ದೇಶ-ವಿದೇಶ

ಯುವಭಾರತದ ರಾಯಬಾರಿ ಈ ಸನ್ಯಾಸಿ

“ಶಕ್ತಿಯೇ ಜೀವನ ದುರ್ಭಲತೆಯೇ ಮರಣ ಜಗತ್ತು ಶಕ್ತಿಯನ್ನು ಪುಜಿಸುತ್ತದೇ ಹೊರತು ದುರ್ಭಲತೆಯನ್ನಲ್ಲ” ಎಂದು ಜಗತ್ತಿಗೆ ಸಾರಿ ಹೇಳಿ ಯುವಕರ ಮನದಲ್ಲಿ ಮಲಗಿರುವ ಚೈತನ್ಯವನ್ನು ಬಡಿದೆಬ್ಬಿಸಿ ದೇಶಕಟ್ಟಲು ಪ್ರೇರಣೆ ನೀಡಿದರು ಸಿಡಿಲ ಸನ್ಯಾಸಿ. ದೈಹಿಕ, ಹಾಗೂ ಮಾನಸಿಕ ಶಕ್ತಿ ಗಳಿಸುವ ಮೂಲಕ ಸದೃಢ ಭಾರತ ನಿರ್ಮಿಸಲು ಸಾಧ್ಯ ಎಂದು ಸಾರಿ ಸಾರಿ ಹೇಳಿದರು ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು. ತಮ್ಮ ಚಿಂತನೆಗಳು ಶಾಶ್ವತವಾಗಿ ಈ ದೇಶದಲ್ಲಿ ಉಳಿದು ದೇಶಕಟ್ಟುವ ಕೆಲಸ ಸದಾ ನಡೆಯಬೇಕು ಎಂದು ತಮ್ಮ ಗುರುಗಳ ಆದರ್ಶ […]

ಯುವಭಾರತದ ರಾಯಬಾರಿ ಈ ಸನ್ಯಾಸಿ Read More »

ಕಾಬೂಲ್ ನಲ್ಲಿ ಭಾರೀ ಬಾಂಬ್ ಸ್ಪೋಟ; 20ಕ್ಕೂ ಹೆಚ್ಚು ಸಾವು

ಸಮಗ್ರ ನ್ಯೂಸ್: ಕಾಬೂಲ್ ನಲ್ಲಿನ ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ಬಳಿ ಭಾರೀ ಬಾಂಬ್ ಸ್ಫೋಟ ಸಂಭವಿಸಿದ್ದು, 20ಕ್ಕೂ ಹೆಚ್ಚು ಸಾವನ್ನಪ್ಪಿದ್ದಾರೆ ಎಂದು ಎಂದು ವರದಿಯಾಗಿದೆ. ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಅಮು ಟಿವಿ ವರದಿ ಮಾಡಿದೆ.

ಕಾಬೂಲ್ ನಲ್ಲಿ ಭಾರೀ ಬಾಂಬ್ ಸ್ಪೋಟ; 20ಕ್ಕೂ ಹೆಚ್ಚು ಸಾವು Read More »

ಮಂಗಳೂರು ನಗರಗಳಲ್ಲಿ ಜಿಯೊ ಟ್ರೂ 5ಜಿ ಸೇವೆ ಆರಂಭ

ಸಮಗ್ರ ನ್ಯೂಸ್: ಮಂಗಳೂರು ಮತ್ತು ಇತರ ಏಳು ನಗರಗಳಲ್ಲಿ ರಿಲಯನ್ಸ್ ಜಿಯೋ ಟ್ರೂ 5ಜಿ ಸೇವೆಗಳನ್ನು ಆರಂಭಿಸಿದೆ. ರಿಲಯನ್ಸ್ ಜಿಯೋ ಮಂಗಳೂರಿನಲ್ಲಿ 5ಜಿ ಸೇವೆಗಳನ್ನು ಆರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ಆಗಿದೆ. ಜಿಯೊ ಗ್ರಾಹಕರು 5 ಜಿ ವೆಲ್‍ಕಮ್ ಆಫರ್ ನಡಿ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಇಂದಿನಿಂದ ಪಡೆಯಬಹುದಾಗಿದೆ ಎಂದು ಜಿಯೋ ವಕ್ತಾರರು ಪ್ರಕಟಣೆಯಲ್ಲಿ ಹೇಳಿದ್ದಾರೆ. ಇನ್ನು ಮಂಗಳೂರು ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ

