ದೇಶ-ವಿದೇಶ

ಗುಜರಾತ್ ನಲ್ಲೊಂದು ಘೋರ ದುರಂತ| ಕೇಬಲ್ ಸೇತುವೆ ಕುಸಿದು 400 ಮಂದಿ ನದಿಪಾಲು!!

ಸಮಗ್ರ ನ್ಯೂಸ್: ಗುಜರಾತ್ ನ ಮೊರ್ಬಿ ಜಿಲ್ಲೆಯಲ್ಲಿ ಭಾರೀ ದೊಡ್ಡ ದುರಂತವೊಂದು ಸಂಭವಿಸಿದ್ದು, ಇಲ್ಲಿನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕೇಬಲ್ ಸೇತುವೆ ಕುಸಿದಿದ್ದರಿಂದ ಸುಮಾರು 400ರಷ್ಟು ಜನರು ನದಿಗೆ ಬಿದ್ದಿರುವ ಬಗ್ಗೆ ವರದಿಯಾಗಿದೆ. ಸ್ಥಳೀಯ ಮಾಹಿತಿಗಳ‌ ಪ್ರಕಾರ, ಮಚ್ಚು ನದಿಗೆ ನಿರ್ಮಿಸಲಾದ ಈ ಕೇಬಲ್ ಸೇತುವೆ ಸಾಕಷ್ಟು ಹಳೆಯದಾಗಿದ್ದು, ಇದನ್ನು ಪಾರಂಪರಿಕ ಸೇತುವೆಯಲ್ಲಿ ಸೇರಿಸಲಾಗಿತ್ತು. ದೀಪಾವಳಿಯ ನಂತರ, ಗುಜರಾತಿ ಹೊಸ ವರ್ಷದಂದು ರಿಪೇರಿ ಮಾಡಿದ ನಂತರ ಅದನ್ನ ಮತ್ತೆ ಸೇತುವೆಯನ್ನು ಜನರ ಉಪಯೋಗಕ್ಕೆ ತೆರೆಯಲಾಗಿತ್ತು. ಸದ್ಯ […]

ಗುಜರಾತ್ ನಲ್ಲೊಂದು ಘೋರ ದುರಂತ| ಕೇಬಲ್ ಸೇತುವೆ ಕುಸಿದು 400 ಮಂದಿ ನದಿಪಾಲು!! Read More »

ಸೋಮಾಲಿಯಾದಲ್ಲಿ ಭೀಕರ ಕಾರು ಬಾಂಬ್ ಸ್ಪೋಟ| 100 ಕ್ಕೂ ಹೆಚ್ಚು ಮಂದಿ ಸಾವು| 300 ಕ್ಕೂ ಹೆಚ್ಚು ಮಂದಿಗೆ ಗಾಯ

ಸಮಗ್ರ ನ್ಯೂಸ್: ಸೋಮಾಲಿಯಾದ ರಾಜಧಾನಿಯ ಜನನಿಬಿಡ ಜಂಕ್ಷನ್ನಲ್ಲಿ ಶನಿವಾರ ನಡೆದ ಎರಡು ಕಾರು ಬಾಂಬ್ ಸ್ಫೋಟಗಳಲ್ಲಿ ಕನಿಷ್ಠ 100 ಜನರು ಮೃತಪಟ್ಟಿದ್ದಾರೆ. ಭೀಕರ ದಾಳಿಯಿಂದಾಗಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸೊಮಾಲಿಯಾದ ಅಧ್ಯಕ್ಷ ಹಸನ್ ಶೇಖ್ ಮೊಹಮ್ಮದ್ ತಿಳಿಸಿದ್ದಾರೆ. ಸೊಮಾಲಿಯಾದ ರಾಜಧಾನಿಯ ಜನನಿಬಿಡ ಜಂಕ್ಷನ್ನಲ್ಲಿ ಶನಿವಾರ ನಡೆದ ಎರಡು ಕಾರು ಬಾಂಬ್ ಸ್ಫೋಟಗಳಲ್ಲಿ ಕನಿಷ್ಠ 100 ಜನರು ಮೃತಪಟ್ಟಿದ್ದಾರೆ. ಭೀಕರ ದಾಳಿಯಿಂದಾಗಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸೊಮಾಲಿಯಾದ

ಸೋಮಾಲಿಯಾದಲ್ಲಿ ಭೀಕರ ಕಾರು ಬಾಂಬ್ ಸ್ಪೋಟ| 100 ಕ್ಕೂ ಹೆಚ್ಚು ಮಂದಿ ಸಾವು| 300 ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಯುಎಸ್ಎನಲ್ಲಿ ಕಾರುಗಳ‌ ನಡುವೆ ಭೀಕರ ಅಪಘಾತ| ಮೂವರು ಭಾರತೀಯ ವಿದ್ಯಾರ್ಥಿಗಳು ಸೇರಿ 20 ಮಂದಿ ಸಾವು

ಸಮಗ್ರ ನ್ಯೂಸ್: ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಭಾರತದ ಮೂವರು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 20 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಯುನೈಟೆಡ್ ಸ್ಟೇಟ್ಸ್‌ನ ಪಶ್ವಿಮ ಮ್ಯಾಸಚೂಸೆಟ್ಸ್‌ನಲ್ಲಿ ನಡೆದಿದೆ. ಭಾರತೀಯ ಮೂಲದ ಮೃತರನ್ನು ಪ್ರೇಮ್ ಕುಮಾರ್ ರೆಡ್ಡಿ ಗೋಡಾ, ಪಾವನಿ ಗುಲ್ಲಪಲ್ಲಿ ಮತ್ತು ಸಾಯಿ ನರಸಿಂಹ ಪಟಂಶೆಟ್ಟಿ ಎಂದು ಗುರುತಿಸಲಾಗಿದೆ. ಎರಡು ವಾಹನಗಳು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಉಳಿದ ಐವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮ್ಯಾಸಚೂಸೆಟ್ಸ್ ರಾಜ್ಯ

ಯುಎಸ್ಎನಲ್ಲಿ ಕಾರುಗಳ‌ ನಡುವೆ ಭೀಕರ ಅಪಘಾತ| ಮೂವರು ಭಾರತೀಯ ವಿದ್ಯಾರ್ಥಿಗಳು ಸೇರಿ 20 ಮಂದಿ ಸಾವು Read More »

ಹಬ್ಬಾಚರಣೆ ವೇಳೆ ನೂಕುನುಗ್ಗಲು| ಹಲವು ಮಂದಿಗೆ ಹೃದಯಸ್ತಂಭನ

ಸಮಗ್ರ ನ್ಯೂಸ್: ದಕ್ಷಿಣಕೊರಿಯಾದ ರಾಜಧಾನಿ ಸಿಯೋಲ್‍ನಲ್ಲಿ ಹ್ಯಾಲೋವೀನ್ ಹಬ್ಬದ ಸಮಯದಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಕನಿಷ್ಠ 50 ಜನರು ಹೃದಯ ಸ್ತಂಭನಕ್ಕೊಳಗಾಗಿದ್ದಾರೆ ಎಂದು ದಕ್ಷಿಣ ಕೊರಿಯಾದ ಅಧಿಕಾರಿಗಳು ತಿಳಿಸಿದ್ದಾರೆ. ಇಟಾವೊನ್ವಿರಾಮ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಜನಸಂದಣಿ ಹೆಚ್ಚಾದಾಗ‌ ಸುಮಾರು 100 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಅಗ್ನಿಶಾಮಕ ಏಜೆನ್ಸಿಯ ಅಧಿಕಾರಿ ಚೋಯ್ಚೆಯೊನ್-ಸಿಕ್ ತಿಳಿಸಿದ್ದಾರೆ. ಹೃದಯ ಸ್ತಂಭನಕ್ಕೆಚಿಕಿತ್ಸೆ ಪಡೆಯುತ್ತಿರುವ ನಿರ್ದಿಷ್ಟ ಸಂಖ್ಯೆಯ ಜನರ ಬಗ್ಗೆ ಅವರು ಮಾಹಿತಿ ನೀಡಲಿಲ್ಲ. ಆದರೆ,ಅವರು ಡಜನ್ ಗಟ್ಟಲೆ ಸಂಖ್ಯೆಯಲ್ಲಿದ್ದಾರೆ ಎಂದು ಹೇಳಿದರು. ಇಟಾವೊನ್

