ದೇಶ-ವಿದೇಶ

ಉತ್ತರ ಟರ್ಕಿಯಲ್ಲಿ‌ ಭೀಕರ ಸ್ಪೋಟ; 25 ಮಂದಿ ಸಾವು

ಸಮಗ್ರ ನ್ಯೂಸ್: ಉತ್ತರ ಟರ್ಕಿಯ ಕಲ್ಲಿದ್ದಲು ಗಣಿಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, 25 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಘಟನೆಯಲ್ಲಿ ಕೆಲವರು ಅವಶೇಷಗಳಡಿ ಸಿಲುಕಿದ್ದು, 11 ಮಂದಿಯನ್ನು ರಕ್ಷಿಸಲಾಗಿದೆ. ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ಸಮಯದಲ್ಲಿ, ಸುಮಾರು 110 ಜನರು ಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಲ್ಲಿ ಅರ್ಧದಷ್ಟು ಜನರು 300 ಮೀಟರ್ ಆಳದಲ್ಲಿದ್ದರು ಎಂದು ಆರೋಗ್ಯ ಸಚಿವ ಫಹ್ರೆಟಿನ್ ಕೋಕಾ ಅವರು ಮಾಹಿತಿ ನೀಡಿದ್ದಾರೆ. ಮೀಥೇನ್ ಸ್ಫೋಟದಿಂದಾಗಿ ಈ ಘಟನೆ ಸಂಭವಿಸಿರಬಹುದು […]

ಉತ್ತರ ಟರ್ಕಿಯಲ್ಲಿ‌ ಭೀಕರ ಸ್ಪೋಟ; 25 ಮಂದಿ ಸಾವು Read More »

ಮತ್ತೆ ರಿಷಿ ಸುನಕ್ ಎದುರು ಪ್ರಧಾನಿ ಪಟ್ಟ| ಬಂಡಾಯಕ್ಕೆ ಲೀಜ್ ಟ್ರಸ್ ತಲೆದಂಡ?

ಸಮಗ್ರ ನ್ಯೂಸ್: ಬ್ರಿಟನ್‌ ಪ್ರಧಾನಿ ಸ್ಥಾನ ಮತ್ತು ಪಕ್ಷದ ನಾಯಕತ್ವ ಸ್ಥಾನದಿಂದ ಲಿಜ್‌ ಟ್ರಸ್‌ ಅವರನ್ನು ಕೆಳಗಿಳಿಸಿ, ಅವರ ಸ್ಥಾನಕ್ಕೆ ಪರಾಜಿತ ಅಭ್ಯರ್ಥಿ ರಿಷಿ ಸುನಕ್‌ರನ್ನು ಕೂರಿಸಲು ಕನ್ಸರ್ವೇಟಿವ್‌ ಪಕ್ಷದ ಅನೇಕ ಬಂಡಾಯ ಸದಸ್ಯರು ಯೋಜಿಸಿದ್ದಾರೆ ಎನ್ನಲಾಗಿದೆ. “ದಿ ಟೈಮ್ಸ್‌’ ನಡೆಸಿದ ಸಮೀಕ್ಷೆಯ ಪ್ರಕಾರ, ಟ್ರಸ್‌ ಮತ್ತು ಸುನಕ್‌ ನಡುವಿನ ಪಕ್ಷದ ನಾಯಕತ್ವದ ಆಯ್ಕೆ ರೇಸ್‌ನಲ್ಲಿ ಪಕ್ಷದ ಸದಸ್ಯರು ತಪ್ಪು ಆಯ್ಕೆ ಮಾಡಿದ್ದಾರೆ ಎಂದು ಕನ್ಸರ್ವೇ ಟಿವ್‌ ಪಕ್ಷದ ಶೇ.62ರಷ್ಟು ಬೆಂಬಲಿಗರು ಅಭಿ ಪ್ರಾಯಪಟ್ಟಿದ್ದಾರೆ. ಶೇ.15ರಷ್ಟು ಮಂದಿ

ಮತ್ತೆ ರಿಷಿ ಸುನಕ್ ಎದುರು ಪ್ರಧಾನಿ ಪಟ್ಟ| ಬಂಡಾಯಕ್ಕೆ ಲೀಜ್ ಟ್ರಸ್ ತಲೆದಂಡ? Read More »

ಮಧ್ಯರಾತ್ರಿಯೂ ನೀವು ಬಿಸಿಬಿಸಿ ಇಡ್ಲಿ ತಿನ್ಬಹುದು| ಹೊಸದಾಗಿ ಶುರುವಾಗಿದೆ 24×7 ಇಡ್ಲಿ ವೆಂಡಿಂಗ್ ಮೆಷಿನ್!!

