ದೇಶ-ವಿದೇಶ

ಜಮ್ಮು- ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ| ರಾಜ್ಯದ ಮೂವರು ಯೋಧರು ಹುತಾತ್ಮ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್‌ನ ಬಲ್ನೋಯಿ ಪ್ರದೇಶದಲ್ಲಿ ಚಲಿಸುತ್ತಿದ್ದ ಸೇನಾ ವಾಹನ 150 ಅಡಿ ಕಂದಕಕ್ಕೆ ಉರುಳಿ ಬಿದ್ದು ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ 25 ವರ್ಷ ಮಹೇಶ್ ಮರಿಗೊಂಡ, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬಿಜಾಡಿಯ ಯೋಧ ಅನೂಪ್ (32 ವರ್ಷ), ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ದಯಾನಂದ ತಿರಕಣ್ಣನವರ (45 ವರ್ಷ) ದುರಂತದಲ್ಲಿ ಸಾವನ್ನಪ್ಪಿದ್ದಾರೆ. 11 ಮರಾಠಾ ಲೈಟ್ ಇನ್‌ಫೆಂಟ್ರಿಯ ಸೇನಾ ವಾಹನವು […]

ಜಮ್ಮು- ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ| ರಾಜ್ಯದ ಮೂವರು ಯೋಧರು ಹುತಾತ್ಮ Read More »

ಬಣಕಲ್ ನಜರೆತ್ ಶಾಲೆಯ ವಾರ್ಷಿಕೋತ್ಸವ| ಪೋಷಕರು ಮಕ್ಕಳಿಗೆ ಆಸ್ತಿ ಮಾಡದೇ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ: ಫಾ.ಮಾರ್ಸೆಲ್ ಪಿಂಟೊ

ಸಮಗ್ರ ನ್ಯೂಸ್: ‘ಪೋಷಕರು ಮಕ್ಕಳಿಗೆ ಆಸ್ತಿ ಮಾಡಿ ಇಡದೇ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದು ಚಿಕ್ಕಮಗಳೂರು ಸಂತ ಜೋಸೆಫರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಫಾ.ಮಾರ್ಸೆಲ್ ಪಿಂಟೊ ಹೇಳಿದರು. ಅವರು ಸೋಮವಾರ ರಾತ್ರಿ ಬಣಕಲ್ ನಜರೆತ್ ಶಾಲೆಯ (ನಜ್ ಉತ್ಸವ) 27ನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ‘ಪೋಷಕರು ಮಕ್ಕಳ ಅಭಿರುಚಿಗೆ ತಕ್ಕಂತೆ ಶಿಕ್ಷಣ ನೀಡಿ ಮಕ್ಕಳ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಲು ಸಾಧ್ಯವಾಗುತ್ತದೆ. ಮಕ್ಕಳಿಗೆ ಉತ್ತಮ ಸಂಸ್ಕಾರ,ಶಿಕ್ಷಣ ನೀಡಿ ಅವರನ್ನೇ ಆಸ್ತಿಯನ್ನಾಗಿ ಮಾಡಿದರೆ ಮುಂದೆ ಅವರು ಬುದ್ದಿ ಶಕ್ತಿ,

ಬಣಕಲ್ ನಜರೆತ್ ಶಾಲೆಯ ವಾರ್ಷಿಕೋತ್ಸವ| ಪೋಷಕರು ಮಕ್ಕಳಿಗೆ ಆಸ್ತಿ ಮಾಡದೇ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ: ಫಾ.ಮಾರ್ಸೆಲ್ ಪಿಂಟೊ Read More »

ಶಾಕಿಂಗ್ ನ್ಯೂಸ್ ಕೊಟ್ಟ ಗಗನಯಾತ್ರಿ ಸುನಿತಾ ವಿಲಿಯಮ್ಸ್.!

ಸಮಗ್ರ ನ್ಯೂಸ್: అంತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಬಾಹ್ಯಾಕಾಶ ಯಾತ್ರಿಗಳಾದ ಸುನಿತಾ ವಿಲಿಯಮ್ಸ್ & ಬುಚ್ ವಿಲೋರ್ ಭೂಮಿಗೆ ಮರಳುವುದು ಮತ್ತಷ್ಟು ವಿಳಂಬವಾಗಲಿದೆ. ಸುನಿತಾ ವಿಲಿಯಮ್ಸ್ & ಬುಚ್ ವಿಲ್ನೋರ್ ಫೆಬ್ರವರಿಯಲ್ಲಿ ಹಿಂತಿರುಗುವುದಿಲ್ಲ ಅಂತ ನಾಸಾ ತಿಳಿಸಿದೆ.ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ಐಎಸ್ಎಸ್) ಹಿಂದಿರುಗುವುದು ತಡವಾಗಲಿದೆ. ಅಲ್ಲಿ ಇಬ್ಬರು ಗಗನಯಾತ್ರಿಗಳು ಆರೋಗ್ಯವಾಗಿದ್ದಾರೆ ಅಂತ ನಾಸಾ ಮಾಹಿತಿ ನೀಡಿದೆ. ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್‌ ಗಗನನೌಕೆಯಲ್ಲಿ ಸುನಿತಾ, ಬುಚ್ ಇಬ್ಬರೂ ಜೂನ್ 5ರಂದು ಬಾಹ್ಯಾಕಾಶ