ಹಬ್ಬಾಚರಣೆ ವೇಳೆ ನೂಕುನುಗ್ಗಲು| ಹಲವು ಮಂದಿಗೆ ಹೃದಯಸ್ತಂಭನ Read More »

ಕೂದಲೆಳೆಯಲ್ಲಿ ತಪ್ಪಿತು ಘೋರ ದುರಂತ| ಪೈಲಟ್ ನ ಸಮಯಪ್ರಜ್ಞೆ ಉಳಿಸಿತು ಪ್ರಯಾಣಿಕರ ಪ್ರಾಣ

ಸಮಗ್ರ ನ್ಯೂಸ್: ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದ್ದು, ಇಂಡಿಗೋ ವಿಮಾನದ ಪೈಲಟ್ ನ ಸಮಯಪ್ರಜ್ಞೆಯಿಂದ ಪ್ರಯಾಣಿಕರ ಪ್ರಾಣ ಉಳಿದಿದೆ. ದೆಹಲಿಯಿಂದ ಬೆಂಗಳೂರಿಗೆ ಹೊರಟ್ಟಿದ ಇಂಡಿಗೋ ವಿಮಾನದ ಇಂಜಿನ್​ನಲ್ಲಿ ದಿಢೀರ್​​ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ಪೈಲೆಟ್​ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ. ಕಳೆದ ರಾತ್ರಿ ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ 6E-2131 ನಂಬರಿನ ಇಂಡಿಗೋ ವಿಮಾನ ಟೇಕಾಫ್‌ ಆಗುತ್ತಿತ್ತು. ಆದರೆ ಟೇಕಾಫ್​​ ಆಗುತ್ತಿದ್ದಂತೆ ವಿಮಾನದ ಬಲಭಾಗದ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಿಢೀರ್​​ ಬೆಂಕಿ ಕಾಣಿಸಿಕೊಳ್ತಿದ್ದಂತೆ ಪೈಲೆಟ್ ತಕ್ಷಣವೇ ವಿಮಾನವನ್ನ

ಕೂದಲೆಳೆಯಲ್ಲಿ ತಪ್ಪಿತು ಘೋರ ದುರಂತ| ಪೈಲಟ್ ನ ಸಮಯಪ್ರಜ್ಞೆ ಉಳಿಸಿತು ಪ್ರಯಾಣಿಕರ ಪ್ರಾಣ Read More »

ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಪಲ್ಟಿ; ಸವಾರ ಸಾವು

ಸಮಗ್ರ ನ್ಯೂಸ್: ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು , ಇಬ್ಬರು ಗಾಯಗೊಂಡ ಘಟನೆ ಶನಿವಾರ ಸಂಜೆ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಪೇರಾಲ್ – ಕಣ್ಣೂರು ರಸ್ತೆಯಲ್ಲಿ ನಡೆದಿದೆ. ಪೆರುವಾಡ್ ಕಡಪ್ಪುರದ ಅನಾಸ್ ( ೨೭) ಮೃತಪಟ್ಟವರು. ಜೊತೆಗಿದ್ದ ಮೊಗ್ರಾಲ್ ರಹಮತ್ ನಗರದ ಮುಹಮ್ಮದ್ ಪುಳಿಕ್ಕೂರಿನ ಮುಹಮ್ಮದ್ ( ೨೦) ಮತ್ತು ಸುಹೈಲ್ ( ೨೮) ಗಾಯಗೊಂಡಿದ್ದಾರೆ. ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಸುಹೈಲ್ ನ ಸ್ಥಿತಿ

ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಪಲ್ಟಿ; ಸವಾರ ಸಾವು Read More »

‘ಟ್ವಿಟರ್’ ಅನ್ನು ಸುಪರ್ದಿಗೆ ಪಡೆದುಕೊಂಡ ಎಲಾಮ್ ಮಸ್ಕ್| ಸಿಇಒ ಪರಾಗ್ ಅಗರ್ ವಾಲ್ ಸೇರಿ‌ ಹಲವರಿಗೆ ಗೇಟ್ ಪಾಸ್

ಸಮಗ್ರ ನ್ಯೂಸ್: ಟೆಸ್ಲಾ ಸಿಇಒ ಎಲಾನ್ ಮಸ್ಕ್() ಅವರು ಟ್ವಿಟರ್‌ ಅನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು ಅದರ ಉನ್ನತ ಕಾರ್ಯನಿರ್ವಾಹಕರನ್ನು ವಜಾಗೊಳಿಸಿದ್ದಾರೆ ಎಂದು ಯುಎಸ್ ಮಾಧ್ಯಮ ಗುರುವಾರ ತಡವಾಗಿ ವರದಿ ಮಾಡಿದೆ. ಮಸ್ಕ್ ಅವರು ಟ್ವಿಟರ್ ಸಿಇಒ ಪರಾಗ್ ಅಗರವಾಲ್ ಮತ್ತು ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಮತ್ತು ಕಾನೂನು ನೀತಿ, ಟ್ರಸ್ಟ್ ಮತ್ತು ಸುರಕ್ಷತೆಯ ಮುಖ್ಯಸ್ಥರನ್ನು ವಜಾಗೊಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮೂಲಗಳ ಪ್ರಕಾರ, ಮಸ್ಕ್‌ ಅವರೇ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಟ್ವಿಟ್ಟರ್‌

‘ಟ್ವಿಟರ್’ ಅನ್ನು ಸುಪರ್ದಿಗೆ ಪಡೆದುಕೊಂಡ ಎಲಾಮ್ ಮಸ್ಕ್| ಸಿಇಒ ಪರಾಗ್ ಅಗರ್ ವಾಲ್ ಸೇರಿ‌ ಹಲವರಿಗೆ ಗೇಟ್ ಪಾಸ್ Read More »

ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ…

ಸಮಗ್ರ ನ್ಯೂಸ್: ನಾವು ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆ ಏನಾಗುತ್ತದೆ?. ಈ ರೀತಿಯ ಅನೇಕ ಪ್ರಶ್ನೆಗಳು ಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ. ಇಂದಿನ ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ತುಂಬಾ ಪರಿಣಾಮ ಬೀರಿರುವುದು ನಿಜ. ಹೆಚ್ಚಿನ ಜನರಲ್ಲಿ ಕನಿಷ್ಠ ಯಾವುದಾದರೂ ಒಂದು ರೀತಿಯ ಸಾಮಾಜಿಕ ಜಾಲತಾಣದ ಖಾತೆ ಇದ್ದೇ ಇರುತ್ತದೆ. ಆದರೆ ನಿಮ್ಮ ಸಾವಿನ ಬಳಿಕ ಈ ಖಾತೆ ಏನಾಗುವುದು ಎಂದು ನಿಮಗೆ ತಿಳಿದಿದೆಯಾ?. ಸತ್ತ ಮೇಲೆ

ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ… Read More »