ಮಂಗಳೂರು ನಗರಗಳಲ್ಲಿ ಜಿಯೊ ಟ್ರೂ 5ಜಿ ಸೇವೆ ಆರಂಭ Read More »

ನಾಸಾದ ಮುಖ್ಯ ತಾಂತ್ರಿಕ ತಜ್ಞರಾಗಿ ಭಾರತೀಯ ಮೂಲದ ಎ.ಸಿ. ಚರಣಿಯಾ ನೇಮಕ

ವಾಷಿಂಗ್ಟನ್: ಭಾರತೀಯ ಮೂಲದ ಅಮೆರಿಕ ಬಾಹ್ಯಾಕಾಶ ಕೈಗಾರಿಕಾ ತಜ್ಞ ಎ.ಸಿ. ಚರಣಿಯಾ ಅವರನ್ನು ನಾಸಾದ ಮುಖ್ಯ ತಾಂತ್ರಿಕ ತಜ್ಞರಾಗಿ ನೇಮಕ ಮಾಡಲಾಗಿದೆ. ಇವರು ನಾಸಾ ಮುಖ್ಯ ಕಚೇರಿಯಲ್ಲಿ ಆಡಳಿತಾಧಿಕಾರಿ ಬಿಲ್ ನೆಲ್ಸನ್ ಅವರಿಗೆ ತಾಂತ್ರಿಕ ನೀತಿ ಮತ್ತು ಕಾರ್ಯಕ್ರಮಗಳಿಗೆ ಪ್ರಧಾನ ಸಲಹೆಗಾರರಾಗಿ ಸೇವೆ ಸಲ್ಲಿಸಲಿದ್ದಾರೆ. ‘ನಾಸಾ ಯೋಜನೆಯಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತದೆ. ಚರಣಿಯಾ ಅವರು ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನವನ್ನು ನಿಭಾಯಿಸುವ ಪರಿಣತಿ ಹೊಂದಿರುವ ಅನುಭವಿ ನಾಯಕ’ ಎಂದು ನಾಸಾದ ತಂತ್ರಜ್ಞಾನ, ನೀತಿ ಮತ್ತು ಕಾರ್ಯತಂತ್ರ ಕುರಿತ

ನಾಸಾದ ಮುಖ್ಯ ತಾಂತ್ರಿಕ ತಜ್ಞರಾಗಿ ಭಾರತೀಯ ಮೂಲದ ಎ.ಸಿ. ಚರಣಿಯಾ ನೇಮಕ Read More »

50ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರಿದ ವಿಮಾನ|ಮುಂದೇನಾಯಿತು?

ನವದೆಹಲಿ: ಸೋಮವಾರ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸಬೇಕಿದ್ದ ಗೋ ಫಸ್ಟ್ ವಿಮಾನ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಟೇಕ್ ಆಫ್ ಆದ ಘಟನೆ ನಡೆದಿದೆ. ಒಂದಾದಮೇಲೊಂದರಂತೆ ವಿಮಾನಯಾನ ಸಂಸ್ಥೆಯಿಂದಾಗುತ್ತಿರುವ ತಪ್ಪುಗಳಿಗೆ ಕಾರಣಗಳನ್ನು ನೀಡುವಂತೆ ಡಿಜಿಸಿಎ ನೋಟಿಸ್ ಕಳುಹಿಸಿದೆ. ಇದಕ್ಕೆ ಉತ್ತರಿಸಲು ಸಂಸ್ಥೆಗೆ 2 ವಾರಗಳ ಕಾಲಾವಕಾಶವನ್ನು ನೀಡಿದೆ. ಸೋಮವಾರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6:30ಕ್ಕೆ ಗೋ ಫಸ್ಟ್‌ನ ಜಿ8 118 ವಿಮಾನ ದೆಹಲಿಗೆ ಟೇಕ್ ಆಫ್ ಆಗಿತ್ತು. ಆದರೆ 50ಕ್ಕೂ ಹೆಚ್ಚು

50ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರಿದ ವಿಮಾನ|ಮುಂದೇನಾಯಿತು? Read More »

ಇನ್ನುಮುಂದೆ ಲ್ಯಾಪ್ ಟಾಪ್, ಮೊಬೈಲ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಿಗೆ ಒಂದೇ ಚಾರ್ಜರ್

ನವದೆಹಲಿ: ಸರ್ಕಾರದ ಭಾರತೀಯ ಮಾನದಂಡಗಳ ಬ್ಯೂರೊ ಮೂರು ಬಗೆಯ ಎಲೆಕ್ಟ್ರಾನಿಕ್ ಸಾಧನಗಳಿಗೆ ಗುಣಮಟ್ಟದ ಮಾನದಂಡಗಳ ಹೆಸರಿನಲ್ಲಿ ಹೊಸ ನಿಯಮಾವಳಿಗಳನ್ನ ತಂದಿದೆ. ಈ ನಿಯಮಗಳು ಡಿಜಿಟಲ್ ಟೆಲಿವಿಷನ್ ರಿಸೀವರ್ಗಳು, ಯುಎಸ್ಬಿ ಟೈಪ್-ಸಿ ಚಾರ್ಜರ್ಗಳು ಮತ್ತು ವಿಡಿಯೋ ಸರ್ವೆಲೆನ್ಸ್ ಸಿಸ್ಟಮ್ ಗೆ ಅನ್ವಯಿಸುತ್ತವೆ. ದೂರದರ್ಶನದಂತಹ ಚಾನಲ್‌ಗಳನ್ನು ಸೆಟ್-ಟಾಪ್ ಬಾಕ್ಸ್ ಇಲ್ಲದೆ ಟಿವಿಗಳಲ್ಲಿ ಪ್ರಸಾರ ಮಾಡಬಹುದೆಂದು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಒಳಗೊಂಡಿರುತ್ತದೆ. ಲ್ಯಾಪ್ಟಾಪ್‌‌ಗಳು, ನೋಟ್ಬುಕ್‌ಗಳು, ಮೊಬೈಲ್‌ಗಳಂತಹ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳನ್ನು ಅನುಕೂಲಕರವಾಗಿ ಸಂಪರ್ಕಿಸಲು ಸಾರ್ವತ್ರಿಕ ಚಾರ್ಜರ್, ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ವಿಎಸೆಸ್ ಅನ್ನು

ಇನ್ನುಮುಂದೆ ಲ್ಯಾಪ್ ಟಾಪ್, ಮೊಬೈಲ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಿಗೆ ಒಂದೇ ಚಾರ್ಜರ್ Read More »

ಇನ್ನುಮುಂದೆ ಲ್ಯಾಪ್ ಟಾಪ್, ಮೊಬೈಲ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಿಗೆ ಒಂದೇ ಚಾರ್ಜರ್

ನವದೆಹಲಿ: ಸರ್ಕಾರದ ಭಾರತೀಯ ಮಾನದಂಡಗಳ ಬ್ಯೂರೊ ಮೂರು ಬಗೆಯ ಎಲೆಕ್ಟ್ರಾನಿಕ್ ಸಾಧನಗಳಿಗೆ ಗುಣಮಟ್ಟದ ಮಾನದಂಡಗಳ ಹೆಸರಿನಲ್ಲಿ ಹೊಸ ನಿಯಮಾವಳಿಗಳನ್ನ ತಂದಿದೆ. ಈ ನಿಯಮಗಳು ಡಿಜಿಟಲ್ ಟೆಲಿವಿಷನ್ ರಿಸೀವರ್ಗಳು, ಯುಎಸ್ಬಿ ಟೈಪ್-ಸಿ ಚಾರ್ಜರ್ಗಳು ಮತ್ತು ವಿಡಿಯೋ ಸರ್ವೆಲೆನ್ಸ್ ಸಿಸ್ಟಮ್ ಗೆ ಅನ್ವಯಿಸುತ್ತವೆ. ದೂರದರ್ಶನದಂತಹ ಚಾನಲ್‌ಗಳನ್ನು ಸೆಟ್-ಟಾಪ್ ಬಾಕ್ಸ್ ಇಲ್ಲದೆ ಟಿವಿಗಳಲ್ಲಿ ಪ್ರಸಾರ ಮಾಡಬಹುದೆಂದು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಒಳಗೊಂಡಿರುತ್ತದೆ. ಲ್ಯಾಪ್ಟಾಪ್‌‌ಗಳು, ನೋಟ್ಬುಕ್‌ಗಳು, ಮೊಬೈಲ್‌ಗಳಂತಹ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳನ್ನು ಅನುಕೂಲಕರವಾಗಿ ಸಂಪರ್ಕಿಸಲು ಸಾರ್ವತ್ರಿಕ ಚಾರ್ಜರ್, ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ವಿಎಸೆಸ್ ಅನ್ನು

