ದೇಶ-ವಿದೇಶ

ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ

ಸಮಗ್ರ ನ್ಯೂಸ್: ದೇಶದ ಹಲವೆಡೆ ಎನ್.ಐ.ಎ. ಅಧಿಕಾರಿಗಳು ದಾಳಿ ಮಾಡಿದ್ದು, ಮಂಗಳೂರಿನಲ್ಲಿ ಎಸ್.ಡಿ.ಪಿ.ಐ. ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್‌.ಡಿ.ಪಿ.ಐ.ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿರುವ ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯನ್ನು ಬಂದ್ ಮಾಡಿ ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಎಸ್‌.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅಬೂಬಕರ್ […]

ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ Read More »

ತಾಜ್ ಮಹಲ್ ನಲ್ಲಿ ಮಂಗಗಳ ಹಾವಳಿ; ಪ್ರವಾಸಿಗರ  ಮೇಲೆ ದಾಳಿ

ಆಗ್ರಾ : ತಾಜ್​ಮಹಲ್​ನಲ್ಲಿ ಮಂಗಳ ಹಾವಳಿ ಹೆಚ್ಚಾಗಿದ್ದು, ಪ್ರವಾಸಿಗರ ಮೇಲೆ ದಾಳಿ ಮಾಡಿದ್ದು, ಇತ್ತೀಚೆಗೆ ತಾಜ್ ಮಹಲ್ ನೋಡಲು ಬಂದಿದ್ದ ಸ್ಪೇನ್ ಮಹಿಳೆಯ ಮೇಲೆ ಮಂಗಗಳು ದಾಳಿ ನಡೆಸಿದ್ದವು. ಇಂದು ತಾಜ್​ಮಹಲ್​ನ ಈಸ್ಟ್ ಗೇಟ್‌ನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಮಂಗಗಳು ದಾಳಿ ಮಾಡಿವೆ. ಮಂಗಗಳ ಗುಂಪೊಂದು ಈಸ್ಟ್ ಗೇಟ್‌ನಲ್ಲಿ ಟಿಕೆಟ್​ಗಾಗಿ ನಿಂತಿದ್ದ ಸ್ಪ್ಯಾನಿಷ್ ಪ್ರವಾಸಿ ಯುವತಿ ಕ್ರಿಸ್ಟಿನಾ ಮೇಲೆ ದಾಳಿ ಮಾಡಿವೆ. ಕೂಡಲೇ ಅವರರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಟಿಕೆಟ್​ ಪಡೆಯಲು ಕ್ರಿಸ್ಟಿನಾ ನಿಂತಿದ್ದಾಗ ಸುತ್ತುವರೆದ

ತಾಜ್ ಮಹಲ್ ನಲ್ಲಿ ಮಂಗಗಳ ಹಾವಳಿ; ಪ್ರವಾಸಿಗರ  ಮೇಲೆ ದಾಳಿ Read More »

ಹಿಂದಿನ ಸೀಟ್ ಬೆಲ್ಟ್ ಗಳಿಗೆ ಎಚ್ಚರಿಕೆಯ ಅಲಾರಂ ವ್ಯವಸ್ಥೆ ಅಳವಡಿಸಲು ಕಡ್ಡಾಯ ಸೂಚನೆ

ಸಮಗ್ರ ನ್ಯೂಸ್: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಕಾರು ತಯಾರಕರು ಹಿಂದಿನ ಸೀಟ್ ಬೆಲ್ಟ್‌ಗಳಿಗೆ ಎಚ್ಚರಿಕೆಯ(ಅಲಾರಾಂ) ವ್ಯವಸ್ಥೆಯನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಲು ಕರಡು ನಿಯಮಗಳನ್ನು ಹೊರಡಿಸಿದೆ. ಅಧಿಸೂಚನೆಯ ಪ್ರಕಾರ ಕರಡು ನಿಯಮಗಳ ಕುರಿತು ಸಾರ್ವಜನಿಕ ಕಾಮೆಂಟ್‌ಗಳಿಗೆ ಅಕ್ಟೋಬರ್ 5 ಕೊನೆಯ ದಿನಾಂಕವಾಗಿದೆ.

