ದೇಶ-ವಿದೇಶ

ಷೇರುಪೇಟೆಯಲ್ಲಿ ಗುಮ್ಮಿದ ಗೂಳಿ| 59 ಸಾವಿರಕ್ಕೆ ಏರಿದ ಸೆನ್ಸೆಕ್ಸ್

ಸಮಗ್ರ ನ್ಯೂಸ್: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಗುರುವಾರ 515 ಅಂಶ ಏರಿಕೆ ಕಂಡು ಮತ್ತೆ 59 ಸಾವಿರದ ಮಟ್ಟವನ್ನು ದಾಟಿತು. ವಿದೇಶಿ ಬಂಡವಾಳ ಒಳಹರಿವು ಮುಂದುವರಿದಿದೆ. ಇದರ ಜೊತೆಗೆ ಹೂಡಿಕೆದಾರರು ಐ.ಟಿ, ಬ್ಯಾಂಕಿಂಗ್‌ ಮತ್ತು ಹಣಕಾಸು ವಲಯದ ಷೇರುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿರುವುದು ಸೂಚ್ಯಂಕದ ಏರಿಕೆಗೆ ಕಾರಣವಾಯಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 124 ಅಂಶ ಹೆಚ್ಚಾಗಿ 17,659 ಅಂಶಗಳಿಗೆ ತಲುಪಿತು. ಸೆನ್ಸೆಕ್ಸ್‌ನಲ್ಲಿ ಎಕ್ಸಿಸ್‌ ಬ್ಯಾಂಕ್‌ ಷೇರು ಶೇ 2.75ರಷ್ಟು ಗರಿಷ್ಠ ಏರಿಕೆ ಕಂಡಿತು. […]

ಷೇರುಪೇಟೆಯಲ್ಲಿ ಗುಮ್ಮಿದ ಗೂಳಿ| 59 ಸಾವಿರಕ್ಕೆ ಏರಿದ ಸೆನ್ಸೆಕ್ಸ್ Read More »

ಎಸಿಬಿ ಇನ್ಮುಂದೆ ಲೋಕಾಯುಕ್ತ ವ್ಯಾಪ್ತಿಗೆ| ಹೈಕೋರ್ಟ್ ನಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಎಸಿಬಿ ರಚನೆ ಸರ್ಕಾರದ ಆದೇಶ ರದ್ದುಪಡಿಸಿರುವ ಹೈಕೋರ್ಟ್, ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಮಹತ್ವದ ಆದೇಶ ಹೊರಡಿಸಿದೆ. ಎಸಿಬಿ ರಚನೆ ಆದೇಶಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್. ಹೇಮಲೇಖಾ ಅವರಿದ್ದ ಪೀಠ, ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನವನ್ನು ರದ್ದುಪಡಿಸಿ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದೇ ವೇಳೆ ಕರ್ನಾಟಕ ಲೋಕಾಯುಕ್ತ ಕಾಯ್ದೆ ತಿದ್ದುಪಡಿ ಅಗತ್ಯವಿದೆ. ಮೂರು ವರ್ಷಗಳ ಅವಧಿಗೆ ಅಧಿಕಾರಿಗಳ ನೇಮಕ ಮಾಡಬೇಕು. ಲೋಕಾಯುಕ್ತರ ನೇಮಕದ

ಎಸಿಬಿ ಇನ್ಮುಂದೆ ಲೋಕಾಯುಕ್ತ ವ್ಯಾಪ್ತಿಗೆ| ಹೈಕೋರ್ಟ್ ನಿಂದ ಮಹತ್ವದ ಆದೇಶ Read More »