ಇನ್ನುಮುಂದೆ ಲ್ಯಾಪ್ ಟಾಪ್, ಮೊಬೈಲ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಿಗೆ ಒಂದೇ ಚಾರ್ಜರ್ Read More »

ಭೂಮಿಗೆ ಬಿದ್ದ ನಾಸಾದ 38 ವರ್ಷದ ಹಳೇ ಉಪಗ್ರಹ

ಅಮೆರಿಕ: ಭೂಮಿಯ ಸುತ್ತ 38 ‌ ವರ್ಷಗಳ ಕಾಲ ಸುತ್ತು ಹಾಕಿದ್ದ, ನಿಷ್ಕ್ರಿಯ ಉಪಗ್ರಹವು ನಿರೀಕ್ಷೆಯಂತೇ ಭೂಮಿಗೆ ಬಿದ್ದಿದೆ ಎಂದು ನಾಸಾ ಮಂಗಳವಾರ ತಿಳಿಸಿದೆ. 1984 ರಲ್ಲಿ ಭೂ ಕಕ್ಷೆ ಸೇರಿದ್ದ ಉಪಗ್ರಹವು ಅಲಾಸ್ಕಾದಿಂದ ಕೆಲವು ನೂರು ಮೈಲುಗಳಷ್ಟು ದೂರದ ಬೇರಿಂಗ್ ಸಮುದ್ರಕ್ಕೆ ಭಾನುವಾರ ತಡರಾತ್ರಿ ಬಿದ್ದಿದೆ ಎಂದು ರಕ್ಷಣಾ ಇಲಾಖೆ ದೃಢಪಡಿಸಿತು. ಅದರ ಅವಶೇಷಗಳಿಂದ ಯಾರಿಗೂ ಹಾನಿಯಾಗಿಲ್ಲ ಎಂದು ನಾಸಾ ಸ್ಪಷ್ಟಪಡಿಸಿದೆ. 2,450 ಕಿಲೋ ಗ್ರಾಂ ತೂಕದ ಉಪಗ್ರಹವು ಭೂಮಿಗೆ ಬೀಳುತ್ತಿರುವುದಾಗಿ ನಾಸಾ ಕಳೆದ ವಾರ

ಭೂಮಿಗೆ ಬಿದ್ದ ನಾಸಾದ 38 ವರ್ಷದ ಹಳೇ ಉಪಗ್ರಹ Read More »