ಸಮಗ್ರ ನ್ಯೂಸ್: ನಿಮಗೇನಾದರೂ ಮಧ್ಯರಾತ್ರಿ ಇಡ್ಲಿ ತಿನ್ನುವ ಆಸೆಯೇ ಇದೆಯೇ? ಇದೆ ಎಂದಾದರೆ ಸ್ಟಾರ್ಟಪ್‌ವೊಂದು ಬೆಂಗಳೂರಿನಲ್ಲಿ ಇಡ್ಲಿಯನ್ನು ಎಟಿಎಂನಂತೆ ತ್ವರಿತವಾಗಿ ಹಾಗೂ ತಾಜಾವಾಗಿ ತಯಾರಿಸಿ ಪ್ಯಾಕೇಜ್ ಮಾಡಿ ವಿತರಿಸಲು ಆರಂಭಿಸಲಾಗಿದೆ. ಬೆಂಗಳೂರು ಮೂಲದ ಉದ್ಯಮಿಗಳಾದ ಶರಣ್ ಹಿರೇಮಠ್ ಮತ್ತು ಸುರೇಶ್ ಚಂದ್ರಶೇಖರನ್ ಅವರು ಸ್ಥಾಪಿಸಿದ ಸ್ಟಾರ್ಟ್‌ಅಪ್ ಫ್ರೆಶಾಟ್ ರೊಬೊಟಿಕ್ಸ್‌ನ ಉತ್ಪನ್ನವಾಗಿದೆ ಎಂದು ವರದಿಯೊಂದು ಹೇಳಿದೆ. ಟ್ವಿಟ್ಟರ್‌ನಲ್ಲಿ ಈ ವೀಡಿಯೊ ವೈರಲ್‌ ಆಗಿದ್ದು, ಸಂಪೂರ್ಣ ಸ್ವಯಂಚಾಲಿತ ಮತ್ತು ಮಾನವ ಸಂಪರ್ಕರಹಿತ ಪ್ರಕ್ರಿಯೆಯ ಮೂಲಕ ಅಚ್ಚುಕಟ್ಟಾಗಿ ಪ್ಯಾಕ್ ಮಾಡಲಾದ ಮತ್ತು

ಮಧ್ಯರಾತ್ರಿಯೂ ನೀವು ಬಿಸಿಬಿಸಿ ಇಡ್ಲಿ ತಿನ್ಬಹುದು| ಹೊಸದಾಗಿ ಶುರುವಾಗಿದೆ 24×7 ಇಡ್ಲಿ ವೆಂಡಿಂಗ್ ಮೆಷಿನ್!! Read More »

ಸಿಜೆಐ ಪೀಠಕ್ಕೆ ವಿವಾದಿತ ಹಿಜಾಬ್ ಪ್ರಕರಣ ವರ್ಗಾವಣೆ

ಸಮಗ್ರ ನ್ಯೂಸ್: ರಾಷ್ಟ್ರಾಧ್ಯಂತ ಭಾರೀ ಸುದ್ದಿ ಮಾಡಿದ್ದ ಹಿಜಾಬ್ ವಿವಾದವನ್ನು ವಿಸ್ತ್ರತ ಸಿಜೆಐ ಪೀಠಕ್ಕೆ ವರ್ಗಾಯಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. 10 ದಿನಗಳ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಹಾಗೂ ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪೀಠವು ಸೆಪ್ಟೆಂಬರ್ 22ರಂದು ತೀರ್ಪನ್ನು ಕಾಯ್ದಿರಿಸಿತ್ತು. ಫೆಬ್ರವರಿಯಲ್ಲಿ ಹಿಜಾಬ್​​ ನಿರ್ಬಂಧಿಸಿ ಆದೇಶ ಹೊರಡಿಸಿದ್ದ ಸರ್ಕಾರದ ನಿಷೇಧ ಎತ್ತಿ ಹಿಡಿದಿದ್ದ ಹೈಕೋರ್ಟ್, ಹಿಜಾಬ್ ಅತ್ಯಗತ್ಯ ಧಾರ್ಮಿಕ ಅಭ್ಯಾಸ ಅಲ್ಲ ಎನ್ನುವುದು ಸರಿಯಲ್ಲ, ಹೈಕೋರ್ಟ್ ತಪ್ಪಾಗಿ ತೀರ್ಪು ನೀಡಿದೆ ಎನ್ನುವುದು

ಸಿಜೆಐ ಪೀಠಕ್ಕೆ ವಿವಾದಿತ ಹಿಜಾಬ್ ಪ್ರಕರಣ ವರ್ಗಾವಣೆ Read More »

