ದೇಶ-ವಿದೇಶ

ಪೋಷಕರಿಗೆ ಗುಡ್ ನ್ಯೂಸ್ ನೀಡಿದ ಶಾಲಾ‌ ಶಿಕ್ಷಣ ಇಲಾಖೆ| 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲ

ಸಮಗ್ರ ನ್ಯೂಸ್: ನಿರೀಕ್ಷೆಯಂತೆಯೇ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ, ಪೋಷಕರಿಗೆ ಗುಡ್‌ ನ್ಯೂಸ್‌ ನೀಡಿದೆ. ಅದರ ಪ್ರಕಾರ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1 ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ. ಇದಕ್ಕೂ ಮುನ್ನ ರಾಜ್ಯ ಪಠ್ಯಕ್ರಮದಲ್ಲಿ 1ನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು 6 ವರ್ಷ ಆಗಿರಬೇಕಾಗಿರುವುದು ಕಡ್ಡಾಯವಾಗಿತ್ತು. ಸಮಗ್ರ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಡೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಅದರೊಂದಿಗೆ ಶಾಲಾ ಮಕ್ಕಳ ವಯೋಮಿತಿ […]

ಪೋಷಕರಿಗೆ ಗುಡ್ ನ್ಯೂಸ್ ನೀಡಿದ ಶಾಲಾ‌ ಶಿಕ್ಷಣ ಇಲಾಖೆ| 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲ Read More »

ಚೀನಾದ ಆಮದಿಗೆ 245% ತೆರಿಗೆ ನೀತಿಗೆ ಟ್ರಂಪ್ ಸಹಿ

ಸಮಗ್ರ ನ್ಯೂಸ್: ಚೀನಾದಿಂದ ಆಮದಿನ ಮೇಲೆ 245% ನಷ್ಟು ಹೆಚ್ಚಿನ ಸುಂಕವನ್ನು ವಿಧಿಸುವ ಹೊಸ ಕಾರ್ಯನಿರ್ವಾಹಕ ಆದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕುವುದರೊಂದಿಗೆ ಯುನೈಟೆಡ್ ಸ್ಟೇಟ್ಸ್ ಮತ್ತು ಚೀನಾ ನಡುವಿನ ವ್ಯಾಪಾರ ಯುದ್ಧವು ನಾಟಕೀಯ ತಿರುವು ಪಡೆದುಕೊಂಡಿದೆ. ಶ್ವೇತಭವನದ ಪ್ರಕಾರ, ಈ ಹೊಸ ಸುಂಕಗಳ ಪ್ರಾಥಮಿಕ ಗುರಿ ವೈದ್ಯಕೀಯ ಉಪಕರಣಗಳು- ವಿಶೇಷವಾಗಿ ಸಿರಿಂಜ್ಗಳು ಮತ್ತು ಸೂಜಿಗಳು – ಏಕೆಂದರೆ ಯುಎಸ್ ವೈದ್ಯಕೀಯ ಪೂರೈಕೆ ಸರಪಳಿಯ ನಿರ್ಣಾಯಕ ಕ್ಷೇತ್ರಗಳಲ್ಲಿ ಚೀನಾದ ಉತ್ಪಾದನೆಯ ಮೇಲೆ ಅತಿಯಾದ ಅವಲಂಬನೆ ಎಂದು

ಚೀನಾದ ಆಮದಿಗೆ 245% ತೆರಿಗೆ ನೀತಿಗೆ ಟ್ರಂಪ್ ಸಹಿ Read More »

ರಾಜ್ಯದಲ್ಲಿ ಇಂದಿನಿಂದ ‌ಸಿಇಟಿ ಪರೀಕ್ಷೆ| ಪರೀಕ್ಷಾ ಕೇಂದ್ರ ಸುತ್ತಲೂ ನಿಷೇದಾಜ್ಞೆ

ಸಮಗ್ರ ನ್ಯೂಸ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‍ಗಳ ಪ್ರವೇಶಕ್ಕೆ ನಡೆಸುವ 2025ನೆ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯು(ಸಿಇಟಿ) ಎ.15, ಎ.16 ಮತ್ತು ಎ.17 ರಂದು ರಾಜ್ಯದ 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗೆ 3.31 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ನಾಳೆ(ಎ.15) ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ನಡೆಯಲಿದೆ. ಎ.16ರಂದು ಭೌತ ವಿಜ್ಞಾನ

