ದೇಶ-ವಿದೇಶ

ಆಪರೇಷನ್ ಸಿಂಧೂರ್ ಸಕ್ಸಸ್… ದೇವಸ್ಥಾನದಲ್ಲಿ ವಿಶೇಷ ಪೂಜೆ

ಸಮಗ್ರ ನ್ಯೂಸ್: ಪಹಲ್ಗಾಮ್ ಪ್ರತಿಕಾರವಾಗಿ ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ಗೆ ಪಾಕಿಸ್ತಾನ ಇದೀಗ ನಲುಗಿಹೋಗಿದೆ. ಭಾರತದಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ಆಪರೇಷನ್ ಸಿಂಧೂರ್ ಭಾರತೀಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದ್ದಾರೆ. ಭಾರತೀಯ ಸೈನ್ಯದ ಕಾರ್ಯಾಚರಣೆ ಬಗ್ಗೆ ನಮಗೆ ಯಾವಾಗಲೂ ಹೆಮ್ಮೆ ಇದೆ. ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ಜವಾಹರ್ ಲಾಲ್ ನೆಹರು ಅವರ […]

ಆಪರೇಷನ್ ಸಿಂಧೂರ್ ಸಕ್ಸಸ್… ದೇವಸ್ಥಾನದಲ್ಲಿ ವಿಶೇಷ ಪೂಜೆ Read More »

ಮುಂದಿನ 24 ಗಂಟೆಗಳಲ್ಲಿ ಭಾರತದ ಮೇಲೆ ದಾಳಿ| ಪಾಕ್ ಪ್ರಧಾನಿ ಘೋಷಣೆ

ಸಮಗ್ರ ನ್ಯೂಸ್: ಮುಂದಿನ 24 ಘಂಟೆಗಳಲ್ಲಿ ಭಾರತದ ಮೇಲೆ ದಾಳಿ ಮಾಡಲಾಗುವುದು ಅಂತ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಅವರು ಇಂದು ಪಾಕ್‌ ಸಂಸತ್ತಿನಲ್ಲಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡುತ್ತ ನಮಗೆ ಸಾಮರ್ತ್ಯವಿದ್ದರು ಕೂಡ ನಾವು ಸಂಯಮದಿಂದ ನೋಡಿದ್ದೇವೆ ಅಂತ ಹೇಳಿದರು. ಬುಧವಾರ ಪಾಕಿಸ್ತಾನದ ಸಂಸತ್ತಿನ ಮುಂದೆ ಮಾಡಿದ ಭಾಷಣದಲ್ಲಿ, ಪ್ರಧಾನಿ ಶೆಹಬಾಜ್ ಷರೀಫ್ ಅವರು ಭಾರತ ನಡೆಸಿದ ದಾಳಿಯನ್ನು ಖಂಡಿಸಿದರು, ಏಕೆಂದರೆ ಭಾರತೀಯ ಆಡಳಿತದ ಕಾಶ್ಮೀರ ಪ್ರದೇಶದಲ್ಲಿ

ಮುಂದಿನ 24 ಗಂಟೆಗಳಲ್ಲಿ ಭಾರತದ ಮೇಲೆ ದಾಳಿ| ಪಾಕ್ ಪ್ರಧಾನಿ ಘೋಷಣೆ Read More »

ಭಾರತೀಯ ಸೇನಾ ದಾಳಿ ಸುದ್ದಿ ಓದುತ್ತಲೇ‌ ಗೊಳೋ ಎಂದು ಕಣ್ಣೀರಾದ ಪಾಕ್ ನಿರೂಪಕಿ

ಸಮಗ್ರ ನ್ಯೂಸ್: ಭಾರತೀಯ ಏರ್ ಸ್ಟ್ರೈಕ್ ಗೆ ಪಾಪಿ ರಾಷ್ಟ್ರ ಪಾಕ್ ವಿಲ ವಿಲ ಅಂತ ಒದ್ದಾಡಿದ್ದು, ಉಗ್ರಪೋಷಿತ ಪಾಕಿಸ್ತಾನದ ಮಾನ ಜಗತ್ತಿನ ರಾಷ್ಟ್ರಗಳ ಮುಂದೆ ಹರಾಜಾಗಿದೆ. ಪಾಕಿಸ್ತಾನ ಸುದ್ದಿ ವಾಹಿನಿಯ ನಿರೂಪಕಿ ಭಾರತದ ಅಕ್ರಮಣಕಾರಿ ಆಪರೇಷನ್‌ ಸಿಂಧೂರ್ ನೋಡಿ ಲೈವ್‌ನಲ್ಲೇ ಗಳಗಳನೇ ಕಣ್ಣೀರಿಟ್ಟಿದ್ದಾಳೆ. ಪೆಹಲ್ಗಮ್ ಪಾಕ್ ನ್ಯೂಸ್ ನಿರೂಪಕರು ಭಾರತ ಪಾಕಿಸ್ತಾನದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದೆ ಎಂದಿದ್ದರು. ಆದರೆ ಇದೀಗ ಸ್ಟುಡಿಯೋದಲ್ಲಿ ಕುಳಿತುಕೊಂಡಿದ್ದ ನ್ಯೂಸ್ ಆoಕರ್ ಆಪರೇಷನ್‌ ಸಿಂಧೂರ್ ಭೀಕರತೆ ಕಂಡು ಕಣ್ಣೀರು ಹಾಕಿದ್ದಾರೆ.

