ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಗರ್ಭಗುಡಿ ನಿರ್ಮಾಣಕ್ಕೆ ಯೋಗಿ ಅಡಿಗಲ್ಲು
ಸಮಗ್ರ ನ್ಯೂಸ್: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಅಲ್ಲವರು ಶ್ರೀರಾಮನ ದೇವಸ್ಥಾನದ ಗರ್ಭಗೃಹ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಿದ್ದಾರೆ. ಕೆತ್ತಿರುವ ಮೊದಲ ಇಟ್ಟಿಗೆಯನ್ನು ಗರ್ಭಗೃಹದಲ್ಲಿಟ್ಟು ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ.ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಬಾಬ್ರಿ ಮಸೀದಿ ಜಾಗದಲ್ಲಿ ನಿರ್ಮಾಣವಾಗುತ್ತಿರುವ ಈ ಬೃಹತ್ ದೇವಸ್ಥಾನ 2024ರ ಲೋಕಸಭಾ ಚುನಾವಣೆಗೂ ಕೆಲಸಮಯ ಮುನ್ನ ಲೋಕಾರ್ಪಣೆಗೊಳ್ಳಲಿದೆ. ಗರ್ಭಗೃಹ ನಿರ್ಮಾಣಕ್ಕೆ ರಾಜಸ್ಥಾನದ ಮಕ್ರನಾ ಪರ್ವತದ ಅಮೃತಶಿಲೆಯನ್ನು ಬಳಸಿಕೊಳ್ಳಲಾಗುತ್ತದೆ. ಒಟ್ಟು 13,300 ಕ್ಯೂಬಿಕ್ ಅಡಿಗಳಷ್ಟು ಶಿಲೆಗಳು ಇಲ್ಲಿ ಬಳಕೆಯಾಗಲಿವೆ. ಇವನ್ನೆಲ್ಲ ಸುಂದರ […]
ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಗರ್ಭಗುಡಿ ನಿರ್ಮಾಣಕ್ಕೆ ಯೋಗಿ ಅಡಿಗಲ್ಲು Read More »










