ದೇಶ-ವಿದೇಶ

ತಂದೆಯ ಜನ್ಮದಿನದಂದು ಈ ಭಾವನಾತ್ಮಕ ಸಾಲುಗಳನ್ನು ಬರೆದು ರಾಹುಲ್ ಗಾಂಧಿ ಸ್ಮರಿಸಿದ್ದು ಹೀಗೆ

ಇಂದು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 78ನೇ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದೆಹಲಿಯಲ್ಲಿರುವ ಅವರ ಸ್ಮಾರಕ ಸ್ಥಳ ವೀರಭೂಮಿಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಮ್ಮ ತಂದೆಯ ಜನ್ಮದಿನದಂದು ಅವರನ್ನು ನೆನೆದು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಭಾವನಾತ್ಮಕ ವಿಡಿಯೋ ಹಂಚಿಕೊಂಡಿದ್ದಾರೆ. ಅಪ್ಪಾ, ನೀವು ಪ್ರತಿ‌ಕ್ಷಣವೂ ನನ್ನೊಂದಿಗಿದ್ದೀರಿ, ನನ್ನ ಹೃದಯದಲ್ಲಿ ನೆಲೆಸಿದ್ದೀರಿ. ಈ‌ […]

ತಂದೆಯ ಜನ್ಮದಿನದಂದು ಈ ಭಾವನಾತ್ಮಕ ಸಾಲುಗಳನ್ನು ಬರೆದು ರಾಹುಲ್ ಗಾಂಧಿ ಸ್ಮರಿಸಿದ್ದು ಹೀಗೆ Read More »

ಹಿರಿಯ ನಾಗರೀಕ ರೇಲ್ವೆ ಪ್ರಯಾಣಿಕರಿಗೆ ಇಲ್ಲಿದೆ ಸಿಹಿ ಸುದ್ದಿ

ರೈಲು ಪ್ರಯಾಣಿಕರಿಗೆ ಕೇಂದ್ರ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಹಿರಿಯರ ರಿಯಾಯಿತಿ ಟಿಕೆಟ್ ದರದಲ್ಲಿನ ಕೆಲ ನಿಗಮಗಳನ್ನು ಬದಲಾಯಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ.  ಕೊರೋನಾ ಸಮಯದಲ್ಲಿ ಹಿರಿಯ ನಾಗರೀಕರು ಸೇರಿದಂತೆ ಇತರ ಆಯ್ದ ವರ್ಗಗಳ ಪ್ರಯಾಣದ ಟಿಕೆಟ್ ದರದಲ್ಲಿ ರಿಯಾಯಿತಿ ನೀಡುವುದನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಸ್ಥಗತಗೊಳಿಸಲಾಗಿದ್ದ ಹಿರಿಯರು, ಕ್ರೀಡಾಪಟುಗಳು ಹಾಗೂ ಇತರ ಆಯ್ದ ವರ್ಗಗಳ ರಿಯಾಯಿತಿ ಟಿಕೆಟ್ ದರ ಯೋಜನೆನ್ನು ಮತ್ತೆ ಆರಂಭಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ. ಹಿರಿಯರ ರಿಯಾಯಿತಿ ಟಿಕೆಟ್ ದರದಲ್ಲಿ ಮಹಿಳೆಯರಿಗೆ ಕನಿಷ್ಠ

ಹಿರಿಯ ನಾಗರೀಕ ರೇಲ್ವೆ ಪ್ರಯಾಣಿಕರಿಗೆ ಇಲ್ಲಿದೆ ಸಿಹಿ ಸುದ್ದಿ Read More »

ನನಗೆ ಇರುವಷ್ಟು ಹಕ್ಕುಗಳು ನಿಮಗೂ ಇವೆ – ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ

ಸಮಗ್ರ ನ್ಯೂಸ್: ಬಾಂಗ್ಲಾ ದೇಶದಲ್ಲಿರುವ ಹಿಂದೂ ಸಮುದಾಯಕ್ಕೆ ನನಗೆ ಇರುವ ಹಕ್ಕುಗಳೇ ಇವೆ ಎಂದು ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ದುರ್ಗಾ ಪೂಜೆ ಹಬ್ಬದ ಆಚರಣೆಯಲ್ಲಿ ಪಶ್ಚಿಮ ಬಂಗಾಳಕ್ಕಿಂತಲೂ ಢಾಕಾದಲ್ಲಿ ಹೆಚ್ಚಿನ ಮಂಟಪಗಳಿರುತ್ತದೆ ಎಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಪ್ರತಿಪಾದಿಸಿದ್ದಾರೆ. ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಹಿಂದೂ ಸಮುದಾಯದೊಂದಿಗೆ ಸಂವಹ ನಡೆಸಿರುವ ಹಸೀನಾ, ಸಮುದಾಯದ ಮಂದಿ ಅಲ್ಪಸಂಖ್ಯಾತರೆಂದು ಭಾವಿಸಿಕೊಳ್ಳಬಾರದು ಬಾಂಗ್ಲಾದೇಶದಲ್ಲಿ ಧರ್ಮಗಳನ್ನು ಲೆಕ್ಕಿಸದೇ ಎಲ್ಲರೂ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ನಾವು ಎಲ್ಲಾ ಧರ್ಮ, ಮತೀಯರೂ

ನನಗೆ ಇರುವಷ್ಟು ಹಕ್ಕುಗಳು ನಿಮಗೂ ಇವೆ – ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ Read More »

ಅಬಕಾರಿ ಹಗರಣ; ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 15 ಮಂದಿ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ 15 ಆರೋಪಿಗಳನ್ನು ಕೇಂದ್ರೀಯ ತನಿಖಾ ದಳ ತನ್ನ ಎಫ್‌ಐಆರ್ ನಲ್ಲಿ ಪಟ್ಟಿ ಮಾಡಿದೆ. ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ 19 ಸ್ಥಳಗಳಲ್ಲಿ ತನಿಖಾ ಸಂಸ್ಥೆ ಶುಕ್ರವಾರ ದಾಳಿ ನಡೆಸಿದೆ. ಕಳೆದ ವರ್ಷ ನವೆಂಬರ್ನಲ್ಲಿ ಜಾರಿಗೆ ತಂದ ದೆಹಲಿ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಎಫ್‌ಐಆರ್ ದಾಖಲಿಸಿದ ನಂತ್ರ ಕೇಂದ್ರೀಯ ತನಿಖಾ

ಅಬಕಾರಿ ಹಗರಣ; ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 15 ಮಂದಿ ವಿರುದ್ಧ ಎಫ್ಐಆರ್ Read More »

ತಬ್ಬಿಕೊಳ್ಳುವಾಗ ಎಚ್ಚರ; ಹೀಗೂ ಆದೀತು!!

ಸಮಗ್ರ ನ್ಯೂಸ್: ಸಹೋದ್ಯೋಗಿಯೊಬ್ಬ ಬಿಗಿಯಾಗಿ ತಬ್ಬಿಕೊಂಡ ಕಾರಣದಿಂದಾಗಿ ತನ್ನ ಪಕ್ಕೆಲುಬು ಮುರಿದಿದೆ ಎಂದು ಮಹಿಳೆಯೊಬ್ಬಳು ನ್ಯಾಯಾಲಯದ ಮೊರೆ ಹೋಗಿದ್ದಾಳೆ. ಈ ಹಿನ್ನೆಲೆಯಲ್ಲಿ ತಬ್ಬಿಕೊಂಡ ಸಹೋದ್ಯೋಗಿ ಯುವಕನೊಂದಿಗೆ ಯುವತಿಗೆ ಬರೋಬ್ಬರಿ 10,000 ಯುವಾನ್ (₹ 1.16 ಲಕ್ಷ) ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಇಂತಹ ವಿಲಕ್ಷಣ ಘಟನೆಯೊಂದು ಚೀನಾದ ಯುಯಾಂಗ್ ನಗರದ ಹುನಾನ್ ಪ್ರಾಂತ್ಯದಲ್ಲಿ ನಡೆದಿದೆ. ಮಹಿಳಾ ಸಹೋದ್ಯೋಗಿಯೊಂದಿಗೆ ಮಾತನಾಡುತ್ತಿದ್ದಾಗ ಪುರುಷ ಸಹೋದ್ಯೋಗಿಯೊಬ್ಬರು ಅವಳನ್ನು ತುಂಬಾ ಬಿಗಿಯಾಗಿ ಅಪ್ಪಿಕೊಂಡು ಆ ಕಾರಣದಿಂಡಾಗಿ ಅವಳ ಎದೆಯ ಭಾಗದ ಮೂರು ಪಕ್ಕೆಲುಬು