ಶಾಕಿಂಗ್ ನ್ಯೂಸ್ ಕೊಟ್ಟ ಗಗನಯಾತ್ರಿ ಸುನಿತಾ ವಿಲಿಯಮ್ಸ್.! Read More »

ಖ್ಯಾತ ಸುದ್ದಿ ನಿರೂಪಕಿಯ ಅಶ್ಲೀಲ ವಿಡಿಯೋ ಲೀಕ್!?| ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ ಹಸಿಬಿಸಿ‌ ದೃಶ್ಯ

ಸಮಗ್ರ ನ್ಯೂಸ್: ಖ್ಯಾತ ಸುದ್ದಿ ನಿರೂಪಕಿ ಅವರದ್ದು ಎನ್ನಲಾಗುತ್ತಿರುವ ಆಶ್ಲೀಲ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಲೀಕ್‌ ಆಗಿದೆ. ಖ್ಯಾತ ಪಾಕಿಸ್ತಾನಿ ಸುದ್ದಿ ನಿರೂಪಕಿ ಮೋನಾ ಆಲಂ ಅವರ ಹೆಸರಿನೊಂದಿಗೆ ಆಶ್ಲೀಲ ವಿಡಿಯೋವೊಂದು ಕಳೆದು ಎರಡು – ಮೂರು ದಿನಗಳಿಂದ ಹರಿದಾಡುತ್ತಿದೆ. ಬೆಡ್‌ನಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಮಹಿಳೆಯೊಬ್ಬರ ವಿಡಿಯೋ ಹಾಗೂ ಫೋಟೋ ವೈರಲ್‌ ಆಗುತ್ತಿದೆ. ಇದು ಮೋನಾ ಆಲಂ ಅವರ ವಿಡಿಯೋವೆಂದು ಕೆಲವೊಂದಿಷ್ಟು ಜನ ಇದನ್ನು ವೈರಲ್‌ ಮಾಡುತ್ತಿದ್ದಾರೆ. ಈ ಬಗ್ಗೆ ಮೋನಾ ಅವರು ಗರಂ ಆಗಿದ್ದು,

ಖ್ಯಾತ ಸುದ್ದಿ ನಿರೂಪಕಿಯ ಅಶ್ಲೀಲ ವಿಡಿಯೋ ಲೀಕ್!?| ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ ಹಸಿಬಿಸಿ‌ ದೃಶ್ಯ Read More »

ವೈದ್ಯಕೀಯ ರಂಗದಲ್ಲಿ ಮಹತ್ಸಾಧನೆ ಮೆರೆದ ರಷ್ಯಾ|ಮಹಾಮಾರಿ ಕ್ಯಾನ್ಸರ್​ ಗೆ ಲಸಿಕೆ ಸಿದ್ಧ

ಸಮಗ್ರ ನ್ಯೂಸ್: ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದ್ದು, ಅದನ್ನು ತನ್ನ ನಾಗರಿಕರಿಗೆ ಉಚಿತವಾಗಿ ನೀಡಲಿದೆ ಎಂದು ರಷ್ಯಾ ಹೇಳಿದೆ. ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ಮುಖ್ಯಸ್ಥ ಆಂಡ್ರೆ ಕಪ್ರಿನ್ ಮಾತನಾಡಿ, ಲಸಿಕೆ ವಿತರಣೆಯನ್ನು 2025ರ ಆರಂಭದಲ್ಲಿ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಲಸಿಕೆ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಇರುತ್ತದೆ. ಗಡ್ಡೆಯ ರಚನೆಯನ್ನು ತಡೆಯಲು ಇದನ್ನು ಬಳಸಲಾಗುವುದಿಲ್ಲ. ಪಾಶ್ಚಿಮಾತ್ಯ ದೇಶಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಕ್ಯಾನ್ಸರ್ ಲಸಿಕೆಗಳಂತೆಯೇ ಪ್ರತಿ ಶಾಟ್ ಅನ್ನು ಪ್ರತಿ

ವೈದ್ಯಕೀಯ ರಂಗದಲ್ಲಿ ಮಹತ್ಸಾಧನೆ ಮೆರೆದ ರಷ್ಯಾ|ಮಹಾಮಾರಿ ಕ್ಯಾನ್ಸರ್​ ಗೆ ಲಸಿಕೆ ಸಿದ್ಧ Read More »

