ದೇಶ-ವಿದೇಶ

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ| ನಟ ಸೂರ್ಯ ಮತ್ತು ಅಜಯ್ ದೇವಗನ್‌ ಅತ್ಯುತ್ತಮ ನಟರು| “ಡೊಳ್ಳು” ಕನ್ನಡದ ಅತ್ಯುತ್ತಮ ಚಿತ್ರ

ಸಮಗ್ರ ನ್ಯೂಸ್: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಘೋಷಿಸಲಾಗಿದ್ದು ತಮಿಳು ನಟ ಸೂರ್ಯ ಮತ್ತು ಅಜಯ್ ದೇವಗನ್ ಕ್ರಮವಾಗಿ ಸೂರರೈ ಪೊಟ್ರು ಮತ್ತು ತನ್ಹಾಜಿ: ದಿ ಅನ್ಸಂಗ್ ವಾರಿಯರ್ ಚಿತ್ರಗಳಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ನಟಿ ಅಪರ್ಣಾ ಬಾಲಮುರಳಿ ಸೂರರೈ ಪೊಟ್ರು ಚಿತ್ರದಲ್ಲಿನ ನಟನೆಗಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದರು. ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು “ಡೊಳ್ಳು” ಪಡೆದುಕೊಂಡಿತು. 68 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಶುಕ್ರವಾರ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಘೋಷಿಸಲಾಯಿತು. […]

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ| ನಟ ಸೂರ್ಯ ಮತ್ತು ಅಜಯ್ ದೇವಗನ್‌ ಅತ್ಯುತ್ತಮ ನಟರು| “ಡೊಳ್ಳು” ಕನ್ನಡದ ಅತ್ಯುತ್ತಮ ಚಿತ್ರ Read More »

ರಾಜಕೀಯ ನಿವೃತ್ತಿ ಘೋಷಿಸಿದ ರಾಜಾಹುಲಿ; ಪುತ್ರನಿಗಾಗಿ ಶಸ್ತ್ರ ತ್ಯಾಗ

ಸಮಗ್ರ‌ ನ್ಯೂಸ್: ರಾಜ್ಯ ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೊಡ್ಡ ಮಟ್ಟಿನ ಶಾಕ್ ನೀಡಿದ್ದು ಇದೀಗ ರಾಜ್ಯ ಬಿಜೆಪಿ ವಲಯದಲ್ಲಿ ಬಾರಿ ಕುತೂಹಲಕ್ಕೆ ಕಾರಣವಾಗಿದೆ. ನಾನು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದು ಇದೀಗ ಶಿವಮೊಗ್ಗದ ಶಿಕಾರಿಪುರದಲ್ಲಿ ನನ್ನ ಬದಲಿಗೆ ವಿಜೇಯೇಂದ್ರರವರು ಸ್ಪರ್ದಿಸಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.ಇದೀಗ ಯಡಿಯೂರಪ್ಪರ ಈ ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಬಾರೀ ಸಂಚಲನ ಸೃಷ್ಟಿಸಿದ್ದು,ಯಡಿಯೂರಪ್ಪ ನಿವೃತ್ತಿ ಘೋಷಿಸಿದರೆ ರಾಜ್ಯ ಬಿಜೆಪಿಗೆ ಈ ಬಾರಿಯ ಚುನಾವಣೆ ನುಂಗಲಾರದ ತುತ್ತಾಗಲಿದೆ. ಮಾಜಿ ಸಿಎಂ ಯಡಿಯೂರಪ್ಪ ಪುತ್ರನಿಗಾಗಿ ತಮ್ಮ

ರಾಜಕೀಯ ನಿವೃತ್ತಿ ಘೋಷಿಸಿದ ರಾಜಾಹುಲಿ; ಪುತ್ರನಿಗಾಗಿ ಶಸ್ತ್ರ ತ್ಯಾಗ Read More »

ದೇಶವಾಸಿಗಳಿಗೆ ಮೋದಿ ಕರೆ ಕೊಟ್ಟಿದ್ದಾರೆ; ಎನಂತ ಗೊತ್ತಾ?