ತಬ್ಬಿಕೊಳ್ಳುವಾಗ ಎಚ್ಚರ; ಹೀಗೂ ಆದೀತು!! Read More »

ನೀವು ಆನ್ ಲೈನ್ ಆ್ಯಪ್ ಗಳಲ್ಲಿ ಖರೀದಿದಾರರೆ? ವಂಚನೆಗೆ ಒಳಗಾಗುತ್ತೀರಿ ಎಚ್ಚರ…!

ಸಮಗ್ರ ನ್ಯೂಸ್: ಆನ್ ಲೈನ್ ಆ್ಯಪ್ ಗಳ ಮೂಲಕ ತುಂಬಾ ಜನ ಬಹಳಷ್ಟು ಜನ ವಿವಿಧ ಉಡುಪು, ಗ್ರಹೋಪಯೋಗಿ ವಸ್ತುಗಳನ್ನು , ಸೌಂದರ್ಯ ವರ್ಧಕ, ಪಾದರಕ್ಷೆ ಸೇರಿದಂತೆ ಅನೇಕ ವಸ್ತುಗಳನ್ನು ಖರೀದಿ ಮಾಡುತ್ತಿರುತ್ತಾರೆ. ಖರೀದಿಸುವವರು ಸಂತುಷ್ಟ ಗ್ರಾಹಕರೋ ಇಲ್ಲವೋ ಅದು ಅವರವರ ಭಾವಕ್ಕೆ. ಆದರೆ ಇಲ್ಲಿ ಇದನ್ನೆ ಬಂಡವಾಳವಾಗಿಸಿ ಖದೀಮರ ತಂಡವೊಂದು ಸದ್ದಿಲ್ಲದೆ ವಂಚನಾ ಜಾಲ ವ್ಯಾಪಿಸಿದೆ. ಹೌದು, ಒಂದು ಜಿ.ಕೆ ಎಂಟರ್ ಪ್ರೈಸಸ್ ಎಂಬ ಹೆಸರಿನಲ್ಲಿ ಆನ್ ಲೈನ್ ಗ್ರಾಹಕರಿಗೆ ಸ್ಪೀಡ್ ಪೋಸ್ಟ್ ಮೂಲಕ ಕೂಪನ್

ನೀವು ಆನ್ ಲೈನ್ ಆ್ಯಪ್ ಗಳಲ್ಲಿ ಖರೀದಿದಾರರೆ? ವಂಚನೆಗೆ ಒಳಗಾಗುತ್ತೀರಿ ಎಚ್ಚರ…! Read More »

ನೀವು ಆನ್ ಲೈನ್ ಆ್ಯಪ್ ಗಳಲ್ಲಿ ಖರೀದಿದಾರರೆ? ವಂಚನೆಗೆ ಒಳಗಾಗುತ್ತೀರಿ ಎಚ್ಚರ…!

