ದೇಶ-ವಿದೇಶ

ಆಪರೇಶನ್ ಸಿಂಧೂರ್ ನಲ್ಲಿ ಕುಟುಂಬಸ್ಥರ ಕಳೆದುಕೊಂಡ ಉಗ್ರ ಮಸೂದ್ ಕುಟುಂಬಕ್ಕೆ 14ಕೋಟಿ ಪರಿಹಾರ ನೀಡಿದ ಪಾಕ್ ಸರ್ಕಾರ

ಸಮಗ್ರ ನ್ಯೂಸ್: ಆಪರೇಷನ್ ಸಿಂಧೂರ್’ ದಾಳಿಗೆ ಬಲಿಯಾದ ಉಗ್ರ ಮಸೂದ್ ಕುಟುಂಬಕ್ಕೆ ಪಾಕ್ ಸರ್ಕಾರ 14 ಕೋಟಿ ಪರಿಹಾರ ನೀಡಿದೆ ಎಂದು ಮೂಲಗಳು ತಿಳಿಸಿದೆ. ದಾಳಿಯಲ್ಲಿ ಮೃತಪಟ್ಟ ಉಗ್ರರ ಕುಟುಂಬಕ್ಕೆ ತಲಾ 1ಕೋಟಿ ಪರಿಹಾರವನ್ನು ಪಾಕಿಸ್ತಾನ ಸರ್ಕಾರ ನೀಡಿದೆ. ಪಾಕ್ ಸರ್ಕಾರ ಐಎಮ್‌ಎಫ್ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಗೂ ಉಗ್ರ ಮಸೂದ್ ಅಜರ್ ಮನೆ ನಿರ್ಮಾಣಕ್ಕೆ ಪಾಪಿ ಪಾಕಿಸ್ತಾನ ನೆರವು ನೀಡುತ್ತಿದೆ. ಈ ಮೂಲಕ ಪಾಕಿಸ್ತಾನದ ಮತ್ತೊಂದು ಅಸಲಿ ಮುಖ ಬಯಲಾಗಿದೆ. ಭಾರತೀಯ ಸೇನೆಯ […]

ಆಪರೇಶನ್ ಸಿಂಧೂರ್ ನಲ್ಲಿ ಕುಟುಂಬಸ್ಥರ ಕಳೆದುಕೊಂಡ ಉಗ್ರ ಮಸೂದ್ ಕುಟುಂಬಕ್ಕೆ 14ಕೋಟಿ ಪರಿಹಾರ ನೀಡಿದ ಪಾಕ್ ಸರ್ಕಾರ Read More »

ಪಾಕ್ ನಿಂದ ಸ್ವತಂತ್ರಗೊಂಡು ಪ್ರತ್ಯೇಕ ರಾಷ್ಟವೆಂದು ಘೋಷಿಸಿಕೊಂಡ ಬಲೂಚಿಸ್ತಾನ್| ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಬಲಕ್ಕೆ ಮನವಿ

ಸಮಗ್ರ ನ್ಯೂಸ್: ಪಾಕಿಸ್ತಾನದಿಂದ ಪ್ರತ್ಯೇಕ ರಾಷ್ಟ್ರವೆಂದು ಬಲೂಚಿಸ್ತಾನ್ ಸ್ವಾತಂತ್ರ್ಯ ಘೋಷಿಸಿಕೊಂಡಿದ್ದು, ಭಾರತ ಮತ್ತು ಜಾಗತಿಕ ಸಮುದಾಯದ ಬೆಂಬಲ ಕೋರಿದೆ. ಬಲೂಚ್ ಪ್ರತಿನಿಧಿ ಮಿರ್ ಯಾರ್ ಬಲೂಚ್ ಬುಧವಾರ ಪಾಕಿಸ್ತಾನದಿಂದ ಸ್ವಾತಂತ್ರ್ಯವನ್ನು ಘೋಷಿಸಿದರು, ಈ ಪ್ರದೇಶದಲ್ಲಿ ದಶಕಗಳ ಹಿಂಸಾಚಾರ, ಬಲವಂತದ ಕಣ್ಮರೆಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಳನ್ನು ಉಲ್ಲೇಖಿಸಿದರು. ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನ್‌ನಾದ್ಯಂತ ಬಲೂಚ್ ಜನರು ಬೀದಿಗಿಳಿದಿದ್ದಾರೆ ಮತ್ತು ಇದು ಬಲೂಚಿಸ್ತಾನ್ ಪಾಕಿಸ್ತಾನವಲ್ಲ ಮತ್ತು ಜಗತ್ತು ಇನ್ನು ಮುಂದೆ ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ ಎಂಬ ಜನರ ರಾಷ್ಟ್ರೀಯ ತೀರ್ಪು

