ದೇಶ-ವಿದೇಶ

ದ.ಕ ಜಿಲ್ಲೆಯಲ್ಲಿ ಪಿಎಫ್ಐನಿಂದ ಉಗ್ರ ತರಬೇತಿ| ಮಾಹಿತಿ ಬಿಚ್ಚಿಟ್ಟ ಎನ್ಐಎ ಅಧಿಕಾರಿಗಳು

ಸಮಗ್ರ ನ್ಯೂಸ್: ಪಿಎಫ್‌ಐ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ಇದೀಗ ಸ್ಪೋಟಕ ಮಾಹಿತಿಯೊಂದನ್ನು ಕಲೆ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧೆಡೆ ಮುಸ್ಲಿಂ ಯುವಕರಿಗೆ ಪಿಎಫ್‌ಐನಿಂದ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ. ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಇದ್ದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕಿನ ‌ವಿವಿಧ ಕಡೆಗಳಲ್ಲಿ ಪಿಎಫ್‌ಐ ಟೆರರ್ ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಪುತ್ತೂರು ಸಮೀಪದ ಮಿತ್ತೂರಿನಲ್ಲಿರುವ ಪ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ […]

ದ.ಕ ಜಿಲ್ಲೆಯಲ್ಲಿ ಪಿಎಫ್ಐನಿಂದ ಉಗ್ರ ತರಬೇತಿ| ಮಾಹಿತಿ ಬಿಚ್ಚಿಟ್ಟ ಎನ್ಐಎ ಅಧಿಕಾರಿಗಳು Read More »

‘ಮೋದಿಯೂ ನನ್ನನ್ನು ಮುಟ್ಟಕ್ಕಾಗಲ್ಲ’ – ಮೋದಿಗೇ‌ ಸವಾಲೆಸದ ಪಂಕಜಾ

ಸಮಗ್ರ ನ್ಯೂಸ್: ‘ನಾನು ವಂಶ ಪಾರಂಪರಿಕ ರಾಜಕೀಯದ ಪ್ರತೀಕ. ನಾನು ಜನರ ಹೃದಯದಲ್ಲಿ ಆಡಳಿತ ನಡೆಸಲು ಬಯಸಿದರೆ ಪ್ರಧಾನಿ ನರೇಂದ್ರ ಮೋದಿಗೂ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ’ ಎಂದು ಬಿಜೆಪಿ ಕಾರ‍್ಯದರ್ಶಿ ಮತ್ತು ಮಹಾರಾಷ್ಟ್ರ ಮಾಜಿ ಸಚಿವೆ ಪಂಕಜಾ ಮುಂಡೆ ಹೇಳಿದ್ದಾರೆ. ಈ ಮೂಲಕ ವಂಶಪಾರಂಪರ್ಯ ರಾಜಕೀಯಕ್ಕೆ ಕೊನೆ ಹಾಡಬೇಕೆಂದು ಬಯಸುತ್ತಿರುವ ಮೋದಿಗೆ ಪರೋಕ್ಷ ಸವಾಲು ಹಾಕಿದ್ದಾರೆ. ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ದಿನ ನಡೆದ ಕಾರ‍್ಯಕ್ರಮದಲ್ಲಿ ಪಂಕಜಾ ಮುಂಡೆ ಈ ಮಾತನ್ನು ಹೇಳಿದ್ದಾರೆ. ಈ ವಿಡಿಯೋ

‘ಮೋದಿಯೂ ನನ್ನನ್ನು ಮುಟ್ಟಕ್ಕಾಗಲ್ಲ’ – ಮೋದಿಗೇ‌ ಸವಾಲೆಸದ ಪಂಕಜಾ Read More »

