2004-2014 ಹಗರಣಗಳ ದಶಕ| ಕಾಂಗ್ರೆಸ್ ವಿರುದ್ದ ಸಂಸತ್ತಿನಲ್ಲಿ ಪ್ರಧಾನಿ ವಾಗ್ದಾಳಿ
ಸಮಗ್ರ ನ್ಯೂಸ್: ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಮಾಡಿದ್ದ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ ಪಾಲ್ಗೊಂಡು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ಟೀಕಾಪ್ರಹಾರ ಎಸಗಿದರು. ಈ ಸಂದರ್ಭದಲ್ಲಿ ಅವರು ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸುತ್ತಾ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದರು. ಯುಪಿಎ ಸರ್ಕಾರದ ಅವಧಿಯ ಆಡಳಿತವನ್ನು ಪ್ರಸ್ತಾಪಿಸಿ, “ಆ 10 ವರ್ಷಗಳಲ್ಲಿ ದೇಶದಲ್ಲಿ ಕೇವಲ ಹತ್ಯೆಗಳು, ಭಯೋತ್ಪಾದನೆ ಹಾಗು ಹಗರಣಗಳೇ ತುಂಬಿದ್ದವು. ಜಾಗತಿಕ ವೇದಿಕೆಯಲ್ಲಿ ಭಾರತದ ಧ್ವನಿ […]
2004-2014 ಹಗರಣಗಳ ದಶಕ| ಕಾಂಗ್ರೆಸ್ ವಿರುದ್ದ ಸಂಸತ್ತಿನಲ್ಲಿ ಪ್ರಧಾನಿ ವಾಗ್ದಾಳಿ Read More »










