ದೇಶ-ವಿದೇಶ

ಭಾರೀ ಪ್ರತಿಭಟನೆ ವೇಳೆ ಶ್ರೀಲಂಕಾ ತೊರೆದಿದ್ದ ಮಾಜಿ ಅಧ್ಯಕ್ಷ ತಾಯ್ನಾಡಿಗೆ ವಾಪಸ್

ಕೊಲಂಬೋ: ಜುಲೈನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಾಗರಿಕರು ನಡೆಸಿದ ಭಾರೀ ಪ್ರತಿಭಟನೆ ಹಿನ್ನೆಲೆ ಶ್ರೀಲಂಕಾದಿಂದ ಪಲಾಯನಗೈದಿದ್ದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಶನಿವಾರ ಮುಂಜಾನೆ ತಾಯ್ನಾಡಿಗೆ ಮರಳಿದ್ದಾರೆ. ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಜನರು ಹಿಂಸಾತ್ಮಕ ಪ್ರತಿಭಟನೆ ನಡೆಸಿ, ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು. ಜುಲೈ 9 ರಂದು ಪ್ರತಿಭಟನಾಕಾರರು ರಾಜಪಕ್ಸೆ ಅವರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಶ್ರೀಲಂಕಾದಿಂದ ಪಲಾಯನಗೈದಿದ್ದ ರಾಜಪಕ್ಸೆ […]

ಭಾರೀ ಪ್ರತಿಭಟನೆ ವೇಳೆ ಶ್ರೀಲಂಕಾ ತೊರೆದಿದ್ದ ಮಾಜಿ ಅಧ್ಯಕ್ಷ ತಾಯ್ನಾಡಿಗೆ ವಾಪಸ್ Read More »

ಬ್ರಿಟನ್ ನಲ್ಲಿ ಮತದಾನ ಪ್ರಕ್ರಿಯೆ ಅಂತ್ಯ| ಸೆ.5ಕ್ಕೆ‌ ಮತ ಎಣಿಕೆ; ಪ್ರಧಾನಿಯಾಗ್ತಾರಾ ರಿಷಿ ಸುನಕ್?

ಸಮಗ್ರ ನ್ಯೂಸ್: ಟೋರಿ ಪಕ್ಷದ ಮುಖ್ಯಸ್ಥ ಹಾಗೂ ಬ್ರಿಟನ್‌ ಪ್ರಧಾನಿ ಆಯ್ಕೆಗಾಗಿ ಪಕ್ಷದ ಕಾರ್ಯಕರ್ತರಿಂದ ನಡೆದ ಮತ ಚಲಾವಣೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯಗೊಂಡಿದೆ. ಸೆ. 5ರಂದು ಮತ ಎಣಿಕೆ ನಡೆಯಲಿದ್ದು, ಕಣದಲ್ಲಿರುವ ಮಾಜಿ ಸಚಿವ ರಿಷಿ ಸುನಕ್‌ ಹಾಗೂ ವಿದೇಶಾಂಗ ಕಾರ್ಯದರ್ಶಿ ಲಿಜ್‌ ಟ್ರಸ್‌ ಪೈಕಿ ಯಾರು ಅಧಿಕಾರದ ಗದ್ದುಗೆ ಏರಲಿದ್ದಾರೆ ಎಂಬುದು ಆ ದಿನ ಬಹಿರಂಗವಾಗಲಿದೆ. ‘ಕಳೆದ ಒಂದು ತಿಂಗಳಿನಿಂದ ಮತ ಚಲಾಯಿಸುವ ಪ್ರಕ್ರಿಯೆ ನಡೆದಿದೆ. ಟೋರಿ ಪಕ್ಷದ 1.60 ಲಕ್ಷದಷ್ಟು ಸದಸ್ಯರು ತಮ್ಮ ಹಕ್ಕು

ಬ್ರಿಟನ್ ನಲ್ಲಿ ಮತದಾನ ಪ್ರಕ್ರಿಯೆ ಅಂತ್ಯ| ಸೆ.5ಕ್ಕೆ‌ ಮತ ಎಣಿಕೆ; ಪ್ರಧಾನಿಯಾಗ್ತಾರಾ ರಿಷಿ ಸುನಕ್? Read More »

ಮಂಗಳೂರು: ಪ್ರಧಾನಿ ಸಮಾವೇಶದಲ್ಲಿ ಲೋಪ ಆಗದೆ ಸಕ್ಸಸ್| ಆದರೆ ಜನಸಾಮಾನ್ಯನಿಗೆ ಆದ ಲೋಪಕ್ಕೆ ಯಾರು ಹೊಣೆ?

