ದೇಶ-ವಿದೇಶ

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರನಟ ಜಗ್ಗೇಶ್|ಇಲ್ಲಿದೆ ವಿಡಿಯೋ

ಸಮಗ್ರ ನ್ಯೂಸ್: ರಾಜ್ಯಸಭೆ ಸದಸ್ಯರಾಗಿ ಕನ್ನಡ ಚಿತ್ರನಟ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದರು. ರಾಘವೇಂದ್ರ ಸ್ವಾಮಿ ದೇವರ ಹೆಸರಿನಲ್ಲಿ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸುವ ಮೂಲಕ ಜಗ್ಗೇಶ್ ಗಮನ ಸೆಳೆದರು. “ಜಗ್ಗೇಶ್ ಎಂಬ ಹೆಸರಿನವನಾದ ನಾನು, ರಾಜ್ಯಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನು ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನಕ್ಕೆ ಸತ್ಯ, ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆ ಎಂದು ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಈಗ ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ […]

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರನಟ ಜಗ್ಗೇಶ್|ಇಲ್ಲಿದೆ ವಿಡಿಯೋ Read More »

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ| ಭಾಷಣ ಮಾಡುತ್ತಿರುವಾಗಲೇ ಗುಂಡಿಕ್ಕಿದ ದುಷ್ಕರ್ಮಿಗಳು

ಸಮಗ್ರ ನ್ಯೂಸ್ : ಜಪಾನ್ ನ ಮಾಜಿ ಪ್ರಧಾನಿ ಶಿಂಜೊ ಅಬೆಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಜಪಾನ್ ನ ನಾರಾ ನಗರದಲ್ಲಿ ನಡೆದಿದೆ. ಜಪಾನ್ ನ ನಾರಾ ನಗರದಲ್ಲಿ ಮಾಜಿ ಪ್ರಧಾನಿ ಶಿಂಜೊ ಅಬೆಯನ್ನು ಗುಂಡಿಕ್ಕಿ ಹತ್ಯೆ ಯತ್ನಿಸಲಾಗಿದೆ ಎಂದು ವರದಿಯಾಗಿದೆ. ಭಾಷಣ ಮಾಡುವಾಗ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ನಾರಾ ನಗರದಲ್ಲಿ ಗುಂಡಿಕ್ಕಿ ಕೊಂದಿದ್ದಾರೆ, ಸದ್ಯ ಶಂಕಿತ ಹಂತಕರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ಜಪಾನ್ ನ ಎನ್ ಎಚ್ ಕೆ ವಾರ್ತಾ

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ| ಭಾಷಣ ಮಾಡುತ್ತಿರುವಾಗಲೇ ಗುಂಡಿಕ್ಕಿದ ದುಷ್ಕರ್ಮಿಗಳು Read More »

ಇಂದು ಪಂಜಾಬ್ ಸಿಎಂ ಭಗವಂತಮಾನ್ ಗೆ ಎರಡನೇ‌ ಮದುವೆ

ಸಮಗ್ರ ನ್ಯೂಸ್: ಪಂಜಾಬ್ ಪ್ರತಿನಿಧಿಸುವ ಹಾಗೂ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರ ವಿವಾಹದ ದಿನ. ಅಂದಹಾಗೆ ಪಂಜಾಬ್​ ಸಿಎಂಗೆ ಇದು ಎರಡನೇ ಮದುವೆ. 48 ವರ್ಷದ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರು ಇಂದು ಚಂಡೀಗಢದಲ್ಲಿ ನಡೆಯಲಿರುವ ಖಾಸಗಿ ಸಮಾರಂಭದಲ್ಲಿ ಡಾ. ಗುರುಪ್ರೀತ್​ ಕೌರ್​ ಎಂಬುವರನ್ನು ವರಿಸಲಿದ್ದಾರೆ. ಈ ಹಿಂದೆ ಸ್ಟ್ಯಾಂಡ್​ ಅಪ್​​ ಕಾಮಿಡಿಯನ್​ ಆಗಿದ್ದ ಮಾನ್​, 6 ವರ್ಷಗಳ ಹಿಂದೆ ತಮ್ಮ ಮೊದಲ ಪತ್ನಿಯಿಂದ ಡಿವೋರ್ಸ್​ ಪಡೆದುಕೊಂಡಿದ್ದಾರೆ. ಮಾನ್​ ಮತ್ತು ಗುರುಪ್ರೀತ್​ ನಡುವೆ

