ದೇಶ-ವಿದೇಶ

ರಾಮಭಕ್ತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸಚಿವ ಅಮಿತ್ ಶಾ| 2024ರಲ್ಲಿ ರಾಮಮಂದಿರ ಉದ್ಘಾಟನೆ

ಸಮಗ್ರ ನ್ಯೂಸ್: ರಾಮಭಕ್ತರಿಗೆ ಕೇಂದ್ರಸಚಿವ ಅಮಿತ್ ಶಾ ಗುಡ್ ನ್ಯೂಸ್ ನೀಡಿದ್ದು, 2024ರ ಜನವರಿ 1ಕ್ಕೆ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಳ್ಳಲಿದ್ದು, ಅಂದು ದೇವಸ್ಥಾನದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದಿದ್ದಾರೆ. ತ್ರಿಪುರಾದಲ್ಲಿ ನಡೆದ ಸಭೆಯೊಂದರಲ್ಲಿ ಭಾಗವಹಿಸಿದ್ದ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ. ‘ರಾಹುಲ್ ಗಾಂಧಿ ಪದೇ ಪದೇ ಅಯೋಧ್ಯೆ ರಾಮಮಂದಿರವನ್ನ ಲೇವಡಿ ಮಾಡುತ್ತಾರೆ. ಅಲ್ಲಿ ನಿರ್ಮಾಣ ಮಾಡುತ್ತಿದ್ದಾರಾದರೂ ಪೂರ್ಣಗೊಳ್ಳುವ ದಿನಾಂಕವನ್ನ ಹೇಳುವುದಿಲ್ಲ ಎನ್ನುತ್ತಿದ್ದರು. ಆದರೆ ಈಗ ನಾನು ಹೇಳುತ್ತಿದ್ದೇನೆ. ರಾಹುಲ್ ಬಾಬಾ, ಎಚ್ಚರಿಕೆಯಿಂದ ಆಲಿಸಿ. ನಿಮ್ಮ

ರಾಮಭಕ್ತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸಚಿವ ಅಮಿತ್ ಶಾ| 2024ರಲ್ಲಿ ರಾಮಮಂದಿರ ಉದ್ಘಾಟನೆ Read More »

ಕೇಂದ್ರ ಸರ್ಕಾರದಿಂದ ಮಹತ್ವದ ಯೋಜನೆ| 7 ಲಕ್ಷ ಮನೆಗಳಿಗೆ ಉಚಿತ ‘ಡಿಶ್ ಟಿವಿ’ ಕೊಡುಗೆ

ಸಮಗ್ರ ನ್ಯೂಸ್: ಸುದ್ದಿ ಮತ್ತು ಮನರಂಜನಾ ವಾಹಿನಿಗಳಾದ ದೂರದರ್ಶನ (DD) ಮತ್ತು ಆಲ್ ಇಂಡಿಯಾ ರೇಡಿಯೋ (AIR)ಗಳ ಸ್ಥಿತಿಯನ್ನ ಸುಧಾರಿಸಲು ಕೇಂದ್ರ ಸರ್ಕಾರ 2,539 ಕೋಟಿ ರೂ. ಖರ್ಚು ಮಾಡಲಿದೆ. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬ್ರಾಡ್ ಕಾಸ್ಟಿಂಗ್ ಮೂಲಸೌಕರ್ಯ ಮತ್ತು ನೆಟ್ವರ್ಕ್ ಡೆವಲಪ್ಮೆಂಟ್ ಅಂಡ್ ನೆಟ್ವರ್ಕ್ ಡೆವಲಪ್ಮೆಂಟ್ (BIND) ಅಡಿಯಲ್ಲಿ, ಜನರಿಗೆ ಸರಿಯಾದ ಸುದ್ದಿ, ಶಿಕ್ಷಣ ಮತ್ತು ಮನರಂಜನೆಯನ್ನ ತರುವುದು ಸರ್ಕಾರದ ಉದ್ದೇಶವಾಗಿದೆ. 2021-22 ರಿಂದ 2025-26 ರವರೆಗೆ ಸರ್ಕಾರದ ಆರ್ಥಿಕ ವ್ಯವಹಾರಗಳ

ಕೇಂದ್ರ ಸರ್ಕಾರದಿಂದ ಮಹತ್ವದ ಯೋಜನೆ| 7 ಲಕ್ಷ ಮನೆಗಳಿಗೆ ಉಚಿತ ‘ಡಿಶ್ ಟಿವಿ’ ಕೊಡುಗೆ Read More »

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಎನ್ಇಪಿ ಅಡಿಯಲ್ಲಿ ಹೊಸ ಮಾನದಂಡ ಪ್ರಕಟ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆಯರಾಗಲು ಕನಿಷ್ಠ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು, ಸಹಾಯಕರಿಗೆ ಎಸ್ಸೆಸ್ಸೆಲ್ಸಿ ಕಡ್ಡಾಯ! ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಹೊಸ ನಿಯಮ ಜಾರಿಗೆ ಬರಲಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು, ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ D.SE.R.T.ಯಿಂದ ECCE ಡಿಪ್ಲೊಮಾ ಕೋರ್ಸ್, JOC ಕೋರ್ಸ್, N.T.T. ಕೋರ್ಸ್‌ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಎನ್ಇಪಿ ಅಡಿಯಲ್ಲಿ ಹೊಸ ಮಾನದಂಡ ಪ್ರಕಟ Read More »

ಆಧಾರ್ ನಲ್ಲಿ ವಿಳಾಸವನ್ನು ನೀವೂ ಬದಲಾವಣೆ ಮಾಡಿಕೊಳ್ಳಬಹುದು| ಹೇಗೆ ಗೊತ್ತಾ? ಈ ಸ್ಟೋರಿ ಓದಿ…

ಸಮಗ್ರ ನ್ಯೂಸ್: ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ ಈಗ ನಿವಾಸಿಗಳಿಗೆ ತಮ್ಮ ಕುಟುಂಬದ ಮುಖ್ಯಸ್ಥರ ಒಪ್ಪಿಗೆಯೊಂದಿಗೆ ಆನ್ ಲೈನ್ ನಲ್ಲೇ ಆಧಾರ್ ನಲ್ಲಿನ ವಿಳಾಸಗಳನ್ನು ನವೀಕರಿಸಲು ಅನುಮತಿ ನೀಡಿದೆ ಎಂದು ಅಧಿಕೃತವಾಗಿ ತಿಳಿಸಿದೆ. ರೇಷನ್ ಕಾರ್ಡ್, ಅಂಕಪಟ್ಟಿ, ಮದುವೆ ಪ್ರಮಾಣಪತ್ರ, ಪಾಸ್ಪೋರ್ಟ್ ಇತ್ಯಾದಿ ದಾಖಲೆಗಳ ಪುರಾವೆಗಳನ್ನು ಸಲ್ಲಿಸಿದ ನಂತರ, ಅರ್ಜಿದಾರರು ಮತ್ತು ಕುಟುಂಬದ ಮುಖ್ಯಸ್ಥರ ಹೆಸರು ಮತ್ತು ಅವರ ನಡುವಿನ ಸಂಬಂಧವನ್ನು ಉಲ್ಲೇಖಿಸಿದ ನಂತರ ಹೊಸ ಪ್ರಕ್ರಿಯೆಯನ್ನು ಪ್ರಾರಂಭಿಸಬಹುದು. ಈ ಪ್ರಕ್ರಿಯೆಗೆ HOF ನಿಂದ OTP-ಆಧಾರಿತ ದೃಢೀಕರಣದ

ಆಧಾರ್ ನಲ್ಲಿ ವಿಳಾಸವನ್ನು ನೀವೂ ಬದಲಾವಣೆ ಮಾಡಿಕೊಳ್ಳಬಹುದು| ಹೇಗೆ ಗೊತ್ತಾ? ಈ ಸ್ಟೋರಿ ಓದಿ… Read More »

ಭಾರತ್‌‌ ಜೋಡೋ ಯಾತ್ರೆಯಲ್ಲಿ ಸಹೋದರಿಯ ಅಪ್ಪಿ ಮುದ್ದಾಡಿದ ರಾಗಾ| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಭಾರತ್ ಜೋಡೋ ಯಾತ್ರೆ ಯುಪಿಗೆ ಕಾಲಿಟ್ಟಿದ್ದು, ಕಾಂಗ್ರೆಸ್ ನಾಯಕಿ ಮತ್ತು ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಅದಕ್ಕೆ ಸೇರಿಕೊಂಡರು. ಈ ವೇಳೆ ವೇದಿಕೆ ಮೇಲೆಯೇ ಸಹೋದರಿ ಪ್ರಿಯಾಂಕಾ ಗಾಂಧಿಯನ್ನು ರಾಹುಲ್ ಅಪ್ಪಿ ಮುತ್ತಿಟ್ಟಿದ್ದು, ವಿಡಿಯೋ ಸಧ್ಯ ವೈರಲ್ ಆಗ್ತಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಅವರನ್ನ ಆತ್ಮೀಯವಾಗಿ ಸ್ವಾಗತಿಸಿದರು. ಇಬ್ಬರೂ ನಾಯಕರು ಒಟ್ಟಿಗೆ ವೇದಿಕೆ ಹಂಚಿಕೊಂಡು ಜನರನ್ನುದ್ದೇಶಿಸಿ ಮಾತನಾಡಿದರು. ಇದಕ್ಕೂ ಮುನ್ನ ರಾಹುಲ್ ಗಾಂಧಿ

ಭಾರತ್‌‌ ಜೋಡೋ ಯಾತ್ರೆಯಲ್ಲಿ ಸಹೋದರಿಯ ಅಪ್ಪಿ ಮುದ್ದಾಡಿದ ರಾಗಾ| ವಿಡಿಯೋ ವೈರಲ್ Read More »

ಕಿಸಾನ್ ಸಮ್ಮಾನ್ ಯೋಜನೆ| ಈ ವಾರ ಬಿಡುಗಡೆಯಾಗಲಿದೆ 13ನೇ ಕಂತು

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಸಂಬಂಧಿಸಿದಂತೆ ದೊಡ್ಡ ಅಪ್ಡೇಟ್ ಹೊರಬಿದ್ದಿದೆ. ಜನವರಿ ಮೊದಲ ವಾರದಲ್ಲಿಯೇ 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಈ ಹಣ ವರ್ಗಾವಣೆಯಾಗಲಿದೆ. ಇಲ್ಲಿಯವರೆಗೆ 8.42 ಕೋಟಿಗೂ ಹೆಚ್ಚು ರೈತರು 12 ಕಂತುಗಳ ಲಾಭ ಪಡೆದಿದ್ದಾರೆ. ಪ್ರಸ್ತುತ, ದೇಶದಾದ್ಯಂತ 12 ಕೋಟಿಗೂ ಹೆಚ್ಚು ರೈತರು ಸರ್ಕಾರದ ಈ ಯೋಜನೆಯ ಪ್ರಯೋಜನವನ್ನ ಪಡೆಯುತ್ತಿದ್ದಾರೆ. ಕಳೆದ ವರ್ಷ ಜನವರಿ 1 ರಂದು, ಪ್ರಧಾನಿ ಮೋದಿಯವರು ಮಧ್ಯಾಹ್ನ 12:30 ಕ್ಕೆ ರೈತರ ಖಾತೆಗೆ

ಕಿಸಾನ್ ಸಮ್ಮಾನ್ ಯೋಜನೆ| ಈ ವಾರ ಬಿಡುಗಡೆಯಾಗಲಿದೆ 13ನೇ ಕಂತು Read More »

ಜ.23 ರಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆ ಆರಂಭ| ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳೂ ನಿಗದಿ

ಸಮಗ್ರ ನ್ಯೂಸ್: ಜನವರಿ 23ರಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭಗೊಳ್ಳಲಿವೆ ಎಂಬುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಲಾಗಿದ್ದು, 2023ನೇ ಸಾಲಿನ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಮತ್ತು ಪ್ರಥಮ ಪಿಯು ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯು ಪೂರ್ವಸಿದ್ಧತಾ ಪರೀಕ್ಷೆ ಜನವರಿ 23 ರಿಂದ ಫೆಬ್ರವರಿ 4ರವರೆಗೆ ನಡೆಯಲಿದೆ ಎಂದಿದೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು

ಜ.23 ರಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆ ಆರಂಭ| ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳೂ ನಿಗದಿ Read More »

ಹೆಚ್ಚುತ್ತಿರುವ ಕೋವಿಡ್ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಪ್ರಕಟ| ಫಾರಿನ್ ರಿಟರ್ನ್ಸ್ ಗೆ 7ದಿನ ಹೋಂ ಕ್ವಾರಂಟೈನ್ ಕಡ್ಡಾಯ

ಸಮಗ್ರ ನ್ಯೂಸ್: ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ವಿಶೇಷವಾಗಿ ಏಷ್ಯಾ ಪ್ರದೇಶದಿಂದ ಹೆಚ್ಚಿನ ಅಪಾಯದ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕರ್ನಾಟಕ ಸರಕಾರವು ಏಳು ದಿನಗಳ ಹೋಮ್ ಕ್ವಾರಂಟೈನ್ ಅನ್ನು ಕಡ್ಡಾಯಗೊಳಿಸಿದೆ. ಕರ್ನಾಟಕ ಲಾಕ್‌ಡೌನ್ ಮಾರ್ಗಸೂಚಿಗಳ ಪ್ರಕಾರ ಹೊರರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ 7 ದಿನಗಳ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ. ಹೊರದೇಶಗಳಲ್ಲಿ ಚೀನಾ, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್, ಥೈಲ್ಯಾಂಡ್ ಮತ್ತು ಹಾಂಗ್ ಕಾಂಗ್ ಸೇರಿವೆ. ರಾಜ್ಯ ಆರೋಗ್ಯ ಇಲಾಖೆಯ ಪರಿಷ್ಕೃತ ಕೋವಿಡ್ -19 ಮಾರ್ಗಸೂಚಿಗಳು “ಹೆಚ್ಚಿನ ಅಪಾಯದ

