‘ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ | ಪಹಲ್ಗಾಮ್ ದಾಳಿ ನಡೆಸಿರೋರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ – ಅಮಿತ್ ಶಾ ಕಿಡಿ
ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರವಾಣಿಯಲ್ಲಿ ಕರೆ ಮಾಡಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಇಂದು ನಡೆದ ಉಗ್ರರ ದಾಳಿಯಲ್ಲಿ ಪ್ರವಾಸಕ್ಕೆ ತೆರಳಿದ್ದ 12 ಜನರಿಗೆ ಗಾಯಗಳಾಗಿದ್ದು, ಓರ್ವ ಪ್ರವಾಸಿಗ ಮೃತಪಟ್ಟಿದ್ದಾರೆ. ಮೃತರಾದ ವ್ಯಕ್ತಿ ಶಿವಮೊಗ್ಗದವರು ಎಂದು ತಿಳಿದುಬಂದಿದೆ. ಕಾಶ್ಮೀರದ ಸೌಂದರ್ಯ ಸವಿಯಲು ತೆರಳಿದವರಿಗೆ ಈ ದಿನ ಅವರ ಜೀವನದ ಅತ್ಯಂತ ಕೆಟ್ಟ ದಿನವಾಗಿ ಪರಿವರ್ತನೆಯಾಗಿದೆ. ಈ ಘಟನೆಯ ಬಗ್ಗೆ […]