ರಾಜ್ಯದಲ್ಲಿ ಇಂದಿನಿಂದ ‌ಸಿಇಟಿ ಪರೀಕ್ಷೆ| ಪರೀಕ್ಷಾ ಕೇಂದ್ರ ಸುತ್ತಲೂ ನಿಷೇದಾಜ್ಞೆ Read More »

ಮತ್ತೆ ಗಗನಕ್ಕೇರಿದ ಬಂಗಾರ ಧಾರಣೆ| ಒಂದೇ ದಿನ ₹.6250 ಏರಿಕೆ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಒಂದೇ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 6250 ರೂ. ಏರಿಕೆಯಾಗಿ, 10 ಗ್ರಾಂ ಚಿನ್ನದ ಬೆಲೆ 96,450 ರೂ. ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ಒಂದೇ ದಿನ ರು.ಏರಿಕೆಯಾಗಿ, 96,450 ರು.ಗೆ ತಲುಪಿದೆ. ಇದು ಸಾರ್ವಕಾಲಿಕ ದಾಖಲೆ ಬರೆದಿದೆ. ಸ್ಥಳೀಯ ಆಭರಣ ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಂದ ಚಿನ್ನಕ್ಕೆ ಭಾರೀ ಬೇಡಿಕೆ ಸೃಷ್ಟಿಯಾದ ಕಾರಣ ದರದಲ್ಲಿ ಏರಿಕೆಯಾಗಿದೆ. ಬುಧವಾರ(ಏ.09) ದಂದು ಶೇ.99.9 ಶುದ್ಧತೆಯ ಗೋಲ್ಡ್

ಮತ್ತೆ ಗಗನಕ್ಕೇರಿದ ಬಂಗಾರ ಧಾರಣೆ| ಒಂದೇ ದಿನ ₹.6250 ಏರಿಕೆ Read More »

ಅವಳ‌ ಮೇಲಿನ ಅತ್ಯಾಚಾರಕ್ಕೆ ಅವಳೇ ಜವಾಬ್ದಾರಿ| ಅಲಹಾಬಾದ್ ಹೈಕೋರ್ಟ್ ನಿಂದ ಆರೋಪಿಗೆ ಜಾಮೀನು

ಸಮಗ್ರ ನ್ಯೂಸ್: ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಅತ್ಯಾಚಾರ ಸಂತ್ರಸ್ತೆಯನ್ನೇ ದೂಷಿಸಿದ್ದು, ನ್ಯಾಯಾಧೀಶ ಸಂಜಯ್ ಕುಮಾರ್ ಸಿಂಗ್ ಅವರು, ಮಹಿಳೆಯೇ ಸ್ವಯಂ ತೊಂದರೆಯನ್ನು ಆಹ್ವಾನಿಸಿಕೊಂಡಳು ಮತ್ತು ಆಕೆಯೇ ಅದಕ್ಕೆ ಕಾರಣ ಎಂದು ಹೇಳಿದ್ದಾರೆ. ದೆಹಲಿಯ ಹೌಜ್ ಖಾಸ್‌ನ ಬಾರ್‌ನಲ್ಲಿ ಭೇಟಿಯಾದ ಮಹಿಳೆಯ ಅತ್ಯಾಚಾರದ ಆರೋಪದ ಮೇಲೆ 2024ರ ಡಿಸೆಂಬರ್‌ನಲ್ಲಿ ಬಂಧಿತನಾಗಿದ್ದ ವ್ಯಕ್ತಿಗೆ ಜಾಮೀನು ನೀಡುವ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಸಂತ್ರಸ್ತೆಯ ಆರೋಪವನ್ನು ಸತ್ಯವೆಂದು ಒಪ್ಪಿಕೊಂಡರೂ ಸಹ, ಆಕೆಯೇ ತೊಂದರೆಯನ್ನು ಆಹ್ವಾನಿಸಿಕೊಂಡಳು ಮತ್ತು ಅದಕ್ಕೆ

