ಕಡಿಮೆ ಅಂಕ ನೀಡಿದ್ದಕ್ಕೆ ಸಭೆ ನಡೆಸುವ ನೆಪವೊಡ್ಡಿ ಗುರುಗಳನ್ನೇ ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ವಿದ್ಯಾರ್ಥಿ
ಸಮಗ್ರ ನ್ಯೂಸ್ : ಜಾರ್ಖಂಡ್ನ ವಿದ್ಯಾರ್ಥಿಗಳು ಮರಕ್ಕೆ ಕಟ್ಟಿ ಥಳಿಸಿದ ಅಮಾನವೀಯ ಘಟನೆ ನಡೆದಿದೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಅನುತೀರ್ಣ ಆದ ವಿದ್ಯಾರ್ಥಿಗಳು ಸಭೆ ನಡೆಸುವ ನೆಪದಲ್ಲಿ ಶಿಕ್ಷಕರನ್ನು ಕರೆದು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ. ಜಾರ್ಖಂಡ್ನ ದುಮ್ಕಾದ ಹಳ್ಳಿಯೊಂದರ ಶಾಲಾ ವಿದ್ಯಾರ್ಥಿಗಳು ಈ ನೀಚ ಕೃತ್ಯ ಎಸಗಿದವರು. ತಮಗೆ ಶಿಕ್ಷಕರು ಕಡಿಮೆ ಅಂಕಗಳನ್ನು ನೀಡಿದರು ಎಂದು ಎಲ್ಲ ಶಿಕ್ಷಕರನ್ನು ಕರೆದು ಬಳಿಕ ಅವರನ್ನು ಮರಕ್ಕೆ ಕಟ್ಟಿಹಾಕಿದ್ದಾರೆ. ನಂತರ ಎಲ್ಲರ ಮೇಲೆ ಹಲ್ಲೆ ನಡೆಸಿದ್ದರಿಂದ ಗುರುಗಳು […]










