ದೇಶ-ವಿದೇಶ

ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಯವರ ತಾಯಿ ಹೀರಾಬೆನ್ ಮೋದಿ ಇಂದು ಬೆಳಗ್ಗಿನ ಜಾವ 3.39ರ ಸುಮಾರಿಗೆ ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕಳೆದ ಜೂನ್ ನಲ್ಲಿ 100 ವರ್ಷ ಪೂರೈಸಿದ್ದ ಮೋದಿ ತಾಯಿ, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬುಧವಾರ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಅವರ ಆರೋಗ್ಯ ಸುಧಾರಿಸಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿದ್ದವು ಹೀರಾಬೆನ್‌ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಪ್ರಧಾನಿಯವರು ತಮ್ಮ ಪಶ್ಚಿಮ ಬಂಗಾಳ ಪ್ರವಾಸ ರದ್ದುಗೊಳಿಸಿದ್ದು, ತಾಯಿಯ ಅಂತಿಮ […]

ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ Read More »

ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ| ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುತ್ತಿದೆ. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ದಿನಾಂಕ 05-11-2023 ರ ಬೆಳಿಗ್ಗೆ 11.00 ರಿಂದ 22-01-2023 ರಾತ್ರಿ 11.59ರ ವರೆಗೆ ರವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ /

ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ| ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ಹಾರುತ್ತಿರುವ ವಿಮಾನದಲ್ಲೇ ಹೊಡೆದಾಡಿಕೊಂಡ ಪ್ರಯಾಣಿಕರು| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಆಗಸದಲ್ಲಿ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರಿಬ್ಬರು ಹೊಡೆದಾಡಿಕೊಂಡಿರುವ ಘಟನೆ ಥಾಯ್ ಸ್ಮೈಲ್ ಏರ್‌ವೇಸ್ ವಿಮಾನದಲ್ಲಿ ನಡೆದಿದೆ. ಕೆಲವರು ಈ ಗಲಾಟೆ ವಿಡಿಯೊವನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ವಿಮಾನದ ಸಿಬ್ಬಂದಿ ಅವರನ್ನು ಸಮಾಧಾನಪಡಿಸಲು ಯತ್ನಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ. ಸಮಾಧಾನವಾಗಿ ಮಾತಾಡಿ ಎಂದು ಒಬ್ಬ ವ್ಯಕ್ತಿ ಹೇಳಿದರೆ, ಮತ್ತೊಬ್ಬ ವ್ಯಕ್ತಿ ನಿಮ್ಮ ಕೈ ಕೆಳಗಿಳಿಸಿ ಎಂದು ಕೂಗುತ್ತಾನೆ. ಹೀಗೆ ಮಾತಿಗೆ ಮಾತು ಸೇರಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗುತ್ತದೆ. ಒಬ್ಬ ವ್ಯಕ್ತಿ ಕೋಪದಿಂದ ಮತ್ತೊಬ್ಬನ

ಹಾರುತ್ತಿರುವ ವಿಮಾನದಲ್ಲೇ ಹೊಡೆದಾಡಿಕೊಂಡ ಪ್ರಯಾಣಿಕರು| ವಿಡಿಯೋ ವೈರಲ್ Read More »

ವಾಟ್ಸಪ್ ನಲ್ಲಿ ಒಂದು ‘ಹಾಯ್’ ಕಳಿಸಿ 6 ಲಕ್ಷ ಸ್ಕಾಲರ್ ಶಿಪ್ ಪಡೆಯಿರಿ| ರಿಲಯನ್ಸ್ ನಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊಡುಗೆ!!

ಸಮಗ್ರ ನ್ಯೂಸ್: ರಿಲಯನ್ಸ್ ಸಂಸ್ಥಾಪಕ ಅಧ್ಯಕ್ಷ ಧೀರೂಭಾಯಿ ಅಂಬಾನಿ ಅವರು 25 ವರ್ಷಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಿಲಯನ್ಸ್ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದಾರೆ. ಈ ವಿದ್ಯಾರ್ಥಿ ವೇತನ ಭಾರತದಾದ್ಯಂತ 13,000 ಯುವಕರ ಜೀವನಕ್ಕೆ ಸಹಾಯ ಮಾಡಿದೆ. 1996 ರಲ್ಲಿ ಈ ಯೋಜನೆಯನ್ನು ಇವರು ಆರಂಭಿಸಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣವನ್ನು ಪಡೆಯಲು ಪ್ರೋತ್ಸಾಹಿಸುವುದು ಇದರ ಉದ್ದೇಶವಾಗಿದೆ. ಐಐಟಿಗಳು, ಐಐಎಂಗಳು ಸೇರಿದಂತೆ ಪ್ರಮುಖ ಸಂಸ್ಥೆಗಳಿಂದ ಹೆಚ್ಚಿನ ಉನ್ನತ ಶಿಕ್ಷಣವನ್ನು ಪೂರೈಸಲು ಇದು ವಿದ್ಯಾರ್ಥಿಗಳಿಗೆ ಸಹಾಯವಾಗಿದೆ. ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಉನ್ನತ