ಇಂದು ಪಂಜಾಬ್ ಸಿಎಂ ಭಗವಂತಮಾನ್ ಗೆ ಎರಡನೇ‌ ಮದುವೆ Read More »

ರಾಜ್ಯಸಭೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ

ಸಮಗ್ರ ನ್ಯೂಸ್: ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗಡೆ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ವೀರೇಂದ್ರ ಹೆಗ್ಗಡೆಯವರು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯ ಮಾದರಿಯಾಗಿದೆ. ಅವರು ಸಂಸತ್ತಿಗೆ ಆಯ್ಕೆಯಾಗಿರುವುದು ಅಭಿನಂದನಾರ್ಹ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಕೇಂದ್ರ ಸರಕಾರ ನಾಮನಿರ್ದೇಶನ ಮಾಡಿದೆ.ಇವರ ಜೊತೆ ಖ್ಯಾತ ಅಥ್ಲೀಟ್ ಪಿ.ಟಿ.

ರಾಜ್ಯಸಭೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ Read More »

ರಷ್ಯಾ-ಭಾರತ ಹೊಸ ಕಾರಿಡಾರ್| ಇರಾನ್ ಮೂಲಕ ಹೊಸ ಮಾರ್ಗದಲ್ಲಿ ಸರಕು ಸಾಗಾಟ

ಸಮಗ್ರ ನ್ಯೂಸ್: ರಷ್ಯಾದ ಸರಕುಗಳು ಭಾರತಕ್ಕೆ ತಲುಪಲು ಈಗ ಹೊಸ ಮಾರ್ಗ ಸಿಕ್ಕಿದೆ. ಹೊಸ ಟ್ರೇಡ್ ಕಾರಿಡಾರ್ ಅನ್ನು ಇರಾನ್ ಪರೀಕ್ಷಿಸುತ್ತಿದ್ದು, ಈಗಾಗಲೇ ರಷ್ಯಾದಿಂದ ಎರಡು ದೊಡ್ಡ ಕಂಟೇನರ್‌ಗಳನ್ನು ಭಾರತಕ್ಕೆ ಈ ಮಾರ್ಗದಿಂದ ಸಾಗಿಸಲಾಗುತ್ತಿದೆ. ಇರಾನ್ ದೇಶದ ಸುದ್ದಿ ಸಂಸ್ಥೆ ಮಾಡಿರುವ ವರದಿ ಪ್ರಕಾರ ರಷ್ಯಾದ ಸೇಂಟ್ ಪೀಟರ್ಸ್‌ಬರ್ಗ್ ನಗರದ ಬಂದರಿನಿಂದ ರಷ್ಯಾದ ಹಡಗೊಂದು ಅದೇ ದೇಶದ ಕ್ಯಾಸ್ಪಿನ್ ಸಮುದ್ರದ ಬಳಿಯ ಆಸ್ಟ್ರಾಕ್ಸಾನ್ ಬಂದರಿನತ್ತ ಸಾಗುತ್ತಿದೆ. ಇದರಲ್ಲಿ 40 ಅಡಿಯಷ್ಟು ದೊಡ್ಡದಾದ ಮತ್ತು 41 ಟನ್ ತೂಕದ

ರಷ್ಯಾ-ಭಾರತ ಹೊಸ ಕಾರಿಡಾರ್| ಇರಾನ್ ಮೂಲಕ ಹೊಸ ಮಾರ್ಗದಲ್ಲಿ ಸರಕು ಸಾಗಾಟ Read More »

ಅಪರೂಪದ ಎರಡು ತಲೆ ಹಾವು ಪತ್ತೆ

ಸಮಗ್ರ ನ್ಯೂಸ್ : ಅಪರೂಪದ ಮತ್ತು ಎರಡು ತಲೆಗಳನ್ನು ಹೊಂದಿರುವ ಸೌಥರ್ನ್ ಬ್ರೌನ್ ಎಗ್-ಈಟರ್ ಹಾವು ದಕ್ಷಿಣ ಆಫ್ರಿಕಾದ ಕಾಡಿನಲ್ಲಿ ಕಂಡುಬಂದಿದೆ. ವ್ಯಕ್ತಿಯೊಬ್ಬರು ತಮ್ಮ ತೋಟದಲ್ಲಿ ಎರಡು ತಲೆಯ ಹಾವನ್ನು ಕಂಡ ಕೂಡಲೇ ಹಾವು ರಕ್ಷಕ ನಿಕ್ ಇವಾನ್ಸ್ ಅವರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಅವರು ಹಾವನ್ನು ರಕ್ಷಣೆ ಮಾಡಿದ್ದಾರೆ.