ಸಮಗ್ರ ನ್ಯೂಸ್: ಆಗಸ್ಟ್ 13-15ರವರೆಗೆ ಪ್ರತಿ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ಅಥವಾ ತ್ರಿವರ್ಣ ಧ್ವಜವನ್ನು ಪ್ರದರ್ಶಿಸುವ ಮೂಲಕ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕೈಜೋಡಿಸಿ ಎಂದು ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕರೆ ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಮೋದಿ, 1947 ಜುಲೈ 22ಕ್ಕೆ ರಾಷ್ಟ್ರಧ್ವಜವನ್ನು ಅಳವಡಿಸಿಕೊಳ್ಳಲಾಯಿತು ಎಂದಿದ್ದಾರೆ. ವಸಾಹತುಶಾಹಿ ಆಡಳಿತ ವಿರುದ್ಧ ನಾವು ಹೋರಾಡುತ್ತಿದಾಗ ಸ್ವತಂತ್ರ ಭಾರತಕ್ಕೊಂದು ಧ್ವಜ ಬೇಕು ಎಂದು ಕನಸು ಕಂಡು ಅದಕ್ಕಾಗಿ ಪ್ರಯತ್ನಿಸಿದ, ಆ ಧೈರ್ಯವನ್ನು

ದೇಶವಾಸಿಗಳಿಗೆ ಮೋದಿ ಕರೆ ಕೊಟ್ಟಿದ್ದಾರೆ; ಎನಂತ ಗೊತ್ತಾ? Read More »

ಭಾರತದ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಗೆ ಕೋವಿಡ್ ಸೋಂಕು ದೃಢ

ನವದೆಹಲಿ : ಭಾರತದ ಬ್ಯಾಟ್ಸ್ಮನ್ ಕೆ.ಎಲ್ ರಾಹುಲ್ʼಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಮತ್ತೊಂದು ಹಿನ್ನಡೆಯನ್ನು ಅನುಭವಿಸಿದ್ದಾರೆ ಎಂದು ಅಪೆಕ್ಸ್ ಕೌನ್ಸಿಲ್ ಸಭೆಯ ನಂತರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ. ಇನ್ನು ರಾಹುಲ್‌ಗೆ ಬೆಂಗಳೂರಿನಲ್ಲಿ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸರಣಿಯ ಕೊನೆಯ ಭಾಗಕ್ಕಾಗಿ ವೆಸ್ಟ್ ಇಂಡೀಸ್‌ಗೆ ತೆರಳುವುದು ಅವರ ಚೇತರಿಕೆಯ ಮೇಲೆ ಅವಲಂಬಿತವಾಗಿದೆ ಎಂದಿದ್ದಾರೆ.

ಭಾರತದ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಗೆ ಕೋವಿಡ್ ಸೋಂಕು ದೃಢ Read More »

ಶ್ರೀಲಂಕಾ ಪ್ರಧಾನಿಯಾಗಿ ದಿನೇಶ್ ಗುಣವರ್ಧನ ಅಧಿಕಾರ ಸ್ವೀಕಾರ

ಸಮಗ್ರ‌ ನ್ಯೂಸ್ : ಹಿರಿಯ ರಾಜಕಾರಣಿ ದಿನೇಶ್ ಗುಣವರ್ಧನ ಅವರು ಶುಕ್ರವಾರ ಶ್ರೀಲಂಕಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದು, ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ತಮ್ಮ ನೂತನ ಸಚಿವ ಸಂಪುಟದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶ್ರೀಲಂಕಾದ ರಾಜಕೀಯದ ಧೀಮಂತ ನಾಯಕ ಗುಣವರ್ಧನ ಈ ಹಿಂದೆ ವಿದೇಶಾಂಗ ಸಚಿವರಾಗಿ ಮತ್ತು ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಏಪ್ರಿಲ್ ನಲ್ಲಿ ಅಂದಿನ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರನ್ನು ಗೃಹ ಸಚಿವರಾಗಿ ನೇಮಿಸಿದರು. ಗೊಟಬಯಾ ರಾಜಪಕ್ಸೆ ಅವರು ದೇಶದಿಂದ ಪಲಾಯನ ಮಾಡಿದ ನಂತರ

ಶ್ರೀಲಂಕಾ ಪ್ರಧಾನಿಯಾಗಿ ದಿನೇಶ್ ಗುಣವರ್ಧನ ಅಧಿಕಾರ ಸ್ವೀಕಾರ Read More »

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ| ಬುಡಕಟ್ಟು ಜನಾಂಗದ ಮಹಿಳೆಗೊಲಿದ ಅತ್ಯುನ್ನತ ಪಟ್ಟ|