ಬಾಲಿವುಡ್ ಹಾಸ್ಯನಟ ರಾಜು ಶ್ರೀ ವಾಸ್ತವ್ ಆಸ್ಪತ್ರೆ ದಾಖಲು, ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ನಿನ್ನೆ ಜಿಮ್‌ ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಬಾಲಿವುಡ್‌ ಹಾಸ್ಯನಟ ರಾಜು ಶ್ರೀವಾಸ್ತವ್ ಗೆ ಹೃದಯಾಘಾತ ಸಂಭವಿಸಿದ್ದು, ಹೀಗಾಗಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ರಾಜು ಶ್ರೀವಾಸ್ತವ್ ಅವರ ಆರೋಗ್ಯ ಗಂಭೀರವಾಗಿದೆ. ತುರ್ತು ಚಿಕಿತ್ಸಾ ವೈದ್ಯರ ತಂಡ ನಟನನ್ನು ಕಾರ್ಡಿಯಾಕ್‌ ಯೂನಿಟ್‌ಗೆ ಶಿಫ್ಟ್‌ ಮಾಡಲಾಗಿದ್ದು, ಅಲ್ಲಿಯೇ ಚಿಕಿತ್ಸೆ ಮುಂದುವರಿಸಿದ್ದಾರೆ. ವೈದ್ಯರ ಪ್ರಕಾರ ‘ಶ್ರೀವಾಸ್ತವ ಅವರ

ಬಾಲಿವುಡ್ ಹಾಸ್ಯನಟ ರಾಜು ಶ್ರೀ ವಾಸ್ತವ್ ಆಸ್ಪತ್ರೆ ದಾಖಲು, ಆರೋಗ್ಯ ಸ್ಥಿತಿ ಗಂಭೀರ Read More »

ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಭಾರತದ ಹದಿನಾಲ್ಕನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು ಮತ್ತು ಕಳೆದ ತಿಂಗಳು ದೇಶದ ಹದಿನೈದನೇ ಮತ್ತು ಎರಡನೇ ಮಹಿಳಾ ರಾಷ್ಟ್ರಪತಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸಿದ‌್ದರು. ಮಾಜಿ ರಾಜ್ಯಪಾಲ ಮತ್ತು ಮಾಜಿ ಕೇಂದ್ರ ಸಚಿವ ಧಂಕರ್ ಅವರನ್ನು ಬಿಜೆಪಿ ನೇತೃತ್ವದ ಆಡಳಿತಾರೂಢ ಎನ್ಡಿಎ ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ನಾಮನಿರ್ದೇಶನ ಮಾಡಿದೆ. ಆಗಸ್ಟ್ 6 ರಂದು ನಡೆದ ಚುನಾವಣೆಯಲ್ಲಿ 71 ವರ್ಷದ ಅವರು

ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣವಚನ ಸ್ವೀಕಾರ Read More »

 PUC ಪಾಸ್‌ ಆದವರಿಗೆ ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ

  ಸಮಗ್ರ ನ್ಯೂಸ್: ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF ನೇಮಕಾತಿ) ವಿವಿಧ ಖಾಲಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ಒಟ್ಟು 323 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಡ್ ಕಾನ್‌ಸ್ಟೆಬಲ್ ಎಚ್‌ಸಿ ಮಿನಿಸ್ಟ್ರಿಯಲ್, ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ ಎಎಸ್‌ಐ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rectt.bsf.gov.in ಗೆ ಭೇಟಿ ನೀಡಬಹುದು. ಮೂಲಕ ಅರ್ಜಿ ಸಲ್ಲಿಸಬಹುದು ಖಾಲಿ ಹುದ್ದೆಗಳ ವಿವರಗಳು ಪೋಸ್ಟ್ – ಹೆಡ್ ಕಾನ್‌ಸ್ಟೆಬಲ್  ಅಂತಿಮ ದಿನಾಂಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 6. ಆಗಸ್ಟ್ 8ರಿಂದ ಅರ್ಜಿ ಸಲ್ಲಿಕೆ

 PUC ಪಾಸ್‌ ಆದವರಿಗೆ ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ Read More »