ಸಮಗ್ರ ನ್ಯೂಸ್: ಸೆ.2 ರಂದು ನಡೆದ ಪ್ರಧಾನ ಮಂತ್ರಿಯವರ ಸಮಾವೇಶದಲ್ಲಿ ಯಾವುದೇ ಲೋಪ ಆಗದಂತೆ ಭದ್ರತೆ ಕಲ್ಪಿಸಲಾಗಿತ್ತು. ಆದರೆ ಈ ಕಾರ್ಯಕ್ರಮದಿಂದ ಸಮಾಜಕ್ಕೆ, ಸಾರ್ವಜನಿಕರಿಗೆ ಆದ ಲೋಪಕ್ಕೆ ಯಾರು ಹೊಣೆ?ಎಂಬ ಪ್ರಶ್ನೆ ಎದುರಾಗಿದೆ. ಪ್ರಧಾನ ಮಂತ್ರಿ ಮಂಗಳೂರಿಗೆ ಬರುತ್ತಿರುವ ಸುದ್ದಿ ಆಗುತ್ತಿದಂತೆ ದ.ಕ ಜಿಲ್ಲೆ ಸೇರಿದಂತೆ ಅಕ್ಕ ಪಕ್ಕ ಜಿಲ್ಲೆಯ ಲಕ್ಷಾಂತರ ಜನ ವಿಶ್ವ ನಾಯಕನಿಗೆ ಸ್ವಾಗತ ಕೋರಲು ಸಿದ್ದರಾಗಿದ್ದರು. ಈ ಹಿನ್ನಲೆ ಪ್ರಧಾನ ಮಂತ್ರಿಯವರ ಸಮಾವೇಶದಲ್ಲಿ ಯಾವುದೇ ಲೋಪ ಉಂಟಾಗದಂತೆ ಬಿಜೆಪಿ ಘಟಾನುಘಟಿ ನಾಯಕರ ಆದೇಶದಂತೆ

ಮಂಗಳೂರು: ಪ್ರಧಾನಿ ಸಮಾವೇಶದಲ್ಲಿ ಲೋಪ ಆಗದೆ ಸಕ್ಸಸ್| ಆದರೆ ಜನಸಾಮಾನ್ಯನಿಗೆ ಆದ ಲೋಪಕ್ಕೆ ಯಾರು ಹೊಣೆ? Read More »

ಕಚ್ ಮತ್ತು ಭುಜ್ ನಲ್ಲಿ ನಡೆದ ರೋಡ್ ಶೋ ವೈರಲ್| ಮಂಗಳೂರಿನಲ್ಲಿ ಇಷ್ಟೊಂದು ಜನ ಸೇರಿದ್ದರೇ? ಪ್ಯಾಕ್ಟ್ ಚೆಕ್

ಸಮಗ್ರ ನ್ಯೂಸ್: ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಾಗೂ ತಮ್ಮ ತವರು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಆ.28ರ ಭಾನುವಾರ ಕಚ್ ಜಿಲ್ಲೆಯ ಭುಜ್ ಪಟ್ಟಣದಲ್ಲಿ ರೋಡ್ ಶೋ ನಡೆಸಿದ್ದರು. ಇದೇ ವಿಡಿಯೋವನ್ನು ಕೆಲವರು ಮಂಗಳೂರಿನಲ್ಲಿ ಸೇರಿದ್ದ ಜನಸ್ತೋಮ ಎಂದು ಸ್ಟೇಟಸ್ ಹಾಕಿದ್ದು, ಈ ವಿಡಿಯೋ ವೈರಲ್ ಆಯಿತು. ಈ ವಿಡಿಯೋದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನಸಮೂಹವು ಮೋದಿ ಮೋದಿ ಎಂದು ಕೂಗುತ್ತಲೇ ಇದ್ದರು ಮತ್ತು ತ್ರಿವರ್ಣ ಧ್ವಜವನ್ನು ಬೀಸುತ್ತಾ ಪ್ರಧಾನಿಯವರ

ಕಚ್ ಮತ್ತು ಭುಜ್ ನಲ್ಲಿ ನಡೆದ ರೋಡ್ ಶೋ ವೈರಲ್| ಮಂಗಳೂರಿನಲ್ಲಿ ಇಷ್ಟೊಂದು ಜನ ಸೇರಿದ್ದರೇ? ಪ್ಯಾಕ್ಟ್ ಚೆಕ್ Read More »

