ದೇಶ-ವಿದೇಶ

ದೇಶದಲ್ಲಿ ಕೋವಿಡ್ ಹೊಸ ತಳಿಯ ನಾಲ್ಕು ಕೇಸ್ ಪತ್ತೆ| ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ

ಸಮಗ್ರ ನ್ಯೂಸ್: ಚೀನಾದ ಪ್ರಸ್ತುತ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗುವ ಕೋವಿಡ್ ತಳಿಯಾದ ಒಮಿಕ್ರಾನ್ ಉಪ-ರೂಪಾಂತರ ಬಿಎಫ್ .7 ರ ಕನಿಷ್ಠ ನಾಲ್ಕು ಪ್ರಕರಣಗಳು ಭಾರತದಲ್ಲಿ ಈವರೆಗೆ ಪತ್ತೆಯಾಗಿವೆ ಎನ್ನಲಾಗಿದೆ. ಇಲ್ಲಿಯವರೆಗೆ, ಗುಜರಾತ್ನಿಂದ ಎರಡು, ಒಡಿಶಾದಿಂದ ಎರಡು ಪ್ರಕರಣಗಳು ವರದಿಯಾಗಿವೆ, ಇದರಲ್ಲಿ ಬಿಎಫ್.7 ರೂಪಾಂತರವನ್ನು ಪತ್ತೆಹಚ್ಚಲಾಗಿದೆ. ಚೀನಾ ಸಹಿತ ವಿದೇಶಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕೋವಿಡ್‌ ನ ರ್ಯಾಂಡಮ್ ಪರೀಕ್ಷೆಗೆ ಸೂಚನೆ ನೀಡಲಾಗಿದೆ. ವಿಶ್ವದ ಕೆಲವು ಭಾಗಗಳಲ್ಲಿ ಇತ್ತೀಚಿನ ಪ್ರಕರಣಗಳ ಉಲ್ಬಣ […]

ದೇಶದಲ್ಲಿ ಕೋವಿಡ್ ಹೊಸ ತಳಿಯ ನಾಲ್ಕು ಕೇಸ್ ಪತ್ತೆ| ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ Read More »

ಚೀನಾದಲ್ಲಿ ಕೋವಿಡ್ ಹೆಚ್ಚಳ| ಭಾರತದಲ್ಲಿ ಮತ್ತೆ ಮುನ್ನಲೆಗೆ ಬಂದ ಮಾರ್ಗಸೂಚಿ| ಮಾಸ್ಕ್ ಕಡ್ಡಾಯಕ್ಕೆ ಸೂಚಿಸಿದ ಕೇಂದ್ರ?

ಸಮಗ್ರ ನ್ಯೂಸ್: ಚೀನಾ ,ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್ ಮತ್ತು ಯುಎಸ್ನಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಕೋವಿಡ್ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು ವಿದೇಶಗಳಲ್ಲಿ ಕೋವಿಡ್ ಗಣನೀಯವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಭಾರತದ ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸುವಂತೆ ಸೂಚಿಸಿದ್ದಾರೆ. ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದು ಸಚಿವರು, ಅಧಿಕಾರಿಗಳು ಜಾಗರೂಕರಾಗಿರಬೇಕು ಮತ್ತು ಪ್ರಕರಣಗಳ ಜಾಡು ಹಿಡಿಯುವಂತೆ ಸೂಚಿಸಿದ್ದಾರೆ. ಇದರ ಜೊತೆಗೆ

ಚೀನಾದಲ್ಲಿ ಕೋವಿಡ್ ಹೆಚ್ಚಳ| ಭಾರತದಲ್ಲಿ ಮತ್ತೆ ಮುನ್ನಲೆಗೆ ಬಂದ ಮಾರ್ಗಸೂಚಿ| ಮಾಸ್ಕ್ ಕಡ್ಡಾಯಕ್ಕೆ ಸೂಚಿಸಿದ ಕೇಂದ್ರ? Read More »

