ದೇಶ-ವಿದೇಶ

ಬಾಲಿವುಡ್ ಹಾಸ್ಯನಟ ರಾಜು ಶ್ರೀ ವಾಸ್ತವ್ ಆಸ್ಪತ್ರೆ ದಾಖಲು, ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ನಿನ್ನೆ ಜಿಮ್‌ ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಬಾಲಿವುಡ್‌ ಹಾಸ್ಯನಟ ರಾಜು ಶ್ರೀವಾಸ್ತವ್ ಗೆ ಹೃದಯಾಘಾತ ಸಂಭವಿಸಿದ್ದು, ಹೀಗಾಗಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ರಾಜು ಶ್ರೀವಾಸ್ತವ್ ಅವರ ಆರೋಗ್ಯ ಗಂಭೀರವಾಗಿದೆ. ತುರ್ತು ಚಿಕಿತ್ಸಾ ವೈದ್ಯರ ತಂಡ ನಟನನ್ನು ಕಾರ್ಡಿಯಾಕ್‌ ಯೂನಿಟ್‌ಗೆ ಶಿಫ್ಟ್‌ ಮಾಡಲಾಗಿದ್ದು, ಅಲ್ಲಿಯೇ ಚಿಕಿತ್ಸೆ ಮುಂದುವರಿಸಿದ್ದಾರೆ. ವೈದ್ಯರ ಪ್ರಕಾರ ‘ಶ್ರೀವಾಸ್ತವ ಅವರ

ಬಾಲಿವುಡ್ ಹಾಸ್ಯನಟ ರಾಜು ಶ್ರೀ ವಾಸ್ತವ್ ಆಸ್ಪತ್ರೆ ದಾಖಲು, ಆರೋಗ್ಯ ಸ್ಥಿತಿ ಗಂಭೀರ Read More »

ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಭಾರತದ ಹದಿನಾಲ್ಕನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು ಮತ್ತು ಕಳೆದ ತಿಂಗಳು ದೇಶದ ಹದಿನೈದನೇ ಮತ್ತು ಎರಡನೇ ಮಹಿಳಾ ರಾಷ್ಟ್ರಪತಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸಿದ‌್ದರು. ಮಾಜಿ ರಾಜ್ಯಪಾಲ ಮತ್ತು ಮಾಜಿ ಕೇಂದ್ರ ಸಚಿವ ಧಂಕರ್ ಅವರನ್ನು ಬಿಜೆಪಿ ನೇತೃತ್ವದ ಆಡಳಿತಾರೂಢ ಎನ್ಡಿಎ ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ನಾಮನಿರ್ದೇಶನ ಮಾಡಿದೆ. ಆಗಸ್ಟ್ 6 ರಂದು ನಡೆದ ಚುನಾವಣೆಯಲ್ಲಿ 71 ವರ್ಷದ ಅವರು

ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣವಚನ ಸ್ವೀಕಾರ Read More »

 PUC ಪಾಸ್‌ ಆದವರಿಗೆ ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ

  ಸಮಗ್ರ ನ್ಯೂಸ್: ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF ನೇಮಕಾತಿ) ವಿವಿಧ ಖಾಲಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ಒಟ್ಟು 323 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಡ್ ಕಾನ್‌ಸ್ಟೆಬಲ್ ಎಚ್‌ಸಿ ಮಿನಿಸ್ಟ್ರಿಯಲ್, ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ ಎಎಸ್‌ಐ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rectt.bsf.gov.in ಗೆ ಭೇಟಿ ನೀಡಬಹುದು. ಮೂಲಕ ಅರ್ಜಿ ಸಲ್ಲಿಸಬಹುದು ಖಾಲಿ ಹುದ್ದೆಗಳ ವಿವರಗಳು ಪೋಸ್ಟ್ – ಹೆಡ್ ಕಾನ್‌ಸ್ಟೆಬಲ್  ಅಂತಿಮ ದಿನಾಂಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 6. ಆಗಸ್ಟ್ 8ರಿಂದ ಅರ್ಜಿ ಸಲ್ಲಿಕೆ

 PUC ಪಾಸ್‌ ಆದವರಿಗೆ ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ Read More »