ಭಾರತೀಯ ಸೇನಾ ದಾಳಿ ಸುದ್ದಿ ಓದುತ್ತಲೇ‌ ಗೊಳೋ ಎಂದು ಕಣ್ಣೀರಾದ ಪಾಕ್ ನಿರೂಪಕಿ Read More »

ಆಪರೇಷನ್ ಸಿಂಧೂರ್ ನಿಂದ ಕಂಗೆಟ್ಟ ಪಾಕಿಸ್ತಾನದಿಂದ ಗುಂಡಿನ ದಾಳಿ| ಕಾಶ್ಮೀರದಲ್ಲಿ 6 ನಾಗರೀಕರು ಹತ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಅನಿಯಂತ್ರಿತ ಗುಂಡಿನ ದಾಳಿ ನಡೆಸಿದ್ದರಿಂದ ಆರು ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಪಹಲ್‌ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್‌ ಸಿಂಧೂರ್‌ ದಾಳಿಯ ಕೆಲ ಗಂಟೆಗಳ ನಂತರ ಪಾಕಿಸ್ತಾನ ಪ್ರತಿಕ್ರಿಯಿಸಿದ್ದು, ಪಾಕಿಸ್ತಾನವು “ಪ್ರಮಾಣಾನುಸಾರವಾಗಿ” ಪ್ರತಿಕ್ರಿಯೆ ನೀಡಿದೆ ಎಂದು ಸೇನೆ ತಿಳಿಸಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದೊಳಗೆ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾ ನಡೆಸುತ್ತಿರುವ ಭಯೋತ್ಪಾದಕ ತರಬೇತಿ

ಆಪರೇಷನ್ ಸಿಂಧೂರ್ ನಿಂದ ಕಂಗೆಟ್ಟ ಪಾಕಿಸ್ತಾನದಿಂದ ಗುಂಡಿನ ದಾಳಿ| ಕಾಶ್ಮೀರದಲ್ಲಿ 6 ನಾಗರೀಕರು ಹತ Read More »

ಪಾಕ್ ಮೇಲಿನ ಸಶಸ್ತ್ರ ದಾಳಿಗೆ ”ಆಪರೇಷನ್ ಸಿಂಧೂರ್” ಹೆಸರಿಟ್ಟಿದ್ದೇಕೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ…

ಸಮಗ್ರ ನ್ಯೂಸ್: ಜೀವನದ ಸುಂದರ ಕ್ಷಣಗಳನ್ನು ಅನಭವಿಸಲು ಕಾಶ್ಮೀರಕ್ಕೆ ಬಂದಿದ್ದ ಭಾರತದ 26 ಅಮಾಯಕ ಪ್ರವಾಸಿಗರ ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು, ಆಪರೇಷನ್ ಸಿಂಧೂರ್‌ ಹೆಸರಿನಲ್ಲಿ ಮೇ 7 ರ ಬುಧವಾರ ಮುಂಜಾನೆ 1:44ಕ್ಕೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪಾಕಿಸ್ತಾನದ ಒಟ್ಟು ಒಂಬತ್ತು ಸ್ಥಳಗಳಾದ ಬಹವಾಲ್ಪುರ್, ಮುರಿಡ್ಕೆ, ಗುಲ್ಪುರ್, ಭಿಂಬರ್, ಚಕ್ ಅಮ್ರು, ಬಾಗ್, ಕೋಟ್ಲಿ, ಸಿಯಾಲ್ಕೋಟ್ ಮತ್ತು ಮುಜಫರಾಬಾದ್

ಪಾಕ್ ಮೇಲಿನ ಸಶಸ್ತ್ರ ದಾಳಿಗೆ ”ಆಪರೇಷನ್ ಸಿಂಧೂರ್” ಹೆಸರಿಟ್ಟಿದ್ದೇಕೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ… Read More »