ಈ ವರ್ಷದ ಸೂಪರ್ ಮೂನ್ ನೋಡಲು ಮರೆಯದಿರಿ ಮರೆತು ನಿರಾಶರಾಗದಿರಿ ! ಇಲ್ಲಿದೆ ವಿವರ

ಸೂಪರ್‌ ಮೂನ್‌ ಪ್ರಪಂಚದಾದ್ಯಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ. ವೈಜ್ಞಾನಿಕವಾಗಿ ಸೂಪರ್‌ ಮೂನ್‌ ಗಳು ಸಾಮಾನ್ಯಕ್ಕಿಂತ 30% ಹೆಚ್ಚು ಬೆಳಕನ್ನು ಭೂಮಿಯ ಮೇಲೆ ಹೊರಸೂಸುತ್ತವೆ. ಒಂದು ವರ್ಷದಲ್ಲಿ ಬರೋಬ್ಬರಿ 3-4 ಸೂಪರ್ ಮೂನ್ ಗಳು ಕಾಣಿಸುತ್ತವೆ. ಈ ವರ್ಷ 11ನೇ ಆಗಸ್ಟ್ 2022 ರಂದು ಕಾಣಿಸಿಕೊಳ್ಳುತ್ತದೆ. 2022 ರ ಕೊನೆಯ ಸೂಪರ್‌ಮೂನ್ ಇಂದು ! ಇಂದು ನಾಸಾ ಪ್ರಕಾರ, ಚಂದ್ರನು ರಾತ್ರಿ 9:36 ಕ್ಕೆ ಕಾಣಿಸಿಕೊಳ್ಳಬಹುದು. ಅಥವಾ 6:36 p.m. ಪಿಟಿ ಸಮಯದಲ್ಲಿ ಕಾಣಿಸಬಹುದು. ಆಗಸ್ಟ್‌ ನಲ್ಲಿ ಸೂಪರ್‌ ಮೂನ್

ಈ ವರ್ಷದ ಸೂಪರ್ ಮೂನ್ ನೋಡಲು ಮರೆಯದಿರಿ ಮರೆತು ನಿರಾಶರಾಗದಿರಿ ! ಇಲ್ಲಿದೆ ವಿವರ Read More »

ರಾಷ್ಟ್ರಧ್ವಜಕ್ಕೆ ಅಪಮಾನ ಹಿನ್ನಲೆ| ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು

ಸಮಗ್ರ ನ್ಯೂಸ್: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯಲ್ಲಿ ಚಿಕ್ಕಮಾಗರಹಳ್ಳಿಯ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಕೇಸರಿ, ಬಿಳಿ, ಹಸಿರು ಎನ್ನುವ ಬದಲು ಕೆಂಪು, ಬಿಳಿ ಹಸಿರು ಎಂದು ತಪ್ಪಾಗಿ ಹೇಳಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದರು. ಇದೀಗ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿ ಮುಖಂಡ ಗಿರೀಶ್, ಮನು ಹಾಗೂ ಭಜರಂಗದಳದ ಶಿವು ಎಂಬುವರು ದೂರು ನೀಡಿದ್ದಾರೆ.

ರಾಷ್ಟ್ರಧ್ವಜಕ್ಕೆ ಅಪಮಾನ ಹಿನ್ನಲೆ| ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು Read More »

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಯು.ಯು ಲಲಿತ್ ನೇಮಕ

ಸಮಗ್ರ ನ್ಯೂಸ್: ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಉಮೇಶ್ ಲಲಿತ್ ಅವರನ್ನು ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ ಹೋರಾಡಿಸಿದೆ. ಹಾಲಿ ಸಿಜೆಐ ರಮಣ ಸೇವಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ. ದೇಶದ‌ 49ನೇ ಸಿಜೆಐಯಾಗಿ ನ್ಯಾಯಮೂರ್ತಿ ಉದಯ್ ಲಲಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಲಲಿತ್ ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ ಹೋರಾಡಿಸಿದೆ. ಶೀಘ್ರವೇ ಹಾಲಿ ಸಿಜೆಐ ರಮಣ ಸೇವಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಈ ನೇಮಕ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಯು.ಯು ಲಲಿತ್ ನೇಮಕ Read More »

