ದೇಶ-ವಿದೇಶ

ಗೌತಮ್ ಅದಾನಿ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿ

ಸಮಗ್ರ ನ್ಯೂಸ್: ಫೋರ್ಬ್ಸ್ ರಿಯಲ್ ಟೈಮ್ ಬಿಲಿಯನೇರ್‌ಗಳ ಪಟ್ಟಿಯ ಪ್ರಕಾರ, ಅದಾನಿ ಅವರ ನಿವ್ವಳ ಮೌಲ್ಯವು ಸೆಪ್ಟೆಂಬರ್ 16, 2022 ರ ಹೊತ್ತಿಗೆ 155.7 ಬಿಲಿಯನ್ ಡಾಲರ್ ಆಗಿದೆ. ಬಿಲಿಯನೇರ್ ಉದ್ಯಮಿ ಗೌತಮ್ ಅದಾನಿ ಈಗ ವಿಶ್ವದ ಎರಡನೇ ಅತಿ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಫೋರ್ಬ್ಸ್ ರಿಯಲ್ ಟೈಮ್ ಬಿಲಿಯನೇರ್‌ಗಳ ಪಟ್ಟಿಯ ಪ್ರಕಾರ, ಅದಾನಿ ಅವರ ನಿವ್ವಳ ಮೌಲ್ಯವು ಸೆಪ್ಟೆಂಬರ್ 16, 2022 ರ ಹೊತ್ತಿಗೆ 155.7 ಬಿಲಿಯನ್ ಡಾಲರ್ ಆಗಿದೆ, ಇದು 5.5 ಬಿಲಿಯನ್ ಡಾಲರ್ ಅಥವಾ

ಗೌತಮ್ ಅದಾನಿ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿ Read More »

ನಾಳೆ ಪ್ರಧಾನಿ ಮೋದಿ ಹುಟ್ಟುಹಬ್ಬ| ಹುಟ್ಟಿದ ಪ್ರತೀ ಮಗುವಿಗೂ ಸಿಗಲಿದೆ ಚಿನ್ನದ ಉಂಗುರ, 720 ಕೆ.ಜಿ ಮೀನು!!

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17 (ನಾಳೆ)ರಂದು ತಮಿಳುನಾಡಿನ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಘಟಕವು ನಾಳೆ ಜನಿಸಿದ ಪ್ರತಿ ಮಗುವಿಗೆ ಚಿನ್ನದ ಉಂಗುರವನ್ನು ನೀಡುವುದಾಗಿ ಘೋಷಿಸಿದೆ. ಅಷ್ಟೇ ಅಲ್ಲದೇ, 720 ಕೆಜಿ ಮೀನುಗಳನ್ನು ಸಹ ವಿತರಿಸಲಾಗುತ್ತದೆ. ಈ ಯೋಜನೆಗಾಗಿ ಪಕ್ಷವು ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು ಆಯ್ಕೆ ಮಾಡಿದೆ ಎಂದು ರಾಜ್ಯದ ಸಚಿವ ಎಲ್ ಮುರುಗನ್ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ಪ್ರತಿ ಉಂಗುರವು 2 ಗ್ರಾಂ ತೂಗುತ್ತದೆ. ಸ್ಥಳೀಯ ಘಟಕದ ಪ್ರಕಾರ, ಸೆಪ್ಟೆಂಬರ್

ನಾಳೆ ಪ್ರಧಾನಿ ಮೋದಿ ಹುಟ್ಟುಹಬ್ಬ| ಹುಟ್ಟಿದ ಪ್ರತೀ ಮಗುವಿಗೂ ಸಿಗಲಿದೆ ಚಿನ್ನದ ಉಂಗುರ, 720 ಕೆ.ಜಿ ಮೀನು!! Read More »