ಪಾಕ್ ನಿಂದ ಸ್ವತಂತ್ರಗೊಂಡು ಪ್ರತ್ಯೇಕ ರಾಷ್ಟವೆಂದು ಘೋಷಿಸಿಕೊಂಡ ಬಲೂಚಿಸ್ತಾನ್| ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಬಲಕ್ಕೆ ಮನವಿ Read More »

ಪಾಕಿಸ್ತಾನದಿಂದ ಬಂಧಿಸಲ್ಪಟ್ಟ ಬಿಎಸ್ಎಫ್ ಯೋಧ ಭಾರತಕ್ಕೆ ಹಸ್ತಾಂತರ

ಸಮಗ್ರ ನ್ಯೂಸ್: ಪಾಕಿಸ್ತಾನ ರೇಂಜರ್‌ಗಳಿಂದ ಏಪ್ರಿಲ್ 23 ರಂದು ಬಂಧಿಸಲ್ಪಟ್ಟ ಬಿಎಸ್‌ಎಫ್ ಸೈನಿಕನನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ. ಕಳೆದ ತಿಂಗಳು ಅಂತರರಾಷ್ಟ್ರೀಯ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಬಿಎಸ್ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಪಾಕಿಸ್ತಾನ ರೇಂಜರ್‌ ಗಳು ಬಂಧಿಸಿದ್ದರು. ಬುಧವಾರ ಅಟ್ಟಾರಿಯ ಚೆಕ್‌ಪೋಸ್ಟ್‌ ನಲ್ಲಿ ಪಾಕಿಸ್ತಾನ ಸೇನೆಯು ಶಾ ಅವರನ್ನು ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು. ಪೂರ್ಣಂ‌ ಬಂಧನದ ಬೆನ್ನಲ್ಲೇ ಭಾರತವೂ ಸಹ ಪಾಕಿಸ್ತಾನದ ಯೋಧನೊಬ್ಬನನ್ನು ಜೀವಂತವಾಗಿ ಸೆರೆಹಿಡಿದಿತ್ತು. ಕೂಡಲೇ ಎಚ್ಚೆತ್ತುಕೊಂಡ ಪಾಕಿಸ್ತಾನವು ಈಗ ತನ್ನ ಯೋಧನ

ಪಾಕಿಸ್ತಾನದಿಂದ ಬಂಧಿಸಲ್ಪಟ್ಟ ಬಿಎಸ್ಎಫ್ ಯೋಧ ಭಾರತಕ್ಕೆ ಹಸ್ತಾಂತರ Read More »

ಬಲೂಚಿಸ್ತಾನ್ ನಲ್ಲಿ ಎಸಿ ಆಗಿ ಹಿಂದೂ ಮಹಿಳೆ ನೇಮಕ

ಸಮಗ್ರ ನ್ಯೂಸ್: ಬಲೂಚಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಸಮುದಾಯದ ಕಶಿಶ್‌ ಚೌಧರಿ ಸಹಾಯಕ ಆಯುಕ್ತರಾಗಿ (ಅಸಿಸ್ಟೆಂಟ್‌ ಕಮಿಷನರ್‌ -ಎಸಿ) ನೇಮಕಗೊಳ್ಳುವ ಮೂಲಕ ದಾಖಲೆ ಮಾಡಿದ್ದಾರೆ. ಬಲೂಚ್‌ನಲ್ಲಿ ಈ ಸ್ಥಾನಕ್ಕೆ ನೇಮಕಗೊಂಡ ಮೊದಲ ಹಿಂದೂ ಮಹಿಳೆಯಾಗಿದ್ದಾರೆ. ಬಲೂಚ್‌ನ ಚಗೈ ಎಂಬ ಜಿಲ್ಲೆಯ ನೋಶ್ಕಿಯವರಾದ 25 ವರ್ಷದ ಕಶಿಶ್‌, ಬಲೂಚಿಸ್ತಾನ ಸಾರ್ವಜನಿಕ ಸೇವಾ ಆಯೋಗ (ಬಿಪಿಎಸ್‌ಸಿ) ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಕಶಿಶ್‌, ತನ್ನ ತಂದೆ ಗಿರ್ಧಾರಿ ಲಾಲ್‌ ಅವರ ಜೊತೆಗೂಡಿ ಬಲೂಚ್‌ ಸಿಎಂ ಸರ್ಫರಾಜ್‌ ಬುಗ್ತಿ

