ದೇಶ-ವಿದೇಶ

ನಾಳೆ(ಫೆ.1) ಕೇಂದ್ರ ಬಜೆಟ್ ಮಂಡನೆ| ಮೋದಿ ಸರ್ಕಾರದ ೨ನೇ ಅವಧಿಯ ಕೊನೆಯ ಬಜೆಟ್ ಮಂಡಿಸಲಿರುವ ನಿರ್ಮಲಾ ಮೇಡಂ

ಸಮಗ್ರ ನ್ಯೂಸ್: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023 ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು (ಬುಧವಾರ) ಬೆಳಿಗ್ಗೆ 11 ಗಂಟೆಗೆ ಮಂಡಿಸಲಿದ್ದಾರೆ. ಇದು ಏಪ್ರಿಲ್ 1 ರಿಂದ ಪ್ರಾರಂಭವಾಗುವ ಆರ್ಥಿಕ ವರ್ಷಕ್ಕೆ ಸೀತಾರಾಮನ್ ಅವರ ಐದನೇ ನೇರ ಬಜೆಟ್ ಆಗಿರುತ್ತದೆ. ಹಿಂದಿನ ಎರಡು ಬಜೆಟ್‌ನಂತೆ 2023-24 ರ ಕೇಂದ್ರ ಬಜೆಟ್ ಅನ್ನು ಸಹ ಕಾಗದರಹಿತ ರೂಪದಲ್ಲಿ ವಿತರಿಸಲಾಗುತ್ತದೆ. 2024ರ ಲೋಕಸಭೆ ಚುನಾವಣೆಗೆ ಮುನ್ನ ಮೋದಿ ಸರ್ಕಾರದ ಕೊನೆಯ ಪೂರ್ಣ ಬಜೆಟ್ ಇದಾಗಿದೆ. ಉಭಯ […]

ನಾಳೆ(ಫೆ.1) ಕೇಂದ್ರ ಬಜೆಟ್ ಮಂಡನೆ| ಮೋದಿ ಸರ್ಕಾರದ ೨ನೇ ಅವಧಿಯ ಕೊನೆಯ ಬಜೆಟ್ ಮಂಡಿಸಲಿರುವ ನಿರ್ಮಲಾ ಮೇಡಂ Read More »

ಭಾರತ ಮತ್ತೆ ಪ್ರಕಾಶಿಸುತ್ತಿದೆ!! ಇಸ್ರೋ ನೀಡಿದೆ ಹೊಸ ವರದಿ

ಸಮಗ್ರ ನ್ಯೂಸ್: ಇತ್ತೀಚೆಗೆ, ಇಸ್ರೋದ ರಾಷ್ಟ್ರೀಯ ರಿಮೋಟ್ ಸೆನ್ಸಿಂಗ್ ಸೆಂಟರ್ ಬಿಡುಗಡೆ ಮಾಡಿದ ವರದಿಯಲ್ಲಿ, ಒಂದು ದಶಕದಲ್ಲಿ ಭಾರತದಲ್ಲಿ ರಾತ್ರಿ ಸಮಯದ ದೀಪಗಳಲ್ಲಿ 43% ಹೆಚ್ಚಳವಾಗಿದೆ ಎಂದು ಹೇಳಿದೆ. ಸೌಭಾಗ್ಯ ಯೋಜನೆ, ಉಜ್ವಲಾ ಯೋಜನೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಸೇರಿದಂತೆ ರಾತ್ರಿಯ ದೀಪಗಳ ಏರಿಕೆಗೆ ಮೂರು ಪ್ರಮುಖ ಕಾರಣಗಳಿವೆ ಎಂದು ಇಬ್ಬರು ಹಿರಿಯ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ ವೇಳೆ ಭಾರತದ ಭೂಭಾಗವನ್ನು ಸೆರೆಹಿಡಿಯುವ ಇಸ್ರೋದ ಉಪಗ್ರಹಗಳು, ಹಿಂದಿನ ದಶಕಕ್ಕೆ ಹೋಲಿಸಿದರೆ ಇದೀಗ ಭಾರತ ಹೆಚ್ಚು