ವಾಟ್ಸಪ್ ನಲ್ಲಿ ಒಂದು ‘ಹಾಯ್’ ಕಳಿಸಿ 6 ಲಕ್ಷ ಸ್ಕಾಲರ್ ಶಿಪ್ ಪಡೆಯಿರಿ| ರಿಲಯನ್ಸ್ ನಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊಡುಗೆ!! Read More »

ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅಡಿಕೆ ಬೆಳೆ ಮಾರಕ‌| ಆತಂಕ ವ್ಯಕ್ತಪಡಿಸಿದ ಗೃಹ ಸಚಿವ ಆರಗ

ಸಮಗ್ರ ನ್ಯೂಸ್: ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅವ್ಯಾಹತವಾಗಿ ವಿಸ್ತಾರವಾಗುತ್ತಿರುವ ಅಡಕೆ ಬೆಳೆಗೆ ಅಂಕುಶ ಬೇಕು. ಅನಿರ್ಬಂಧಿತವಾಗಿ ಅಡಿಕೆ ಬೆಳೆಯುವ ಪ್ರದೇಶ ವಿಸ್ತಾರವಾಗುತ್ತಿರುವುದರಿಂದ, ಮುಂದಿನ ದಿನಗಳಲ್ಲಿ ಸಾಂಪ್ರದಾಯಿಕವಾಗಿ ಅಡಕೆ ಕೃಷಿ ಮಾಡುತ್ತಿರುವ ರೈತರು ಸಂಕಷ್ಟದ ದಿನಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆತಂಕ ವ್ಯಕ್ತಪಡಿಸಿದ್ದಾರೆ. ವಿಧಾನ ಸಭೆಯಲ್ಲಿ ರೈತರು, ಅತಿವೃಷ್ಠಿ ಹಾಗೂ ಅನಾವೃಷ್ಟಿ ಕಾರಣದಿಂದಾಗಿ, ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ, ನಡೆದ ಚರ್ಚೆಯ ಮಧ್ಯದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಪ್ರತಿ ವರ್ಷ ಲಕ್ಷಾಂತರ

ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅಡಿಕೆ ಬೆಳೆ ಮಾರಕ‌| ಆತಂಕ ವ್ಯಕ್ತಪಡಿಸಿದ ಗೃಹ ಸಚಿವ ಆರಗ Read More »

ಹೊಸ ಹ್ಯುಂಡೈ ಕಾರು ಅನಾವರಣ| ಭಾರತದಲ್ಲಿ ಆರಂಭವಾಗಿದೆ ಬುಕ್ಕಿಂಗ್

ಸಮಗ್ರ ನ್ಯೂಸ್: ಜನಪ್ರಿಯ ಮತ್ತು ದೇಶದ ಎರಡನೇ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಐಯಾನಿಕ್ 5 ಎಲೆಕ್ಟ್ರಿಕ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಹ್ಯುಂಡೈ ಕಂಪನಿಯು ಈ ಹೊಸ ಐಯಾನಿಕ್ 5 ಎಲೆಕ್ಟ್ರಿಕ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ. ಈ ಹೊಸ ಹ್ಯುಂಡೈ ಎಲೆಕ್ಟ್ರಿಕ್ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಆನ್‌ಲೈನ್‌ನಲ್ಲಿ ಅಥವಾ ಆಯ್ದ ಅಧಿಕೃತ ಡೀಲರ್‌ಶಿಪ್‌ಗಳಲ್ಲಿ ತೆರಳಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಬುಕ್ಕಿಂಗ್ ಟೋಕನ್ ಮೊತ್ತ ರೂ.1 ಲಕ್ಷವಾಗಿದೆ. ಈ ಹೊಸ

ಹೊಸ ಹ್ಯುಂಡೈ ಕಾರು ಅನಾವರಣ| ಭಾರತದಲ್ಲಿ ಆರಂಭವಾಗಿದೆ ಬುಕ್ಕಿಂಗ್ Read More »