ಭಾರತೀಯ ಸೇನೆಯಿಂದ ಪಾಕಿಸ್ತಾನ್ ಮೇಲೆ ‘ಆಪರೇಷನ್ ಸಿಂಧೂರ್’| 100ಕ್ಕೂ ಹೆಚ್ಚು ಉಗ್ರರು ಫಿನೀಶ್| ಪಾಕ್ ನಲ್ಲಿ ತುರ್ತುಪರಿಸ್ಥಿತಿ ಘೋಷಣೆ

ಸಮಗ್ರ ನ್ಯೂಸ್: ಭಾರತೀಯ ಸೇನೆಯು ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಿಒಕೆಯಲ್ಲಿನ 9 ಉಗ್ರ ನೆಲೆಗಳ ಮೇಲೆ ರಫೇಲ್ ಜೆಟ್‌, ‘ಸ್ಕ್ಯಾಲ್ಪ್ ಕ್ಷಿಪಣಿಗಳು’ ಬಳಸಿ ದಾಳಿ ನಡೆಸಿದ್ದು, ಜೈಶ್ ಉಗ್ರ ಸಂಘಟನೆಯ 100ಕ್ಕೂ ಹೆಚ್ಚು ಉಗ್ರರ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ಸಂಬಂಧಿತ ಸ್ಥಳಗಳ ಮೇಲೆ ಭಾರತ ಬುಧವಾರ ಮುಂಜಾನೆ ದಾಳಿ ನಡೆಸಿತು. ಆಪರೇಷನ್ ಸಿಂಧೂರ್ ಎಂಬ ಸಂಕೇತನಾಮ ಹೊಂದಿರುವ ಈ ದಾಳಿಯನ್ನು ಭಾರತ ಸರ್ಕಾರವು

ಭಾರತೀಯ ಸೇನೆಯಿಂದ ಪಾಕಿಸ್ತಾನ್ ಮೇಲೆ ‘ಆಪರೇಷನ್ ಸಿಂಧೂರ್’| 100ಕ್ಕೂ ಹೆಚ್ಚು ಉಗ್ರರು ಫಿನೀಶ್| ಪಾಕ್ ನಲ್ಲಿ ತುರ್ತುಪರಿಸ್ಥಿತಿ ಘೋಷಣೆ Read More »

ಭಾರತ‌ ಯುದ್ಧ ಸನ್ನಧ್ದ| ನಾಳೆ ದೇಶಾದ್ಯಂತ ಮೊಳಗಲಿದೆ ‘ವಾರ್ ಸೈರನ್’

ಸಮಗ್ರ ನ್ಯೂಸ್: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸೇಡು ತೀರಿಸಿಕೊಳ್ಳಲು ಭಾರತ ಶತ್ರು ರಾಷ್ಟ್ರ ಪಾಕಿಸ್ತಾನದ ಜೊತೆ ಯುದ್ಧ ಮಾಡಲು ಸಹ ಸಿದ್ಧವಾಗಿದೆ. ಯುದ್ಧಕ್ಕೆ ಮಿಲಿಟರಿ ಸಿದ್ಧತೆಗಳ ಮಧ್ಯೆ, ಭಾರತ ಸರ್ಕಾರವು ನಾಗರಿಕ ಮಟ್ಟದಲ್ಲಿ ಯುದ್ಧಕ್ಕೆ ಸಿದ್ಧತೆಗಳನ್ನು ಪ್ರಾರಂಭಿಸಿದೆ. ದೇಶಾದ್ಯಂತ 244 ಜಿಲ್ಲೆಗಳಲ್ಲಿ ನಾಗರಿಕ ರಕ್ಷಣಾ ಅಣಕು ಕವಾಯತುಗಳು, ಅಭ್ಯಾಸಗಳು ಮತ್ತು ಪೂರ್ವಾಭ್ಯಾಸಗಳನ್ನು ನಡೆಸಲು ಕೇಂದ್ರ ಗೃಹ ಸಚಿವಾಲಯವು ಆದೇಶಗಳನ್ನು ಹೊರಡಿಸಿದೆ. ಜನರಿಗೆ ಆತ್ಮರಕ್ಷಣೆಯ ತರಬೇತಿ ನೀಡಬೇಕು. ಪಾಕಿಸ್ತಾನದೊಂದಿಗಿನ ಯುದ್ಧ ಪ್ರಾರಂಭವಾಗುವ ಮೊದಲು 1971 ರಲ್ಲಿ ಇಂತಹ ಅಣಕು