ಹೆಚ್ಚುತ್ತಿರುವ ಕೋವಿಡ್ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಪ್ರಕಟ| ಫಾರಿನ್ ರಿಟರ್ನ್ಸ್ ಗೆ 7ದಿನ ಹೋಂ ಕ್ವಾರಂಟೈನ್ ಕಡ್ಡಾಯ Read More »

ನೋಟು ಬ್ಯಾನ್ ಕಾನೂನುಬಾಹಿರವಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸಮಗ್ರ ನ್ಯೂಸ್: 2016ರ ನೋಟ್‌ ಬ್ಯಾನ್‌ ನಿರ್ಧಾರವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ. ನೋಟ್‌ ಬ್ಯಾನ್‌ ಮಾಡಿರುವುದು ಯಾವುದೇ ಕಾನೂನು ಬಾಹಿರವಲ್ಲ ಎಂದು ಜಸ್ಟೀಸ್‌ ಗವಾಯಿವರ ನೇತೃತ್ವದ ಪೀಠ ಅಭಿಪ್ರಾಯ ಪಟ್ಟಿದೆ. ಕೇಂದ್ರ ಸರ್ಕಾರದಿಂದ ಪ್ರಸ್ತಾಪ ಬಂದಿದ್ದಕ್ಕೆ ತಪ್ಪು ಎಂದು ಹೇಳೋದಕ್ಕೆ ಆಗುವುದಿಲ್ಲ ಎಂದು ಕೋರ್ಟ್‌ ತಿಳಿಸಿದೆ. 2016ರಲ್ಲಿ ಕೇಂದ್ರ ಸರ್ಕಾರ 500 ಹಾಗೂ 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ, 58 ಅರ್ಜಿಗಳು ಸಲ್ಲಿಕೆಯಾಗಿದ್ದವು. ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಇತ್ಯರ್ಥಪಡಿಸಿದೆ. ಜೊತೆಗೆ ಇಂತಹ

ನೋಟು ಬ್ಯಾನ್ ಕಾನೂನುಬಾಹಿರವಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು Read More »

ಆಧಾರ್ ಕಾರ್ಡ್ ಬಳಕೆದಾರರಿಗೆ ಮಹತ್ವದ ಸೂಚನೆ ನೀಡಿದ ಕೇಂದ್ರ

ಸಮಗ್ರ ನ್ಯೂಸ್: ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಜನರಿಗೆ ತಮ್ಮ ಆಧಾರ್ ಕಾರ್ಡ್ ಮತ್ತು ಪ್ರತಿಗಳನ್ನು ಎಲ್ಲಿಯೂ ಬಿಡದಂತೆ ಸಲಹೆ ನೀಡಿದೆ. ಸಾಮಾಜಿಕ ಮಾಧ್ಯಮಗಳು ಮತ್ತು ಇತರ ಸಾರ್ವಜನಿಕ ವೇದಿಕೆಗಳಲ್ಲಿ ಆಧಾರ್ ಸಂಖ್ಯೆಯನ್ನು ಪ್ರದರ್ಶಿಸಬಾರದು ಮತ್ತು ಹಂಚಿಕೊಳ್ಳಬಾರದು ಎಂದು ಹೇಳಿದೆ. ಆಧಾರ್ ಅನ್ನು ಧೈರ್ಯವಾಗಿ ಬಳಸಬಹುದು ಆದರೆ ಅದರ ಬಳಕೆಯ ಮೇಲೆ ಕಣ್ಣಿಡುವುದು ಉತ್ತಮ ಎಂದು ಸಚಿವಾಲಯವು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಎಚ್ಚರಿಸಿದೆ. ಇತರರೊಂದಿಗೆ ಆಧಾರ್ ಸಂಖ್ಯೆಯನ್ನು ಹಂಚಿಕೊಳ್ಳುವಾಗ ಜಾಗರೂಕರಾಗಿರಿ. ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ತಿಳಿಸಿದೆ.

ಆಧಾರ್ ಕಾರ್ಡ್ ಬಳಕೆದಾರರಿಗೆ ಮಹತ್ವದ ಸೂಚನೆ ನೀಡಿದ ಕೇಂದ್ರ Read More »