ಬಲೂಚಿಸ್ತಾನ್ ನಲ್ಲಿ ಎಸಿ ಆಗಿ ಹಿಂದೂ ಮಹಿಳೆ ನೇಮಕ Read More »

‘ನಾವು ಪಾಕ್ ನೊಂದಿಗೆ ಮಾತನಾಡುವುದಿದ್ರೆ ಪಿಒಕೆ, ಉಗ್ರವಾದ ವಿರುದ್ಧ ಮಾತ್ರ’| ಜಗತ್ತಿಗೆ ಸ್ಪಷ್ಟ ನಿಲುವು ನೀಡಿದ ನರೇಂದ್ರ ಮೋದಿ

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಅದು ಭಯೋತ್ಪಾದನೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಬಗ್ಗೆ ಮಾತ್ರ…” ಎಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಹೇಳಿದರು. ಪಾಕಿಸ್ತಾನದ ಅಣು ಬಾಂಬ್ ಬೆದರಿಕೆ ಬ್ಲಾಕ್ ಮೇಲ್ ಗೆ ಹೆದರೋದಿಲ್ಲ. ನಮ್ಮ ಸಹೋದರಿಯರ ಸಿಂಧೂರ ತೆಗೆದ ಭಯೋತ್ಪಾದಕರಿಗೆ ಪರಿಣಾಮದ ಎಚ್ಚರಿಕೆ ಸಂದೇಶ ರವಾನಿಸಿದ್ದೇವೆ. ಆಪರೇಷನ್ ಸಿಂಧೂರ್ ಪ್ರತಿಯೊಬ್ಬ ಭಾರತೀಯರ ಭಾವನೆಯ ಸಂಕೇತ ಎಂಬುದಾಗಿ ಖಡಕ್ ಸಂದೇಶ ನೀಡಿದರು. ಪ್ರಧಾನಿ ನರೇಂದ್ರ

‘ನಾವು ಪಾಕ್ ನೊಂದಿಗೆ ಮಾತನಾಡುವುದಿದ್ರೆ ಪಿಒಕೆ, ಉಗ್ರವಾದ ವಿರುದ್ಧ ಮಾತ್ರ’| ಜಗತ್ತಿಗೆ ಸ್ಪಷ್ಟ ನಿಲುವು ನೀಡಿದ ನರೇಂದ್ರ ಮೋದಿ Read More »

ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮಾತು| ‘ಆಪರೇಷನ್ ಸಿಂಧೂರ್’ ಬಳಿಕ ಮೊದಲ ಬಾರಿ ಮಾತನಾಡಲಿರುವ ನಮೋ

ಸಮಗ್ರ ನ್ಯೂಸ್: ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಇದೇ ಮೊದಲ ಬಾರಿ ಪ್ರಧಾನಿ ಮೋದಿ ದೇಶದವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪಾಕಿಸ್ತಾನದ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಹಾಗೂ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ಆಪರೇಷನ್ ಸಿಂಧೂರ್ ಬಗ್ಗೆ ಸ್ವತಃ ಮಾಹಿತಿ ನೀಡಲಿದ್ದಾರೆ.  ಪಾಕಿಸ್ತಾನ

ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮಾತು| ‘ಆಪರೇಷನ್ ಸಿಂಧೂರ್’ ಬಳಿಕ ಮೊದಲ ಬಾರಿ ಮಾತನಾಡಲಿರುವ ನಮೋ Read More »