ಭಾರತೀಯ ಸೇನಾಪಡೆಗಳ ಮುಖ್ಯಸ್ಥರಾಗಿ ಜ.ಅನಿಲ್ ಚೌಹಾಣ್ ನೇಮಕ

ಸಮಗ್ರ ನ್ಯೂಸ್: ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಕೇಂದ್ರ ಸರ್ಕಾರ ನಿವೃತ್ತ ಲೆ. ಜನರಲ್​ ಅನಿಲ್ ಚೌಹಾಣ್​ ಅವರನ್ನು ನೇಮಿಸಿದೆ. ಈಸ್ಟರ್ನ್​ ಕಮಾಂಡ್ ಚೀಫ್​ ಆಗಿದ್ದ ಅನಿಲ್ ಚೌಹಾಣ್​ 2021ರ ಮೇನಲ್ಲಿ ನಿವೃತ್ತರಾಗಿದ್ದರು. ಇದೀಗ ಅವರನ್ನು ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ. ಅಲ್ಲದೆ ಇವರು ಕೇಂದ್ರ ಸರ್ಕಾರದ ಸೇನಾ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಆಗಿಯೂ ಕಾರ್ಯನಿರ್ವಹಿಸಲಿದ್ದಾರೆ. ಭಾರತೀಯ ಸೇನಾಪಡೆಗಳ ಮುಖ್ಯಸ್ಥ (ಸಿಡಿಸಿ) ಆಗಿದ್ದ ಬಿಪಿನ್ ರಾವತ್ 2021ರ

ಭಾರತೀಯ ಸೇನಾಪಡೆಗಳ ಮುಖ್ಯಸ್ಥರಾಗಿ ಜ.ಅನಿಲ್ ಚೌಹಾಣ್ ನೇಮಕ Read More »

ಮೀಶೋ ಆನ್‌ಲೈನ್ ಶಾಪಿಂಗ್|ಡ್ರೋನ್ ಕ್ಯಾಮರಾ ಆರ್ಡರ್‍ ಮಾಡಿದವನಿಗೆ ಸಿಕ್ತು ಒಂದು ಕೆಜಿ ಆಲೂಗಡ್ಡೆ!!

ಸಮಗ್ರ ನ್ಯೂಸ್: ಮೀಶೋ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಡ್ರೋನ್ ಕ್ಯಾಮರಾ ಆರ್ಡರ್‍ ಮಾಡಿದ್ದಾತನಿಗೆ ಒಂದು ಕೆಜಿ ಆಲೂಗಡ್ಡೆ ಡೆಲಿವರಿಯಾದ ಪ್ರಸಂಗ ನಡೆದಿದೆ. ಬಿಹಾರದ ವ್ಯಕ್ತಿಯೊಬ್ಬರು ಮೀಶೋದಲ್ಲಿ ಡ್ರೋನ್ ಕ್ಯಾಮರಾವನ್ನು ಆರ್ಡರ್ ಮಾಡಿದ್ದರು. ಆದರೆ ಅವರಿಗೆ ಡ್ರೋನ್ ಕ್ಯಾಮರಾ ಬದಲಾಗಿ ಒಂದು ಕೆಜಿ ಆಲೂಗಡ್ಡೆ ಪಾರ್ಸೆಲ್ ಬಂದಿದೆ. ಡೆಲಿವರಿ ಬಾಯ್‌ಗೆ ಸ್ಥಳದಲ್ಲೇ ಅದನ್ನು ಅನ್‌ಬಾಕ್ಸ್‌ ಮಾಡಲು ಹೇಳಿದ್ದು, ನಿಯಮ ಪ್ರಕಾರ ಆತ ಮಾಡಿರಲಿಲ್ಲ. ಆದರೆ ಬಾಕ್ಸ್ ತೆರೆದು ನೋಡುವಾಗ ಆಲೂಗಡ್ಡೆ ಪತ್ತೆಯಾಗಿದೆ. ಮೀಶೋದಿಂದ ಆಲೂಗಡ್ಡೆ ಪಾರ್ಸೆಲ್ ಬಂದಿರುವುದನ್ನು ನಳಂದದ

ಮೀಶೋ ಆನ್‌ಲೈನ್ ಶಾಪಿಂಗ್|ಡ್ರೋನ್ ಕ್ಯಾಮರಾ ಆರ್ಡರ್‍ ಮಾಡಿದವನಿಗೆ ಸಿಕ್ತು ಒಂದು ಕೆಜಿ ಆಲೂಗಡ್ಡೆ!! Read More »

ಪಿಎಫ್ಐ ಗೆ ಮತ್ತೊಂದು‌ ಆಘಾತ| ವೆಬ್ಸೈಟ್‌ ಹಾಗೂ ಸಾಮಾಜಿಕ ಮಾಧ್ಯಮ‌ ಖಾತೆಗಳಿಗೂ ನಿರ್ಬಂಧ

ಸಮಗ್ರ ನ್ಯೂಸ್: ದೇಶಾದ್ಯಂತ ಎನ್‌ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ಅವುಗಳ ಅಂಗಸಂಸ್ಥೆಗಳ ವೆಬ್‌ಸೈಟ್‌, ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸುವಂತೆ ಕೇಂದ್ರ ಆದೇಶ ಹೊರಡಿಸಿದೆ. ಅಂಗಸಂಸ್ಥೆಗಳ ‘ತೆಗೆದುಹಾಕುವಿಕೆ’ ಆದೇಶದ ಭಾಗವಾಗಿ, ಅಧಿಕೃತ ವೆಬ್‌ಸೈಟ್‌ಗಳು, ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಖಾತೆಗಳು, ಯೂಟ್ಯೂಬ್ ಚಾನೆಲ್‌ಗಳು ಅಥವಾ PFI, ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ

ಪಿಎಫ್ಐ ಗೆ ಮತ್ತೊಂದು‌ ಆಘಾತ| ವೆಬ್ಸೈಟ್‌ ಹಾಗೂ ಸಾಮಾಜಿಕ ಮಾಧ್ಯಮ‌ ಖಾತೆಗಳಿಗೂ ನಿರ್ಬಂಧ Read More »

ದೇಶದಲ್ಲಿ ಐದು ವರ್ಷ ಪಿಎಫ್ಐ ಸಂಘಟನೆ ಬ್ಯಾನ್| ಕೇಂದ್ರ ಸರ್ಕಾರ ಮಹತ್ವದ ಆದೇಶ

ಸಮಗ್ರ ನ್ಯೂಸ್: ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್‌ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ. NIA ದೇಶದ 15ಕ್ಕೂ ಹೆಚ್ಚು ರಾಜ್ಯಗಳಲ್ಲಿ ರೇಡ್ ನಡೆಸಿತ್ತು.

ದೇಶದಲ್ಲಿ ಐದು ವರ್ಷ ಪಿಎಫ್ಐ ಸಂಘಟನೆ ಬ್ಯಾನ್| ಕೇಂದ್ರ ಸರ್ಕಾರ ಮಹತ್ವದ ಆದೇಶ Read More »

ಕೇರಳ ಭಯೋತ್ಪಾದನೆಯ ‘ಹಾಟ್ ಸ್ಪಾಟ್‘: ಜೆ.ಪಿ ನಡ್ಡಾ

ತಿರುವನಂತಪುರಂ: ಕೇರಳ ರಾಜ್ಯ ಭಯೋತ್ಪಾದನೆ ವಿಷಯಗಳಲ್ಲಿ ‘ಹಾಟ್‌ ಸ್ಪಾಟ್‌‘ ಆಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೇರಳದಲ್ಲಿ ಹಿಂಸೆ, ಕೋಮು ಉದ್ವಿಗ್ನತೆ ಹೆಚ್ಚುತ್ತಿದ್ದು ದೇವರ ನಾಡು ತೀವ್ರವಾದಿ ಅಂಶಗಳಲ್ಲಿ ‘ಹಾಟ್‌ ಸ್ಪಾಟ್‌‘ ಆಗಿದೆ. ಇಲ್ಲಿ ನಾಗರಿಕರ ಬದುಕು ಸುರಕ್ಷಿತವಾಗಿಲ್ಲ ಎಂದು ನಡ್ಡಾ ಹೇಳಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕುಟುಂಬ ಕೂಡ ಸರ್ಕಾರದಲ್ಲಿ ತೊಡಗಿಕೊಂಡಿದೆ. ಅವರ ಮಗಳು ಮತ್ತು ಅಳಿಯ ಸರ್ಕಾರದಲ್ಲಿ ಹಸ್ತಾಕ್ಷೇಪ

ಕೇರಳ ಭಯೋತ್ಪಾದನೆಯ ‘ಹಾಟ್ ಸ್ಪಾಟ್‘: ಜೆ.ಪಿ ನಡ್ಡಾ Read More »

ಕಣ್ಣೂರು: ಏರ್‌ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ| ಮುಂದೇನಾಯಿತು?

