿಂದ

ಕಾಲೇಜು ಕ್ಯಾಂಪಸ್ ನಲ್ಲೇ ವಿದ್ಯಾರ್ಥಿ ಜೋಡಿಯ ಲಿಪ್ ಲಾಕ್| ವಿಡಿಯೋ ವೈರಲ್!! Read More »

ದುರಂತ ಸಂಭವಿಸಿದ ವಯನಾಡಿನಲ್ಲಿ ಈಗ ಕಳ್ಳರ ಹಾವಳಿ| ಸಂತ್ರಸ್ತರ ನಗ -ನಗದು ದೋಚುತ್ತಿರುವ ಕಳ್ಳರು

ಸಮಗ್ರ ನ್ಯೂಸ್: ಭಾರೀ ದುರಂತದಿಂದ ನಲುಗಿ ಹೋಗಿರುವ ಕೇರಳದ ವಯನಾಡಿನಲ್ಲಿ ಇದೀಗ ಕಳ್ಳರ ಹಾವಳಿ ಆರಂಭವಾಗಿದೆ ಎಂದು ತಿಳಿದುಬಂದಿದೆ. ಭೂಕುಸಿತದಲ್ಲಿ ನಿರಾಶ್ರಿತವಾಗಿರುವ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಲಾಗುತ್ತಿದೆ ಎಂದು ಸಂತ್ರಸ್ಥರು ಅಳಲು ತೋಡಿಕೊಂಡಿದ್ದಾರೆ. ಭೂಕುಸಿತದ ಸಂದರ್ಭದಲ್ಲಿ ಪ್ರಾಣ ರಕ್ಷಣೆಗಾಗಿ ಮನೆಗಳನ್ನು ತೊರೆದು ರೆಸಾರ್ಟ್‌ನಲ್ಲಿ ತಂಗಿದ್ದೇವೆ. ಆದರೆ ಪರಿಸ್ಥಿತಿ ಅವಲೋಕನಕ್ಕಾಗಿ ಮನೆಯ ಬಳಿ ತೆರಳಿದ್ದಾಗ ಬಾಗಿಲುಗಳು ಮುರಿದುಕೊಂಡಿತ್ತು, ಬಟ್ಟೆಗಳು ಹಾಗೂ ಕೆಲವು ವಸ್ತುಗಳು ನಾಪತ್ತೆಯಾಗಿವೆ ಎಂದು ಸಂತ್ರಸ್ತರೊಬ್ಬರು ಹೇಳಿದ್ದು ವರದಿಯಾಗಿದೆ. ರಾತ್ರಿ ವೇಳೆ ಕಳ್ಳತನ ಮಾಡುವ ಉದ್ದೇಶದಿಂದ ಈ

ದುರಂತ ಸಂಭವಿಸಿದ ವಯನಾಡಿನಲ್ಲಿ ಈಗ ಕಳ್ಳರ ಹಾವಳಿ| ಸಂತ್ರಸ್ತರ ನಗ -ನಗದು ದೋಚುತ್ತಿರುವ ಕಳ್ಳರು Read More »

ಪ್ಯಾರಿಸ್ ಒಲಿಂಪಿಕ್ – 2024| 50 ಮೀ ಪುರುಷರ ರೈಫಲ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಕಂಚು|

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್‌ ಕ್ರೀಡಾಕೂಟದ ಪುರುಷರ 50 ಮೀ. ರೈಫಲ್‌ 3 ಪೊಸಿಷನ್‌ ಶೂಟಿಂಗ್‌ ಸ್ಪರ್ಧೆಯಲ್ಲಿ ಭಾರತದ ಸ್ವಪ್ನಿಲ್‌ ಕುಶಾಲೆ ಕಂಚಿನ ಪದಕ ಬೇಟೆಯಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಫೈನಲ್‌ನಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಕಂಚಿನ ಪದಕ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರದ ಕಂಬಳವಾಡಿ ಗ್ರಾಮದ ಸ್ವಪ್ನಿಲ್ ಕುಶಲೆ ಮತ್ತು ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರಿಬ್ಬರಲ್ಲಿಯೂ ಕೆಲವು ಸಾಮ್ಯತೆಗಳಿವೆ. ಸ್ವಪ್ನಿಲ್ ಅವರೂ ಧೋನಿಯಂತೆಯೇ ರೇಲ್ವೆ ಟಿಕೆಟ್ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಆದರೆ

ಪ್ಯಾರಿಸ್ ಒಲಿಂಪಿಕ್ – 2024| 50 ಮೀ ಪುರುಷರ ರೈಫಲ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಕಂಚು| Read More »

2024-25ನೇ ಸಾಲಿನ ಜಮ್ಮು ಮತ್ತು ಕಾಶ್ಮೀರದ ಬಜೆಟ್‌/ ಲೋಕಸಭೆಯಲ್ಲಿ ಅನುಮೋದನೆ

ಸಮಗ್ರ ನ್ಯೂಸ್‌: 2024-25ನೇ ಸಾಲಿನ ಜಮ್ಮು ಮತ್ತು ಕಾಶ್ಮೀರದ ಬಜೆಟ್‌ಗೆ ಲೋಕಸಭೆಯಲ್ಲಿ ಅನುಮೋದನೆ ದೊರೆತಿದೆ. ಜಮ್ಮ ಮತ್ತು ಕಾಶ್ಮೀರದ ಬಜೆಟ್‌ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಧ್ವನಿ ಮತದ ಮೂಲಕ ಅನುಮೋದನೆ ಪಡೆದರು. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಪಡಿಸಿದ ನಂತರ ಅಲ್ಲಿ ಚುನಾಯಿತ ಸರ್ಕಾರ ಇನ್ನಷ್ಟೇ ಸ್ಥಾಪನೆಯಾಗಬೇಕಿದೆ. ಹೀಗಾಗಿ ಹಿಂದಿನ ಸಾಲಿನಂತೆಯೇ ಜಮ್ಮು ಮತ್ತು ಕಾಶ್ಮೀರದ ಬಜೆಟ್ ಅನ್ನು ಲೋಕಸಭೆಯಲ್ಲಿ ಈ ಬಾರಿಯೂ ಮಂಡಿಸಲಾಯಿತು.