ಸಮಗ್ರ ನ್ಯೂಸ್: ಆನ್ ಲೈನ್ ಆ್ಯಪ್ ಗಳ ಮೂಲಕ ತುಂಬಾ ಜನ ಬಹಳಷ್ಟು ಜನ ವಿವಿಧ ಉಡುಪು, ಗ್ರಹೋಪಯೋಗಿ ವಸ್ತುಗಳನ್ನು , ಸೌಂದರ್ಯ ವರ್ಧಕ, ಪಾದರಕ್ಷೆ ಸೇರಿದಂತೆ ಅನೇಕ ವಸ್ತುಗಳನ್ನು ಖರೀದಿ ಮಾಡುತ್ತಿರುತ್ತಾರೆ. ಖರೀದಿಸುವವರು ಸಂತುಷ್ಟ ಗ್ರಾಹಕರೋ ಇಲ್ಲವೋ ಅದು ಅವರವರ ಭಾವಕ್ಕೆ. ಆದರೆ ಇಲ್ಲಿ ಇದನ್ನೆ ಬಂಡವಾಳವಾಗಿಸಿ ಖದೀಮರ ತಂಡವೊಂದು ಸದ್ದಿಲ್ಲದೆ ವಂಚನಾ ಜಾಲ ವ್ಯಾಪಿಸಿದೆ. ಹೌದು, ಒಂದು ಜಿ.ಕೆ ಎಂಟರ್ ಪ್ರೈಸಸ್ ಎಂಬ ಹೆಸರಿನಲ್ಲಿ ಆನ್ ಲೈನ್ ಗ್ರಾಹಕರಿಗೆ ಸ್ಪೀಡ್ ಪೋಸ್ಟ್ ಮೂಲಕ ಕೂಪನ್

ನೀವು ಆನ್ ಲೈನ್ ಆ್ಯಪ್ ಗಳಲ್ಲಿ ಖರೀದಿದಾರರೆ? ವಂಚನೆಗೆ ಒಳಗಾಗುತ್ತೀರಿ ಎಚ್ಚರ…! Read More »

ಅಡಿಕೆ ಆಮದು ಸುಂಕ ಹೆಚ್ಚಳಕ್ಕೆ ಕೇಂದ್ರಕ್ಕೆ ರಾಜ್ಯ ನಿಯೋಗ ಮನವಿ

ಸಮಗ್ರ ನ್ಯೂಸ್: ವಿದೇಶಗಳಿಂದ ಆಮದಾಗುವ ಅಡಿಕೆ ಮೇಲಿನ ಆಮದು ಸುಂಕ ಹೆಚ್ಚಿಸಬೇಕು. ಅಡಿಕೆ ಆಧರಿತ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಪ್ರಮಾಣವನ್ನು ಇಳಿಕೆ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗ ಕೇಂದ್ರ ಸಚಿವರಕ್ಕೆ ಮನವಿ ಮಾಡಿದೆ. ದೆಹಲಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜವಳಿ ವಾಣಿಜ್ಯ ಮತ್ತು ಕೈಗಾರಿಕೆ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಶೋಭಾ ಕರಂದ್ಲಾಜೆ ಅವರನ್ನು

ಅಡಿಕೆ ಆಮದು ಸುಂಕ ಹೆಚ್ಚಳಕ್ಕೆ ಕೇಂದ್ರಕ್ಕೆ ರಾಜ್ಯ ನಿಯೋಗ ಮನವಿ Read More »

ಸೌದಿ: ಟ್ವಿಟರ್ ಬಳಸಿದ್ದಕ್ಕಾಗಿ 34 ವರ್ಷ ಜೈಲು ಶಿಕ್ಷೆಗೊಳಗಾದ ಮಹಿಳೆ!