ರಷ್ಯಾ ಅಧ್ಯಕ್ಷ ಪುಟಿನ್ ಕೊಲೆಯತ್ನ

ಸಮಗ್ರ ನ್ಯೂಸ್: ಅಪಘಾತ ಮಾಡಿಸಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರನ್ನು ಹತ್ಯೆಗೈಯ್ಯುವ ಯತ್ನ ನಡೆದಿತ್ತು ಎಂದು ರಷ್ಯಾ ಮಾಧ್ಯಮಗಳು ವರದಿ ಮಾಡಿವೆ. ಪುಟಿನ್‌ ತಮ್ಮ ಲಿಮೋಸಿನ್‌ ಕಾರಿನಲ್ಲಿ ನಿವಾಸಕ್ಕೆ ಹಿಂದಿರುಗುತ್ತಿದ್ದ ವೇಳೆ ಕೊಲೆ ಯತ್ನ ನಡೆದಿದೆ.ಕಾರಿನ ಎಡಭಾಗದ ಮುಂಬದಿಯ ಚಕ್ರಕ್ಕೆ ವಾಹನವೊಂದು ಢಿಕ್ಕಿ ಹೊಡೆದಿದೆ. ಕಾರಿನ ಚಕ್ರದಲ್ಲಿ ಜೋರಾಗಿ ಶಬ್ದವಾಗಿ, ಹೊಗೆ ಎದ್ದಿತ್ತು. ಕೂಡಲೇ ಅಧ್ಯಕ್ಷರನ್ನು ಬಚಾವ್‌ ಮಾಡಿ, ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು. ಈ ಮೂಲಕ ಹತ್ಯೆ ಯತ್ನವನ್ನು ವಿಫ‌ಲಗೊಳಿಸಲಾಯಿತು ಎಂದು ವರದಿ ಹೇಳಿದೆ. ತಾವು

ರಷ್ಯಾ ಅಧ್ಯಕ್ಷ ಪುಟಿನ್ ಕೊಲೆಯತ್ನ Read More »

ಯೋಗಿನಾಡಲ್ಲಿ ದಲಿತ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರವೆಸಗಿ ಕೊಲೆ| ಮತ್ತೊಂದು ಕರಾಳ ಘಟನೆಗೆ ಸಾಕ್ಷಿಯಾಯ್ತು ಲಖೀಂಪುರ

ಸಮಗ್ರ ನ್ಯೂಸ್: ಯೋಗಿ ಆದಿತ್ಯನಾಥ್ ರವರ ರಾಜ್ಯ ಉತ್ತರ ಪ್ರದೇಶದ ಲಖೀಂಪುರಖೇರಿಯಲ್ಲಿ ಇಬ್ಬರು ದಲಿತ ಸಹೋದರಿಯರು ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಪ್ರಾಪ್ತ ವಯಸ್ಸಿನ ಈ ಬಾಲಕಿಯರ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಆರು ಮಂದಿಯನ್ನು ಬಂಧಿಸಲಾಗಿದೆ. 15 ಮತ್ತು 17 ವರ್ಷದ ಈ ಹೆಣ್ಣುಮಕ್ಕಳನ್ನು ಇಬ್ಬರು ಆರೋಪಿಗಳು ಮದುವೆ ಮಾಡಿಕೊಳ್ಳುವುದಾಗಿ ಹೇಳಿ, ನಾಲ್ವರ ಜತೆಗೆ ಸೇರಿಕೊಂಡು ಅತ್ಯಾಚಾರ ಎಸಗಿ, ಕತ್ತುಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಯೋಗಿನಾಡಲ್ಲಿ ದಲಿತ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರವೆಸಗಿ ಕೊಲೆ| ಮತ್ತೊಂದು ಕರಾಳ ಘಟನೆಗೆ ಸಾಕ್ಷಿಯಾಯ್ತು ಲಖೀಂಪುರ Read More »