ಅಪರೂಪದ ಎರಡು ತಲೆ ಹಾವು ಪತ್ತೆ Read More »

ಮಂಗಳೂರು- ದೆಹಲಿ ನಡುವೆ ನೇರ ವಿಮಾನ ಯಾನ ಸೇವೆ ಪ್ರಾರಂಭ

ಸಮಗ್ರ ನ್ಯೂಸ್: ಮಂಗಳೂರು ನಗರದಿಂದ ರಾಷ್ಟ್ರದ ರಾಜಧಾನಿ ದೆಹಲಿ ನಡುವೆ ನೇರ ವಿಮಾನಯಾನ ಸೇವೆ ಪ್ರಾರಂಭಗೊಂಡಿದೆ. ಮಂಗಳೂರು – ದೆಹಲಿ ನಡುವೆ ವಿಮಾನಯಾನ ಸೇವೆ ಆರಂಭಿಸಬೇಕೆಂಬ ಹಲವು ದಿನಗಳ ಬೇಡಿಕೆ ಕೊನೆಗೂ ಈಡೇರಿದೆ. ಇಂಡಿಗೋ ವಿಮಾನ ಸಂಸ್ಥೆಯು ತನ್ನ ಮೊದಲ ಸಂಚಾರವನ್ನು ಶುಕ್ರವಾರ ಆರಂಭಿಸಿದೆ. ಡೆಲ್ಲಿಯಿಂದ ಪ್ರಯಾಣಿಕರನ್ನು ಹೊತ್ತೊಯ್ದ ವಿಮಾನವು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಅದೇ ರೀತಿ 140 ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದಿಂದ ಹೊತ್ತೊಯ್ದ ವಿಮಾನವು 10.40ಕ್ಕೆ ಮರಳಿ ಡೆಲ್ಲಿ ತಲುಪಿದೆ.

ಮಂಗಳೂರು- ದೆಹಲಿ ನಡುವೆ ನೇರ ವಿಮಾನ ಯಾನ ಸೇವೆ ಪ್ರಾರಂಭ Read More »

ಟೈಲರ್ ಹತ್ಯೆ ಬಳಿಕ ಮೆಡಿಕಲ್ ಅಂಗಡಿ ಮಾಲೀಕನ ಕೊಲೆ| ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹತ್ಯೆಗೈದ ಕಿರಾತಕರು

ಸಮಗ್ರ ನ್ಯೂಸ್: ನೂಪರ್ ಶರ್ಮಾ ಬೆಂಬಲಿಸಿದ್ದ ರಾಜಸ್ಥಾನದ ಹಿಂದೂ ಟೈಲರ್ ಕನ್ಹಯ್ಯಲಾಲ್ ಹತ್ಯೆ ಪ್ರಕರಣದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ನೂಪರ್ ಶರ್ಮಾ ಪರ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮತ್ತೊಂದು ಹತ್ಯೆಯಾಗಿರುವ ವಿಚಾರ ವರದಿಯಾಗಿದೆ. ಮಹಾರಾಷ್ಟ್ರದ ಅಮರಾವತಿಯಲ್ಲಿ ಮೆಡಿಕಲ್ ಶಾಪ್ ಮಾಲೀಕ ಉಮೇಶ್ ಪ್ರಹ್ಲಾದ್ ರಾವ್ ನೂಪರ್ ಶರ್ಮಾ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಎನ್ನಲಾಗಿದ್ದು, ಹೀಗಾಗಿ ಉಮೇಶ್ ಪ್ರಹ್ಲಾದ್ ರಾವ್ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹೇಳಲಾಗುತ್ತಿದೆ. ಜೂನ್ 21 ರಂದು

ಟೈಲರ್ ಹತ್ಯೆ ಬಳಿಕ ಮೆಡಿಕಲ್ ಅಂಗಡಿ ಮಾಲೀಕನ ಕೊಲೆ| ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹತ್ಯೆಗೈದ ಕಿರಾತಕರು Read More »