ಹಿಂದಿನ ಸೀಟ್ ಬೆಲ್ಟ್ ಗಳಿಗೆ ಎಚ್ಚರಿಕೆಯ ಅಲಾರಂ ವ್ಯವಸ್ಥೆ ಅಳವಡಿಸಲು ಕಡ್ಡಾಯ ಸೂಚನೆ Read More »

ಬಾಲಿವುಡ್ ನಟಿ ಸೋನಂ ಕಪೂರ್ ನವಜಾತ ಮಗುವಿಗೆ “ವಾಯು” ಎಂದು ನಾಮಕರಣ

ಸಮಗ್ರ ನ್ಯೂಸ್: ಬಾಲಿವುಡ್ ನಟಿ ಸೋನಂ ಕಪೂರ್ ಪತಿ ಆನಂದ್ ಅಹುಜಾ ತಮ್ಮ ನವಜಾತ ಮಗನಿಗೆ ವಾಯು ಎಂದು ನಾಮಕರಣ ಮಾಡಿದ್ದಾರೆ. ಸೋನಂ ಕಳೆದ ತಿಂಗಳಷ್ಟೇ ಗಂಡು ಮಗುವಿಗೆ ಜನ್ಮ ನೀಡಿದರು. ತಂದೆಯಾದ ಖುಷಿಯಲ್ಲಿ ಆನಂದ್ ಮತ್ತು ತಾತ ಅನಿಲ್ ಕಪೂರ್ ಇಡೀ ಆಸ್ಪತ್ರೆಗೆ, ಕ್ಯಾಮರಾ ಮ್ಯಾನ್ ಗಳಿಗೆ ಸಿಹಿ ಹಂಚಿ ಸಂಭ್ರಮಿಸಿದ್ದರು. ಇದೀಗ ಮಗುವಿನ ನಾಮಕರಣ ಶಾಸ್ತ್ರ ನೆರವೇರಿಸಿರುವ ದಂಪತಿ ವಾಯು ಕಪೂರ್ ಅಹುಜಾ ಎಂದು ಹೆಸರಿಸಿದ್ದಾರೆ. ವಾಯು ಹಿಂದೂ ಧರ್ಮ ಗ್ರಂಥದ ಪ್ರಕಾರ ಪಂಚಭೂತಗಳಲ್ಲಿ

ಬಾಲಿವುಡ್ ನಟಿ ಸೋನಂ ಕಪೂರ್ ನವಜಾತ ಮಗುವಿಗೆ “ವಾಯು” ಎಂದು ನಾಮಕರಣ Read More »

ಮುಸ್ಲಿಂ ರಾಷ್ಟ್ರ ಇರಾನ್ ನಲ್ಲಿ ಹಿಜಾಬ್ ವಿರುದ್ದ ತಿರುಗಿ ಬಿದ್ದ ಯುವತಿಯರು| ಭದ್ರತಾ ಪಡೆ ಗುಂಡಿಗೆ ಐವರು ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಿಜಾಬ್ ಬೇಕು ಅಂತಾ ಯುವತಿಯರು ಬೀದಿಗಿಳಿದು ಹೋರಾಟ ಮಾಡುತ್ತಿದ್ದರೆ ಅತ್ತ ಮುಸ್ಲಿಂ ರಾಷ್ಟ್ರ ಇರಾನ್ ನಲ್ಲಿ ಹಿಜಾಬ್ ವಿರುದ್ದವೇ ಯುವತಿಯರು ತಿರುಗಿ ಬಿದ್ದಿದ್ದಾರೆ. ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, ಐವರು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಇರಾನ್ ನ ಬೀದಿಬೀದಿಗಳಲ್ಲಿ ಹಿಜಾಬ್ ಕಿತ್ತೆಸೆದು ಆಕ್ರೋಶ ಹೊರಹಾಕುತ್ತಿದ್ದಾರೆ. ಹಿಜಾಬ್ ವಿರೋಧಿ ಹೋರಾಟದಲ್ಲಿದ್ದ ಯುವತಿಯೊಬ್ಬಳ ಸಾವಿನ ಬಳಿಕ ಭುಗಿಲೆದ್ದ ಆಕ್ರೋಶಕ್ಕೆ ರಾಜಧಾನಿ ಟೆಹ್ರಾನ್ ನಲುಗಿ ಹೋಗಿದೆ.ಕರ್ನಾಟಕದಲ್ಲಿ ಹಿಜಾಬ್ ಬೇಕು ಅಂತಾ ವಿದ್ಯಾರ್ಥಿನಿಯರು ಬೀದಿಗಿಳಿದು ಹೋರಾಟ ಮಾಡಿದ್ರು. ಹಿಜಾಬ್ ಹಂಗಾಮ

