ದೇಶ-ವಿದೇಶ

ನನಗೆ ಇರುವಷ್ಟು ಹಕ್ಕುಗಳು ನಿಮಗೂ ಇವೆ – ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ

ಸಮಗ್ರ ನ್ಯೂಸ್: ಬಾಂಗ್ಲಾ ದೇಶದಲ್ಲಿರುವ ಹಿಂದೂ ಸಮುದಾಯಕ್ಕೆ ನನಗೆ ಇರುವ ಹಕ್ಕುಗಳೇ ಇವೆ ಎಂದು ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ದುರ್ಗಾ ಪೂಜೆ ಹಬ್ಬದ ಆಚರಣೆಯಲ್ಲಿ ಪಶ್ಚಿಮ ಬಂಗಾಳಕ್ಕಿಂತಲೂ ಢಾಕಾದಲ್ಲಿ ಹೆಚ್ಚಿನ ಮಂಟಪಗಳಿರುತ್ತದೆ ಎಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಪ್ರತಿಪಾದಿಸಿದ್ದಾರೆ. ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಹಿಂದೂ ಸಮುದಾಯದೊಂದಿಗೆ ಸಂವಹ ನಡೆಸಿರುವ ಹಸೀನಾ, ಸಮುದಾಯದ ಮಂದಿ ಅಲ್ಪಸಂಖ್ಯಾತರೆಂದು ಭಾವಿಸಿಕೊಳ್ಳಬಾರದು ಬಾಂಗ್ಲಾದೇಶದಲ್ಲಿ ಧರ್ಮಗಳನ್ನು ಲೆಕ್ಕಿಸದೇ ಎಲ್ಲರೂ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ನಾವು ಎಲ್ಲಾ ಧರ್ಮ, ಮತೀಯರೂ

ನನಗೆ ಇರುವಷ್ಟು ಹಕ್ಕುಗಳು ನಿಮಗೂ ಇವೆ – ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ Read More »

ಅಬಕಾರಿ ಹಗರಣ; ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 15 ಮಂದಿ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ 15 ಆರೋಪಿಗಳನ್ನು ಕೇಂದ್ರೀಯ ತನಿಖಾ ದಳ ತನ್ನ ಎಫ್‌ಐಆರ್ ನಲ್ಲಿ ಪಟ್ಟಿ ಮಾಡಿದೆ. ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ 19 ಸ್ಥಳಗಳಲ್ಲಿ ತನಿಖಾ ಸಂಸ್ಥೆ ಶುಕ್ರವಾರ ದಾಳಿ ನಡೆಸಿದೆ. ಕಳೆದ ವರ್ಷ ನವೆಂಬರ್ನಲ್ಲಿ ಜಾರಿಗೆ ತಂದ ದೆಹಲಿ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಎಫ್‌ಐಆರ್ ದಾಖಲಿಸಿದ ನಂತ್ರ ಕೇಂದ್ರೀಯ ತನಿಖಾ

ಅಬಕಾರಿ ಹಗರಣ; ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 15 ಮಂದಿ ವಿರುದ್ಧ ಎಫ್ಐಆರ್ Read More »

ತಬ್ಬಿಕೊಳ್ಳುವಾಗ ಎಚ್ಚರ; ಹೀಗೂ ಆದೀತು!!