ಈ ವರ್ಷದ ಸೂಪರ್ ಮೂನ್ ನೋಡಲು ಮರೆಯದಿರಿ ಮರೆತು ನಿರಾಶರಾಗದಿರಿ ! ಇಲ್ಲಿದೆ ವಿವರ

ಸೂಪರ್‌ ಮೂನ್‌ ಪ್ರಪಂಚದಾದ್ಯಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ. ವೈಜ್ಞಾನಿಕವಾಗಿ ಸೂಪರ್‌ ಮೂನ್‌ ಗಳು ಸಾಮಾನ್ಯಕ್ಕಿಂತ 30% ಹೆಚ್ಚು ಬೆಳಕನ್ನು ಭೂಮಿಯ ಮೇಲೆ ಹೊರಸೂಸುತ್ತವೆ. ಒಂದು ವರ್ಷದಲ್ಲಿ ಬರೋಬ್ಬರಿ 3-4 ಸೂಪರ್ ಮೂನ್ ಗಳು ಕಾಣಿಸುತ್ತವೆ. ಈ ವರ್ಷ 11ನೇ ಆಗಸ್ಟ್ 2022 ರಂದು ಕಾಣಿಸಿಕೊಳ್ಳುತ್ತದೆ. 2022 ರ ಕೊನೆಯ ಸೂಪರ್‌ಮೂನ್ ಇಂದು ! ಇಂದು ನಾಸಾ ಪ್ರಕಾರ, ಚಂದ್ರನು ರಾತ್ರಿ 9:36 ಕ್ಕೆ ಕಾಣಿಸಿಕೊಳ್ಳಬಹುದು. ಅಥವಾ 6:36 p.m. ಪಿಟಿ ಸಮಯದಲ್ಲಿ ಕಾಣಿಸಬಹುದು. ಆಗಸ್ಟ್‌ ನಲ್ಲಿ ಸೂಪರ್‌ ಮೂನ್

ಈ ವರ್ಷದ ಸೂಪರ್ ಮೂನ್ ನೋಡಲು ಮರೆಯದಿರಿ ಮರೆತು ನಿರಾಶರಾಗದಿರಿ ! ಇಲ್ಲಿದೆ ವಿವರ Read More »

ರಾಷ್ಟ್ರಧ್ವಜಕ್ಕೆ ಅಪಮಾನ ಹಿನ್ನಲೆ| ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು

ಸಮಗ್ರ ನ್ಯೂಸ್: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯಲ್ಲಿ ಚಿಕ್ಕಮಾಗರಹಳ್ಳಿಯ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಕೇಸರಿ, ಬಿಳಿ, ಹಸಿರು ಎನ್ನುವ ಬದಲು ಕೆಂಪು, ಬಿಳಿ ಹಸಿರು ಎಂದು ತಪ್ಪಾಗಿ ಹೇಳಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದರು. ಇದೀಗ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿ ಮುಖಂಡ ಗಿರೀಶ್, ಮನು ಹಾಗೂ ಭಜರಂಗದಳದ ಶಿವು ಎಂಬುವರು ದೂರು ನೀಡಿದ್ದಾರೆ.

ರಾಷ್ಟ್ರಧ್ವಜಕ್ಕೆ ಅಪಮಾನ ಹಿನ್ನಲೆ| ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು Read More »

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಯು.ಯು ಲಲಿತ್ ನೇಮಕ

ಸಮಗ್ರ ನ್ಯೂಸ್: ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಉಮೇಶ್ ಲಲಿತ್ ಅವರನ್ನು ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ ಹೋರಾಡಿಸಿದೆ. ಹಾಲಿ ಸಿಜೆಐ ರಮಣ ಸೇವಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ. ದೇಶದ‌ 49ನೇ ಸಿಜೆಐಯಾಗಿ ನ್ಯಾಯಮೂರ್ತಿ ಉದಯ್ ಲಲಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಲಲಿತ್ ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ ಹೋರಾಡಿಸಿದೆ. ಶೀಘ್ರವೇ ಹಾಲಿ ಸಿಜೆಐ ರಮಣ ಸೇವಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಈ ನೇಮಕ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಯು.ಯು ಲಲಿತ್ ನೇಮಕ Read More »