ಕಾಶ್ಮೀರ ವಿಷಯದಲ್ಲಿ ಇನ್ನೊಬ್ಬರ ಮಧ್ಯಸ್ಥಿಕೆ ಅಗತ್ಯವಿಲ್ಲ, ಪಾಕ್ ನಿಂದ ದಾಳಿ ನಡೆದರೆ ಸುಮ್ಮನಿರುವ ಮಾತೇ ಇಲ್ಲ| ಅಮೇರಿಕಾ ಉಪಾಧ್ಯಕ್ಷರ ಖಡಕ್ ಮಾತನಾಡಿದ ನಮೋ

ಸಮಗ್ರ ನ್ಯೂಸ್: ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದು, ಮತ್ತೆ ಏನಾದರೂ ದಾಳಿ ಮಾಡಿದರೆ ತಕ್ಕ ತಿರುಗೇಟು ನೀಡುತ್ತೇವೆ ಎಂದು ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ತಿಳಿಸಿದ್ದಾರೆ. ದೂರವಾಣಿಯ ಮೂಲಕ ಜೆ.ಡಿ. ವ್ಯಾನ್ಸ್ ಅವರೊಂದಿಗೆ ಚರ್ಚೆ ನಡೆಸಿದ ಮೋದಿ, ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಕಾಶ್ಮೀರ ವಿವಾದ ಬಗೆಹರಿಸಲು ಯಾರ ಮಧ್ಯಸ್ಥಿಕೆಯೂ ಬೇಡ. ಯಾರ ಮಧ್ಯಸ್ಥಿಕೆ ಕೂಡ ನಮಗೆ ಬೇಕಾಗಿಲ್ಲ ಎಂದು ಹೇಳಿದ್ದಾರೆ. ಪಿಒಕೆ ಮರಳುವಿಕೆ ಚರ್ಚಿಸಬೇಕಾದ ಏಕೈಕ

ಕಾಶ್ಮೀರ ವಿಷಯದಲ್ಲಿ ಇನ್ನೊಬ್ಬರ ಮಧ್ಯಸ್ಥಿಕೆ ಅಗತ್ಯವಿಲ್ಲ, ಪಾಕ್ ನಿಂದ ದಾಳಿ ನಡೆದರೆ ಸುಮ್ಮನಿರುವ ಮಾತೇ ಇಲ್ಲ| ಅಮೇರಿಕಾ ಉಪಾಧ್ಯಕ್ಷರ ಖಡಕ್ ಮಾತನಾಡಿದ ನಮೋ Read More »

ಪಾಕ್ ಗೆ ಸಮನ್ಸ್ ನೀಡಿದ ಚೀನಾ? ಭಾರತದ ಮೇಲೆ ತನ ದೇಶದ ಕ್ಷಿಪಣಿ ಬಳಸಿದ್ದಕ್ಕೆ ಕಿವಿ ಹಿಂಡಿದ ಡ್ಯ್ರಾಗನ್

ಸಮಗ್ರ ನ್ಯೂಸ್: ತಮ್ಮ ದೇಶದ ಪಿಎಸ್‌15 ಕ್ಷಿಪಣಿ, ಜೆ17 ಫೈಟರ್‌ ಜೆಟ್‌ಗಳನ್ನು ಯುದ್ಧಕ್ಕೆ ಬಳಸಬಾರದು ಎನ್ನುವ ಷರತ್ತನ್ನು ಹಾಕಿದ್ದರೂ ಅದನ್ನು ಧಿಕ್ಕರಿಸಿದ ಪಾಕ್‌ಗೆ ಚೀನಾ ಸಮನ್ಸ್‌ ನೀಡಿದೆ. ಮತ್ತೊಂದೆಡೆ ಎಫ್‌-16 ವಿಮಾನ ಬಳಕೆಯಲ್ಲಿಯೂ ಪಾಕ್ ಅಮೆರಿಕದ ನಿಯಮ ಉಲ್ಲಂಘಿಸಿದೆ ಎಂಬ ಆರೋಪ ಕೇಳಿಬಂದಿದೆ. ಪಾಕಿಸ್ತಾನದ ಹಾರಿಸಿಬಿಟ್ಟ ಪಿಎಸ್‌15 ಕ್ಷಿಪಣಿಗಳನ್ನು ಭಾರತ ಹೊಡೆದುರುಳಿಸಿತ್ತು. ಜೊತೆಗೆ ಜೆ17 ಯುದ್ಧ ವಿಮಾನಗಳು, ಪಿಎಲ್‌15 ಕ್ಷಿಪಣಿಗಳು, ಜೆ 17 ವಿಮಾನಗಳನ್ನು ಭಾರತ ಹೊಡೆದುರುಳಿಸಿತ್ತು. ಇದರಿಂದಾಗಿ ಜಾಗತಿಕ ಮಟ್ಟದಲ್ಲಿ ಚೀನಾದ ಶಸ್ತ್ರಾಸ್ತ್ರಗಳ ಘನತೆಗೆ ಧಕ್ಕೆ