ಸಮಗ್ರ ನ್ಯೂಸ್: ಸಹೋದ್ಯೋಗಿಯೊಬ್ಬ ಬಿಗಿಯಾಗಿ ತಬ್ಬಿಕೊಂಡ ಕಾರಣದಿಂದಾಗಿ ತನ್ನ ಪಕ್ಕೆಲುಬು ಮುರಿದಿದೆ ಎಂದು ಮಹಿಳೆಯೊಬ್ಬಳು ನ್ಯಾಯಾಲಯದ ಮೊರೆ ಹೋಗಿದ್ದಾಳೆ. ಈ ಹಿನ್ನೆಲೆಯಲ್ಲಿ ತಬ್ಬಿಕೊಂಡ ಸಹೋದ್ಯೋಗಿ ಯುವಕನೊಂದಿಗೆ ಯುವತಿಗೆ ಬರೋಬ್ಬರಿ 10,000 ಯುವಾನ್ (₹ 1.16 ಲಕ್ಷ) ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಇಂತಹ ವಿಲಕ್ಷಣ ಘಟನೆಯೊಂದು ಚೀನಾದ ಯುಯಾಂಗ್ ನಗರದ ಹುನಾನ್ ಪ್ರಾಂತ್ಯದಲ್ಲಿ ನಡೆದಿದೆ. ಮಹಿಳಾ ಸಹೋದ್ಯೋಗಿಯೊಂದಿಗೆ ಮಾತನಾಡುತ್ತಿದ್ದಾಗ ಪುರುಷ ಸಹೋದ್ಯೋಗಿಯೊಬ್ಬರು ಅವಳನ್ನು ತುಂಬಾ ಬಿಗಿಯಾಗಿ ಅಪ್ಪಿಕೊಂಡು ಆ ಕಾರಣದಿಂಡಾಗಿ ಅವಳ ಎದೆಯ ಭಾಗದ ಮೂರು ಪಕ್ಕೆಲುಬು

ತಬ್ಬಿಕೊಳ್ಳುವಾಗ ಎಚ್ಚರ; ಹೀಗೂ ಆದೀತು!! Read More »

ನೀವು ಆನ್ ಲೈನ್ ಆ್ಯಪ್ ಗಳಲ್ಲಿ ಖರೀದಿದಾರರೆ? ವಂಚನೆಗೆ ಒಳಗಾಗುತ್ತೀರಿ ಎಚ್ಚರ…!

ಸಮಗ್ರ ನ್ಯೂಸ್: ಆನ್ ಲೈನ್ ಆ್ಯಪ್ ಗಳ ಮೂಲಕ ತುಂಬಾ ಜನ ಬಹಳಷ್ಟು ಜನ ವಿವಿಧ ಉಡುಪು, ಗ್ರಹೋಪಯೋಗಿ ವಸ್ತುಗಳನ್ನು , ಸೌಂದರ್ಯ ವರ್ಧಕ, ಪಾದರಕ್ಷೆ ಸೇರಿದಂತೆ ಅನೇಕ ವಸ್ತುಗಳನ್ನು ಖರೀದಿ ಮಾಡುತ್ತಿರುತ್ತಾರೆ. ಖರೀದಿಸುವವರು ಸಂತುಷ್ಟ ಗ್ರಾಹಕರೋ ಇಲ್ಲವೋ ಅದು ಅವರವರ ಭಾವಕ್ಕೆ. ಆದರೆ ಇಲ್ಲಿ ಇದನ್ನೆ ಬಂಡವಾಳವಾಗಿಸಿ ಖದೀಮರ ತಂಡವೊಂದು ಸದ್ದಿಲ್ಲದೆ ವಂಚನಾ ಜಾಲ ವ್ಯಾಪಿಸಿದೆ. ಹೌದು, ಒಂದು ಜಿ.ಕೆ ಎಂಟರ್ ಪ್ರೈಸಸ್ ಎಂಬ ಹೆಸರಿನಲ್ಲಿ ಆನ್ ಲೈನ್ ಗ್ರಾಹಕರಿಗೆ ಸ್ಪೀಡ್ ಪೋಸ್ಟ್ ಮೂಲಕ ಕೂಪನ್

ನೀವು ಆನ್ ಲೈನ್ ಆ್ಯಪ್ ಗಳಲ್ಲಿ ಖರೀದಿದಾರರೆ? ವಂಚನೆಗೆ ಒಳಗಾಗುತ್ತೀರಿ ಎಚ್ಚರ…! Read More »

ನೀವು ಆನ್ ಲೈನ್ ಆ್ಯಪ್ ಗಳಲ್ಲಿ ಖರೀದಿದಾರರೆ? ವಂಚನೆಗೆ ಒಳಗಾಗುತ್ತೀರಿ ಎಚ್ಚರ…!