8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ‌ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಬಿಹಾರದಲ್ಲಿ ಮಹಾಘಟಬಂಧನ ಸರ್ಕಾರ ರಚನೆಯಾಗಿದ್ದು, ನಿತೀಶ್ ಕುಮಾರ್ ಅವರು ದಾಖಲೆಯ 8 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇಂದು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿತೀಶ್ ಕುಮಾರ್ ಅವರಿಗೆ ರಾಜ್ಯಪಾಲ ಫಗು ಚೌಹಾಣ್ ಅವರು ಪ್ರಮಾಣ ವಚನ ಬೋಧಿಸಿದರು. ಇನ್ನು ಆರ್ ಜೆ ಡಿ ಯ ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡಿರುವ ಜೆಡಿಯು ಪಕ್ಷ ಆರ್ ಜೆಡಿ, ಕಾಂಗ್ರೆಸ್ ಸೇರಿದಂತೆ 7 ಪಕ್ಷಗಳು ಮತ್ತು

8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ‌ಅಧಿಕಾರ ಸ್ವೀಕಾರ Read More »

ಅಂತಿಮ ಹಂತದಲ್ಲಿ ದುಬೈನ ಹಿಂದೂ ದೇವಾಲಯ| ಏನೇನಿದೆ ಈ ದೇವಾಲಯದಲ್ಲಿ ಗೊತ್ತಾ?

ಸಮಗ್ರ‌ ನ್ಯೂಸ್: ದೇವರೊಬ್ಬರೇ ಎಂದು ನಂಬುವ ಇಸ್ಲಾಂ ದೇಶವಾಗಿದ್ದರೂ ತನ್ನ ದೇಶದಲ್ಲಿರುವ ಇತರ ಧರ್ಮದವರ ಧಾರ್ಮಿಕ ಭಾವನೆಗಳಿಗೆ ಗೌರವ ನೀಡಿ ಅನ್ಯೋನ್ಯತೆಗೆ ಹೆಸರಾದ ದುಬೈನಲ್ಲಿ ಹಿಂದೂ, ಕ್ರಿಶ್ಚಿಯನ್‌ ಚರ್ಚ್, ಮಂದಿರ,ಗಳಿಗೂ ಅವಕಾಶ ನೀಡಲಾಗಿದೆ. ಹೇಗೆ ಇತರ ಧರ್ಮಗಳ‌ ಜೊತೆ ಹೊಂದಾಣಿಕೆ ಇರಬೇಕೆಂಬುವುದಕ್ಕೆ ದುಬೈ ಸಾಕ್ಷಿಯಾಗಿದೆ. ದುಬೈನ ಜಬಲ್ ಅಲಿ ಎಂಬ ಪ್ರದೇಶದಲ್ಲಿ ಈ ದೇವಾಲಯ ತಲೆಯೆತ್ತಿ ನಿಂತಿದೆ. ಈ ನೂತನ ಹಿಂದೂ ದೇಗುಲದಲ್ಲಿ 16 ಹಿಂದೂ ದೇವರು-ದೇವಿಯರ ಮೂರ್ತಿಗಳಿವೆ ಎಂದು ಯುಎಇ ಮಾಧ್ಯಮಗಳು ವರದಿ ಮಾಡಿವೆ.ಈ ದೇವಾಲಯದಲ್ಲಿ

ಅಂತಿಮ ಹಂತದಲ್ಲಿ ದುಬೈನ ಹಿಂದೂ ದೇವಾಲಯ| ಏನೇನಿದೆ ಈ ದೇವಾಲಯದಲ್ಲಿ ಗೊತ್ತಾ? Read More »

ಅಂತರಿಕ್ಷದಿಂದ ಕೇಳಿ ಬಂದ ಮಾನವ ಹೃದಯದ ಬಡಿತ! ಏನು ಈ ಸಂದೇಶ ?