8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ‌ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಬಿಹಾರದಲ್ಲಿ ಮಹಾಘಟಬಂಧನ ಸರ್ಕಾರ ರಚನೆಯಾಗಿದ್ದು, ನಿತೀಶ್ ಕುಮಾರ್ ಅವರು ದಾಖಲೆಯ 8 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇಂದು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿತೀಶ್ ಕುಮಾರ್ ಅವರಿಗೆ ರಾಜ್ಯಪಾಲ ಫಗು ಚೌಹಾಣ್ ಅವರು ಪ್ರಮಾಣ ವಚನ ಬೋಧಿಸಿದರು. ಇನ್ನು ಆರ್ ಜೆ ಡಿ ಯ ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡಿರುವ ಜೆಡಿಯು ಪಕ್ಷ ಆರ್ ಜೆಡಿ, ಕಾಂಗ್ರೆಸ್ ಸೇರಿದಂತೆ 7 ಪಕ್ಷಗಳು ಮತ್ತು

8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ‌ಅಧಿಕಾರ ಸ್ವೀಕಾರ Read More »

ಅಂತಿಮ ಹಂತದಲ್ಲಿ ದುಬೈನ ಹಿಂದೂ ದೇವಾಲಯ| ಏನೇನಿದೆ ಈ ದೇವಾಲಯದಲ್ಲಿ ಗೊತ್ತಾ?

ಸಮಗ್ರ‌ ನ್ಯೂಸ್: ದೇವರೊಬ್ಬರೇ ಎಂದು ನಂಬುವ ಇಸ್ಲಾಂ ದೇಶವಾಗಿದ್ದರೂ ತನ್ನ ದೇಶದಲ್ಲಿರುವ ಇತರ ಧರ್ಮದವರ ಧಾರ್ಮಿಕ ಭಾವನೆಗಳಿಗೆ ಗೌರವ ನೀಡಿ ಅನ್ಯೋನ್ಯತೆಗೆ ಹೆಸರಾದ ದುಬೈನಲ್ಲಿ ಹಿಂದೂ, ಕ್ರಿಶ್ಚಿಯನ್‌ ಚರ್ಚ್, ಮಂದಿರ,ಗಳಿಗೂ ಅವಕಾಶ ನೀಡಲಾಗಿದೆ. ಹೇಗೆ ಇತರ ಧರ್ಮಗಳ‌ ಜೊತೆ ಹೊಂದಾಣಿಕೆ ಇರಬೇಕೆಂಬುವುದಕ್ಕೆ ದುಬೈ ಸಾಕ್ಷಿಯಾಗಿದೆ. ದುಬೈನ ಜಬಲ್ ಅಲಿ ಎಂಬ ಪ್ರದೇಶದಲ್ಲಿ ಈ ದೇವಾಲಯ ತಲೆಯೆತ್ತಿ ನಿಂತಿದೆ. ಈ ನೂತನ ಹಿಂದೂ ದೇಗುಲದಲ್ಲಿ 16 ಹಿಂದೂ ದೇವರು-ದೇವಿಯರ ಮೂರ್ತಿಗಳಿವೆ ಎಂದು ಯುಎಇ ಮಾಧ್ಯಮಗಳು ವರದಿ ಮಾಡಿವೆ.ಈ ದೇವಾಲಯದಲ್ಲಿ

ಅಂತಿಮ ಹಂತದಲ್ಲಿ ದುಬೈನ ಹಿಂದೂ ದೇವಾಲಯ| ಏನೇನಿದೆ ಈ ದೇವಾಲಯದಲ್ಲಿ ಗೊತ್ತಾ? Read More »