ಗಣರಾಜ್ಯೋತ್ಸವ ಪರೇಡ್ ನ ಟ್ಯಾಬ್ಲೋಗೆ ಅವಕಾಶ ನಿರಾಕರಣೆ| ಕರ್ನಾಟಕಕ್ಕೆ ಕೋಕ್ ನೀಡಿದ ಕೇಂದ್ರ

ಸಮಗ್ರ ನ್ಯೂಸ್: ನವದೆಹಲಿಯ ಕರ್ತವ್ಯ ಪಥದಲ್ಲಿ ಜ.26ರ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಗೊಳ್ಳುವುದಿಲ್ಲ. 13 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ರಾಜ್ಯದ ಸ್ತಬ್ಧ ಚಿತ್ರವನ್ನು ತಿರಸ್ಕರಿಸುವುದರಿಂದ ರಾಜ್ಯಕ್ಕೆ ಅವಕಾಶ ಕೈತಪ್ಪಿದೆ. ರಾಜ್ಯ ಸರ್ಕಾರದ ಅಧಿಕಾರಿಗಳು ಈ ವಿಷಯ ತಿಳಿಸಿದ್ದು, 2023ರ ಗಣರಾಜ್ಯೋತ್ಸವದಂದು ಕರ್ನಾಟಕವು ರಾಗಿ ವೈವಿಧ್ಯತೆಯ ಕುರಿತು ಪ್ರದರ್ಶನ ನೀಡುವುದಾಗಿ ಸಲ್ಲಿಸಿದ್ದ ಪ್ರಸ್ತಾಪವನ್ನು ಕೇಂದ್ರವು ತಿರಸ್ಕರಿಸಿದೆ. ತಜ್ಞರ ಸಮಿತಿಯ ಮೊದಲ ಕೆಲವು ಸುತ್ತಿನ ಮೌಲ್ಯಮಾಪನದಲ್ಲಿ ಕರ್ನಾಟಕ ಪ್ರತಿನಿಧಿಸಿದ್ದ ವಿಷಯಾಧಾರಿತ

ಗಣರಾಜ್ಯೋತ್ಸವ ಪರೇಡ್ ನ ಟ್ಯಾಬ್ಲೋಗೆ ಅವಕಾಶ ನಿರಾಕರಣೆ| ಕರ್ನಾಟಕಕ್ಕೆ ಕೋಕ್ ನೀಡಿದ ಕೇಂದ್ರ Read More »

“ಅಂಗನವಾಡಿಯಿಂದಲೇ ಮಗುವಿಗೆ ಸಂಸ್ಕಾರ ಕಲಿಸಬೇಕು” -ಶಾಸಕ ವೈ ಭರತ್ ಶೆಟ್ಟಿ |ಕಾಟಿಪಳ್ಳ ಅಂಗನವಾಡಿ ಕೇಂದ್ರ ಲೋಕಾರ್ಪಣೆ

ಸಮಗ್ರ ನ್ಯೂಸ್: ಕಾಟಿಪಳ್ಳ ಮೂರನೇ ಬ್ಲಾಕ್ ನಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕೇಂದ್ರವನ್ನು ಮಂಗಳೂರು ಉತ್ತರ ಕ್ಷೇತ್ರ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಶುಕ್ರವಾರ ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತಾಡಿದ ಅವರು, “16.50 ಲಕ್ಷ ರೂ. ವೆಚ್ಚದಲ್ಲಿ ಈ ಭಾಗದ ಜನರ ಬಲುದೊಡ್ಡ ಬೇಡಿಕೆಯಾದ ಅಂಗನವಾಡಿ ಕೇಂದ್ರವನ್ನು ಸರಕಾರ ನಿರ್ಮಿಸಿದೆ. ಹೊಸ ಕಟ್ಟಡ ನಿರ್ಮಾಣಕ್ಕೂ ಮುನ್ನ ಸುದೀರ್ಘ ಕಾಲ ಕಾಟಿಪಳ್ಳ ಮೂರನೇ ಬ್ಲಾಕ್ ಫ್ರೆಂಡ್ಸ್ ಸರ್ಕಲ್ ಇದರ ಅಧ್ಯಕ್ಷರು ಮತ್ತು ಸರ್ವಸದಸ್ಯರು ತಮ್ಮ ಸಂಸ್ಥೆಯ

“ಅಂಗನವಾಡಿಯಿಂದಲೇ ಮಗುವಿಗೆ ಸಂಸ್ಕಾರ ಕಲಿಸಬೇಕು” -ಶಾಸಕ ವೈ ಭರತ್ ಶೆಟ್ಟಿ |ಕಾಟಿಪಳ್ಳ ಅಂಗನವಾಡಿ ಕೇಂದ್ರ ಲೋಕಾರ್ಪಣೆ Read More »