ಅವಳ‌ ಮೇಲಿನ ಅತ್ಯಾಚಾರಕ್ಕೆ ಅವಳೇ ಜವಾಬ್ದಾರಿ| ಅಲಹಾಬಾದ್ ಹೈಕೋರ್ಟ್ ನಿಂದ ಆರೋಪಿಗೆ ಜಾಮೀನು Read More »

ಚಿನ್ನದ ಬೆಲೆ‌ ಮತ್ತಷ್ಟು ಏರಿಕೆ| ಹಳದಿ ಲೋಹ ಇನ್ನು ಗಗನಕುಸುಮ

ಸಮಗ್ರ ನ್ಯೂಸ್: ಅಂತರರಾಷ್ಟ್ರೀಯ ಬೆಳವಣಿಗೆಗಳು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಂಕ ಸಮರದ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ತೀವ್ರವಾಗಿ ಏರುತ್ತಿದೆ. ಈ ಸಂದರ್ಭದಲ್ಲಿ, ಕಳೆದ ಮೂರು ದಿನಗಳಲ್ಲಿ ಬೆಲೆಗಳು ದಾಖಲೆ ಮಟ್ಟಕ್ಕೆ ಏರಿಕೆ ಕಾಣುತ್ತಿವೆ. ಪರಿಣಾಮವಾಗಿ, ಭಾರತದಲ್ಲಿ ಚಿನ್ನದ ಬೆಲೆ ಹೊಸ ದಾಖಲೆಗಳನ್ನು ನಿರ್ಮಿಸಿದೆ. ಶುಕ್ರವಾರ (ಏ.11) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 2,020 ರೂ.ಗೆ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 1,850 ರೂ. ಹೆಚ್ಚಾಗಿದೆ. ಇದರೊಂದಿಗೆ,

ಚಿನ್ನದ ಬೆಲೆ‌ ಮತ್ತಷ್ಟು ಏರಿಕೆ| ಹಳದಿ ಲೋಹ ಇನ್ನು ಗಗನಕುಸುಮ Read More »

ರೆಪೋ‌ ದರ ಇಳಿಸಿದ ಆರ್ ಬಿಐ

ಸಮಗ್ರ ನ್ಯೂಸ್: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರಿಪೋ ದರಗಳನ್ನು 25 ಮೂಲಾಂಕಗಳಷ್ಟು ಕಡಿತಗೊಳಿಸಿದೆ. ಮೊನ್ನೆ ಮತ್ತು ನಿನ್ನೆ ನಡೆದ ಆರ್​​ಬಿಐ ಮಾನಿಟರಿ ಪಾಲಿಸಿ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಆರ್​​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಕಮಿಟಿ ನಿರ್ಧಾರಗಳನ್ನು ಪ್ರಕಟಿಸುತ್ತಾ, ರಿಪೋ ದರವನ್ನು ಶೇ. 6.25ರಿಂದ ಶೇ 6ಕ್ಕೆ ಇಳಿಸಿರುವುದನ್ನು ತಿಳಿಸಿದರು. ಆರ್​​ಬಿಐನಿಂದ ಇದು ಸತತ ಎರಡನೇ ರಿಪೋ ದರ ಇಳಿಕೆ ಆಗಿದೆ. ಫೆಬ್ರುವರಿಯಲ್ಲಿ ನಡೆದ ಎಂಪಿಸಿ ಸಭೆಯಲ್ಲೂ

ರೆಪೋ‌ ದರ ಇಳಿಸಿದ ಆರ್ ಬಿಐ Read More »