ಸಮಗ್ರ ನ್ಯೂಸ್: ಆಧುನಿಕ ಜಗತ್ತಿನಲ್ಲಿ ‘ನಾಸಾ’ ಮಾದರಿಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗಳು ಅಂತರಿಕ್ಷದಲ್ಲಿ ಹೊಸ ಸಂಶೋಧನೆಗಳನ್ನು ನಡೆಸಿವೆ. ಈಗ ಹೊಸತೊಂದು ಶೋಧವಾಗಿದೆ.  ಬಲುದೂರದ ಅಂತರಿಕ್ಷದಿಂದ ಮಾನವನ ಹೃದಯದ ಬಡಿತವನ್ನು ಹೋಲುವ ರೇಡಿಯೊ ಸಂದೇಶವೊಂದು ಭೂಮಿಯನ್ನು ತಲುಪಿದೆ! ಇದುವರೆಗೂ ಇಂತಹ ಅನೇಕ ರೇಡಿಯೊ ಸಂದೇಶಗಳು ನಮಗೆ ಸಿಕ್ಕಿವೆ. ಆದರೆ, ಈಗ ಸಿಕ್ಕಿರುವುದು ಕೊಂಚ ವಿಶೇಷವಾಗಿದೆ. ಹಾಗಾಗಿಯೇ, ಇದು ಸಂಚಲನ ಮೂಡಿಸಿದೆ. ಅಮೆರಿಕದ ಮಷಾಸುಸೆಟ್ಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಹಾಗೂ ವಿಶ್ವದ ಹಲವು ಪ್ರಮುಖ ಬಾಹ್ಯಾಕಾಶ ವಿಜ್ಞಾನಿಗಳ ಸೇರಿ ಈ

ಅಂತರಿಕ್ಷದಿಂದ ಕೇಳಿ ಬಂದ ಮಾನವ ಹೃದಯದ ಬಡಿತ! ಏನು ಈ ಸಂದೇಶ ? Read More »

ಕೂಡಲೇ ವಾಟ್ಸ್​ಆ್ಯಪ್ ಅಪ್ಡೇಟ್ ಮಾಡಿ; ಬಂದಿದೆ ಹೊಸ ಫೀಚರ್ಸ್

ಸಮಗ್ರ ನ್ಯೂಸ್: ಮೆಟಾ (Meta) ಮಾಲೀಕತ್ವದ ವಾಟ್ಸ್​ಆ್ಯಪ್​​ ತನ್ನ ಬಳಕೆದಾರರಿಗೆ ಹೊಸ ಮಾದರಿಯ ಫೀಚರ್​​ಗಳನ್ನು ಪರಿಚಯಿಸುತ್ತಲೇ ಬಂದಿದೆ. ಅತ್ಯಂತ ಸುಲಭವಾಗಿ ಕಾರ್ಯನಿರ್ವಹಿಸುವಂತಹ ಆಯ್ಕೆ ವಾಟ್ಸ್​ಆ್ಯಪ್ ನೀಡುತ್ತಿದೆ. ಈ ವರ್ಷವಂತು ವಾಟ್ಸ್​ಆ್ಯಪ್​ ಅನೇಕ ವಿನೂತನ ಅಪ್ಡೇಟ್​ಗಳನ್ನು ನೀಡಿ ಬಳಕೆದಾರರನ್ನು ಮತ್ತಷ್ಟು ಖುಷಿ ಪಡಿಸುತ್ತಿದೆ. ಇದೀಗ ವಾಟ್ಸ್​ಆ್ಯಪ್ (WhatsApp)​ ಮತ್ತೊಂದು ಪ್ರಮುಖ ಫೀಚರ್ಸ್‌ನಲ್ಲಿ ಹೊಸ ಬದಲಾವಣೆ ತಂದಿದೆ. ಬಹುತೇಕ ಎಲ್ಲ ಬಳಕೆದಾರರು ಉಪಯೋಗಿಸುತ್ತಿರುವ ಡಿಲೀಟ್‌ ಫಾರ್‌ ಎವರಿಒನ್‌ ಫೀಚರ್​​ನಲ್ಲಿ ಹೊಸ ಅಪ್ಡೇಟ್ ಒಂದನ್ನು ನೀಡಲಾಗಿದೆ. ಇದೀಗ ನೀವು ವಾಟ್ಸ್​ಆ್ಯಪ್​ನಲ್ಲಿ ಯಾರಿಗಾದರು

ಕೂಡಲೇ ವಾಟ್ಸ್​ಆ್ಯಪ್ ಅಪ್ಡೇಟ್ ಮಾಡಿ; ಬಂದಿದೆ ಹೊಸ ಫೀಚರ್ಸ್ Read More »