ಜಾಕೀರ್ ಹುಸೇನ್ ನಿಧನರಾಗಿಲ್ಲ| ಕುಟುಂಬಸ್ಥರಿಂದ ಸ್ಪಷ್ಟನೆ

ಸಮಗ್ರ ನ್ಯೂಸ್: ಗಂಭೀರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿನ್ನೆ ನಿಧನರಾಗಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರನ್ನ ಸ್ಯಾನ್ ಅವರ ಸಹೋದರಿ ಖುರ್ಷಿದ್ ಔಲಿಯ ಸ್ಪಷ್ಟನೆ ನೀಡಿದ್ದಾರೆ. ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ. ವಿಶ್ವಪ್ರಸಿದ್ಧ ತಬಲಾ ವಾದಕ ಝಾಕಿರ್ ಹುಸೈನ್ ರವಿವಾರ ನಿಧನರಾಗಿದ್ದಾರೆ ಎಂಬ ವರದಿ ಬೆನ್ನಲ್ಲೇ ಝಾಕಿರ್ ಅವರ ಸಹೋದರಿ ಖುರ್ಶಿದ್‌ ಔಲಿಯಾ ಸ್ಪಷ್ಟನೆ ನೀಡಿದ್ದು,

ಜಾಕೀರ್ ಹುಸೇನ್ ನಿಧನರಾಗಿಲ್ಲ| ಕುಟುಂಬಸ್ಥರಿಂದ ಸ್ಪಷ್ಟನೆ Read More »

ಪದ್ಮವಿಭೂಷಣ ಉಸ್ತಾದ್ ಜಾಕೀರ್ ಹುಸೇನ್ ಇನ್ನಿಲ್ಲ

ಸಮಗ್ರ ನ್ಯೂಸ್: ಖ್ಯಾತ ತಬಲಾ ವಾದಕ, ಪದ್ಮವಿಭೂಷಣ ಉಸ್ತಾದ್ ಜಾಕೀರ್ ಹುಸೇನ್ ಅವರು ವಿಧಿವಶರಾಗಿದ್ದಾರೆ.73 ವಯಸ್ಸಿನ ಜಾಕಿರ್ ಅವರನ್ನು ಇತ್ತಿಚಿಗಷ್ಟೇ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಸಧ್ಯ ಜಾಕೀರ್ ಹುಸೇನ್ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಅಂದಹಾಗೆ, ಜಾಕೀರ್ ಹುಸೇನ್ ಅವರ ಹೆಸರನ್ನು ಸಂಗೀತ ಜಗತ್ತಿನಲ್ಲಿ ಗೌರವದಿಂದ ತೆಗೆದುಕೊಳ್ಳಲಾಗುತ್ತದೆ. 9 ಮಾರ್ಚ್ 1951 ರಂದು ಮುಂಬೈನಲ್ಲಿ ಜನಿಸಿದ ಉಸ್ತಾದ್ ಜಾಕಿರ್ ಹುಸೇನ್

ಪದ್ಮವಿಭೂಷಣ ಉಸ್ತಾದ್ ಜಾಕೀರ್ ಹುಸೇನ್ ಇನ್ನಿಲ್ಲ Read More »

ಜೈಲಿಗೆ ಹಾಕಿದ್ರೂ ಸರಿ ನಮಗೆ ಭಾರತವೇ ಬೇಕು ಎಂದ ಬಾಂಗ್ಲಾದೇಶ ಹಿಂದೂಗಳು

ಸಮಗ್ರ ನ್ಯೂಸ್ : ನಮ್ಮನ್ನು ಜೈಲಿಗೆ ಹಾಕಿದರೂ ಸರಿ, ನಾವು ಭಾರತ ಬಿಟ್ಟು ಹೋಗಲ್ಲ. ಹೀಗಂತ ತ್ರಿಪುರಾದಲ್ಲಿ ಬಂಧಿತರಾದ ಬಾಂಗ್ಲಾದೇಶ ಹಿಂದೂಗಳು ಹೇಳಿಕೆ ನೀಡಿದ್ದಾರೆ.ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಅಧಿಕಾರ ಕಳೆದುಕೊಂಡ ನಂತರ ನಿರಂತರವಾಗಿ ಹಿಂದೂಗಳ ಮೇಲೆ ಹಿಂಸಾಚಾರ ನಡೆಯುತ್ತಲೇ ಇದೆ. ಇತ್ತೀಚೆಗಂತೂ ಹಿಂದೂಗಳ ಮೇಲೆ ಇನ್ನಿಲ್ಲದಂತೆ ಹಿಂಸಾಚಾರ, ಕೊಲೆ, ಅತ್ಯಾಚಾರ ನಡೆಯುತ್ತಲೇ ಇದೆ. ಅಲ್ಪ ಸಂಖ್ಯಾತ ಹಿಂದೂಗಳಿಗೆ ಅಲ್ಲಿನ ಸರ್ಕಾರ ಯಾವುದೇ ರಕ್ಷಣೆ ನೀಡುತ್ತಿಲ್ಲ.ಹೀಗಾಗಿ ಬಾಂಗ್ಲಾದೇಶದಿಂದ ಕೆಲವು ಹಿಂದೂಗಳು ಭಾರತದ ಗಡಿಯೊಳಗೆ ಅಕ್ರಮವಾಗಿ ನುಸುಳುತ್ತಿದ್ದಾರೆ. ಇದೇ ರೀತಿ