ಸಮಗ್ರ ನ್ಯೂಸ್: ಆನ್ ಲೈನ್ ಆ್ಯಪ್ ಗಳ ಮೂಲಕ ತುಂಬಾ ಜನ ಬಹಳಷ್ಟು ಜನ ವಿವಿಧ ಉಡುಪು, ಗ್ರಹೋಪಯೋಗಿ ವಸ್ತುಗಳನ್ನು , ಸೌಂದರ್ಯ ವರ್ಧಕ, ಪಾದರಕ್ಷೆ ಸೇರಿದಂತೆ ಅನೇಕ ವಸ್ತುಗಳನ್ನು ಖರೀದಿ ಮಾಡುತ್ತಿರುತ್ತಾರೆ. ಖರೀದಿಸುವವರು ಸಂತುಷ್ಟ ಗ್ರಾಹಕರೋ ಇಲ್ಲವೋ ಅದು ಅವರವರ ಭಾವಕ್ಕೆ. ಆದರೆ ಇಲ್ಲಿ ಇದನ್ನೆ ಬಂಡವಾಳವಾಗಿಸಿ ಖದೀಮರ ತಂಡವೊಂದು ಸದ್ದಿಲ್ಲದೆ ವಂಚನಾ ಜಾಲ ವ್ಯಾಪಿಸಿದೆ. ಹೌದು, ಒಂದು ಜಿ.ಕೆ ಎಂಟರ್ ಪ್ರೈಸಸ್ ಎಂಬ ಹೆಸರಿನಲ್ಲಿ ಆನ್ ಲೈನ್ ಗ್ರಾಹಕರಿಗೆ ಸ್ಪೀಡ್ ಪೋಸ್ಟ್ ಮೂಲಕ ಕೂಪನ್

ನೀವು ಆನ್ ಲೈನ್ ಆ್ಯಪ್ ಗಳಲ್ಲಿ ಖರೀದಿದಾರರೆ? ವಂಚನೆಗೆ ಒಳಗಾಗುತ್ತೀರಿ ಎಚ್ಚರ…! Read More »

ಅಡಿಕೆ ಆಮದು ಸುಂಕ ಹೆಚ್ಚಳಕ್ಕೆ ಕೇಂದ್ರಕ್ಕೆ ರಾಜ್ಯ ನಿಯೋಗ ಮನವಿ

ಸಮಗ್ರ ನ್ಯೂಸ್: ವಿದೇಶಗಳಿಂದ ಆಮದಾಗುವ ಅಡಿಕೆ ಮೇಲಿನ ಆಮದು ಸುಂಕ ಹೆಚ್ಚಿಸಬೇಕು. ಅಡಿಕೆ ಆಧರಿತ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಪ್ರಮಾಣವನ್ನು ಇಳಿಕೆ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗ ಕೇಂದ್ರ ಸಚಿವರಕ್ಕೆ ಮನವಿ ಮಾಡಿದೆ. ದೆಹಲಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜವಳಿ ವಾಣಿಜ್ಯ ಮತ್ತು ಕೈಗಾರಿಕೆ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಶೋಭಾ ಕರಂದ್ಲಾಜೆ ಅವರನ್ನು

ಅಡಿಕೆ ಆಮದು ಸುಂಕ ಹೆಚ್ಚಳಕ್ಕೆ ಕೇಂದ್ರಕ್ಕೆ ರಾಜ್ಯ ನಿಯೋಗ ಮನವಿ Read More »

ಸೌದಿ: ಟ್ವಿಟರ್ ಬಳಸಿದ್ದಕ್ಕಾಗಿ 34 ವರ್ಷ ಜೈಲು ಶಿಕ್ಷೆಗೊಳಗಾದ ಮಹಿಳೆ!