ಪಾಕ್ ಗೆ ಸಮನ್ಸ್ ನೀಡಿದ ಚೀನಾ? ಭಾರತದ ಮೇಲೆ ತನ ದೇಶದ ಕ್ಷಿಪಣಿ ಬಳಸಿದ್ದಕ್ಕೆ ಕಿವಿ ಹಿಂಡಿದ ಡ್ಯ್ರಾಗನ್ Read More »

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. IAF ಮಹತ್ವದ ಹೇಳಿಕೆ..!

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನ ಮಧ್ಯೆ ದಾಳಿಗಳು ನಡೆಯುತ್ತಿದ್ದು. ಇದೀಗ ಕದನವಿರಾಮ ಸಿಕ್ಕಿದೆ. ಆದರೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ನಿನ್ನೆ ರಾತ್ರಿ ಜಮ್ಮು ಕಾಶ್ಮೀರ ಮತ್ತು ಗಡಿ ರಾಜ್ಯಗಳ ಮೇಲೆ ಡ್ರೋನ್ ದಾಳಿ ಮಾಡಿದೆ. ಇದೇ ವಿಚಾರವಾಗಿ ಭಾರತೀಯ ವಾಯುಪಡೆ( IAF) ಟ್ವೀಟ್ ಮಾಡಿದ್ದು ಆಪರೇಷನ್ ಸಿಂಧೂರ್(Operation Sindoor) ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(ಐಎಎಫ್) ಮಾಹಿತಿ ನೀಡಿದೆ. ಭಾರತೀಯ ವಾಯುಪಡೆ (ಐಎಎಫ್) ಆಪರೇಷನ್ ಸಿಂಧೂರ್ ಅಡಿಯಲ್ಲಿ ನಿಯೋಜಿಸಲಾದ

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. IAF ಮಹತ್ವದ ಹೇಳಿಕೆ..! Read More »

ಯಾವುದೇ ಉಗ್ರದಾಳಿಯನ್ನು ಯುದ್ಧವೆಂದು ಪರಿಗಣಿಸಲು ಭಾರತ ತೀರ್ಮಾನ

ಸಮಗ್ರ ನ್ಯೂಸ್: ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧ ಕೃತ್ಯವೆಂದು ಪರಿಗಣಿಸಲು ಭಾರತ ನಿರ್ಧರಿಸಿದೆ. ಈ ಮೂಲಕ ಪಾಕಿಸ್ತಾನಕ್ಕೆ ಭಾರತ ಮತ್ತೊಂದು ಶಾಕ್ ನೀಡಿದೆ. ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನ ಅಪ್ರಚೋದಿತ ಆಕ್ರಮಣದಿಂದಾಗಿ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಗಗನಕ್ಕೇರಿರುವಂತೆಯೇ, ದೇಶದಲ್ಲಿ ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಭಾರತ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಮೇ 7 ರಿಂದ ಸತತ ಮೂರು ರಾತ್ರಿ ಇಸ್ಲಾಮಾಬಾದ್

ಯಾವುದೇ ಉಗ್ರದಾಳಿಯನ್ನು ಯುದ್ಧವೆಂದು ಪರಿಗಣಿಸಲು ಭಾರತ ತೀರ್ಮಾನ Read More »