ಮಂಗಳೂರು: ಪ್ರವೀಣ್ ಹತ್ಯೆ ತನಿಖೆ ವಹಿಸಿಕೊಳ್ಳಲು ಎನ್ಐಎ ಗೆ ಆದೇಶಿಸಿದ ಕೇಂದ್ರ ಗೃಹ ಇಲಾಖೆ
ಸಮಗ್ರ ನ್ಯೂಸ್: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ. ಭಾರತ ಸರ್ಕಾರದ ಅಧೀನ ಕಾರ್ಯದರ್ಶಿ ವಿಪುಲ್ ಅಲೋಕ್ ಆಗಸ್ಟ್ 3 ರಂದು ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರಾಗಿ ಪತ್ರ ಬರೆದು ಆದೇಶಿಸಿದ್ದಾರೆ. ಆದೇಶದ ಪ್ರತಿಯನ್ನು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ಡಿಜಿಪಿ ಅವರಿಗೆ
ಮಂಗಳೂರು: ಪ್ರವೀಣ್ ಹತ್ಯೆ ತನಿಖೆ ವಹಿಸಿಕೊಳ್ಳಲು ಎನ್ಐಎ ಗೆ ಆದೇಶಿಸಿದ ಕೇಂದ್ರ ಗೃಹ ಇಲಾಖೆ Read More »