ಸಮಗ್ರ ನ್ಯೂಸ್: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ ಇಂಡಿಯಾ ವಿಮಾನ ಟೇಕಾಪ್‌ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಕಣ್ಣೂರಿನಲ್ಲಿ ಸಂಭವಿಸಿದೆ. 135 ಪ್ರಯಾಣಿಕರಿದ್ದ ಟೇಕಾಫ್‌ ಆದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ಇಲ್ಲಿನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕರಿಗೆ ಮತ್ತು ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಏರ್‌ ಇಂಡಿಯಾ ಅಧಿಕಾರಿಗಳು ಹೇಳಿದ್ದಾರೆ. ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಕಾರಣ, ತಪಾಸಣೆ ಮತ್ತು ನಿರ್ವಹಣೆಗಾಗಿ

ಕಣ್ಣೂರು: ಏರ್‌ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ| ಮುಂದೇನಾಯಿತು? Read More »

ಇಂದು ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಸಂಸ್ಕಾರ| ಟೋಕಿಯೋ ತಲುಪಿದ ಮೋದಿ

ಸಮಗ್ರ ನ್ಯೂಸ್: ಜುಲೈ 8 ರಂದು ನಾರಾ ನಗರದಲ್ಲಿ ಪ್ರಚಾರ ಭಾಷಣದ ವೇಳೆ ಗುಂಡಿನ ದಾಳಿಗೆ ಒಳಗಾಗಿ ಸಾವನ್ನಪ್ಪಿದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತಿಮ ಸಂಸ್ಕಾರ ಇಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಟೋಕಿಯೊ ತಲುಪಿದ್ದಾರೆ. ಓಸಾಕಾದ ಪೂರ್ವದಲ್ಲಿರುವ ನಾರಾದಲ್ಲಿ ಸ್ಥಳೀಯ ಕಾಲಮಾನ ಬೆಳಿಗ್ಗೆ 11:30 ಕ್ಕೆ ಅಬೆ ಅವರು ಚುನಾವಣಾ ಪ್ರಚಾರ ಭಾಷಣ ಮಾಡುವಾಗ ಅವರ ಮೇಲೆ ಗುಂಡು ಹಾರಿಸಲಾಗಿತ್ತು. ಅಂದು ಸಂಜೆ ಸಂಜೆ 5:03

ಇಂದು ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಸಂಸ್ಕಾರ| ಟೋಕಿಯೋ ತಲುಪಿದ ಮೋದಿ Read More »

ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ‌ ಜೆಪಿ ನಡ್ಡಾ ಎರಡನೇ ಅವಧಿಗೆ ಮುಂದುವರಿಕೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೆ ಇದಕ್ಕೆ ತೆರೆ ಎಳೆದಿರುವ ಭಾರತೀಯ ಜನತಾ ಪಾರ್ಟಿ, ಜೆಪಿ ನಡ್ಡಾ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಎರಡನೇ ಅವಧಿಗೆ ಮುಂದುವರೆಸಿ ಆದೇಶಿಸಿದೆ. ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ ನಡ್ಡಾ ಅವರ ಅಧಿಕಾರಾವಧಿ ಮುಕ್ತಾಯಗೊಳ್ಳುವ ಹಂತಕ್ಕೆ ಬಂದಿತ್ತು. ಅವರ ಬದಲಾವಣೆ ನಡೆಯಲಿದೆ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ ಬಿಜೆಪಿಯು ಈ ಊಹಾಪೋಹಕ್ಕೆ ತೆರೆ ಎಳೆದಿದ್ದು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ

ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ‌ ಜೆಪಿ ನಡ್ಡಾ ಎರಡನೇ ಅವಧಿಗೆ ಮುಂದುವರಿಕೆ Read More »