2024-25ನೇ ಸಾಲಿನ ಜಮ್ಮು ಮತ್ತು ಕಾಶ್ಮೀರದ ಬಜೆಟ್‌/ ಲೋಕಸಭೆಯಲ್ಲಿ ಅನುಮೋದನೆ Read More »

ದೇಶದಲ್ಲಿ ‌ಮತ್ತೊಂದು ಮರ್ಯಾದಾ‌ ಹತ್ಯೆ| ಪ್ರೀತಿಸಿ ಮದುವೆಯಾದ ಹುಡುಗ‌ ಒಂದೇ ತಿಂಗಳಲ್ಲಿ ಮಸಣಕ್ಕೆ

ಸಮಗ್ರ ನ್ಯೂಸ್: ದೇಶದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ ನಡೆದಿದೆ. ಮಹಾರಾಷ್ಟ್ರದ ಛತ್ರಪತಿ ಶಂಭಾಜಿ ನಗರದಲ್ಲಿ ವಾಸವಾಗಿರುವ ವಿದ್ಯಾ, ಪತಿ ಅಮಿತ್ ಸಾಳುಂಕೆ ನಿಧನದಿಂದ ಕಣ್ಣೀರು ಹಾಕುತ್ತಿದ್ದಾಳೆ. ವಿದ್ಯಾ ಕೀರ್ತಿ ಶಾಹಿ ಮತ್ತು ಅಮಿತ್ ಸಾಳುಂಕೆ ಕೆಲವು ಸಮಯದಿಂದ ಲವ್​ ಮಾಡುತ್ತಿದ್ದರು. ಆದರೆ, ಅಮಿತ್​ನನ್ನು ಮದುವೆಯಾಗುವುದಕ್ಕೆ ವಿದ್ಯಾಳ ಪಾಲಕರು ಮತ್ತು ಸಂಬಂಧಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ವಿರೋಧವನ್ನು ಲೆಕ್ಕಿಸದೆ 2024ರ ಮೇ 2ರಂದು ಪುಣೆಗೆ ಹೋಗಿ ದೇವಸ್ಥಾನವೊಂದರಲ್ಲಿ ಇಬ್ಬರು ಮದುವೆಯಾದರು. ಈ ಬಗ್ಗೆ ಮಾತನಾಡಿರುವ ವಿದ್ಯಾ, ಮದುವೆಯಾದ

ದೇಶದಲ್ಲಿ ‌ಮತ್ತೊಂದು ಮರ್ಯಾದಾ‌ ಹತ್ಯೆ| ಪ್ರೀತಿಸಿ ಮದುವೆಯಾದ ಹುಡುಗ‌ ಒಂದೇ ತಿಂಗಳಲ್ಲಿ ಮಸಣಕ್ಕೆ Read More »

ಪ್ಯಾರಿಸ್‌ ಒಲಿಂಪಿಕ್ಸ್‌ ೨೦೨೪/ ಎರಡು ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮನು ಭಾಕರ್

ಸಮಗ್ರ ನ್ಯೂಸ್‌: ಭಾರತೀಯ ಶೂಟರ್‌ ಮನು ಭಾಕರ್ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದು ಐತಿಹಾಸಿಕ ಸಾಧನೆಯನ್ನು ಮಾಡಿದ್ದಾರೆ. 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಶೂಟರ್ ಮನು ಭಾಕರ್ ಇದೀಗ ಮತ್ತೊಂದು ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆಯೊಂದನ್ನು ಮಾಡಿದ್ದಾರೆ. 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬೋತ್ ಸಿಂಗ್ ಜತೆಗೂಡಿ ಮನು ಭಾಕರ್ ಕಂಚಿನ ಪದಕ ಗೆಲ್ಲುವ ಮೂಲಕ ಒಂದೇ ಒಲಿಂಪಿಕ್ಸ್‌ನಲ್ಲಿ

ಪ್ಯಾರಿಸ್‌ ಒಲಿಂಪಿಕ್ಸ್‌ ೨೦೨೪/ ಎರಡು ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮನು ಭಾಕರ್ Read More »

ಪ್ಯಾರಿಸ್ ಒಲಿಂಪಿಕ್ -2024| ಭಾರತಕ್ಕೆ ಎರಡನೇ ಕಂಚು ತಂದ ಮನು ಭಾಕರ್

ಸಮಗ್ರ ನ್ಯೂಸ್: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದ ಮನು ಭಾಕರ್‌, ಶೂಟಿಂಗ್‌ನಲ್ಲಿ ಮತ್ತೊಂದು ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ ಜೊತೆಗೂಡಿ ಕಣಕ್ಕಿಳಿದಿದ್ದ ಭಾಕರ್‌, ಕಂಚಿನ ಪದಕದ ಪಂದ್ಯದಲ್ಲಿ ದ.ಕೊರಿಯಾ ಜೋಡಿ ವಿರುದ್ಧ ಗೆದ್ದು ಪದಕ ಮುಡಿಗೇರಿಸಿಕೊಂಡರು.

ಪ್ಯಾರಿಸ್ ಒಲಿಂಪಿಕ್ -2024| ಭಾರತಕ್ಕೆ ಎರಡನೇ ಕಂಚು ತಂದ ಮನು ಭಾಕರ್ Read More »