ಸಮಗ್ರ ನ್ಯೂಸ್: ಸೌದಿ ಅರೇಬಿಯಾದ ಮಹಿಳೆಯೊಬ್ಬರು ಟ್ವಿಟರ್ ಬಳಸಿದ್ದಕ್ಕಾಗಿ 34 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ಘಟನೆ ನಡೆದಿದೆ. ಬ್ರಿಟನ್‌ನ ಲೀಡ್ಸ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿಯಾಗಿದ್ದ ಸಲ್ಮಾ ಅಲ್ ಶೆಹಾಬ್‌, ಕಳೆದ ವರ್ಷ ರಜೆಯಲ್ಲಿ ಸೌದಿ ಅರೇಬಿಯಾಕ್ಕೆ ಮರಳಿದ್ದಾಗ ಬಂಧನಕ್ಕೊಳಗಾಗಿದ್ದರು. ಕಾರ್ಯಕರ್ತರು ಹಾಗೂ ಭಿನ್ನಮತೀಯರ ಟ್ವೀಟ್‌ಗಳನ್ನು ರೀಟ್ವೀಟ್ ಮಾಡಿದ್ದಕ್ಕಾಗಿ ಆಕೆಯ ಮೇಲೆ 34 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಬ್ರಿಟನ್‌ನ ‘ದಿ ಗಾರ್ಡಿಯನ್’ ಪತ್ರಿಕೆ ವರದಿ ಮಾಡಿದೆ. ಇದನ್ನು ಮಾನವ ಹಕ್ಕು ಹೋರಾಟಗಾರರು ಖಂಡಿಸಿದ್ದು, ಆಕ್ರೋಶ

ಸೌದಿ: ಟ್ವಿಟರ್ ಬಳಸಿದ್ದಕ್ಕಾಗಿ 34 ವರ್ಷ ಜೈಲು ಶಿಕ್ಷೆಗೊಳಗಾದ ಮಹಿಳೆ! Read More »

ಮಹಾರಾಷ್ಟ್ರ ಕಡಲ ಕಿನಾರೆಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ತುಂಬಿದ ಬೋಟ್ ಗಳು ಪತ್ತೆ;

ಸಮಗ್ರ ನ್ಯೂಸ್: ಮಹಾರಾಷ್ಟ್ರದ ರಾಯಗಡ್​ ಜಿಲ್ಲೆಯ ಹರಿಹರೇಶ್ವರ ಕಡಲ ಕಿನಾರೆಯಲ್ಲಿ ಶಂಕಿ ಬೋಟ್​ಗಳು ಪತ್ತೆಯಾಗಿವೆ. ಆ ಬೋಟ್​ಗಳಲ್ಲಿ AK 47, ಹಲವು ರೈಫಲ್ಸ್​ ಹಾಗೂ ಬುಲೆಟ್​​ಗಳು ಪತ್ತೆಯಾಗಿವೆ. ಸ್ಥಳೀಯರಿಂದ ಮಾಹಿತಿ ಸಿಗುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಮಹಾರಾಷ್ಟ್ರ ಪೊಲೀಸರು ಉಗ್ರರ ಬೋಟ್ ಇರಬಹುದು ಎಂದು ಶಂಕಿಸಿದ್ದಾರೆ. ಎರಡು ಬೋಟ್​ಗಳು ಪ್ರತ್ಯೇಕ ಸ್ಥಳಗಳಲ್ಲಿ ಪತ್ತೆಯಾಗಿವೆ ಎಂದು ವರದಿಯಾಗಿದೆ. ಈ ಬಗ್ಗೆ ರಾಯಗಡ ಎಸ್​ಪಿ ಅಶೋಕ್ ಧುಧೆ ಪ್ರತಿಕ್ರಿಯಿಸಿ, ಹರಿಹರೇಶ್ವರದ ಬೀಚ್ ಬಳಿ AK-47 ಗನ್ ಇರುವ ಬೋಟ್ ಪತ್ತೆಯಾಗಿದೆ.

ಮಹಾರಾಷ್ಟ್ರ ಕಡಲ ಕಿನಾರೆಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ತುಂಬಿದ ಬೋಟ್ ಗಳು ಪತ್ತೆ; Read More »