ಮುಸ್ಲಿಂ ರಾಷ್ಟ್ರ ಇರಾನ್ ನಲ್ಲಿ ಹಿಜಾಬ್ ವಿರುದ್ದ ತಿರುಗಿ ಬಿದ್ದ ಯುವತಿಯರು| ಭದ್ರತಾ ಪಡೆ ಗುಂಡಿಗೆ ಐವರು ಸಾವು Read More »

ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ನಿಧನ

ಸಮಗ್ರ ನ್ಯೂಸ್: ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ಅವರು ತಮ್ಮ 58 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯಲ್ಲಿ ಹಾಸ್ಯನಟ ಕೊನೆಯುಸಿರೆಳೆದರು. ಆಗಸ್ಟ್ 10 ರಂದು ಹೃದಯಾಘಾತಕ್ಕೊಳಗಾದ ನಂತರ ರಾಜು ಅವರನ್ನು ಏಮ್ಸ್ ಗೆ ದಾಖಲಿಸಲಾಗಿತ್ತು. ಅದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ನಿಧನ Read More »

 ಸಿನಿಮಾ ಶೂಟಿಂಗ್ ವೇಳೆ ಬಾಲಿವುಡ್ ಖ್ಯಾತ ನಟನ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್:  ಕಾಶ್ಮೀರದ ಸುಂದರ ಕಣಿವೆಗಳಲ್ಲಿ ಸಿನಿಮಾ ಶೂಟಿಂಗ್‌ ಮಾಡುತ್ತಿದ್ದ ಬಾಲಿವುಡ್‌ ಖ್ಯಾತ ನಟನ ಮೇಲೆ ಕಲ್ಲು ತೂರಾಟ ನಡೆದಿದೆ. ಬಾಲಿವುಡ್‌ನ ಖ್ಯಾತ ನಟ ಇಮ್ರಾನ್ ಹಶ್ಮಿ ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಟ ಇಮ್ರಾನ್ ಹಶ್ಮಿ ಈ ದಿನಗಳಲ್ಲಿ ತಮ್ಮ ಮುಂಬರುವ ಚಿತ್ರದ ಚಿತ್ರೀಕರಣವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಸುತ್ತಿದ್ದಾರೆ. ಇಮ್ರಾನ್ ಹಶ್ಮಿ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಮುಂಬರುವ ಚಿತ್ರ ‘ಗ್ರೌಂಡ್ ಜೀರೋ’ ಚಿತ್ರೀಕರಣದಲ್ಲಿ

 ಸಿನಿಮಾ ಶೂಟಿಂಗ್ ವೇಳೆ ಬಾಲಿವುಡ್ ಖ್ಯಾತ ನಟನ ಮೇಲೆ ಕಲ್ಲು ತೂರಾಟ Read More »

ಅಪಾರ್ಟ್ಮೆಂಟ್ ಕಟ್ಟಡದ ಗೋಡೆ ಕುಸಿದು 4 ಮಂದಿ ಸಾವು

ಸಮಗ್ರ ನ್ಯೂಸ್ : ಅಪಾರ್ಟ್‌ ಮೆಂಟ್‌ ಕಟ್ಟಡದ ಗೋಡೆ ಕುಸಿದು ನಾಲ್ಕು ಮಂದಿ ಮೃತಪಟ್ಟ ಘಟನೆಯೊಂದು ನೋಯ್ಡಾದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. ನೋಯ್ಡಾದ ಸೆಕ್ಟರ್‌ ೨೧ರಂದು ವಸತಿ ಸಂಕೀರ್ಣ ಜಲ್‌ ವಾಯು ವಿಹಾರದಲ್ಲಿ ಈ ಘಟನೆ ಸಂಭವಿಸಿದ್ದು, ೧೨ ಮಂದಿ ಅವಶೇಷಗಳಡಿ ಸಿಲುಕಿದ್ದು, ಬುಲ್ಡೋಜರ್‌ ಮೂಲಕ ರಕ್ಷಣಾ ಕಾರ್ಯ ನಡೆದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತೆರಳಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಗೋಡೆಯ ಇಟ್ಟಿಗೆಗಳನ್ನು ತೆಗೆಯುವಂತೆ

ಅಪಾರ್ಟ್ಮೆಂಟ್ ಕಟ್ಟಡದ ಗೋಡೆ ಕುಸಿದು 4 ಮಂದಿ ಸಾವು Read More »