ನಾಳೆ(ಅ13) ಹಿಜಾಬ್ ವಿವಾದ ಕುರಿತ ತೀರ್ಪು ಪ್ರಕಟ

ಸಮಗ್ರ ನ್ಯೂಸ್: ದೇಶಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಕುರಿತ ತೀರ್ಪು ನಾಳೆ(ಅ.13) ಪ್ರಕಟವಾಗಲಿದೆ. ಬೆಳಗ್ಗೆ 10.30ರ ಸುಮಾರಿಗೆ ಸುಪ್ರೀಂ ಕೋರ್ಟ್​ನಿಂದ ತೀರ್ಪು ಹೊರಬೀಳಲಿದೆ. ಸರ್ಕಾರ ಶಾಲಾ-ಕಾಲೇಜಿನಲ್ಲಿ ಹಿಜಾಬ್ ಧರಿಸುವುದನ್ನು ಬ್ಯಾನ್ ಮಾಡಿದ್ದು, ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿತ್ತು. ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಲಿದೆ.

ನಾಳೆ(ಅ13) ಹಿಜಾಬ್ ವಿವಾದ ಕುರಿತ ತೀರ್ಪು ಪ್ರಕಟ Read More »

ಕೇವಲ ₹80ಕ್ಕೆ‌ ಮಾರಾಟವಾಯ್ತು ‘ನಿಸಾನ್’ ಕಾರು ಕಂಪನಿ!!

ಸಮಗ್ರ ನ್ಯೂಸ್: ಉಕ್ರೇನ್‌ ಮೇಲೆ ರಷ್ಯಾ ಯುದ್ಧ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜಪಾನ್‌ ಮೂಲದ ನಿಸಾನ್‌ ಕಾರು ಕಂಪನಿ, ರಷ್ಯಾದ ತನ್ನ ಎಲ್ಲ ವಹಿವಾಟನ್ನು ಕೇವಲ 80 ರೂ.(1 ಯೂರೋ)ಗಳಿಗೆ ಮಾರಾಟ ಮಾಡಿದೆ. ಈ ಮೂಲಕ 56,485 ಕೋಟಿ ರೂ.(687 ದಶಲಕ್ಷ ಡಾಲರ್‌) ನಷ್ಟ ಮಾಡಿಕೊಂಡಿದೆ. ರಷ್ಯಾ ಸರ್ಕಾರದ ನಿಯಂತ್ರಣದಲ್ಲಿರುವ ಎನ್‌ಎಎಂಐ ಎಂಬ ಸಂಸ್ಥೆಗೆ ಇದನ್ನು ಮಾರಿದೆ ಎಂದು ರಷ್ಯಾದ ಉದ್ಯಮ ಮತ್ತು ವ್ಯಾಪಾರ ಸಚಿವಾಲಯ ಹೇಳಿದೆ. ಆದರೆ, ಮುಂದಿನ ಆರು ವರ್ಷಗಳಲ್ಲಿ ಯಾವಾಗ ಬೇಕಾದರೂ, ನಿಸಾನ್‌ ಮೋಟಾರ್ಸ್‌

ಕೇವಲ ₹80ಕ್ಕೆ‌ ಮಾರಾಟವಾಯ್ತು ‘ನಿಸಾನ್’ ಕಾರು ಕಂಪನಿ!! Read More »

ಪಣಜಿ ಸಮುದ್ರದಲ್ಲಿ ಪತನಗೊಂಡ MiG29K ಯುದ್ದ ವಿಮಾನ|

ಸಮಗ್ರ ನ್ಯೂಸ್: MiG 29K ಯುದ್ಧ ವಿಮಾನವು ಗೋವಾ ಕರಾವಳಿಯ ಪಣಜಿ ಸಮುದ್ರದ ಮೇಲೆ ಪತನಗೊಂಡಿದೆ ಎಂದು ವರದಿಯಾಗಿದೆ. MiG 29K ವಿಮಾನವು ಅತ್ಯಾಧುನಿಕ, ವಾಯು ಪ್ರಾಬಲ್ಯದ ಫೈಟರ್ ಜೆಟ್ ಆಗಿದ್ದು, ಸುಮಾರು 2000 kmph ಗರಿಷ್ಠ ವೇಗವನ್ನು ಹೊಂದಿದೆ. ಇದು 65,000 ಅಡಿಗಿಂತಲೂ ಎತ್ತರಕ್ಕೆ ಏರುವ ಸಾಮರ್ಥ್ಯ ಹೊಂದಿದೆ. ಇಂದು ಬೆಳಗ್ಗೆ ವಾಡಿಕೆ ವಿಹಾರ ನಡೆಸುತ್ತಿದ್ದಾಗ ಯುದ್ಧ ವಿಮಾನ ಬೇಸ್‌ಗೆ ಹಿಂತಿರುಗುವಾಗ ತಾಂತ್ರಿಕ ದೋಷ ಕಂಡುಬಂದು ಪತನಗೊಂಡಿದೆ. ಅದೃಷ್ಟವಶಾತ್ ಪೈಲಟ್ ಸುರಕ್ಷಿತವಾಗಿದ್ದು ಯಾವುದೇ ಸಾವು-ನೋವು ಸಂಭವಿಸಿಲ್ಲ.