ಟ್ವಿಟರ್ ನ ಸಿಇಒ ಹುದ್ದೆಗೆ ರಾಜೀನಾಮೆ ಘೋಷಿಸಿದ ಎಲಾನ್ ಮಸ್ಕ್

ಸಮಗ್ರ ನ್ಯೂಸ್: ಟ್ವಿಟರ್‌ನ ಮುಖ್ಯ ಕಾರ್ಯನಿರ್ವಾಹಕ ಹುದ್ದೆಯಿಂದ ಕೆಳಗಿಳಿಯುವುದಾಗಿ ಎಲೋನ್ ಮಸ್ಕ್ ಹೇಳಿದ್ದಾರೆ. ನಾನು ಸಿಇಒ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಅದರ ನಂತರ, ನಾನು ಸಾಫ್ಟ್‌ ವೇರ್ ಮತ್ತು ಸರ್ವರ್‌ ಗಳ ತಂಡಗಳನ್ನು ನಡೆಸುತ್ತೇನೆ” ಎಂದು ಮಸ್ಕ್ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಅವರು ಕೆಳಗಿಳಿಯಲು ಟ್ವಿಟರ್ ಬಳಕೆದಾರರು ಮತದಾನದಲ್ಲಿ ನಿರ್ಣಾಯಕವಾಗಿ ಮತ ಚಲಾಯಿಸಿದ ನಂತರ, ಸಾಮಾಜಿಕ ಮಾಧ್ಯಮ ವೇದಿಕೆಯ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವುದನ್ನು ಮಸ್ಕ್ ಪ್ರಸ್ತಾಪಿಸಿದ್ದು ಇದೇ ಮೊದಲು. ಅವರು ಹುದ್ದೆ ತೊರೆಯುವುದರ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದು, ಕೆಳಗಿಳಿಯುವಂತೆ

ಟ್ವಿಟರ್ ನ ಸಿಇಒ ಹುದ್ದೆಗೆ ರಾಜೀನಾಮೆ ಘೋಷಿಸಿದ ಎಲಾನ್ ಮಸ್ಕ್ Read More »

ಮತ್ತೆ ಹೆಚ್ಚಾಗುತ್ತಿರುವ ಕೊರೊನಾ ನಾಲ್ಕನೇ ಅಲೆ| ರಾಜ್ಯಗಳಿಗೆ ಅಲರ್ಟ್ ಆಗಿರಲು ಕೇಂದ್ರ ಸೂಚನೆ

ಸಮಗ್ರ ನ್ಯೂಸ್: ನೆರೆಯ ಚೀನಾ ಸೇರಿದಂತೆ ವಿದೇಶಗಳಲ್ಲಿ ಕೊರೋನಾ ಸೋಂಕು ತೀವ್ರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಎಚ್ಚರಿಕೆ ನೀಡಲಾಗಿದೆ. ಚೀನಾ, ಜಪಾನ್, ಯುಎಸ್, ಕೊರಿಯಾ ಮತ್ತು ಬ್ರೆಜಿಲ್‌ನಲ್ಲಿ ಕೋವಿಡ್ ಪ್ರಕರಣಗಳ ಹಠಾತ್ ಉಲ್ಬಣವು ಸಾಂಕ್ರಾಮಿಕ ರೋಗದ ನಾಲ್ಕನೇ ಅಲೆಯ ಅಪಾಯವನ್ನು ಉಂಟು ಮಾಡುವ ಕಾರಣ ಜೀನೋಮ್ ಅನುಕ್ರಮವನ್ನು ಹೆಚ್ಚಿಸಲು ಕೇಂದ್ರವು ಮಂಗಳವಾರ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ರಾಜ್ಯಗಳಿಗೆ ನೀಡಿದ ನೋಟಿಸ್‌ನಲ್ಲಿ, ಆರೋಗ್ಯದ ಕೇಂದ್ರ ಕಾರ್ಯದರ್ಶಿ ರಾಜೇಶ್ ಭೂಷಣ್ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ

ಮತ್ತೆ ಹೆಚ್ಚಾಗುತ್ತಿರುವ ಕೊರೊನಾ ನಾಲ್ಕನೇ ಅಲೆ| ರಾಜ್ಯಗಳಿಗೆ ಅಲರ್ಟ್ ಆಗಿರಲು ಕೇಂದ್ರ ಸೂಚನೆ Read More »

ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಪೋರ್ಸ್ ನಲ್ಲಿ ಉದ್ಯೋಗಾವಕಾಶ| ಡಿ.22 ಅರ್ಜಿ‌ ಸಲ್ಲಿಕೆಗೆ ಕೊನೆದಿನ

ಸಮಗ್ರ ನ್ಯೂಸ್: ಇಂಡೋ- ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಗ್ರೂಪ್ C ಯಲ್ಲಿ ಕಾನ್​ಸ್ಟೇಬಲ್ (ಟ್ರೇಡ್ಸ್‌ಮ್ಯಾನ್) ಹುದ್ದೆಗಳಿಗೆ ನೇಮಕಾತಿಗಾಗಿ ಆನ್‌ಲೈನ್​ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 22 ರೊಳಗೆ ಅಧಿಕೃತ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳು:ಒಟ್ಟು ಹುದ್ದೆಗಳ ಸಂಖ್ಯೆ: 287ಕಾನ್ಸ್‌ಟೇಬಲ್ ಟ್ರೇಡ್ಸ್‌ಮನ್ (ಪುರುಷ)- 246 ಹುದ್ದೆಗಳುಕಾನ್ಸ್‌ಟೇಬಲ್ ಟ್ರೇಡ್ಸ್‌ಮನ್ (ಮಹಿಳೆ)- 41 ಹುದ್ದೆಗಳುವಿದ್ಯಾರ್ಹತೆ: ಕಾನ್‌ಸ್ಟ್ಟೇಬಲ್ (ಟೈಲರ್, ಮಾಲಿ ಮತ್ತು ಚಮ್ಮಾರ) -10ನೇ ತರಗತಿ ಪಾಸ್ ಆಗಿರಬೇಕು. ಹಾಗೆಯೇ ಸಂಬಂಧಿತ ಕ್ಷೇತ್ರದಲ್ಲಿ ಎರಡು ವರ್ಷಗಳ

ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಪೋರ್ಸ್ ನಲ್ಲಿ ಉದ್ಯೋಗಾವಕಾಶ| ಡಿ.22 ಅರ್ಜಿ‌ ಸಲ್ಲಿಕೆಗೆ ಕೊನೆದಿನ Read More »

ತಾರಕಕ್ಕೇರಿದ ‘ಬೇಷರಮ್’ ಬಣ್ಣದ ಜಗಳ| ಸ್ಮೃತಿ ಇರಾನಿಯ ಮಿಸ್ ಇಂಡಿಯಾ ಕೇಸರಿ ಬಿಕಿನಿ ವಿಡಿಯೋ ವೈರಲ್

ಸಮಗ್ರ ನ್ಯೂಸ್: ದೀಪಿಕಾ ಪಡುಕೋಣ ಮತ್ತು ಶಾರುಖ್ ಅಭಿನಯದ ‘ಪಠಾಣ್’ ಚಿತ್ರದ ‘ಬೇಷರಂ ರಂಗ್’ ಹಾಡು ವಿವಾದದಲ್ಲಿದೆ. ಈ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಉಡುಗೆಯನ್ನು ಬಿಜೆಪಿ ಮತ್ತು ಹಿಂದುತ್ವವಾದಿ ಸಂಘಟನೆಗಳು ವಿರೋಧಿಸಿವೆ. ಕೇಸರಿ ಬಣ್ಣದ ಉಡುಪನ್ನು ನಾಚಿಕೆಯಿಲ್ಲದ ಬಣ್ಣ ಎಂದು ಕರೆಯುವ ಮೂಲಕ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಈ ಮಧ್ಯೆ‌ ಟಿಎಂಸಿ ನಾಯಕ ರಿಜು ದತ್ತಾ ಅವರು ಸ್ಮೃತಿ ಇರಾನಿ ಅವರ ವೀಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ವಿವಾದವನ್ನು ಹೆಚ್ಚಿಸಿದ್ದಾರೆ.