ಉಕ್ರೇನ್ ನ ಅಧ್ಯಕ್ಷ ಝೆಲೆನ್ ಸ್ಕಿ ಅವರ ಕಾರು ಅಪಘಾತ; ಗಂಭೀರ ಗಾಯ

ಸಮಗ್ರ ನ್ಯೂಸ್ : ಉಕ್ರೇನ್‍ನ ಅಧ್ಯಕ್ಷ ಝೆಲೆನ್‍ಸ್ಕಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಇಂದು ಬೆಳಗ್ಗೆ ನಡೆದಿದೆ. ರಷ್ಯಾ ವಿರುದ್ಧ ನಡೆಯುತ್ತಿರುವ ಯುದ್ಧದ ನಡೆವೆಯೇ ಉಕ್ರೇನ್ ಸೇನಾ ಪಡೆಯ ಯೋಧರನ್ನು ಭೇಟಿ ಮಾಡಿ ಕೈವ್‍ಗೆ ತೆರಳುತ್ತಿದ್ದಾಗ ಅವರ ಕಾರು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತವಾಗುತ್ತಿದ್ದಂತೆಯೇ ಗಾಯಗೊಂಡಿದ್ದ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ ಎಂದು ವೈದ್ಯರು

ಉಕ್ರೇನ್ ನ ಅಧ್ಯಕ್ಷ ಝೆಲೆನ್ ಸ್ಕಿ ಅವರ ಕಾರು ಅಪಘಾತ; ಗಂಭೀರ ಗಾಯ Read More »

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್ ನಲ್ಲಿ ಬೆಂಕಿ

ಮಸ್ಕತ್ : ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯೊಂದು ಒಮಾನ್ನ ಮಸ್ಕತ್ ನಲ್ಲಿ ನಡೆದಿದೆ. ಮಸ್ಕತ್ ವಿಮಾನ ನಿಲ್ದಾಣದಲ್ಲಿ ವಿಮಾನವು ಟೇಕ್ ಆಫ್ ಮಾಡುವ ಮೊದಲು ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಅದರಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಈ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಕೊಚ್ಚಿಗೆ ಹೊರಟಿತ್ತು. ವಿಮಾನದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಟ್ಟು 145 ಪ್ರಯಾಣಿಕರಿದ್ದರು. ಅವರೆಲ್ಲರನ್ನು ವಿಮಾನದಿಂದ ಟರ್ಮಿನಲ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್ ನಲ್ಲಿ ಬೆಂಕಿ Read More »

ಕೆಎಂಎಫ್ ಕಾರ್ಯಕ್ಕೆ ಹರ್ಷ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ

ಸಮಗ್ರ ನ್ಯೂಸ್ – ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದರು. ಉತ್ತರ ಪ್ರದೇಶದ ಗ್ರೇಟರ್ ನೋಯಿಡಾ ನಗರದಲ್ಲಿ ಆರಂಭಗೊಂಡಿರುವ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ನ ನಂದಿನಿ ಉತ್ಪನ್ನಗಳ ಮಳಿಗೆಗೆ ಭೇಟಿ ನೀಡಿದ ಅವರು, ಸಹಕಾರಿ ವಲಯದಲ್ಲಿ ಕರ್ನಾಟಕದ ಕೆಎಂಎಫ್ ಉತ್ತಮ ಕಾರ್ಯಕ್ಕೆ ಹರ್ಷ ವ್ಯಕ್ತಪಡಿಸಿದರು. ಹೈನುಗಾರಿಕೆ ಅವಲಂಬಿಸಿರುವ ರೈತ ಸಮುದಾಯ ಅದರಲ್ಲೂ ವಿಶೇಷವಾಗಿ ರೈತ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ವಿಶೇಷ

ಕೆಎಂಎಫ್ ಕಾರ್ಯಕ್ಕೆ ಹರ್ಷ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ Read More »

ಹೋಟೆಲ್ ನಲ್ಲಿ ಅಗ್ನಿ ದುರಂತ ; 6 ಮಂದಿ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್ : ಹೋಟೆಲ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಮಹಿಳೆ ಸೇರಿದಂತೆ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಹೈದಾರಾಬಾದ್ ನ ಸಿಕಂದರಾಬಾದ್ ನಲ್ಲಿ ನಡೆದಿದೆ. ಸಿಕಂದರಾಬಾದ್ ನ ರೂಬಿ ಹೋಟೆಲ್ ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿನ ರೂಬಿ ಎಲೆಕ್ಟ್ರಿಕ್ ವೆಹಿಕಲ್ ಶೋರಂ ನಲ್ಲಿ ಬ್ಯಾಟರಿ ಸ್ಪೋಟಗೊಂಡು, ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಈ ವೇಳೆ ಹೋಟೆಲ್ ನಲ್ಲಿದ್ದ ಮಹಿಳೆ ಸೇರಿದಂತೆ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೋಟೆಲ್ ನಲ್ಲಿ ಅಗ್ನಿ ದುರಂತ ; 6 ಮಂದಿ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ Read More »

ನಿಮ್ಮ ಫೋನ್‌ನಲ್ಲಿ ಈ ಆ್ಯಪ್ ಗಳು ಡೇಂಜರ್!

ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಅಪಯಾಕಾರಿ, ಅಕ್ರಮ ಆಯಪ್‌ಗಳಿಗೆ ಪ್ರವೇಶವಿಲ್ಲ. ಆದರೆ ಹಲವು ಬಾರಿ ಹ್ಯಾಕರ್‌ಗಳು ಗೂಗಲ್ ಪ್ಲೇ ಸ್ಟೋರ್ ಕಣ್ತಪ್ಪಿಸಿ ಅಪಾಯಾಕಾರಿ ಆಯಪ್‌ಗಳನ್ನು ಸೇರಿಸುತ್ತಾರೆ. ಹೀಗಾಗಿ ಹ್ಯಾಕರ್‌ಗಳು ಸೇರಿಸಿದ 35ಕ್ಕೂ ಹೆಚ್ಚು ಆಯಪ್‌ಗಳು ಅತ್ಯಂತ ಅಪಾಯಕಾರಿ ಎಂದು ಸೈಬರ್ ಸೆಕ್ಯೂರಿಟಿ ಟೆಕ್ನಾಲಜಿ ಸಂಸ್ಥೆ ಹೇಳಿದೆ. ಆಯಂಡ್ರಾಯ್ಡ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿರುವ 35 ಆಯಪ್ ಕುರಿತು ಗೂಗಲ್‌ಗೆ ಮಾಹಿತಿ ನೀಡಲಾಗಿದೆ. ಈ ಆಯಪ್‌ಗೆ ನಿರ್ಬಂಧ ವಿಧಿಸಲು ಸೈಬರ್ ಸೆಕ್ಯೂರಿಟಿ ಟೆಕ್ನಾಲಜಿ ಸಂಸ್ಥೆ ಸೂಚಿಸಿದೆ. ಸೈಬರ್ ಸೆಕ್ಯೂರಿಟಿ ಟೆಕ್ನಾಲಜಿ ಕಂಪನಿ

ನಿಮ್ಮ ಫೋನ್‌ನಲ್ಲಿ ಈ ಆ್ಯಪ್ ಗಳು ಡೇಂಜರ್! Read More »

ಜ್ಞಾನವ್ಯಾಪಿ ಮಸೀದಿ ವಿವಾದ| ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್ ಅಸ್ತು

ಸಮಗ್ರ ನ್ಯೂಸ್: ಜ್ಞಾನವ್ಯಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಕೋರ್ಟ್‌ ‘ಗ್ರೀನ್‌ ಸಿಗ್ನಲ್‌’ ನೀಡಿದೆ. ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ನಗರದ ಜ್ಞಾನವಾಪಿ ಮಸೀದಿಯೊಳಗೆ ಪೂಜಿಸುವ ಹಕ್ಕನ್ನು ಕೋರಿ ಐವರು ಹಿಂದೂ ಮಹಿಳೆಯರು ದಾಖಲಿಸಿರುವ ಪ್ರಕರಣವನ್ನು ಆಲಿಸಬಹುದೇ ಅಥವಾ ಇಲ್ಲವೇ ಎಂಬುದನ್ನು ವಾರಣಾಸಿಯ ಹಿರಿಯ ನ್ಯಾಯಾಧೀಶರ ನ್ಯಾಯಾಲಯವು ಇಂದು ನಿರ್ಧರಿಸಿದ್ದಾರೆ. ಜಿಲ್ಲಾ

ಜ್ಞಾನವ್ಯಾಪಿ ಮಸೀದಿ ವಿವಾದ| ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್ ಅಸ್ತು Read More »