ಸಮಗ್ರ ನ್ಯೂಸ್: ಜುಲೈ 18ರಂದು ನಡೆದಿದ್ದ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ದೇಶದ 15ನೇ ರಾಷ್ಟ್ರಪತಿಯಾಗಿ ಎನ್ ಡಿ ಎ ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಈ ಮೂಲಕ ಬುಡಕಟ್ಟು ಜನಾಂಗದ ಮಹಿಳೆಯೋರ್ವರು ದೇಶದ ಅತ್ಯುನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಎನ್ ಡಿ ಎ ಮೈತ್ರಿಕೂಟದಿಂದ ದ್ರೌಪದಿ ಮುರ್ಮು ಕಣಕ್ಕಿಳಿದಿದ್ದರೆ ಯುಪಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಯಶ್ವಂತ್ ಸಿನ್ಹಾ ಸ್ಪರ್ಧಿಸಿದ್ದರು. ದ್ರೌಪದಿ ಮುರ್ಮು ಅವರಿಗೆ ಯುಪಿಎ ಮೈತ್ರಿಕೂಟದಲ್ಲಿದ್ದ ಕೆಲವೊಂದು ಪಕ್ಷಗಳು ಬೆಂಬಲಿಸಿದ್ದು ಗಮನಾರ್ಹ.

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ| ಬುಡಕಟ್ಟು ಜನಾಂಗದ ಮಹಿಳೆಗೊಲಿದ ಅತ್ಯುನ್ನತ ಪಟ್ಟ| Read More »

ಶ್ರೀಲಂಕಾ ದ ನೂತನ ಅಧ್ಯಕ್ಷರಾಗಿ ರನೀಲ್ ವಿಕ್ರಮ ಸಿಂಘೇ ಪ್ರಮಾಣವಚನ ಸ್ವೀಕಾರ

ಶ್ರೀಲಂಕಾ: ಇಲ್ಲಿನ ನೂತನ ಅಧ್ಯಕ್ಷರಾಗಿ ರನೀಲ್‌ ವಿಕ್ರಮ ಸಿಂಘೇ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆ ದ್ವೀಪರಾಷ್ಟ್ರದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಇತರನ್ನು ಹಿಂದಿಕ್ಕಿ ಗೆಲುವು ಸಾಧಿಸುವ ಮೂಲಕ ವಿಕ್ರಮಸಿಂಘೇ ಲಂಕೆಯ 9ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಶ್ರೀಲಂಕಾ ದ ನೂತನ ಅಧ್ಯಕ್ಷರಾಗಿ ರನೀಲ್ ವಿಕ್ರಮ ಸಿಂಘೇ ಪ್ರಮಾಣವಚನ ಸ್ವೀಕಾರ Read More »

ರಾಜ್ಯಸಭಾ ನಾಮನಿರ್ದೇಶಿತ ಸದಸ್ಯರಾಗಿ ರಾಜಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆ ಪ್ರಮಾಣವಚನ

ಸಮಗ್ರ ನ್ಯೂಸ್: ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇಂದು ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಸಭೆಯಲ್ಲಿ ಇಂದು ವೀರೇಂದ್ರ ಹೆಗ್ಗಡೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿಯಾದ ವೀರೇಂದ್ರ ಹೆಗಡೆಯವರು ಜನಪರ, ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿದ್ದಾರೆ. ಕೇಂದ್ರ ಸರ್ಕಾರ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ರಾಜ್ಯ ಸಭೆಯಿಂದ ನೇರಪ್ರಸಾರ

ರಾಜ್ಯಸಭಾ ನಾಮನಿರ್ದೇಶಿತ ಸದಸ್ಯರಾಗಿ ರಾಜಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆ ಪ್ರಮಾಣವಚನ Read More »

ಪಶ್ಚಿಮ ಘಟ್ಟಗಳ ಉಳಿವಿಗೆ ಕಸ್ತೂರಿ‌ ರಂಗನ್ ವರದಿ ಜಾರಿ| ಜನ ಯಾಕಿಷ್ಟು ಭಯ ಪಡ್ತಾರೆ ಗೊತ್ತಾ? ಅಂಥಾದ್ದೇನಿದೆ ಈ ವರದಿಯಲ್ಲಿ? ಕಂಪ್ಲೀಟ್ ಸ್ಟೋರಿ…

