ದೇಶ-ವಿದೇಶ

ಭಾರತೀಯ ಚಿತ್ರರಂಗಕ್ಕೆ ಮತ್ತೊಂದು ಗರಿ| ‘ದಿ ಎಲಿಫೆಂಟ್ ವಿಸ್ಪರಸ್’ ಕಿರುಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

ಸಮಗ್ರ ನ್ಯೂಸ್: ಭಾರತೀಯ ಚಲನಚಿತ್ರ ‘ದಿ ಎಲಿಫೆಂಟ್ ವಿಸ್ಪರರ್ಸ್’ ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರಕ್ಕಾಗಿ ಆಸ್ಕರ್ ಅಕಾಡೆಮಿ ಪ್ರಶಸ್ತಿ ಗೆದ್ದಿದೆ. ಕಾರ್ತಿಕಿ ಗೊನ್ಸಾಲ್ವೆಸ್ ಮತ್ತು ಗುನೀತ್ ಮೊಂಗಾ ಅವರ ನೆಟ್‌ಫ್ಲಿಕ್ಸ್ ಸಾಕ್ಷ್ಯಚಿತ್ರ ಕಿರುಚಿತ್ರ, ‘ದಿ ಎಲಿಫೆಂಟ್ ವಿಸ್ಪರರ್ಸ್’ 95 ನೇ ಅಕಾಡೆಮಿ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಸಾಕ್ಷ್ಯಚಿತ್ರ ಕಿರು ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದಿದೆ. ಈ ಚಲನಚಿತ್ರವು ಹಾಲೌಟ್, ಹೌ ಡು ಯು ಮೆಷರ್ ಎ ಇಯರ್?, ದಿ ಮಾರ್ಥಾ ಮಿಚೆಲ್ ಎಫೆಕ್ಟ್ ಮತ್ತು ಸ್ಟ್ರೇಂಜರ್ ಅಟ್ ದಿ ಗೇಟ್ […]

ಭಾರತೀಯ ಚಿತ್ರರಂಗಕ್ಕೆ ಮತ್ತೊಂದು ಗರಿ| ‘ದಿ ಎಲಿಫೆಂಟ್ ವಿಸ್ಪರಸ್’ ಕಿರುಚಿತ್ರಕ್ಕೆ ಆಸ್ಕರ್ ಪ್ರಶಸ್ತಿ Read More »

ಹಿರಿಯ ನಾಗರೀಕರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ| ಚುನಾವಣಾ ಆಯೋಗದಿಂದ ಮಹತ್ವದ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಸುಮಾರು 17,000 ಮಂದಿ ಶತಾಯುಷಿಗಳಿದ್ದು, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ (ಮಾರ್ಚ್ 11) ಘೋಷಿಸಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆ ಸ್ಥಾಪಿಸಲಾಗುವುದು. ಒಂದು ಮತಗಟ್ಟೆಯಲ್ಲಿ

ಹಿರಿಯ ನಾಗರೀಕರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ| ಚುನಾವಣಾ ಆಯೋಗದಿಂದ ಮಹತ್ವದ ಘೋಷಣೆ Read More »

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ

ಸಮಗ್ರ ನ್ಯೂಸ್: 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಮಾ.14 ಕ್ಕೆ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಮಾ.13 ರಂದು ನಡೆಯಬೇಕಿದ್ದ 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ Read More »

ದಕ್ಷಿಣ ಫಿಲಿಪೈನ್ಸ್ ನಲ್ಲಿ‌ ಪ್ರಬಲ ಭೂಕಂಪ

ಸಮಗ್ರ‌ ನ್ಯೂಸ್: ದಕ್ಷಿಣ ಫಿಲಿಪೈನ್ಸ್‌ನಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.‌ ಭೂಕಂಪವು ಮಂಗಳವಾರ ಸುಮಾರು 2:00ಗಂಟೆಗೆ ಮರಾಗುಸನ್ ಪುರಸಭೆಯಿಂದ ಕೆಲವು ಕಿಲೋಮೀಟರ್‌ಗಳಷ್ಟು ದೂರದಲ್ಲಿರುವ ಮಿಂಡಾನಾವೊ ದ್ವೀಪದ ದವಾವೊ ಡಿ ಓರೊದ ಪರ್ವತ ಪ್ರಾಂತ್ಯದಲ್ಲಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದ ವರದಿಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮರಗುಸನ್ ವಿಪತ್ತು ಕಚೇರಿಯ ಉದ್ಯೋಗಿಯೊಬ್ಬರು ತಿಳಿಸಿದ್ದಾರೆ. ಇದುವರೆಗೂ ‌ಹಾನಿಯ ಕುರಿತು ವರದಿಗಳು ಬಂದಿಲ್ಲ. ಅದಾಗ್ಯೂ ವಿಪತ್ತು ನಿರ್ವಹಣಾ ಪಡೆಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು

ದಕ್ಷಿಣ ಫಿಲಿಪೈನ್ಸ್ ನಲ್ಲಿ‌ ಪ್ರಬಲ ಭೂಕಂಪ Read More »

ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ ಭೂಕಂಪ| ಬೆಳ್ಳಂಬೆಳಗ್ಗೆ ‌ನಡುಗಿದ ವಸುಂಧರೆ

ಸಮಗ್ರ ನ್ಯೂಸ್: ಇಂದು ಮುಂಜಾನೆ 5:07 ರ ಸುಮಾರಿಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್‌ಬ್ಲೇರ್ ಪ್ರದೇಶದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್‌ಬ್ಲೇರ್ ಪ್ರದೇಶದಲ್ಲಿ ಇಂದು ಮುಂಜಾನೆ 5:07 ರ ಸುಮಾರಿಗೆ ಬೂಮಿಯಿಂದ 10 ಕಿಮೀ ಆಳದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ಟ್ವೀಟ್‌ ಮಾಡಿದೆ. ಭೂಕಂಪದಿಂದಾಗಿ ಯಾವುದೇ ಹಾನಿಯ ಬಗ್ಗೆ ಇನ್ನೂ ವರದಿಯಾಗಿಲ್ಲ.

ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ ಭೂಕಂಪ| ಬೆಳ್ಳಂಬೆಳಗ್ಗೆ ‌ನಡುಗಿದ ವಸುಂಧರೆ Read More »

ಪಿಯುಸಿ ಪರೀಕ್ಷೆ ಹಿನ್ನಲೆ| ಪರೀಕ್ಷೆಗೆ ತೆರಳಲು KSRTC ನಿಂದ ಉಚಿತ ಪ್ರಯಾಣಕ್ಕೆ ಅವಕಾಶ

ಸಮಗ್ರ ನ್ಯೂಸ್: ಮಾರ್ಚ್​ 9 ರಂದು ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭಗಲಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಲು ಉಚಿತ ಬಸ್​ ಪ್ರಯಾಣ ಮಾಡಲು ವ್ಯವಸ್ಥೆ ಮಾಡಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳ ಕೇಂದ್ರಗಳ ಹೊರತಾಗಿ ಬೇರೆ ಸ್ಥಳಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಲಭ್ಯವಾಗಲಿದೆ. ಈ ಹಿಂದೆಯೇ ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಉಚಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಲ್ಲಿ ಉಚಿತ

ಪಿಯುಸಿ ಪರೀಕ್ಷೆ ಹಿನ್ನಲೆ| ಪರೀಕ್ಷೆಗೆ ತೆರಳಲು KSRTC ನಿಂದ ಉಚಿತ ಪ್ರಯಾಣಕ್ಕೆ ಅವಕಾಶ Read More »

ಮಾ.9 ರಿಂದ ಪಿಯುಸಿ ಪರೀಕ್ಷೆ| ಹಿಜಾಬ್ ಧರಿಸಿದ ವಿದ್ಯಾರ್ಥಿ, ಅಧಿಕಾರಿಗಳಿಗೂ ನೋಎಂಟ್ರಿ – ಸಚಿವ ಬಿ.ಸಿ ನಾಗೇಶ್

ಸಮಗ್ರ ನ್ಯೂಸ್: ಮಾ.9 ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡುವಂತೆ ವಿದ್ಯಾರ್ಥಿನಿಯರು ಮಾಡಿದ ಮನವಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿರಸ್ಕರಿಸಿದ್ದು, ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಸೂಚಿಸಿದೆ. ‘ಹಿಜಾಬ್‌ ಪ್ರಸ್ತಾವನೆಯು ಸುಪ್ರೀಂ ಕೋರ್ಟ್‌ನಲ್ಲಿರುವ ಕಾರಣ ವಾರ್ಷಿಕ ಪರೀಕ್ಷೆಯ ವೇಳೆ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಉದ್ಬಾವಿಸುವುದಿಲ್ಲ. ಈ ಕಾರಣಕ್ಕೆ ಯಾವ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗುತ್ತಾರೆ ಎಂಬುದನ್ನು ನಾವು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ’

ಮಾ.9 ರಿಂದ ಪಿಯುಸಿ ಪರೀಕ್ಷೆ| ಹಿಜಾಬ್ ಧರಿಸಿದ ವಿದ್ಯಾರ್ಥಿ, ಅಧಿಕಾರಿಗಳಿಗೂ ನೋಎಂಟ್ರಿ – ಸಚಿವ ಬಿ.ಸಿ ನಾಗೇಶ್ Read More »

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಾರಕ್ಕೆ ಐದೇ ದಿನ ಕೆಲಸ| ಐಬಿಎ ನಿಂದ ಉದ್ಯೋಗಿಗಳ ಬೇಡಿಕೆಗೆ ತಾತ್ವಿಕ ಒಪ್ಪಿಗೆ