ಉದಯಪುರ ಟೈಲರ್ ಕೊಲೆ ಆರೋಪಿಗಳಿಗಿತ್ತಾ ಬಿಜೆಪಿ ನಂಟು? ಇಂಡಿಯಾ ಟುಡೇ ವರದಿಯಲ್ಲಿ ಹೊರಬಿತ್ತು‌ ಶಾಕಿಂಗ್ ನ್ಯೂಸ್!! ಕೊಲೆ ನಡೆಸಲು ಬಿಜೆಪಿ ಸೇರಬಯಸಿದನೇ ಕೊಲೆಗಾರ?

ಸಮಗ್ರ ನ್ಯೂಸ್: ದೇಶದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಟೈಲರ್ ಹತ್ಯೆಯ ಆರೋಪಿಗಳು ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ನಾಯಕನೊಂದಿಗೆ ಸಂಬಂಧ ಹೊಂದಿರುವ ಬಗ್ಗೆ Indiatoday.com ಮಾಡಿರುವ ತನಿಖಾ ವರದಿಯಲ್ಲಿ ಬೆಳಕಿಗೆ ಬಂದಿದೆ. ರಾಜಸ್ಥಾನದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಲ್ಲಿ ಕಳೆದ ಹತ್ತು ವರ್ಷಗಳಿಂದ ಇರುವ ಸದಸ್ಯ ಇರ್ಷಾದ್‌ ಚೈನ್‌ವಾಲ ಆರೋಪಿಗಳಲ್ಲಿ ಓರ್ವನಾದ ರಿಯಾಝ್‌ ಜೊತೆ ಕಾಣಿಸಿಕೊಂಡಿರುವ ಹಲವು ಚಿತ್ರಗಳನ್ನು ಇಂಡಿಯಾ ಟುಡೆ ವರದಿ ಮಾಡಿದೆ. ಈ ಕುರಿತು ಇರ್ಷಾದ್‌ ಬಳಿ ಕೇಳಿದಾಗ, ಬಿಜೆಪಿ ನಾಯಕ ಗುಲಾಬ್‌ ಚಂದ್‌ ಕಟಾರಿಯಾ

ಉದಯಪುರ ಟೈಲರ್ ಕೊಲೆ ಆರೋಪಿಗಳಿಗಿತ್ತಾ ಬಿಜೆಪಿ ನಂಟು? ಇಂಡಿಯಾ ಟುಡೇ ವರದಿಯಲ್ಲಿ ಹೊರಬಿತ್ತು‌ ಶಾಕಿಂಗ್ ನ್ಯೂಸ್!! ಕೊಲೆ ನಡೆಸಲು ಬಿಜೆಪಿ ಸೇರಬಯಸಿದನೇ ಕೊಲೆಗಾರ? Read More »

ಬ್ರೇಕಿಂಗ್ ಸಮಾಚಾರ
ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ –

ಸಮಗ್ರ ನ್ಯೂಸ್ : ಮಾಜಿ ಸಿ ಎಂ ಫಡ್ನವೀಸ್ ಅವರಿಂದ ನೂತನ ಸರಕಾರಕ್ಕೆ ಬಾಹ್ಯ ಬೆಂಬಲ ಘೋಷಣೆ ಇಂದೇ ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕಾರ ಪಡೆದ ಏಕನಾಥ್ ಶಿಂಧೆ ಶಿವಸೇನೆ ರೆಬೆಲ್​ ನಾಯಕ ಏಕನಾಥ್​​ ಶಿಂಧೆ ಬಣದ ಸಹಕಾರದೊಂದಿಗೆ ಮಹಾರಾಷ್ಟ್ರ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದೆ. ಈಗಾಗಲೇ ಸರ್ಕಾರ ರಚನೆಗೆ ಅವಕಾಶ ನೀಡಿ ಎಂದು ಮಹಾರಾಷ್ಟ್ರ ರಾಜ್ಯಪಾಲರಿಗೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್​​​ ಅವರು ಮನವಿ ಮಾಡಿದ್ದರು. ಈಗ ರಾಜ್ಯಪಾಲರು ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿದ್ದು,

ಬ್ರೇಕಿಂಗ್ ಸಮಾಚಾರ
ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ –
Read More »