ಸಮಗ್ರ ನ್ಯೂಸ್: ಪಶ್ಚಿಮ ಘಟ್ಟಗಳು ಭಾರತೀಯ ಪರ್ಯಾಯ ದ್ವೀಪದ ಪಶ್ಚಿಮ ಕರಾವಳಿಗೆ ಸಮಾನಾಂತರವಾಗಿ ಹಬ್ಬಿದ ಪರ್ವತ ಶ್ರೇಣಿ. ಪಶ್ಚಿಮಘಟ್ಟದ ಶ್ರೇಣಿಯು ಗುಜರಾತ್‌ನಿಂದ ಆರಂಭವಾಗಿ ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯದ ಕನ್ಯಾಕುಮಾರಿವರೆಗೂ ಹಬ್ಬಿದೆ. ಪಶ್ಚಿಮ ಘಟ್ಟಗಳ ಒಟ್ಟು 1,64,280 ಚ.ಕಿ.ಮೀ. ಪ್ರದೇಶದಲ್ಲಿ ಸುಮಾರು 59.940 ಚ.ಕಿ.ಮೀ ವಿಸ್ತೀರ್ಣ ಪ್ರದೇಶ ಅಂದರೆ ಸುಮಾರು ಶೇಕಡಾ 36.49ರಷ್ಟು ಭಾಗವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಪಶ್ಚಿಮ ಘಟ್ಟಗಳ ಈ ಸೂಕ್ಷ್ಮ ಪರಿಸರವು ಅಪರೂಪದ ಪ್ರಾಣಿಗಳು, ಪಕ್ಷಿಗಳು,

ಪಶ್ಚಿಮ ಘಟ್ಟಗಳ ಉಳಿವಿಗೆ ಕಸ್ತೂರಿ‌ ರಂಗನ್ ವರದಿ ಜಾರಿ| ಜನ ಯಾಕಿಷ್ಟು ಭಯ ಪಡ್ತಾರೆ ಗೊತ್ತಾ? ಅಂಥಾದ್ದೇನಿದೆ ಈ ವರದಿಯಲ್ಲಿ? ಕಂಪ್ಲೀಟ್ ಸ್ಟೋರಿ… Read More »

ಇಂಗ್ಲೇಂಡ್: ಬ್ರಿಟನ್ ಪ್ರಧಾನಿಯಾಗಲು ರಿಷಿ‌ ಸುನಕ್ ಗೆ ಇನ್ನೊಂದೇ ಮೆಟ್ಟಿಲು

ಸಮಗ್ರ ನ್ಯೂಸ್: ಬ್ರಿಟನ್ ಪ್ರಧಾನಿ ರೇಸ್‌ನಲ್ಲಿ ಭಾರತೀಯ ಮೂಲದ ರಿಷಿ ಸುನಕ್ ಐದನೇ ಸುತ್ತಿನಲ್ಲಿ ಅಗ್ರಸ್ಥಾನ ಪಡೆದಿದ್ದು 137 ಮತಗಳನ್ನು ಪಡೆದಿದ್ದಾರೆ. ಇದರಿಂದ ಸುನಕ್ ಬ್ರಿಟನ್ ಪ್ರಧಾನಿಯಾಗಲು ಇನ್ನೊಂದೇ ಮೆಟ್ಟಿಲು ಬಾಕಿ ಇದೆ. ಇನ್ನು ಐದನೇ ಸುತ್ತಿನ ಮತದಾನದಲ್ಲಿ 105 ಮತಗಳನ್ನ ಪಡೆದ ವ್ಯಾಪಾರ ಸಚಿವ ಪೆನ್ನಿ ಮೊರ್ಡಾಂಟ್ ಪ್ರಧಾನಿ ರೇಸ್‌ನಿಂದ ಹೊರಗುಳಿದಿದ್ದಾರೆ. ಈಗ ಸುನಕ್, ಲಿಜ್ ಟ್ರಸ್ ಅವರನ್ನು ಎದುರಿಸಲಿದ್ದು, ಅವರು 113 ಮತಗಳನ್ನ ಪಡೆದಿದ್ದಾರೆ. ಎಲ್ಲಾ ಐದು ಹಂತಗಳಲ್ಲಿ ರಿಷಿ ಸುನಕ್ ಅತಿ ಹೆಚ್ಚು

ಇಂಗ್ಲೇಂಡ್: ಬ್ರಿಟನ್ ಪ್ರಧಾನಿಯಾಗಲು ರಿಷಿ‌ ಸುನಕ್ ಗೆ ಇನ್ನೊಂದೇ ಮೆಟ್ಟಿಲು Read More »