ಭಾರತ‌ ಯುದ್ಧ ಸನ್ನಧ್ದ| ನಾಳೆ ದೇಶಾದ್ಯಂತ ಮೊಳಗಲಿದೆ ‘ವಾರ್ ಸೈರನ್’ Read More »

ರಾಮ ದೇವರಲ್ಲ, ಪೌರಾಣಿಕ ವ್ಯಕ್ತಿ| ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸವೊಂದರಲ್ಲಿ ಭಗವಾನ್ ರಾಮ ಮತ್ತು ಇತರ ಹಿಂದೂ ದೇವತೆಗಳನ್ನು “ಪೌರಾಣಿಕ ವ್ಯಕ್ತಿಗಳು” ಎಂದು ಉಲ್ಲೇಖಿಸುವ ಮೂಲಕ ರಾಜಕೀಯ ವಿವಾದವನ್ನು ಹುಟ್ಟುಹಾಕಿದ್ದಾರೆ. ವೈರಲ್ ಆಗಿರುವ ವೀಡಿಯೊದಲ್ಲಿ, ರಾಹುಲ್ ಗಾಂಧಿ, “ಎಲ್ಲರೂ ಪೌರಾಣಿಕ ವ್ಯಕ್ತಿಗಳು; ಭಗವಾನ್ ರಾಮನು ಆ ರೀತಿಯವನು, ಅವನು ಕ್ಷಮಿಸುತ್ತಿದ್ದನು, ಅವನು ಸಹಾನುಭೂತಿಯುಳ್ಳವನಾಗಿದ್ದನು.”ಎಂದಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ, ಅವರು ಮತ್ತು ಕಾಂಗ್ರೆಸ್ ಪಕ್ಷವು ಹಿಂದೂ ನಂಬಿಕೆಗಳನ್ನು ದುರ್ಬಲಗೊಳಿಸುತ್ತಿದೆ ಎಂದು

ರಾಮ ದೇವರಲ್ಲ, ಪೌರಾಣಿಕ ವ್ಯಕ್ತಿ| ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ Read More »

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ| ದ.ಕ ಪ್ರಥಮ, ಉಡುಪಿ ದ್ವಿತೀಯ, ಕಲಬುರಗಿ ಕೊನೆ ಸ್ಥಾನ| ಬಾಲಕಿಯರೇ ಮೇಲುಗೈ

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಕ್ಷಿಣ ಕನ್ನಡ ರಾಜ್ಯಕ್ಕೆ ಫಸ್ಟ್ ಬಂದಿದ್ದು, ಕಲಬುರಗಿ ಜಿಲ್ಲೆಗೆ ಕೊನೆಯ ಸ್ಥಾನ ಬಂದಿದೆ. ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆದಿದ್ದರು. 12:30 ರಿಂದ karresults.nic.in ವೆಬ್ಸೈಟ್ನಲ್ಲಿ

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ| ದ.ಕ ಪ್ರಥಮ, ಉಡುಪಿ ದ್ವಿತೀಯ, ಕಲಬುರಗಿ ಕೊನೆ ಸ್ಥಾನ| ಬಾಲಕಿಯರೇ ಮೇಲುಗೈ Read More »

ನಾಳೆ(ಮೇ.2) ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ನಾಳೆ ಬೆಳಗ್ಗೆ 11:30 ಕ್ಕೆ ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ಸಚಿವ ಮಧು ಬಂಗಾರಪ್ಪ ಅವರು ನಾಳೆ ಬೆಳಗ್ಗೆ 11:30 ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಫಲಿತಾಂಶ ಪ್ರಕಟವಾದ ತಕ್ಷಣ, ಫಲಿತಾಂಶವನ್ನು ಡೌನ್ಲೋಡ್ ಮಾಡಲು ಲಿಂಕ್ ಅನ್ನು ಅಧಿಕೃತ ವೆಬ್ಸೈಟ್ನಲ್ಲಿ ಸಕ್ರಿಯಗೊಳಿಸಲಾಗುತ್ತದೆ. ಆ ಲಿಂಕ್ ಮೂಲಕ, ನೀವು ನಿಮ್ಮ ಫಲಿತಾಂಶವನ್ನು ಡೌನ್ಲೋಡ್ ಮಾಡಲು ಸಾಧ್ಯವಾಗುತ್ತದೆ ಮತ್ತು ಅದರೊಂದಿಗೆ, ರೋಲ್ ಶೇಕಡಾವಾರು,

ನಾಳೆ(ಮೇ.2) ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »