ದೇಶ-ವಿದೇಶ

ರೈಲು ದುರಂತ; 40ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ

ಸಮಗ್ರ ನ್ಯೂಸ್ : ಆಮೆರಿಕದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 40 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆಯೊಂದು ನಡೆದಿದೆ. ಮಿಸೌರಿಯ ಮೆಂಡನ್ ನಲ್ಲಿ ಸೋಮವಾರ ಮಧ್ಯಾಹ್ನ ಅಮ್ಟ್ರಾಕ್ ರೈಲು ಡಂಪ್ ಟ್ರಕ್ ಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಪರಿಣಾಮ 40 ಮಂದಿ ಸಾವನ್ನಪ್ಪಿದ್ದಾರೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಾಸ್ ಏಂಜಲೀಸ್ನಿಂದ ಚಿಕಾಗೋಗೆ 243 ಪ್ರಯಾಣಿಕರು ಮತ್ತು 12 ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ […]

ರೈಲು ದುರಂತ; 40ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ Read More »

ಹಳಿ ತಪ್ಪಿದ ರೈಲು| ದುರಂತದಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ದುರ್ಮರಣ

ಸಮಗ್ರ ನ್ಯೂಸ್: ಭೀಕರ ರೈಲು ಅಪಘಾತ ಸಂಭವಿಸಿದ್ದು, 40 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಅಮೇರಿಕಾದ ಟೆಕ್ಸಾಸ್ ನಲ್ಲಿ ನಡೆದಿದೆ. ಇಲ್ಲಿನ ಮಿಸೌರಿಯ ಮೆಂಡನ್ ನಲ್ಲಿ ಸೋಮವಾರ ಮಧ್ಯಾಹ್ನ ಅಮ್ಟ್ರಾಕ್ ರೈಲು ಡಂಪ್ ಟ್ರಕ್ ಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಪರಿಣಾಮ 40 ಸಾವನ್ನಪ್ಪಿದ್ದಾರೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಾಸ್ ಏಂಜಲೀಸ್ನಿಂದ ಚಿಕಾಗೋಗೆ 243 ಪ್ರಯಾಣಿಕರು ಮತ್ತು 12 ಸಿಬ್ಬಂದಿಗಳನ್ನು

ಹಳಿ ತಪ್ಪಿದ ರೈಲು| ದುರಂತದಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ದುರ್ಮರಣ Read More »

ದೆಹಲಿಯ ಪ್ಲಾಸ್ಟಿಕ್ ಗೋದಾಮು ನಲ್ಲಿ‌ ಬೆಂಕಿ ದುರಂತ

ನವದೆಹಲಿ: ವಾಯುವ್ಯ ದೆಹಲಿಯ ಬಾದ್ಲಿ ಪ್ರದೇಶದಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿ ಇಡಲಾಗಿದ್ದ ಗೋದಾಮಿನಲ್ಲಿ ಭಾನುವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ನಂದಿಸಲು ರೋಬೊಟ್ ಅನ್ನು ಬಳಸಲಾಗಿದ್ದು, ಯಾವುದೇ ಅಪಾಯ ಸಂಭವಿಸಲಿಲ್ಲ. ಈ ವೇಳೆ ಸ್ಥಳಕ್ಕೆ ತೆರಳಿ, 36 ಅಗ್ನಿಶಾಮಕದಳದ ವಾಹನಗಳ ಸಿಬ್ಬಂದಿ ಮತ್ತು ರೊಬೋಟ್ ಅನ್ನು ಬಳಸಿ ಬೆಂಕಿ ನಿಯಂತ್ರಿಸಲಾಯಿತು’ ಎಂದು ತಿಳಿಸಿದರು.

ದೆಹಲಿಯ ಪ್ಲಾಸ್ಟಿಕ್ ಗೋದಾಮು ನಲ್ಲಿ‌ ಬೆಂಕಿ ದುರಂತ Read More »

ಆನ್ಲೈನ್ ಕ್ಲಾಸ್ನಲ್ಲಿ ಹೋಂ ವರ್ಕ್ ಬದಲು ಸೆಕ್ಸ್ ವಿಡಿಯೋ ಕಳಿಸಿದ ವಿದ್ಯಾರ್ಥಿ!!

ಸಮಗ್ರ ನ್ಯೂಸ್: ಕೊವೀಡ್ ಕಾರಣದಿಂದ ಆನ್ ಲೈನ್ ಕ್ಲಾಸ್ ಮುಗಿದಿದ್ದು ಮಕ್ಕಳು ಶಾಲೆಗಳತ್ತ ಮುಖ ಮಾಡಿದ್ದಾರೆ. ಆದರೆ ದೆಹಲಿಯ ಕೆಲವು ಶಾಲೆಗಳಲ್ಲಿ ಆನ್ ಕ್ಲಾಸ್ ಇನ್ನೂ ಮುಂದುವರೆದಿದೆ. ಆದರೆ ಇದೇ ಆನ್ ಲೈನ್ ಕ್ಲಾಸ್ ನಿಂದ ವಿದ್ಯಾರ್ಥಿಯೊಬ್ಬ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಆನ್‌ಲೈನ್ ನಲ್ಲಿ ತರಗತಿ ನಡೆಸೋ ಶಿಕ್ಷಕರು, ಆನ್ ಲೈನ್ ನಲ್ಲೇ ಹೋಮ್ ವರ್ಕ್ ಕಳುಹಿಸೋಕೆ ಹೇಳ್ತಾರೆ. ಆದರೆ 6ನೇ ತರಗತಿಯ ವಿದ್ಯಾರ್ಥಿಯೋರ್ವ ಹೋಂ ವರ್ಕ್‌ ಕಳುಹಿಸುವ ಬದಲಾಗಿ ಅಶ್ಲೀಲ ವೀಡಿಯೋ ಕ್ಲಿಪ್ ಕಳುಹಿಸಿ

ಆನ್ಲೈನ್ ಕ್ಲಾಸ್ನಲ್ಲಿ ಹೋಂ ವರ್ಕ್ ಬದಲು ಸೆಕ್ಸ್ ವಿಡಿಯೋ ಕಳಿಸಿದ ವಿದ್ಯಾರ್ಥಿ!! Read More »

ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ ಮಹಾರಾಷ್ಟ್ರ ಬಿಕ್ಕಟ್ಟು| ತುರ್ತು ವಿಚಾರಣೆಗೆ ಸಮ್ಮತಿಸಿದ ನ್ಯಾಯಾಲಯ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಭವಿಷ್ಯದ ರಾಜಕೀಯ ಹೋರಾಟ ಭಾನುವಾರ ಕಾನೂನು ವಲಯಕ್ಕೆ ಹೋಗಿದ್ದು, ಬಂಡಾಯ ಶಾಸಕ ಏಕನಾಥ್ ಶಿಂಧೆ ಅವರು ತಮ್ಮ ಮತ್ತು ಇತರ 15 ಶಾಸಕರನ್ನು ಅನರ್ಹಗೊಳಿಸಿದ ಶಿವಸೇನೆಯ ಕ್ರಮವನ್ನು ಸರ್ವೊಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಾಳೆ ನಡೆಯಲಿದೆ. ಉಪಸಭಾಪತಿ ನರಹರಿ ಝಿರ್ವಾಲ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಿ ಅಜಯ್ ಚೌಧರಿ ಅವರನ್ನು ಶಿವಸೇನೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಿರುವುದನ್ನು ಏಕನಾಥ್ ಶಿಂಧೆ ಬಣವು ಪ್ರಶ್ನಿಸಿದೆ

ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ ಮಹಾರಾಷ್ಟ್ರ ಬಿಕ್ಕಟ್ಟು| ತುರ್ತು ವಿಚಾರಣೆಗೆ ಸಮ್ಮತಿಸಿದ ನ್ಯಾಯಾಲಯ Read More »

60ನೇ ಹುಟ್ಟು ಹಬ್ಬದ ಸಂದರ್ಭ 60ಸಾವಿರ ಕೋಟಿ ದಾನ ನೀಡಲು ನಿರ್ಧರಿಸಿದ ಅದಾನಿ

ಸಮಗ್ರ ನ್ಯೂಸ್: ಏಷ್ಯಾದ ಶ್ರೀಮಂತ ವ್ಯಕ್ತಿ, ಅದಾನಿ ಗ್ರೂಪ್ ಕಂಪನಿ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಕುಟುಂಬವು ಅವರ 60 ನೇ ಹುಟ್ಟುಹಬ್ಬದ ಪ್ರಯುಕ್ತ 60ಸಾವಿರ ಕೋಟಿ ರೂಪಾಯಿಗಳನ್ನು ಸಾಮಾಜಿಕ ಕಾರ್ಯಗಳಿಗೆ ದೇಣಿಗೆ ನೀಡುವ ವಾಗ್ದಾನ ಮಾಡಿದೆ. ಸಾಮಾಜಿಕ ಕಾರ್ಯಗಳಿಗೆ ಈ ಹಣವನ್ನು ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಅದಾನಿ ಫೌಂಡೇಶನ್ ಕಾರ್ಯ ನಿರ್ವಹಿಸುತ್ತದೆ. ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸಲು ಅದಾನಿ ಫೌಂಡೇಶನ್ ಈ ದೇಣಿಗೆಯನ್ನು ನಿರ್ವಹಿಸುತ್ತದೆ ಎಂದು ಅದು ಬ್ಲೂಮ್‌ಬರ್ಗ್‌ ಚಾನಲ್

60ನೇ ಹುಟ್ಟು ಹಬ್ಬದ ಸಂದರ್ಭ 60ಸಾವಿರ ಕೋಟಿ ದಾನ ನೀಡಲು ನಿರ್ಧರಿಸಿದ ಅದಾನಿ Read More »

ವಯನಾಡ್: ರಾಹುಲ್ ಗಾಂಧಿ ಕಚೇರಿ ಧ್ವಂಸ

ಸಮಗ್ರ ನ್ಯೂಸ್: ಕೇರಳದ ವಯನಾಡಿನಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಚೇರಿಯ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದು ಕಚೇರಿಯನ್ನು ಧ್ವಂಸಗೊಳಿಸಿರುವುದು ಕಂಡುಬಂದಿದೆ. ಈ ದಾಳಿ ಹಿಂದೆ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಪಾತ್ರವಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ರಾಹುಲ್ ಗಾಂಧಿ ಅವರ ವಯನಾಡಿನಲ್ಲಿರುವ ಕಚೇರಿ ಮೇಲೆ ನಡೆದ ದಾಳಿಯ ದೃಶ್ಯಗಳನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಟ್ವೀಟ್ ಅನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಸಿಪಿಐ(M) ಪ್ರಧಾನ ಕಾರ್ಯದರ್ಶಿ

ವಯನಾಡ್: ರಾಹುಲ್ ಗಾಂಧಿ ಕಚೇರಿ ಧ್ವಂಸ Read More »

ಭಾರತ ದೇಣಿಗೆ ನೀಡಿದ್ದಲ್ಲ, ಸಾಲ ಕೊಟ್ಟಿದ್ದು- ಶ್ರೀಲಂಕಾ ಹೇಳಿಕೆ

ಸಮಗ್ರ ನ್ಯೂಸ್: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ನಮಗೆ ಭಾರತ ನೀಡಿದ ಹಣಕಾಸಿನ ನೆರವು ದತ್ತಿ ದೇಣಿಗೆಗಳಲ್ಲ’ ಎಂದು ಶ್ರೀಲಂಕಾದ ಸಂಸತ್ತಿಗೆ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ತಿಳಿಸಿದ್ದಾರೆ. ಅಲ್ಲದೆ, ಈ ಹಣಕಾಸಿನ ನೆರವಿನ ಸಾಲವನ್ನು ಮರುಪಾವತಿಸಲೇಬೇಕು ಎಂದು ಹೇಳಿದ್ದಾರೆ. ಭಾರತದಿಂದ ನಾವು ಸಾಲದ ರೂಪದಲ್ಲಿ ₹31 ಸಾವಿರ ಕೋಟಿ ನೆರವು ಪಡೆದಿದ್ದೇವೆ. ಅಲ್ಲದೆ, ಇನ್ನೂ ಹೆಚ್ಚಿನ ಹಣಕಾಸಿನ ನೆರವು ನೀಡುವಂತೆ ಭಾರತಕ್ಕೆ ಕೋರಿದ್ದೆವು. ಆದರೆ, ಇಂಥ ಸಂದರ್ಭದಲ್ಲಿ ಭಾರತವೊಂದೇ ನಿರಂತರವಾಗಿ ನಮ್ಮ ನೆರವಿಗೆ ನಿಲ್ಲಲು ಸಾಧ್ಯವಿಲ್ಲ. ನಮಗೆ

ಭಾರತ ದೇಣಿಗೆ ನೀಡಿದ್ದಲ್ಲ, ಸಾಲ ಕೊಟ್ಟಿದ್ದು- ಶ್ರೀಲಂಕಾ ಹೇಳಿಕೆ Read More »

ಮಂಗಳೂರು: ತಾಂತ್ರಿಕ ದೋಷದಿಂದ ಅವಘಡಕ್ಕೆ ಒಳಗಾದ ವಿದೇಶಿ ಹಡಗು| 15 ಜನರ ರಕ್ಷಣೆ ಮಾಡಿದ ಕರಾವಳಿ ಕೋಸ್ಟ್ ಗಾರ್ಡ್

ಸಮಗ್ರ ನ್ಯೂಸ್: ತಾಂತ್ರಿಕ ದೋಷದಿಂದ ಸರಕು ಸಾಗಾಟದ ಹಡಗು ಅರಬ್ಬೀ ಸಮುದ್ರದಲ್ಲಿ ಮುಳುಗುವ ಭೀತಿ ಎದುರಿಸುತ್ತಿರುವ ಘಟನೆ ಮಂಗಳೂರಿನ 5.6 ನಾಟೆಕಲ್ ಮೈಲ್ ದೂರದ ಆಳ ಸಮುದ್ರದಲ್ಲಿ ನಡೆದಿದೆ. ಮಲೇಷ್ಯಾದಿಂ‌ದ ಲೆಬನಾಲ್‌ಗೆ ಸಾಗುತ್ತಿದ್ದ ಪ್ರಿನ್ಸೆಸ್ ಮಿರಾಲ್ ಎಂಬ ಹೆಸರಿನ ಹಡಗು ಇದಾಗಿದ್ದು, ಹಡಗಿನಲ್ಲಿ ರಂಧ್ರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವಘಢ ಸಂಭವಿಸಿದೆ. ಹಡಗಿನಲ್ಲಿದ್ದ 15 ಮಂದಿ ನಾವಿಕರನ್ನು ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ. ಈ ನೌಕೆ ಲೆಬನಾಲ್ ದೇಶದಿಂದ ಮಲೇಶ್ಯಾದಿಂದ ಉಕ್ಕಿನ ಕಾಯಿಲ್ ಗಳನ್ನು ಸಾಗಿಸುತಿತ್ತು. ಉಳ್ಳಾಲ ಕಡಲಕಿನಾರೆಯಿಂದ

ಮಂಗಳೂರು: ತಾಂತ್ರಿಕ ದೋಷದಿಂದ ಅವಘಡಕ್ಕೆ ಒಳಗಾದ ವಿದೇಶಿ ಹಡಗು| 15 ಜನರ ರಕ್ಷಣೆ ಮಾಡಿದ ಕರಾವಳಿ ಕೋಸ್ಟ್ ಗಾರ್ಡ್ Read More »

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ| 155 ಮಂದಿ ಸಾವು

ಸಮಗ್ರ ನ್ಯೂಸ್: ಅಫ್ಘಾನಿಸ್ತಾನದಲ್ಲಿ ಪ್ರಭಲ ಭೂಕಂಪನ ಸಂಭವಿಸಿದ್ದು, ಈ ಭೂಕಂಪದಲ್ಲಿ 155 ಮಂದಿ ಸಾವನ್ನಪ್ಪಿರುವ ಮಾಹಿತಿ ಹೊರಬಿದ್ದಿದೆ. ಇನ್ನು ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಹೆಚ್ಚಿನ ಸಾವುಗಳು ಪಕ್ತಿಕಾ ಪ್ರಾಂತ್ಯದಲ್ಲಿ ಸಂಭವಿಸಿದ್ದು, ಅಲ್ಲಿ 100 ಜನರು ಸಾವನ್ನಪ್ಪಿದ್ದಾರೆ ಮತ್ತು 250 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಆಡಳಿತದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಮೊಹಮ್ಮದ್ ನಾಸಿಮ್ ಹಕ್ಕಾನಿ ಹೇಳಿದ್ದಾರೆ. ಅಧಿಕಾರಿಗಳು ಹೆಚ್ಚಿನ ಸಾವುನೋವುಗಳನ್ನು ಪರಿಶೀಲಿಸುತ್ತಿರುವುದರಿಂದ ಪೂರ್ವ ಪ್ರಾಂತ್ಯಗಳಾದ ನಂಗರ್ಹಾರ್ ಮತ್ತು ಖೋಸ್ಟ್ ನಲ್ಲಿಯೂ ಸಾವುಗಳು ವರದಿಯಾಗಿವೆ‌ ಎಂದು

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ| 155 ಮಂದಿ ಸಾವು Read More »