ಆನ್ ಲೈನ್ ಮೂಲಕ ವಂಚನೆ| 1.71 ಲಕ್ಷ ಪಂಗನಾಮ ಹಾಕಿದ ಖದೀಮ

ಸಮಗ್ರ ನ್ಯೂಸ್: ಪಿಎಂ ಜನಧನ ಯೋಜನೆ ಹೆಸರಿನಲ್ಲಿ ವ್ಯಕ್ತಿಗೆ ಆನ್ ಲೈನ್ ಮೂಲಕ ಲಕ್ಷಾಂತರ ನಗದು ವಂಚನೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಲಾರ ಪಟ್ಟಣದ ತಳೇವಾಡ ಗ್ರಾಮದಲ್ಲಿ ನಡೆದಿದೆ. ತಳೇವಾಡ ನಿವಾಸಿ ಹಣಮಂತ ಜೆಟ್ಟೆಪ್ಪಗೊಳ ಮೋಸ ಹೋದವರು. ಇನ್ನು ವಾಟ್ಸ್‌ಆಫ್ ಮೂಲಕ ಜನಧನ ಯೋಜನೆಯಡಿಯಲ್ಲಿ ಲೋನ್ ನೀಡುವ ಭರವಸೆ ನೀಡಿ ಎಂಟು ಬಾರಿ ಹಣ ಪಡೆದುಕೊಂಡು ಸುಮಾರು 1.71 ಲಕ್ಷ ಪಂಗನಾಮ ಹಾಕಿದ್ದಾರೆ. ತಾನು ಮೋಸ ಹೋಗಿರುವ ಬಗ್ಗೆ‌ ಕೊಲ್ಹಾರ ಠಾಣೆಯಲ್ಲಿ ಹಣಮಂತರವರು ದೂರು ನೀಡಿದ್ದಾರೆ.

ಆನ್ ಲೈನ್ ಮೂಲಕ ವಂಚನೆ| 1.71 ಲಕ್ಷ ಪಂಗನಾಮ ಹಾಕಿದ ಖದೀಮ Read More »

ಬ್ಯಾಂಕಾಕ್‍ನಿಂದ ಚೆನ್ನೈಗೆ ಬ್ಯಾಗ್‍ನಲ್ಲಿ ಮುಂಗುಸಿ ಸಾಗಾಟ|ಪ್ರಯಾಣಿಕ ಅರೆಸ್ಟ್

ಚೆನ್ನೈ: ಚೆಕ್ ಇನ್ ಬ್ಯಾಗೇಜ್‍ನಲ್ಲಿ ಬ್ಯಾಂಕಾಕ್‍ನಿಂದ ಅಕ್ರಮವಾಗಿ ಸಾಗಿಸಲಾಗಿದ್ದ 5 ವಿದೇಶಿ ಪ್ರಾಣಿಗಳನ್ನು ಚೆನ್ನೈನ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹಲವಾರು ಮುಂಗುಸಿ ಹಾಗೂ ಕ್ಯೂಕಸ್ ಅನ್ನು ಚೀಲದಲ್ಲಿ ಮರೆ ಮಾಡಲಾಗಿತ್ತು. ಈ ಎಲ್ಲಾ ಪ್ರಾಣಿಗಳು ಬ್ಯಾಂಕಾಕ್‍ನಿಂದ ಬಂದ ಪ್ರಯಾಣಿಕನ ಬ್ಯಾಗ್‍ನಲ್ಲಿತ್ತು. ಅದನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡು ಥೈಲ್ಯಾಂಡ್‍ಗೆ ಕಳುಹಿಸಿದ್ದಾರೆ. ಮುಂಗುಸಿ ಅಂಗೋಲಾ, ಉತ್ತರ ನಮೀಬಿಯಾ, ದಕ್ಷಿಣ ಆಫ್ರಿಕಾದ ಕ್ವಾಝುಲು-ನಟಾಲ್, ಜಾಂಬಿಯಾ ಮತ್ತು ಪೂರ್ವ ಆಫ್ರಿಕಾಕ್ಕೆ ಸ್ಥಳೀಯವಾಗಿರುವ ಮುಂಗುಸಿ

ಬ್ಯಾಂಕಾಕ್‍ನಿಂದ ಚೆನ್ನೈಗೆ ಬ್ಯಾಗ್‍ನಲ್ಲಿ ಮುಂಗುಸಿ ಸಾಗಾಟ|ಪ್ರಯಾಣಿಕ ಅರೆಸ್ಟ್ Read More »