ಭಾರತ ಮತ್ತೆ ಪ್ರಕಾಶಿಸುತ್ತಿದೆ!! ಇಸ್ರೋ ನೀಡಿದೆ ಹೊಸ ವರದಿ Read More »

ದೀರ್ಘಕಾಲ ಮೊಬೈಲ್ ಬಳಸುವ ಅಭ್ಯಾಸ ಇದೆಯಾ? ಹಾಗಾದ್ರೆ ಈ ಸ್ಟೋರಿ ಓದ್ಲೇಬೇಕು

ಸಮಗ್ರ ನ್ಯೂಸ್: ಆಧುನಿಕ ತಂತ್ರಜ್ಞಾನದಿಂದಾಗಿ ಎಲ್ಲರೂ ಫೋನ್ ಬಳಸುತ್ತಿದ್ದಾರೆ. ಫೋನ್ ಬಳಸುವುದು ವಾಡಿಕೆಯಾಗಿಬಿಟ್ಟಿದೆ. ಪ್ರತಿಯೊಂದು ಸಣ್ಣ ಕೆಲಸವೂ ಮೊಬೈಲ್ ಮೇಲೆ ಅವಲಂಬಿತವಾಗಿರುತ್ತದೆ. ಕಛೇರಿಯ ಕೆಲಸದ ಅಗತ್ಯಗಳಿಗೂ ನಾವು ಲ್ಯಾಪ್ಟಾಪ್ ಬಳಸುತ್ತೇವೆ. ಅಲ್ಲದೇ ಮನೆಯಲ್ಲಿರುವ ಮಹಿಳೆಯರು ಬಹಳ ಹೊತ್ತು ಟಿವಿ ನೋಡುತ್ತಾರೆ. ಆದರೆ, ತಜ್ಞರು ಯಾವಾಗಲೂ ಪರದೆಯ ಮೇಲೆ ಹೆಚ್ಚು ಸಮಯ ಕಳೆಯುವುದರಿಂದ ನಿದ್ರಾಭಂಗ ಉಂಟಾಗುತ್ತದೆ ಎಂದು ಹೇಳುತ್ತಾರೆ. ಇನ್ನು ಫೋನ್ ಅಥವಾ ಇತರ ಸಾಧನಗಳನ್ನು ದೀರ್ಘಕಾಲ ಬಳಸಿದರೆ ಚರ್ಮ ಮತ್ತು ಕೂದಲಿನ ಸಮಸ್ಯೆಯೂ ಹೆಚ್ಚಾಗುತ್ತದೆ ಎಂದು ತಜ್ಞರು

ದೀರ್ಘಕಾಲ ಮೊಬೈಲ್ ಬಳಸುವ ಅಭ್ಯಾಸ ಇದೆಯಾ? ಹಾಗಾದ್ರೆ ಈ ಸ್ಟೋರಿ ಓದ್ಲೇಬೇಕು Read More »

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆಪಟ್ಟಿ ರದ್ದು| ರಾಜ್ಯ ಹೈಕೋರ್ಟ್ ನಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕರೆಯಲಾಗಿದ್ದ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆ, ದಾಖಲಾತಿ ಪರಿಶೀಲನೆ ಬಳಿಕ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು.‌ ಈ ಪಟ್ಟಿಯನ್ನು ಇದೀಗ ರಾಜ್ಯ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠ ರದ್ದುಗೊಳಿಸಿದೆ. ಈ ಸಂಬಂಧ ನೂರಾರು ಅಭ್ಯರ್ಥಿಗಳು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ಏಕ ಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು. ಹಿರಿಯ ವಕೀಲ ಶಶಿಕಿರಣ್

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆಪಟ್ಟಿ ರದ್ದು| ರಾಜ್ಯ ಹೈಕೋರ್ಟ್ ನಿಂದ ಮಹತ್ವದ ಆದೇಶ Read More »

ಪಾಕಿಸ್ತಾನದ ಪೇಶಾವರದಲ್ಲಿ ಬಾಂಬ್ ಸ್ಪೋಟ| 17 ಸಾವು, ನೂರಾರು ಜನ ಗಂಭೀರ

ಸಮಗ್ರ ನ್ಯೂಸ್ : ಪಾಕಿಸ್ತಾನದ ಪೇಶಾವರದಲ್ಲಿ ಮಸೀದಿಯೊಂದರ ಬಳಿ ಭೀಕರ ಬಾಂಬ್ ಸ್ಫೋಟ ಸಂಭವಿಸಿದ್ದು, ಇದ್ರಲ್ಲಿ 17 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವಿನಾಶಕಾರಿ ಸ್ಫೋಟದಲ್ಲಿ 90ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, 17 ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಲೇಡಿ ರೀಡಿಂಗ್ ಹಾಸ್ಪಿಟಲ್ (LRC) ವಕ್ತಾರ ಮೊಹಮ್ಮದ್ ಅಸಿಮ್ ಅವರ ಪ್ರಕಾರ, ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪಾಕಿಸ್ತಾನದ ಮಾಧ್ಯಮ ವರದಿ ಮಾಡಿದೆ. ಅಧಿಕಾರಿಗಳು ಈ ಪ್ರದೇಶವನ್ನ ಸಂಪೂರ್ಣವಾಗಿ

ಪಾಕಿಸ್ತಾನದ ಪೇಶಾವರದಲ್ಲಿ ಬಾಂಬ್ ಸ್ಪೋಟ| 17 ಸಾವು, ನೂರಾರು ಜನ ಗಂಭೀರ Read More »

ಗೋವು ಭಾರತದಲ್ಲಿ ಮಾತ್ರ ಮಾತೆಯಲ್ಲ| ಈ ದೇಶದಲ್ಲಿ ಗೋಮೂತ್ರದಿಂದಲೇ ಸ್ನಾನ ಮಾಡ್ತಾರೆ ಗೊತ್ತಾ?

ಸಮಗ್ರ ನ್ಯೂಸ್: ಗೋವು ಭಾರತೀಯರ ಹೃದಯ ಬಡಿತವಾಗಿದೆ. ಭಾರತದ ಸಂಪೂರ್ಣ ಆಧ್ಯಾತ್ಮಿಕ ಚಿತ್ರಣವು ಹಸುವನ್ನ ಅದರ ಕೇಂದ್ರವಾಗಿ ಹೆಣೆದುಕೊಂಡಿರುವುದು ಕಂಡುಬರುತ್ತದೆ. ಗೋವನ್ನು ಭಾರತದಲ್ಲಿ ಮಾತೆ ಎಂದು ಪೂಜಿಸುತ್ತಾರೆ. ಇಲ್ಲಿ ಗೋವಂತೆ ಮೂರು ದೇವತೆಗಳನ್ನ ಒಂದೇ ಸ್ಥಳದಲ್ಲಿ ಪೂಜಿಸುವ ಒಂದು ರೂಪವಾಗಿದ್ದು, ಗೋವುಗಳಿಂದ ಹೊರಹೊಮ್ಮುವ ಪಂಚಗವ್ಯಗಳನ್ನು ಪಂಚಾಮೃತವೆಂದು ಪರಿಗಣಿಸುವ ಪುಣ್ಯಭೂಮಿ ಇದು. ವೇದಕಾಲದಿಂದಲೂ ಗೋವು ಮನುಕುಲದ ಅದಿದೇವತೆಯಾಗಿದೆ. ಆದರೆ ಭಾರತಕ್ಕಷ್ಟೇ ಗೋವು ಪೂಜನೀಯ ಎಂದು ಭಾವಿಸಿದರೆ ನಿಮ್ಮ ಭಾವನೆ ತಪ್ಪು. ಗೋವನ್ನು ಪೂಜನೀಯವಾಗಿ ಕಾಣುವ ಮತ್ತೊಂದು ದೇಶವಿದೆ. ದಕ್ಷಿಣ

ಗೋವು ಭಾರತದಲ್ಲಿ ಮಾತ್ರ ಮಾತೆಯಲ್ಲ| ಈ ದೇಶದಲ್ಲಿ ಗೋಮೂತ್ರದಿಂದಲೇ ಸ್ನಾನ ಮಾಡ್ತಾರೆ ಗೊತ್ತಾ? Read More »

ಒಡಿಶಾ ಆರೋಗ್ಯ ಸಚಿವರ ಎದೆಗೆ ಗುಂಡಿಕ್ಕಿದ ದುಷ್ಕರ್ಮಿಗಳು| ಸಚಿವ ನಬಾದಾಸ್ ಸ್ಥಿತಿ‌ ಚಿಂತಾಜನಕ

ಸಮಗ್ರ ನ್ಯೂಸ್: ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡು ಎದೆಗೆ ಬಿದ್ದಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ. ಅನಾಮಿಕರು ವ್ಯಕ್ತಿಗಳು ಹಾರಿಸಿದ ಗುಂಡು ಸಚಿವರ ಎದೆ ಹೊಕ್ಕಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ಸಚಿವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬ್ರಜರಾಜನಗರಕ್ಕೆ ತೆರಳುತ್ತಿದ್ದಾಗ ದಾಳಿ ನಡೆದಿದೆ. ನಬಾ ದಾಸ್ ಅವರು ವಾಹನದಿಂದ ಇಳಿಯುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಂಡಿನ ದಾಳಿಯ ಹಿಂದಿನ ನಿಖರವಾದ ಕಾರಣ

ಒಡಿಶಾ ಆರೋಗ್ಯ ಸಚಿವರ ಎದೆಗೆ ಗುಂಡಿಕ್ಕಿದ ದುಷ್ಕರ್ಮಿಗಳು| ಸಚಿವ ನಬಾದಾಸ್ ಸ್ಥಿತಿ‌ ಚಿಂತಾಜನಕ Read More »

ಕೇಂದ್ರಸರ್ಕಾರದಿಂದ ಪದ್ಮ ಪ್ರಶಸ್ತಿ ಘೋಷಣೆ| ಮಾಜಿ ಸಿಎಂ ಎಸ್.ಎಂ ಕೃಷ್ಣ, ಸುಧಾಮೂರ್ತಿ, ಎಸ್.‌ಎಲ್ ಬೈರಪ್ಪ ಸೇರಿ‌ 106 ಸಾಧಕರಿಗೆ ಪುರಸ್ಕಾರ

ಸಮಗ್ರ ನ್ಯೂಸ್: 74ನೇ ಗಣರಾಜ್ಯೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಅತ್ಯುನ್ನತ ಪದ್ಮ ಪುರಸ್ಕೃತರನ್ನು ಘೋಷಿಸಿದ್ದು, ಕನ್ನಡಿಗರಾದ ಸುಧಾ ಮೂರ್ತಿ, ಎಸ್. ಎಂ ಕೃಷ್ಣ, ಎಸ್.ಎಲ್ ಬೈರಲ್, ಉಮ್ಮಥಾಟ್ ಜಾನಪದ ನೃತ್ಯಗಾರ್ತಿ ರಾಣಿ ಮಾಚಯ್ಯ, ಚಿಕ್ಕಬಳ್ಳಾಪುರದ ತಮಟೆ ವಾದಕ ಮುನಿ ವೆಂಕಟಪ್ಪ ಸೇರಿ 106 ಸಾಧಕರು ಸೇರಿದ್ದಾರೆ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. 2023ನೇ ಸಾಲಿಗೆ 106 ಪದ್ಮ ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ಪ್ರದಾನ ಮಾಡಲು ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ.