ತಾರಕಕ್ಕೇರಿದ ‘ಬೇಷರಮ್’ ಬಣ್ಣದ ಜಗಳ| ಸ್ಮೃತಿ ಇರಾನಿಯ ಮಿಸ್ ಇಂಡಿಯಾ ಕೇಸರಿ ಬಿಕಿನಿ ವಿಡಿಯೋ ವೈರಲ್ Read More »

ಅಗ್ನಿ-5 ಅಣ್ವಸ್ತ್ರ ಕ್ಷಿಪಣಿಯ ರಾತ್ರಿ ಪರೀಕ್ಷೆ ಯಶಸ್ವಿ

ಸಮಗ್ರ ನ್ಯೂಸ್: ಅಗ್ನಿ-5 ಅಣ್ವಸ್ತ್ರ ಸಾಮರ್ಥ್ಯದ ಖಂಡಾಂತರ ಕ್ಷಿಪಣಿಯ ರಾತ್ರಿ ಪರೀಕ್ಷೆಗಳನ್ನ ಭಾರತ ಗುರುವಾರ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಂಸ್ಥೆಯ ಮೂಲಗಳು ತಿಳಿಸಿವೆ. ಈ ಕ್ಷಿಪಣಿಯು 5000 ಕಿ.ಮೀ ವ್ಯಾಪ್ತಿಯನ್ನ ಮೀರಿದ ಗುರಿಗಳನ್ನ ಹೊಡೆಯುವ ಸಾಮರ್ಥ್ಯವನ್ನ ಹೊಂದಿದ್ದು, ಭಾರತದ ಸ್ವಯಂ ರಕ್ಷಣಾ ವ್ಯವಸ್ಥೆಗಳಿಗೆ ನಿರ್ಣಾಯಕವಾಗಿದೆ. ಅರುಣಾಚಲ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ (LAC) ಚೀನಾದ ಸೈನಿಕರು ಭಾರತೀಯ ಸೈನಿಕರೊಂದಿಗೆ ಜಗಳವಾಡಿದ ಕೆಲವು ದಿನಗಳ ನಂತ್ರ ಈ ನಿಕಟ ವಿಚಾರಣೆಗಳು ನಡೆದಿವೆ. ಎರಡೂ ಕಡೆಯ ಹಲವಾರು ಸೈನಿಕರು

ಅಗ್ನಿ-5 ಅಣ್ವಸ್ತ್ರ ಕ್ಷಿಪಣಿಯ ರಾತ್ರಿ ಪರೀಕ್ಷೆ ಯಶಸ್ವಿ Read More »

ಮತ್ತೊಂದು ಬೆತ್ತಲೆ ಫೋಟೋ ಶೂಟ್| ಈ ಬಾರಿ ರಣ್ವೀರ್ ಸಿಂಗ್ ಅಲ್ಲ, ಹಾಗಾದ್ರೆ ಯಾರು?

ಸಮಗ್ರ ನ್ಯೂಸ್: ಬಾಲಿವುಡ್ ನಟ ರಣವೀರ್ ಸಿಂಗ್ ಬಟ್ಟೆ ಇಲ್ಲದೆ ನ್ಯೂಡ್‌ ಫೋಟೋಶೂಟ್ ಮಾಡಿ ಸಾಕಷ್ಟು ಟ್ರೋಲ್ ಆಗಿರುವ ಬೆನ್ನಲ್ಲೇ ಇನ್ನೊಬ್ಬರು ಅದೇ ಧೈರ್ಯ ಮಾಡಿದ್ದಾರೆ. ಈ ಬಾರಿ ಪಾಕಿಸ್ತಾನಿ ಮಾಡೆಲ್ ಒಬ್ಬರು ನ್ಯೂಡ್ ಫೋಟೋಶೂಟ್ ಮಾಡುವ ಮೂಲಕ ಸಂಚಲನ ಮೂಡಿಸಿದ್ದು, ಪಾಕ್ ನಲ್ಲಿ ಭಾರೀ ಟೀಕೆಗೆ ಕಾರಣವಾಗಿದೆ. ಪಾಕಿಸ್ತಾನಿ ಮಾಡೆಲ್ ಹೆಸರು ಅಜ್ಮಲ್ ಖಾನ್. ರಣವೀರ್ ಸಿಂಗ್ ಅವರಂತೆ ಬಟ್ಟೆ ಇಲ್ಲದೆ ಫೋಟೋಶೂಟ್ ಮಾಡಿ ಪಾಕಿಸ್ತಾನದಲ್ಲಿ ಸಂಚಲನ ಮೂಡಿಸಿದ್ದಾರೆ. ಪಾಕಿಸ್ತಾನಿ ಮಾಡೆಲ್ ಅಜ್ಮಲ್ ಖಾನ್ ಅವರ