ರಸ್ತೆ ಅಪಘಾತ ದಲ್ಲಿ ಪಂಜಾಬಿನ ಜನಪ್ರಿಯ ಗಾಯಕ ನಿಧನ

ಸಮಗ್ರ ನ್ಯೂಸ್:  ಪಂಜಾಬಿನ ಜನಪ್ರಿಯ ಗಾಯಕ ನಿರ್ವೈರ್ ಸಿಂಗ್ ನಿಧನರಾಗಿದ್ದಾರೆ. ಆಸ್ಟ್ರೇಲಿಯಾದ ಡಿಗ್ಗರ್ಸ್ ರೆಸ್ಟ್ ನಲ್ಲಿರುವ ಬುಲ್ಲಾ ಡಿಗ್ಗರ್ಸ್ ರೆಸ್ಟ್ ರಸ್ತೆಯಲ್ಲಿ ಈ ಭೀಕರ ಅಪಘಾತ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೆಲ್ಬೋರ್ನ್ ಬಳಿ ಒಟ್ಟು ಮೂರು ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ 42 ವರ್ಷ ವಯಸ್ಸಿನ ನಿರ್ವೈರ್ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮಹಿಳೆಯೊಬ್ಬರಿಗೆ ಗಾಯವಾಗಿದ್ದು, ಅವರನ್ನು ಸ್ಥಳಿಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಪಂಜಾಬ್ ಸಂಗೀತ

ರಸ್ತೆ ಅಪಘಾತ ದಲ್ಲಿ ಪಂಜಾಬಿನ ಜನಪ್ರಿಯ ಗಾಯಕ ನಿಧನ Read More »

ಸರ್ಕಾರಿ ಆಸ್ಪತ್ರೆ ಯಡವಟ್ಟು; ಮಗುವನ್ನು ಹೊರತೆಗೆದು ಬೆಳವಣಿಗೆಯಾಗಿಲ್ಲವೆಂದು ಪುನಃ ಗರ್ಭದಟ್ಟಿದ್ದು ಹೊಲಿಗೆ

ಸಮಗ್ರ ನ್ಯೂಸ್: ಅಸ್ಸಾಂನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಯಡವಟ್ಟು ಹೊಟ್ಟೆನೋವಿನಿಂದ ಬಳಲುತ್ತಿದ್ದ ಏಳು ತಿಂಗಳ ಗರ್ಭಿಣಿ ಅಸ್ಸಾಂನ ಬರಾಕ್ ಕಣಿವೆಯಲ್ಲಿರುವ ಕರೀಂಗಂಜ್ ಸಿವಿಲ್ ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ.ಆಶಿಶ್ ಕುಮಾರ್ ಬಿಸ್ವಾಸ್ ಅವರು ಯಾವುದೇ ಪರೀಕ್ಷೆ ನಡೆಸದೆ 12 ದಿನಗಳ ಹಿಂದೆ ಆಸ್ಪತ್ರೆಗೆ ಬಂದಾಗ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆದರೆ ಭ್ರೂಣವು ಬೆಳವಣಿಗೆಯಾಗದಿರುವುದನ್ನು ಕಂಡು ಮತ್ತು ಗಾತ್ರದಲ್ಲಿ ತುಂಬಾ ಚಿಕ್ಕದಾಗಿದೆ ಎಂದು ತಿಳಿದ ತಕ್ಷಣ ಮತ್ತೆ ಭ್ರೂಣವನ್ನು ಗರ್ಭದೊಳಗೆ ಇರಿಸಿ ಹೊಲಿಗೆ ಹಾಕಿದ್ದಾರೆ. ಬುಧವಾರದಂದು ಮಹಿಳೆಯ

ಸರ್ಕಾರಿ ಆಸ್ಪತ್ರೆ ಯಡವಟ್ಟು; ಮಗುವನ್ನು ಹೊರತೆಗೆದು ಬೆಳವಣಿಗೆಯಾಗಿಲ್ಲವೆಂದು ಪುನಃ ಗರ್ಭದಟ್ಟಿದ್ದು ಹೊಲಿಗೆ Read More »

ಕಡಲನಗರಿಯಲ್ಲಿ ಪ್ರಧಾನಮಂತ್ರಿ| ಮಂಗಳೂರಿನಿಂದ ನೇರಪ್ರಸಾರ

ಸಮಗ್ರ ನ್ಯೂಸ್: ವಿವಿಧ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ‌ ಜೊತೆ ಸಂವಾದ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ನೇರ ಪ್ರಸಾರ ಚಂದನ ವಾಹಿನಿಯ ಕೃಪೆಯೊಂದಿಗೆ