ಸಮಗ್ರ ನ್ಯೂಸ್: ಸೌದಿ ಅರೇಬಿಯಾದ ಮಹಿಳೆಯೊಬ್ಬರು ಟ್ವಿಟರ್ ಬಳಸಿದ್ದಕ್ಕಾಗಿ 34 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ಘಟನೆ ನಡೆದಿದೆ. ಬ್ರಿಟನ್‌ನ ಲೀಡ್ಸ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿಯಾಗಿದ್ದ ಸಲ್ಮಾ ಅಲ್ ಶೆಹಾಬ್‌, ಕಳೆದ ವರ್ಷ ರಜೆಯಲ್ಲಿ ಸೌದಿ ಅರೇಬಿಯಾಕ್ಕೆ ಮರಳಿದ್ದಾಗ ಬಂಧನಕ್ಕೊಳಗಾಗಿದ್ದರು. ಕಾರ್ಯಕರ್ತರು ಹಾಗೂ ಭಿನ್ನಮತೀಯರ ಟ್ವೀಟ್‌ಗಳನ್ನು ರೀಟ್ವೀಟ್ ಮಾಡಿದ್ದಕ್ಕಾಗಿ ಆಕೆಯ ಮೇಲೆ 34 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಬ್ರಿಟನ್‌ನ ‘ದಿ ಗಾರ್ಡಿಯನ್’ ಪತ್ರಿಕೆ ವರದಿ ಮಾಡಿದೆ. ಇದನ್ನು ಮಾನವ ಹಕ್ಕು ಹೋರಾಟಗಾರರು ಖಂಡಿಸಿದ್ದು, ಆಕ್ರೋಶ

ಸೌದಿ: ಟ್ವಿಟರ್ ಬಳಸಿದ್ದಕ್ಕಾಗಿ 34 ವರ್ಷ ಜೈಲು ಶಿಕ್ಷೆಗೊಳಗಾದ ಮಹಿಳೆ! Read More »

ಮಹಾರಾಷ್ಟ್ರ ಕಡಲ ಕಿನಾರೆಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ತುಂಬಿದ ಬೋಟ್ ಗಳು ಪತ್ತೆ;

ಸಮಗ್ರ ನ್ಯೂಸ್: ಮಹಾರಾಷ್ಟ್ರದ ರಾಯಗಡ್​ ಜಿಲ್ಲೆಯ ಹರಿಹರೇಶ್ವರ ಕಡಲ ಕಿನಾರೆಯಲ್ಲಿ ಶಂಕಿ ಬೋಟ್​ಗಳು ಪತ್ತೆಯಾಗಿವೆ. ಆ ಬೋಟ್​ಗಳಲ್ಲಿ AK 47, ಹಲವು ರೈಫಲ್ಸ್​ ಹಾಗೂ ಬುಲೆಟ್​​ಗಳು ಪತ್ತೆಯಾಗಿವೆ. ಸ್ಥಳೀಯರಿಂದ ಮಾಹಿತಿ ಸಿಗುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಮಹಾರಾಷ್ಟ್ರ ಪೊಲೀಸರು ಉಗ್ರರ ಬೋಟ್ ಇರಬಹುದು ಎಂದು ಶಂಕಿಸಿದ್ದಾರೆ. ಎರಡು ಬೋಟ್​ಗಳು ಪ್ರತ್ಯೇಕ ಸ್ಥಳಗಳಲ್ಲಿ ಪತ್ತೆಯಾಗಿವೆ ಎಂದು ವರದಿಯಾಗಿದೆ. ಈ ಬಗ್ಗೆ ರಾಯಗಡ ಎಸ್​ಪಿ ಅಶೋಕ್ ಧುಧೆ ಪ್ರತಿಕ್ರಿಯಿಸಿ, ಹರಿಹರೇಶ್ವರದ ಬೀಚ್ ಬಳಿ AK-47 ಗನ್ ಇರುವ ಬೋಟ್ ಪತ್ತೆಯಾಗಿದೆ.