ಕೇಂದ್ರಸರ್ಕಾರದಿಂದ ಪದ್ಮ ಪ್ರಶಸ್ತಿ ಘೋಷಣೆ| ಮಾಜಿ ಸಿಎಂ ಎಸ್.ಎಂ ಕೃಷ್ಣ, ಸುಧಾಮೂರ್ತಿ, ಎಸ್.‌ಎಲ್ ಬೈರಪ್ಪ ಸೇರಿ‌ 106 ಸಾಧಕರಿಗೆ ಪುರಸ್ಕಾರ Read More »

ದೆಹಲಿಯಲ್ಲಿ ಪ್ರಬಲ ಭೂಕಂಪ; ಮನೆ ಬಿಟ್ಟು ಹೊರಗೋಡಿದ ಜನ

ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿರುವ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ದೆಹಲಿ ಹಾಗೂ ಉತ್ತರಾಖಂಡ್​ನ ಹಲವೆಡೆ 35 ಸೆಕೆಂಡ್​ ಭೂಮಿ ಕಂಪಿಸಿದೆ ಎಂದು ಹೇಳಲಾಗಿದೆ. ರಿಕ್ಟರ್ ಮಾಪಕದಲ್ಲಿ 5.4ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಇದರಿಂದ ದೆಹಲಿಯಲ್ಲಿ ಜನರು ಭಯ ಭಯಗೊಂಡು ಮನೆ, ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ ಎಂದು ತಿಳಿದುಬಂದಿದೆ. ಭೂಕಂಪದಿಂದ ಉಂಟಾದ ಹಾನಿಯ ಬಗ್ಗೆ ಇನ್ನಷ್ಟೇ ಮಾಹಿತಿಗಳು ಹೊರಬರಬೇಕಿದ್ದು, ಪರಿಶೀಲನೆ ಪ್ರಗತಿಯಲ್ಲಿದೆ.

ದೆಹಲಿಯಲ್ಲಿ ಪ್ರಬಲ ಭೂಕಂಪ; ಮನೆ ಬಿಟ್ಟು ಹೊರಗೋಡಿದ ಜನ Read More »

ರೈಲ್ವೇ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ| 7914 ಹುದ್ದೆಗಳಿಗೆ ಅಧಿಸೂಚನೆ

ಸಮಗ್ರ ನ್ಯೂಸ್: ಭಾರತೀಯ ರೈಲ್ವೇಯಲ್ಲಿ ಭರ್ಜರಿ ಉದ್ಯೋಗಾವಕಾಶ ಮಾಡಿಕೊಡಲಾಗಿದ್ದು, ಅಧಿಸೂಚನೆ ಹೊರಡಿಸಲಾಗಿದೆ. ಕೇವಲ 10ನೇ ತರಗತಿ ವಿದ್ಯಾರ್ಹತೆಯೊಂದಿಗೆ ಉದ್ಯೋಗ ಪಡೆಯುವ ಅವಕಾಶವನ್ನ ಭಾರತೀಯ ರೈಲ್ವೇ ಈಗ ಒದಗಿಸುತ್ತಿದೆ. ಗ್ರೂಪ್ ಡಿ ಹುದ್ದೆಗಳ ಪ್ರಕಟಣೆಯ ನಂತ್ರ ಮತ್ತೊಂದು ಬೃಹತ್ ಅಧಿಸೂಚನೆಯನ್ನ ಬಿಡುಗಡೆ ಮಾಡಲಾಗಿದೆ. ಇತ್ತೀಚಿನ ಅಧಿಸೂಚನೆಯ ಮೂಲಕ 7,914 ಹುದ್ದೆಗಳನ್ನ ಭರ್ತಿ ಮಾಡಲಾಗುವುದು. ದಕ್ಷಿಣ ಮಧ್ಯ ರೈಲ್ವೆ, ಆಗ್ನೇಯ ರೈಲ್ವೆ, ವಾಯುವ್ಯ ರೈಲ್ವೆ ನೇಮಕಾತಿಗಳನ್ನ ವಲಯಗಳಾದ್ಯಂತ ಮಾಡಲಾಗುತ್ತದೆ. ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ

ರೈಲ್ವೇ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ| 7914 ಹುದ್ದೆಗಳಿಗೆ ಅಧಿಸೂಚನೆ Read More »