ನೈಟ್ ಕ್ಲಬ್ ಮೇಲ್ಛಾವಣಿ ಕುಸಿತ| 79 ಮಂದಿ ದುರ್ಮರಣ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ನೈಟ್ ಕ್ಲಬ್ ವೊಂದರ ಮೇಲ್ಛಾವಣಿ ಕುಸಿದ ಪರಿಣಾಮ 79ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ನೂರೈವತ್ತು ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ನ್ಯೂಯಾರ್ಕ್ ನ ಡೊಮಿನಿಕನ್ ರಿಪಬ್ಲಿಕ್ ನಲ್ಲಿ ನಡೆದಿದೆ. ರಾಜಧಾನಿ ಸ್ಯಾಂಟೊ ಡೊಮಿಂಗೊದ ನೈಟ್ ಕ್ಲಬ್ ನಲ್ಲಿ ಸಂಗೀತ ಪ್ರದರ್ಶನದ ವೇಳೆ ಕ್ಲಬ್ ನ ಮೇಲ್ಛಾವಣಿ ಏಕಾಏಕಿ ಕುಸಿದು ಬಂದಿದ್ದು, ಈ ವೇಳೆ ಕ್ಲಬ್ ನಲ್ಲಿ ಸುಮಾರು 300 ಜನರಿದ್ದರು ಎನ್ನಲಾಗಿದೆ. ಸದ್ಯ 150ಕ್ಕೂ ಹೆಚ್ಚು ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದು, 79 ಜನರ

ನೈಟ್ ಕ್ಲಬ್ ಮೇಲ್ಛಾವಣಿ ಕುಸಿತ| 79 ಮಂದಿ ದುರ್ಮರಣ; ಹಲವರಿಗೆ ಗಾಯ Read More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಉಡುಪಿ ಪ್ರಥಮ, ದ.ಕ ದ್ವಿತೀಯ| ಹೆಣ್ಮಕ್ಕಳದ್ದೇ ಮೇಲುಗೈ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಫಲಿತಾಂಶ ಇನ್ನು ಕೆಲವೇ ನಿಮಿಷಗಳಲ್ಲಿ ವೆಬ್‌ಸೈಟ್‌ ಗಳಲ್ಲಿ ಪ್ರಕಟವಾಗಲಿದೆ. ಈ ನಡುವೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಬಗ್ಗೆ ವಿವರಗಳನ್ನು ನೀಡಿದ್ದಾರೆ. ಎಂದಿನಂತೆ ಉಡುಪಿ ಜಿಲ್ಲೆ ಪ್ರಥಮ‌ಸ್ಥಾನ‌ ಪಡೆದಿದ್ದು, ದ.ಕ ಜಿಲ್ಲೆ ದ್ವಿತೀಯ ಸ್ಥಾನದಲ್ಲಿದೆ. ಈ ಬಾರಿಯೂ ಸಹ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಕಲಾ ವಿಭಾಗದಲ್ಲಿ ಸಂಜನಾ ಬಾಯಿ,‌ ವಾಣಿಜ್ಯ ವಿಭಾಗದಲ್ಲಿ ದೀಪಾಶ್ರೀ, ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್, ದೀಕ್ಷಾ ಆರ್ ರಾಜ್ಯಕ್ಕೆ ಪ್ರಥಮ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಉಡುಪಿ ಪ್ರಥಮ, ದ.ಕ ದ್ವಿತೀಯ| ಹೆಣ್ಮಕ್ಕಳದ್ದೇ ಮೇಲುಗೈ Read More »

ಬಂಗಾರದ ಬೆಲೆಯಲ್ಲಿ ಮತ್ತೆ ಇಳಿಕೆ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಇಂದು (ಎ.8) ಕಡಿಮೆಯಾಗಿದೆ. 22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 8,285 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ದರ 9,038 ರೂಪಾಯಿ ಆಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಕಡಿಮೆ ಆಗಿದೆ. ಈ ಮೂಲಕ ಚಿನ್ನಕೊಳ್ಳುವವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಂತಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ

ಬಂಗಾರದ ಬೆಲೆಯಲ್ಲಿ ಮತ್ತೆ ಇಳಿಕೆ Read More »