ಹೊಸ ವರ್ಷಕ್ಕೆ ಬರಲಿದೆ ಕೋವಿಡ್ ಗೆ ನಾಸಿಕ ಲಸಿಕೆ| ಡೋಸೇಜ್, ರೇಟ್ ಎಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ…

ಸಮಗ್ರ ನ್ಯೂಸ್: ಕೋವಿಡ್ ಸಾಂಕ್ರಾಮಿಕತೆಗೆ ಕಡಿವಾಣ ಹಾಕಲು ಬೂಸ್ಟರ್ ಡೋಸ್ ಆಗಿ ಅಭಿವೃದ್ಧಿಪಡಿಸಲಾಗಿರುವ ಮೂಗಿನ ಮೂಲಕ ನೀಡಲಾಗುವ ಭಾರತ್ ಬಯೋಟೆಕ್​ನ ಇನ್​ಕೋವ್ಯಾಕ್ ಲಸಿಕೆ ಜನವರಿ ನಾಲ್ಕನೇ ವಾರ ಮಾರುಕಟ್ಟೆಗೆ ಬರಲಿದೆ. ಈ ನಾಸಿಕ ಲಸಿಕೆ ಪಡೆಯಲು ಕೋವಿನ್ ಪೋರ್ಟಲ್​ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಭಾರತ್ ಬಯೋಟೆಕ್ ಮಂಗಳವಾರ ಪ್ರಕಟಿಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೊಡಲಾಗುವ ಈ ಲಸಿಕೆಯ ಪ್ರತಿ ಡೋಸ್ ಬೆಲೆ 800 ರೂಪಾಯಿಯಾಗಿದ್ದು ತೆರಿಗೆ ಪ್ರತ್ಯೇಕವಾಗಿರುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೊಡ್ಡ ಪ್ರಮಾಣದಲ್ಲಿ ಖರೀದಿಸಿದರೆ ಪ್ರತಿ ಡೋಸ್​ಗೆ

ಹೊಸ ವರ್ಷಕ್ಕೆ ಬರಲಿದೆ ಕೋವಿಡ್ ಗೆ ನಾಸಿಕ ಲಸಿಕೆ| ಡೋಸೇಜ್, ರೇಟ್ ಎಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ… Read More »

ಒಂದೇ ದಿನದಲ್ಲಿ ದೇಶಾದ್ಯಂತ 196 ಹೊಸ ಕೊರೊನಾ ವೈರಸ್ ಪತ್ತೆ

ಸಮಗ್ರ ನ್ಯೂಸ್: ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ದೇಶಾದ್ಯಂತ 196 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿವೆ. ಒಟ್ಟಾರೆ ದೇಶದಲ್ಲಿ ಕೊರೊನಾ ಸೋಂಕಿತರ​ ಸಂಖ್ಯೆ 4.46 ಕೋಟಿಗೆ ಏರಿಕೆಯಾಗಿದೆ. ಪ್ರಸ್ತುತ ಭಾರತದಲ್ಲಿ 3,428 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. ಸದ್ಯಕ್ಕೆ ಕೋವಿಡ್​ ಸೋಂಕಿನ ದೈನಂದಿನ ದರವು 0.56 ಪ್ರತಿಶತದಷ್ಟಿದ್ದು, ವಾರದ ಪಾಸಿಟಿವಿಟಿ ದರ 0.16 ಇದೆ. ಕಳೆದ 24 ಗಂಟೆಗಳಲ್ಲಿ 35,173 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಚೇತರಿಕೆ ಪ್ರಮಾಣ

ಒಂದೇ ದಿನದಲ್ಲಿ ದೇಶಾದ್ಯಂತ 196 ಹೊಸ ಕೊರೊನಾ ವೈರಸ್ ಪತ್ತೆ Read More »