ಜೈಲಿಗೆ ಹಾಕಿದ್ರೂ ಸರಿ ನಮಗೆ ಭಾರತವೇ ಬೇಕು ಎಂದ ಬಾಂಗ್ಲಾದೇಶ ಹಿಂದೂಗಳು Read More »

ಡಿ.7 ಮತ್ತು 8ರಂದು‌ ಪಿಡಿಒ ನೇಮಕಾತಿ ‌ಪರೀಕ್ಷೆ| ಇಲ್ಲಿದೆ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ

ಸಮಗ್ರ ನ್ಯೂಸ್: ಕರ್ನಾಟಕ ಲೋಕಸೇವಾ ಆಯೋಗದಿಂದ ಡಿಸೆಂಬರ್ 7 ಮತ್ತು 8 ರಂದು ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳಾದ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ 150 ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪರೀಕ್ಷೆ ವೇಳೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಪರೀಕ್ಷಾ ಅವ್ಯವಹಾರಕ್ಕೆ ಅವಕಾಶ ನೀಡದೆ ಕಟ್ಟುನಿಟ್ಟಿನ ಪರೀಕ್ಷೆ ಸೂಚನೆ ನೀಡಲಾಗಿದೆ. ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್

ಡಿ.7 ಮತ್ತು 8ರಂದು‌ ಪಿಡಿಒ ನೇಮಕಾತಿ ‌ಪರೀಕ್ಷೆ| ಇಲ್ಲಿದೆ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ Read More »

ಸಣ್ಣ ತಪ್ಪು ಇಲ್ಲದೆ ನಿರರ್ಗಳವಾಗಿ ಸಂವಿಧಾನ ಪೀಠಿಕೆಯನ್ನು ಮಕ್ಕಳಿಗೆ ಹೇಳಿಕೊಟ್ಟ ಪುಟ್ಟ ಬಾಲಕ

ಸಮಗ್ರ ನ್ಯೂಸ್: ಶಾಲೆಯಲ್ಲಿ ಪ್ರಾರ್ಥನೆಯ ವೇಳೆ ಒಂದನೇ ತರಗತಿಯ ಪುಟ್ಟ ಬಾಲಕನೊಬ್ಬ ‘ಭಾರತದ ಸಂವಿಧಾನ ಪೀಠಿಕೆ’ಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಸಣ್ಣ ತಪ್ಪು ಇಲ್ಲದಂತೆ ನಿರರ್ಗಳವಾಗಿ ಹೇಳಿಕೊಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಬರೆದುಕೊಂಡು ಓದದೇ, ಪುಸ್ತಕವನ್ನು ನೋಡದೇ, ಸ್ವಲ್ಪವೂ ತೊದಲದೇ ನಿರರ್ಗಳವಾಗಿ, ಏಕಾಗ್ರತೆಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆಯನ್ನು ಹೇಳಿಕೊಟ್ಟ ರೀತಿ ನಿಜಕ್ಕೂ ನಿಬ್ಬೆರಗಾಗಿಸುತ್ತದೆ. ಬಾಲಕನ ಆತ್ಮವಿಶ್ವಾಸ, ಸ್ಪಷ್ಟ ನುಡಿಗಳು ಎಲ್ಲರನ್ನೂ ಮಂತ್ರಮುಗ್ಧರನ್ನಾಗಿಸುವಂತಿದೆ.ಭಾರತದ ಸಂವಿಧಾನ ಅಂಗೀಕಾರವಾಗಿ 50 ವರ್ಷಗಳು ಕಳೆದಿವೆ. ನವೆಂಬ‌ರ್ 26ರಂದು ಸಂವಿಧಾನ

ಸಣ್ಣ ತಪ್ಪು ಇಲ್ಲದೆ ನಿರರ್ಗಳವಾಗಿ ಸಂವಿಧಾನ ಪೀಠಿಕೆಯನ್ನು ಮಕ್ಕಳಿಗೆ ಹೇಳಿಕೊಟ್ಟ ಪುಟ್ಟ ಬಾಲಕ Read More »