ಪಣಜಿ ಸಮುದ್ರದಲ್ಲಿ ಪತನಗೊಂಡ MiG29K ಯುದ್ದ ವಿಮಾನ| Read More »

ಸಮಾಜವಾದಿ ಪಕ್ಷ ಸಂಸ್ಥಾಪಕ, ಉ.ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ವಿಧಿವಶ

ಸಮಗ್ರ ನ್ಯೂಸ್: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಸೋಮವಾರ(ಅ10) ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು. ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಸಮಾಜವಾದಿ ಪಕ್ಷ ಸಂಸ್ಥಾಪಕ, ಉ.ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ವಿಧಿವಶ Read More »

ಟಿಪ್ಪು ಎಕ್ಸ್‌ಪ್ರೆಸ್‌ ರೈಲು ಇನ್ಮುಂದೆ ಒಡೆಯರ್ ಎಕ್ಸ್‌ಪ್ರೆಸ್‌| ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಆದೇಶ ಪ್ರತಿಯಲ್ಲಿ ಟಿಪ್ಪು ಎಕ್ಸ್​ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಎಂದು ನಾಮಕರಣ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಹಲವು ದಿನಗಳಿಂದ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಿ ಎಂಬ ಒತ್ತಾಯ ಕೇಳಿ ಬಂದಿತ್ತು.ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ‌ ವೈಷ್ಣವ್‌ಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದರು. ದೆಹಲಿಯಲ್ಲಿ ಭೇಟಿಯಾಗಿ ಸಂಸದರು ಲಿಖಿತ ಮನವಿ ಕೂಡ ಸಲ್ಲಿಸಿದ್ದರು. ಮೈಸೂರಿಗೆ

ಟಿಪ್ಪು ಎಕ್ಸ್‌ಪ್ರೆಸ್‌ ರೈಲು ಇನ್ಮುಂದೆ ಒಡೆಯರ್ ಎಕ್ಸ್‌ಪ್ರೆಸ್‌| ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ Read More »

‘ಅಂತಾರಾಷ್ಟ್ರೀಯ ಟೈಟಾನ್ ಬ್ಯುಸಿನೆಸ್ ಅವಾರ್ಡ್’ ಮುಡಿಗೇರಿಸಿಕೊಂಡ ಸಿಎಂ ಪುತ್ರ ಭರತ್ ಬೊಮ್ಮಾಯಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ, ಯುವ ಉದ್ಯಮಿ ಭರತ್ ಬಿ ಬೊಮ್ಮಾಯಿ ಅವರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಟೈಟಾನ್ ಬಿಸಿನೆಸ್ ಅವಾರ್ಡ್ 2022 ಲಭಿಸಿದೆ. ಅಶ್ವ ಎನರ್ಜಿ ಮತ್ತು ವಾಲ್ಟೆಕ್ ಎಂಬ ಸಂಸ್ಥೆಗಳನ್ನು ಮುನ್ನಡೆಸುತ್ತಿರುವ ಭರತ್ ಬಿ ಬೊಮ್ಮಾಯಿ ಅವರು ಉತ್ಪಾದನೆ ವಿಭಾಗದಲ್ಲಿ ವರ್ಷದ ಜಾಗತಿಕ ವಾಣಿಜ್ಯೋದ್ಯಮಿಯಾಗಿ ಹೊರಹೊಮ್ಮಿದ್ದು 2022 ರ – ಟೈಟಾನ್ ಬಿಸಿನೆಸ್ ಅವಾರ್ಡ್: ಸೀಸನ್ 2 ರಲ್ಲಿ ನಿರ್ಣಾಯಕ ವಿಜಯವನ್ನು ಸಾಧಿಸಿದ್ದಾರೆ. ಈ ಬಗ್ಗೆ ಪ್ರಕಟಣೆಯನ್ನು ಹೊರಡಿಸಿರುವ ಟೈಟಾನ್ ಬಿಸಿನೆಸ್

‘ಅಂತಾರಾಷ್ಟ್ರೀಯ ಟೈಟಾನ್ ಬ್ಯುಸಿನೆಸ್ ಅವಾರ್ಡ್’ ಮುಡಿಗೇರಿಸಿಕೊಂಡ ಸಿಎಂ ಪುತ್ರ ಭರತ್ ಬೊಮ್ಮಾಯಿ Read More »