ಬಂದರಿನಲ್ಲಿ‌ ಸರಕು ಇಳಿಸುವಾಗ ನೋಡನೋಡುತ್ತಿದ್ದಂತೆ ಮುಳುಗಿದ ಹಡಗು

ಸಮಗ್ರ ನ್ಯೂಸ್: ಸರಕು ಇಳಿಸುವಾಗ ಬೃಹತ್ ಹಡಗೊಂದು ಟರ್ಕಿ ಬಂದರಿನಲ್ಲಿ ಮುಳುಗಿರುವ ಘಟನೆ ಕಳೆದ ಶನಿವಾರ ನಡೆದಿದೆ. ಬಂದರಿಗೆ ಬಂದ ಸೀ ಈಗಲ್ ಎಂಬ ಹೆಸರಿನ ನೌಕೆಯಿಂದ ಹಲವಾರು ಕಂಟೇನರ್‌ಗಳನ್ನು ಹೊರ ತೆಗೆಯಲಾಗುತ್ತಿತ್ತು. ಈ ವೇಳೆ ನೌಕೆ ಮುಳುಗಲಾರಂಭಿಸಿದೆ. ಅದರ ದೃಶ್ಯಾವಳಿ ವೈರಲ್‌ ಆಗುತ್ತಿವೆ. ಸೀ ಈಗಲ್ ನೌಕೆಯನ್ನು 1984 ರಲ್ಲಿ ನಿರ್ಮಿಸಲಾಗಿದೆ. 3120 ಡಿಡಬ್ಲ್ಯೂಟಿ ಸರಕು ಹಡಗು ಕೆಳಗಿಳಿದ ಸಂದರ್ಭದಲ್ಲಿ ಪೋರ್ಟ್ ಲಿಫ್ಟ್ ಟ್ರಕ್ ಕಂಟೈನರ್‌ಗಳನ್ನು ಇಳಿಸುವುವಾಗ ಮುಳುಗಲು ಪ್ರಾರಂಭಿಸಿದೆ. ಅಲ್ಲಿದ್ದ ಜನರು ಭಯಭೀತರಾಗಿ ಓಡುವುದನ್ನು

ಬಂದರಿನಲ್ಲಿ‌ ಸರಕು ಇಳಿಸುವಾಗ ನೋಡನೋಡುತ್ತಿದ್ದಂತೆ ಮುಳುಗಿದ ಹಡಗು Read More »

ಮೊಬೈಲ್ ನಲ್ಲಿ ಬ್ಲೂಪಿಲಂ ನೋಡ್ತಿದ್ದೀರಾ? ಹಾಗಿದ್ರೆ ಈ ಸ್ಟೋರಿ ಒಮ್ಮೆ ಓದ್ಬಿಡಿ…

ಸಮಗ್ರ ನ್ಯೂಸ್: ಉಚಿತ ಡಾಟಾ ಮತ್ತು ಅಂಡ್ರಾಯ್ಡ್ ಮೊಬೈಲ್ ಗಳ ಯಥೇಚ್ಚ ಬಳಕೆಯಿಂದ ಇಂದು ಮೊಬೈಲ್ ನಲ್ಲಿ ಬ್ಲೂ ಪಿಲಂ ನೋಡುವವರ ಸಂಖ್ಯೆ ಹೆಚ್ಚೇ ಇದೆ. ಇದರಿಂದಾಗಿ ಭಾರತೀಯ ಬ್ಯಾಂಕಿಂಗ್ ಗ್ರಾಹಕರು SOVA ಆಂಡ್ರಾಯ್ಡ್ ಟ್ರೋಜನ್ ಅನ್ನು ಬಳಸಿಕೊಂಡು ಹೊಸ ರೀತಿಯ ಮೊಬೈಲ್ ಬ್ಯಾಂಕಿಂಗ್ ಮಾಲ್ವೇರ್ ಗಳಿಗೆ ಗುರಿಯಾಗುತ್ತಿದ್ದಾರೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (CERT-In) ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. SOVA ಈ ಹಿಂದೆ USA

ಮೊಬೈಲ್ ನಲ್ಲಿ ಬ್ಲೂಪಿಲಂ ನೋಡ್ತಿದ್ದೀರಾ? ಹಾಗಿದ್ರೆ ಈ ಸ್ಟೋರಿ ಒಮ್ಮೆ ಓದ್ಬಿಡಿ… Read More »