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಾರಕ್ಕೆ ಐದು ದಿನ ಮಾತ್ರ ಕಾರ್ಯನಿರ್ವಹಿಸಿ ಎರಡು ದಿನ ರಜೆ ನೀಡಬೇಕೆಂಬ ಉದ್ಯೋಗಿಗಳ ಬೇಡಿಕೆಗೆ ಭಾರತೀಯ ಬ್ಯಾಂಕ್ಸ್ ಅಸೋಸಿಯೇಷನ್(ಐಬಿಎ) ತಾತ್ವಿಕ ಒಪ್ಪಿಗೆ ನೀಡಿದೆ. ಇದಕ್ಕೆ ಕೇಂದ್ರ ಸರ್ಕಾರ ಕೂಡ ಒಪ್ಪಿದಲ್ಲಿ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ. ಖಾಸಗಿ ಕಂಪನಿಗಳಲ್ಲಿ ವಾರಕ್ಕೆ 5 ದಿನಕ್ಕೆ ವೀಕೆಂಡ್ ರಜೆ ಇರುವಂತೆ ಬ್ಯಾಂಕಿಂಗ್ ವಲಯದಲ್ಲಿಯೂ ವಾರಕ್ಕೆ ಐದು ದಿನ ಕೆಲಸ, ಎರಡು ದಿನ ರಜೆ ನೀಡಬೇಕೆಂಬ ಬೇಡಿಕೆ ಬ್ಯಾಂಕ್ ಉದ್ಯೋಗಿಗಳ ಸಂಘಟನೆ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಎಂಪ್ಲಾಯಿಸ್

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಾರಕ್ಕೆ ಐದೇ ದಿನ ಕೆಲಸ| ಐಬಿಎ ನಿಂದ ಉದ್ಯೋಗಿಗಳ ಬೇಡಿಕೆಗೆ ತಾತ್ವಿಕ ಒಪ್ಪಿಗೆ Read More »

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ| ಇಂದಿನಿಂದಲೇ ಹೊಸ ದರ ಜಾರಿ

ಸಮಗ್ರ ನ್ಯೂಸ್: ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ಪ್ರತಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಿದೆ. 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 1103 ರೂ. ಆಗಿದ್ದು, ಎಂಟು ತಿಂಗಳ ಬಳಿಕ ಗೃಹ ಬಳಕೆಯ ಸಿಲಿಂಡರ್ ಬೆಲೆ 50 ರೂ. ಏರಿಕೆಯಾಗಿದೆ. ಜುಲೈ 6

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ| ಇಂದಿನಿಂದಲೇ ಹೊಸ ದರ ಜಾರಿ Read More »

ವಿಶ್ವಸಂಸ್ಥೆ ಸಭೆಯಲ್ಲಿ ಕೈಲಾಸದ ಪ್ರತಿನಿಧಿ| ಭಾರತದ ವಿರುದ್ಧ ನಿತ್ಯಾನಂದನ ದೂರು

ಸಮಗ್ರ ನ್ಯೂಸ್: ವಿವಾದಿತ ಸ್ವಯಂ ಘೋಷಿತ ದೇವಮಾನ ಬಿಡದಿ ನಿತ್ಯಾನಂದ ಇದೀಗ ಮತ್ತೆ ಸಂಚಲನ ಸೃಷ್ಟಿಸಿದ್ದಾರೆ. ಹಲವು ಆರೋಪಗಳನ್ನು ಹೊತ್ತು ಭಾರತದಿಂದ ಪರಾರಿಯಾಗಿ ದ್ವೀಪ ರಾಷ್ಟ್ರ ಖರೀದಿಸಿ ಕೈಲಾಸ ಎಂದು ಹೆಸರಿಟ್ಟು ಆಡಳಿತ ನಡೆಸುತ್ತಿರುವುದು ಹೊಸದೇನಲ್ಲ. ಆದರೆ ಇತ್ತೀಚೆಗೆ ಸೃಷ್ಟಿಯಾದ ಕೈಲಾಸ ದೇಶ ಇದೀಗ ವಿಶ್ವಸಂಸ್ಥೆಯ ಮಹತ್ವದ ಸಮ್ಮೇಳನದಲ್ಲಿ ಭಾಗಿಯಾಗಿದೆ. ನಿತ್ಯಾನಂದನ ಕೈಲಾಸ ದೇಶದ ಪ್ರತಿನಿಧಿಗಳು ವಿಶ್ವಸಂಸ್ಥೆ ಸಮ್ಮೇಳನದಲ್ಲಿ ಭಾಗಿಯಾಗಿದ್ದಾರೆ. ಇಷ್ಟೇ ಅಲ್ಲ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ನಿಂತಿರುವ ನಿತ್ಯಾನಂದನಿಗೆ ಭಾರತದಲ್ಲಿ ಕಿರುಕುಳ ನೀಡಲಾಗುತ್ತಿದೆ. ಹೀಗಾಗಿ ಹಿಂದೂ

ವಿಶ್ವಸಂಸ್ಥೆ ಸಭೆಯಲ್ಲಿ ಕೈಲಾಸದ ಪ್ರತಿನಿಧಿ| ಭಾರತದ ವಿರುದ್ಧ ನಿತ್ಯಾನಂದನ ದೂರು Read More »