ಮಹಾರಾಷ್ಟ್ರ ಕಡಲ ಕಿನಾರೆಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ತುಂಬಿದ ಬೋಟ್ ಗಳು ಪತ್ತೆ; Read More »

ಕಾಬೂಲ್‌: ಭಯೋತ್ಪಾದಕರಿಂದ ಮಸೀದಿ ಮೇಲೆ ಬಾಂಬ್ ದಾಳಿ| 21 ಜನರ ಸಾವು; ಹಲವರು ಗಂಭೀರ

ಸಮಗ್ರ ನ್ಯೂಸ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದಾರೆ. ಬಾಂಬ್ ಸ್ಫೋಟಗೊಂಡ ಪರಿಣಾಮ 21 ಜನರು ಮೃತಪಟ್ಟಿದ್ದಾರೆ. ಹಾಗೂ 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಮಗ್ರಿಬ್ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಈ ಬಗ್ಗೆ ಅಫ್ಘಾನಿಸ್ತಾನದ ಭದ್ರತಾ ಇಲಾಖೆಯ ವಕ್ತಾರ ಖಾಲಿದ್ ಜದ್ರಾನ್ ಖಚಿತಪಡಿಸಿದ್ದಾರೆ. ಭದ್ರತಾ ಪಡೆಗಳು ಸ್ಥಳಕ್ಕೆ ತಲುಪಿದ್ದು, ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು

ಕಾಬೂಲ್‌: ಭಯೋತ್ಪಾದಕರಿಂದ ಮಸೀದಿ ಮೇಲೆ ಬಾಂಬ್ ದಾಳಿ| 21 ಜನರ ಸಾವು; ಹಲವರು ಗಂಭೀರ Read More »

ರೈಲು ಪ್ರಯಾಣಿಕರ ಗಮನಕ್ಕೆ ಮಕ್ಕಳ ಟೀಕೆಟ್ ಬುಕ್ ಮಾಡಿಸಲು ಈ ನಿಯಮ ನೋಡಿ…

ಸಮಗ್ರ ನ್ಯೂಸ್: ರೈಲು ಪ್ರಯಾಣದ ಸಂದರ್ಭದಲ್ಲಿ ಪುಟ್ಟ ಮಕ್ಕಳಿಗೆ ಟಿಕೆಟ್‌ ಬುಕ್ಕಿಂಗ್‌ ಮಾಡಬೇಕೋ ಬೇಡವೋ? ಹಾಫ್‌ ಟಿಕೆಟ್ಟೋ ಅಥವಾ ಫುಲ್ಲೋ ಎಂಬೆಲ್ಲಾ ಗೊಂದಲವಿರಬಹುದು. ಇಲ್ಲಿದೆ ಶಾಕಿಂಗ್ ಸತ್ಯ. IRCTC ಮಕ್ಕಳ ಟಿಕೆಟ್‌ ಬುಕಿಂಗ್ ನಿಯಮಗಳನ್ನು ಸಹ ಬದಲಾಯಿಸಿದೆ. IRCTC ವೆಬ್‌ಸೈಟ್‌ನಲ್ಲಿರುವ ಮಾಹಿತಿ ಪ್ರಕಾರ 1-5 ವರ್ಷ ವಯಸ್ಸಿನ ಮಕ್ಕಳಿಗೆ ಪ್ರತ್ಯೇಕ ಬರ್ತ್‌ ಬೇಕಾಗಿದ್ದಲ್ಲಿ ಪೂರ್ಣ ಶುಲ್ಕವನ್ನು ಪಾವತಿಸಬೇಕು. ಬರ್ತ್‌ ಬೇಡ ಎಂದಾದಲ್ಲಿ ಮಕ್ಕಳು ಉಚಿತವಾಗಿ ಪ್ರಯಾಣ ಮಾಡಬಹುದು. 2020ರ ಸುತ್ತೋಲೆ ಪ್ರಕಾರ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ

ರೈಲು ಪ್ರಯಾಣಿಕರ ಗಮನಕ್ಕೆ ಮಕ್ಕಳ ಟೀಕೆಟ್ ಬುಕ್ ಮಾಡಿಸಲು ಈ ನಿಯಮ ನೋಡಿ… Read More »