ಕಡಲನಗರಿಯಲ್ಲಿ ಪ್ರಧಾನಮಂತ್ರಿ| ಮಂಗಳೂರಿನಿಂದ ನೇರಪ್ರಸಾರ Read More »

ಎಸ್​ಎಸ್​ಎಲ್​ಸಿ ಆದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಅವಕಾಶ

ಸಮಗ್ರ ನ್ಯೂಸ್: ಭಾರತೀಯ ಅಂಚೆ ಇಲಾಖೆಯಲ್ಲಿ (India Post Office) 20 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸ್ಟಾಫ್​​ ಕಾರ್​​ ಡ್ರೈವರ್​ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಮತ್ತು ನವದೆಹಲಿಯಲ್ಲಿ ಈ ಹುದ್ದೆಗಳ ಭರ್ತಿ ನಡೆಯಲಿದೆ. ಎಸ್​ಎಸ್​ಎಲ್​ಸಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 26 ಸೆಪ್ಟೆಂಬರ್​ ಆಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ,

ಎಸ್​ಎಸ್​ಎಲ್​ಸಿ ಆದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಅವಕಾಶ Read More »

ಎಲ್ ಪಿಜಿ ಸಿಲಿಂಡರ್ ಬೆಲೆ 91.5 ರೂ.ಇಳಿಕೆ

ನವದೆಹಲಿ : ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಗಳ ಬೆಲೆಯನ್ನು ಕಡಿಮೆ ಮಾಡಿದ್ದು, ಇಂಡಿಯನ್ ಆಯಿಲ್ ಸೆಪ್ಟೆಂಬರ್ 1 ರಂದು ಬಿಡುಗಡೆ ಮಾಡಿದ ಬೆಲೆಗಳ ಪ್ರಕಾರ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.5 ರೂ.ಗೆ ಇಳಿಸಲಾಗಿದೆ. ಈ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ವಾಣಿಜ್ಯ ಸಿಲಿಂಡರ್ 1,885 ರೂ.ಗಳನ್ನು ಪಾವತಿಸಬೇಕಾಗುತ್ತದೆ. ಈ ಮೊದಲು ಇದರ ಬೆಲೆ 1976.5 ರೂ. ಇತ್ತು. ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಾಗುತ್ತಿರುವುದು ಇದು ಸತತ ಐದನೇ ಬಾರಿ. ಮೇ ತಿಂಗಳಲ್ಲಿ

ಎಲ್ ಪಿಜಿ ಸಿಲಿಂಡರ್ ಬೆಲೆ 91.5 ರೂ.ಇಳಿಕೆ Read More »

ಏಕರೂಪದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ನಿರ್ಧಾರ

ನವದೆಹಲಿ : ದೇಶಾದ್ಯಂತ ಏಕರೂಪದಲ್ಲಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ಇದಕ್ಕಾಗಿ, ಹೊಸ ಪರೀಕ್ಷಾ ನಿಯಂತ್ರಕ ಸಂಸ್ಥೆ ಪರಾಖ್ (PARAKH) ಅನ್ನು ರಚಿಸಲಾಗಿದೆ. ದೇಶಾದ್ಯಂತ ಬೋರ್ಡ್ ಪರೀಕ್ಷೆಗಳಲ್ಲಿ ಸಮಾನತೆಯನ್ನು ತರುವುದು. 10 ಮತ್ತು 12 ನೇ ತರಗತಿಯ ಮಟ್ಟದಲ್ಲಿ ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಲು ಏಕರೂಪದ ಚೌಕಟ್ಟನ್ನು ರಚಿಸುವುದು. ಪ್ರಸ್ತುತ, ಸಿಬಿಎಸ್‌ಇ ಮತ್ತು ಐಸಿಎಸ್‌ಇ ಹೊರತುಪಡಿಸಿ, ದೇಶದ ವಿವಿಧ ರಾಜ್ಯಗಳಲ್ಲಿ ರಾಜ್ಯ ಬೋರ್ಡ್ ಪರೀಕ್ಷೆಗಳ ಮಟ್ಟವು ವಿಭಿನ್ನವಾಗಿದೆ. ಇದು ಮಕ್ಕಳ ಅಂಕಗಳಲ್ಲಿ ದೊಡ್ಡ ವ್ಯತ್ಯಾಸವನ್ನು

ಏಕರೂಪದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ನಿರ್ಧಾರ Read More »