ಮತ್ತೊಂದು ಬೆತ್ತಲೆ ಫೋಟೋ ಶೂಟ್| ಈ ಬಾರಿ ರಣ್ವೀರ್ ಸಿಂಗ್ ಅಲ್ಲ, ಹಾಗಾದ್ರೆ ಯಾರು? Read More »

25 ಮಂದಿಗೆ ವಾರ್ಷಿಕ 1 ಕೋಟಿ‌ಗೂ ಹೆಚ್ಚು ವೇತನದ ಆಫರ್| ಕಾಲೇಜು ಮುಗಿಯುತ್ತಿದ್ದಂತೆ ಡೈರೆಕ್ಟ್ ಸೆಲೆಕ್ಷನ್ ಮಾಡಿಕೊಂಡ ಕಂಪನಿಗಳು

ಸಮಗ್ರ ನ್ಯೂಸ್: ಬಾಂಬೆ ಐಐಟಿಯ ಅಂತಿಮ ವರ್ಷದ 1500 ವಿದ್ಯಾರ್ಥಿಗಳ ಪೈಕಿ 25 ಮಂದಿಗೆ ವಾರ್ಷಿಕ 1 ಕೋಟಿ ರೂಪಾಯಿಗೂ ಹೆಚ್ಚು ವೇತನದ ಉದ್ಯೋಗದ ಆಫರ್ ದೊರೆತಿದೆ. ಐಐಟಿಯಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ ರಿಲಯನ್ಸ್, ಅದಾನಿ ಗ್ರೂಪ್, ಟಾಟಾ ಗ್ರೂಪ್ ಸೇರಿದಂತೆ ಅನೇಕ ಕಂಪನಿಗಳು ಅಭ್ಯರ್ಥಿಗಳ ಹುಡುಕಾಟದಲ್ಲಿವೆ. 9 ದಿನಗಳ ಬಳಿಕ ಒಟ್ಟು 1,500 ಉದ್ಯೋಗದ ಆಫರ್ ದೊರೆತಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಅಂತಾರಾಷ್ಟ್ರೀಯ ಮಟ್ಟದ ಕಂಪನಿಗಳೂ ಸೇರಿದಂತೆ 44 ಕಂಪನಿಗಳು ಉದ್ಯೋಗ ಮೇಳದಲ್ಲಿ ನೋಂದಣಿ

25 ಮಂದಿಗೆ ವಾರ್ಷಿಕ 1 ಕೋಟಿ‌ಗೂ ಹೆಚ್ಚು ವೇತನದ ಆಫರ್| ಕಾಲೇಜು ಮುಗಿಯುತ್ತಿದ್ದಂತೆ ಡೈರೆಕ್ಟ್ ಸೆಲೆಕ್ಷನ್ ಮಾಡಿಕೊಂಡ ಕಂಪನಿಗಳು Read More »

ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪರೀಕ್ಷೆಯ ಫಲಿತಾಂಶವನ್ನು ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ನ6 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ಪತ್ರಿಕೆ-1ಕ್ಕೆ 1,40,790 ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ 20070

ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಫಲಿತಾಂಶ ಪ್ರಕಟ Read More »