ಯುದ್ದ ಸಂಭವಿಸಿದರೆ ಚೀನಾ, ಪಾಕ್ ಎರಡೂ ದೇಶಗಳು ಎದುರಾಗಬಹುದು – ರಾಹುಲ್ ಗಾಂಧಿ ಕಳವಳ

ಸಮಗ್ರ ನ್ಯೂಸ್: ಬದಲಾದ ಪರಿಸ್ಥಿತಿಯಲ್ಲಿ ಚೀನಾ ಮತ್ತು ಪಾಕಿಸ್ತಾನ ಒಟ್ಟಾಗಿದ್ದು, ಒಂದು ವೇಳೆ ಯುದ್ಧ ಸಂಭವಿಸಿದರೆ ಅದು ಎರಡೂ ದೇಶಗಳ ವಿರುದ್ಧವಾಗಿರಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. ರಾಹುಲ್ ಗಾಂಧಿ ಅವರ ಯೂಟ್ಯೂಬ್ ಚಾನೆಲ್‌ನ ವೀಡಿಯೋದಲ್ಲಿ, ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಸಶಸ್ತ್ರ ಪಡೆಗಳ ಯೋಧರೊಂದಿಗೆ ಸಂವಾದ ನಡೆಸುವಾಗ, ”ಚೀನಾ ಮತ್ತು ಪಾಕಿಸ್ತಾನ ಒಟ್ಟಿಗೆ ಸೇರಿಕೊಂಡಿವೆ.ಒಂದು ವೇಳೆ ಯುದ್ಧ ಸಂಭವಿಸಿದರೆ ಅದು ಎರಡೂ ದೇಶಗಳ ವಿರುದ್ಧವಾಗಿರಲಿದೆ..” ಎಂದು ಹೇಳಿದ್ದಾರೆ. ”ಇದು ಭಾರತದ ಪಾಲಿಗೆ ಒಳ್ಳೆಯ

ಯುದ್ದ ಸಂಭವಿಸಿದರೆ ಚೀನಾ, ಪಾಕ್ ಎರಡೂ ದೇಶಗಳು ಎದುರಾಗಬಹುದು – ರಾಹುಲ್ ಗಾಂಧಿ ಕಳವಳ Read More »

ಸಮಗ್ರ ನ್ಯೂಸ್: ಬದಲಾದ ಪರಿಸ್ಥಿತಿಯಲ್ಲಿ ಚೀನಾ ಮತ್ತು ಪಾಕಿಸ್ತಾನ ಒಟ್ಟಾಗಿದ್ದು, ಒಂದು ವೇಳೆ ಯುದ್ಧ ಸಂಭವಿಸಿದರೆ ಅದು ಎರಡೂ ದೇಶಗಳ ವಿರುದ್ಧವಾಗಿರಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ರಾಹುಲ್ ಗಾಂಧಿ ಅವರ ಯೂಟ್ಯೂಬ್ ಚಾನೆಲ್‌ನ ವೀಡಿಯೋದಲ್ಲಿ, ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಸಶಸ್ತ್ರ ಪಡೆಗಳ ಯೋಧರೊಂದಿಗೆ ಸಂವಾದ ನಡೆಸುವಾಗ, ”ಚೀನಾ ಮತ್ತು ಪಾಕಿಸ್ತಾನ ಒಟ್ಟಿಗೆ ಸೇರಿಕೊಂಡಿವೆ.ಒಂದು ವೇಳೆ ಯುದ್ಧ ಸಂಭವಿಸಿದರೆ ಅದು ಎರಡೂ ದೇಶಗಳ ವಿರುದ್ಧವಾಗಿರಲಿದೆ..” ಎಂದು ಹೇಳಿದ್ದಾರೆ. ”ಇದು ಭಾರತದ ಪಾಲಿಗೆ ಒಳ್ಳೆಯ ಬೆಳವಣಿಗೆಯಲ್ಲ. ಹೀಗಾಗಿ ಯುದ್ಧ ನಡೆದರೆ ದೇಶಕ್ಕೆ ದೊಡ್ಡ ನಷ್ಟವಾಗಲಿದೆ. ಭಾರತ ಈಗ ಅತ್ಯಂತ ದುರ್ಬಲವಾಗಿದೆ. ನನಗೆ ನಮ್ಮ ಸೇನೆಯ ಬಗ್ಗೆ ಕೇವಲ ಗೌರವ ಮಾತ್ರವಲ್ಲ, ಪ್ರೀತಿ ಮತ್ತು ವಾತ್ಸಲ್ಯವೂ ಇದೆ.

ಸಮಗ್ರ ನ್ಯೂಸ್: ಬದಲಾದ ಪರಿಸ್ಥಿತಿಯಲ್ಲಿ ಚೀನಾ ಮತ್ತು ಪಾಕಿಸ್ತಾನ ಒಟ್ಟಾಗಿದ್ದು, ಒಂದು ವೇಳೆ ಯುದ್ಧ ಸಂಭವಿಸಿದರೆ ಅದು ಎರಡೂ ದೇಶಗಳ ವಿರುದ್ಧವಾಗಿರಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. Read More »