ಕಗ್ಗಂಟಾದ ಬಿಜೆಪಿ ಟಿಕೆಟ್ ಹಂಚಿಕೆ| ನಾಳೆ ಅಥವಾ ನಾಡಿದ್ದು ಪಟ್ಟಿ ರಿಲೀಸ್ ಗೆ ಹೈಕಮಾಂಡ್ ಇಂಗಿತ
ಸಮಗ್ರ ನ್ಯೂಸ್: ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಹಂಚಿಕರ ಬಿಕ್ಕಟ್ಟು ಮುಂದುವರಿದಿದ್ದು, ಈ ನಡುವೆ ಬಿಜೆಪಿ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ನಾಳೆ, ನಾಡಿದ್ದು ಬಿಡುಗಡೆ ಮಾಡಲಾಗುವುದು ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಕೆಲ ಕ್ಷೇತ್ರಗಳ ಬಗ್ಗೆ ಇನ್ನೂ ಚರ್ಚೆ ಅಗತ್ಯವಿದೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಹೀಗಾಗಿ ನಾಳೆ ಅಥವಾ ನಾಡಿದ್ದು ಬಿಜೆಪಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಈ ಬಾರಿಯ
ಕಗ್ಗಂಟಾದ ಬಿಜೆಪಿ ಟಿಕೆಟ್ ಹಂಚಿಕೆ| ನಾಳೆ ಅಥವಾ ನಾಡಿದ್ದು ಪಟ್ಟಿ ರಿಲೀಸ್ ಗೆ ಹೈಕಮಾಂಡ್ ಇಂಗಿತ Read More »










